ಮಂಜೇಶ್ವರ ಶ್ರೀ ಶನೈಶ್ಚರ ಮಂದಿರದಲ್ಲಿ ದೀಪೋತ್ಸವ, ರಥೋತ್ಸವ ಹಾಗೂ ದೈವದ ಕೋಲ
ಮಂಜೇಶ್ವರ: ತಾರೀಕು 22 /01 /2026 ಗುರುವಾರದಂದು ಬ್ರಹ್ಮಶ್ರೀ ಬಡಾಜೆ ಗೋಪಾಲ ಕೃಷ್ಣ ತಂತ್ರಿ ಯವರ ನೇತೃತ್ವದಲ್ಲಿ ಶ್ರೀ ಶನೈಶ್ಚರ ದೇವರ ವರ್ಷಾವಧಿ ಬಲಿ ಉತ್ಸವ .ಕಲ್ಲುರ್ಟಿ ದೈವ ಮತ್ತು ರಾಜ ಗುಳಿಗ ಕೋಲ ವು ವಿಜೃಂಭಣೆಯಿಂದ ಜರುಗಲಿರುವುದು. ಅಂದು ಸಾಯಂಕಾಲ ಬೆಂಗಳೂರಿನ ಸೇವಾಕರ್ತರಾದ ಶ್ರೀ ಎನ್. ಕೆ ರಾಜ ಶಂಕರ್ ರವರಿಂದ ಶ್ರೀ ದೇವರಿಗೆ ಸಹಸ್ರ ದೀಪೋತ್ಸವ ನಡೆಯಲಿರುವುದು . ಶ್ರೀ ಆದಿಶಕ್ತಿ ಕುಣಿತಾ ಭಜನಾ ತಂಡ ಶನೈಶ್ಚರ ಮಂಜೇಶ್ವರ ತಂಡದಿಂದ ಕುಣಿತ ಭಜನೆಯು ನಡೆಯಲಿದೆ….
