ಕೇರಳ ತುಳು ಅಕಾಡೆಮಿ ವತಿಯಿಂದ ಪೈವಳಿಕೆಯಲ್ಲಿ ನಡೆದ ಆಟಿಡೊಂಜಿ ದಿನ ಆಚರಣೆ
“ಕೇರಳ ತುಳು ಅಕಾಡೆಮಿ ವತಿಯಿಂದ ಪೈವಳಿಕೆಯಲ್ಲಿ ನಡೆದ ಆಟಿಡೊಂಜಿ ದಿನ ಆಚರಣೆ ನಿಜವಾಗಿಯೂ ಶ್ಲಾಘನೀಯ, ಮುಂದಿನ ದಿನಗಳಲ್ಲಿ ವಿಶ್ವ ತುಳು ಆಯನ ಮಂಜೇಶ್ವರದಲ್ಲಿ ನಡೆಯಲಿ….” ಪೈವಳಿಕೆಯಲ್ಲಿ ತುಳು ಅಕಾಡೆಮಿ ಕಾರ್ಯಕ್ರಮ “”ಆಟಿಡೊಂಜಿ ದಿನ ” ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಮಂಜೇಶ್ವರ ಶಾಸಕರಾದ ಎ ಕೆ ಎಂ ಅಶ್ರಫ್ ನುಡಿದರು. ಪೈವಳಿಕೆಯಲ್ಲಿ ಕೇರಳ ತುಳು ಅಕಾಡೆಮಿಯ ವತಿಯಿಂದ (10-8-2025 ) ನಡೆದ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಾ ಮಂಜೇಶ್ವರ MLA AKM ಅಶ್ರಫ್, ಸಮಾಜದ ಸ್ವಾಸ್ತ್ಯಕ್ಕೆ ಅನುಕರಣೀಯ ಸಂದೇಶ…