ಕೇರಳ ತುಳು ಅಕಾಡೆಮಿ ವತಿಯಿಂದ ಪೈವಳಿಕೆಯಲ್ಲಿ ನಡೆದ ಆಟಿಡೊಂಜಿ ದಿನ ಆಚರಣೆ

“ಕೇರಳ ತುಳು ಅಕಾಡೆಮಿ ವತಿಯಿಂದ ಪೈವಳಿಕೆಯಲ್ಲಿ ನಡೆದ ಆಟಿಡೊಂಜಿ ದಿನ ಆಚರಣೆ ನಿಜವಾಗಿಯೂ ಶ್ಲಾಘನೀಯ, ಮುಂದಿನ ದಿನಗಳಲ್ಲಿ ವಿಶ್ವ ತುಳು ಆಯನ ಮಂಜೇಶ್ವರದಲ್ಲಿ ನಡೆಯಲಿ….” ಪೈವಳಿಕೆಯಲ್ಲಿ ತುಳು ಅಕಾಡೆಮಿ ಕಾರ್ಯಕ್ರಮ “”ಆಟಿಡೊಂಜಿ ದಿನ ” ಕಾರ್ಯಕ್ರಮವನ್ನು ಉದ್ಘಾಟಿಸುತ್ತಾ ಮಂಜೇಶ್ವರ ಶಾಸಕರಾದ ಎ ಕೆ ಎಂ ಅಶ್ರಫ್ ನುಡಿದರು. ಪೈವಳಿಕೆಯಲ್ಲಿ ಕೇರಳ ತುಳು ಅಕಾಡೆಮಿಯ ವತಿಯಿಂದ (10-8-2025 ) ನಡೆದ “ಆಟಿಡೊಂಜಿ ದಿನ” ಕಾರ್ಯಕ್ರಮವನ್ನು ಉದ್ಘಾಟನೆ ಮಾಡುತ್ತಾ ಮಂಜೇಶ್ವರ MLA AKM ಅಶ್ರಫ್, ಸಮಾಜದ ಸ್ವಾಸ್ತ್ಯಕ್ಕೆ ಅನುಕರಣೀಯ ಸಂದೇಶ…

Read More

ಅಗ್ನಿಬ್ರಿಗೇಡ್ ಮಜೀರ್ ಪಳ್ಳ ಮತ್ತು ಕೆ. ಎಂ. ಸಿ ರಕ್ತನಿಧಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ.

ಮಂಜೇಶ್ವರ: ರಕ್ತದಾನವು ಶ್ರೇಷ್ಠ ದಾನ ವಾಗಿದ್ದು, ನಮ್ಮ ಎಲ್ಲಾ ಸಂಪತ್ತಿಗಿಂತಲೂ ನಮ್ಮ ಸುರಕ್ಷಿತ ಆರೋಗ್ಯದ ಸಂಪತ್ತು ಮುಖ್ಯ ವಾಗಿದೆ. ಇಂದಿನ ಜೀವನ ಶೈಲಿ ಮತ್ತು ಕಲಬೆರಕೆಯ ಆಹಾರ ಸೇವನೆಯೇ ಅನಾರೋಗ್ಯ ಕ್ಕೆ ಕಾರಣವಾಗಿದೆ ಎಂದು ಕಾಸರಗೋಡು ಸಂಸದ ರಾಜ್ ಮೋಹನ್ ಉಣ್ಣಿತನ್ ಹೇಳಿದ್ದಾರೆ.ಅವರು ಅಗ್ನಿಬ್ರಿಗೇಡ್ ಮಜೀರ್ ಪಳ್ಳ ಮತ್ತು ಕೆ. ಎಂ. ಸಿ ರಕ್ತನಿಧಿ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಕೋಳ್ಯೂರು ಆಡಿಟೋರಿಯಂ ನಲ್ಲಿ ಉಧ್ಘಾಟಿಸಿ ಮಾತನಾಡಿದರು. ಅಗ್ನಿಬ್ರಿಗೇಡ್ ಮಜೀರ್ ಪಳ್ಳ ರವರ ಈ ಕಾರ್ಯವು ಸಮಾಜಕ್ಕೆ…

Read More

ಕೊರಗ ಯುವಕ ಸಂಘ( ರಿ )ಕಾಸರಗೋಡು ಇದರ ವತಿಯಿಂದ ಕೊರಗ ಯುವಕ ಯುವತಿಯರಿಗೆ ಕೇರಳ ಪಿ ಎಸ್ ಸಿ ಮಾಹಿತಿ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಕೊರಗ ಯುವಕ ಸಂಘ( ರಿ )ಕಾಸರಗೋಡು ಇದರ ವತಿಯಿಂದ ಕೊರಗ ಯುವಕ ಯುವತಿಯರಿಗೆ ಕೇರಳ ಪಿ ಎಸ್ ಸಿ ಮಾಹಿತಿ ಶಿಬಿರ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ವು ಸದ್ಗುರು ವಿದ್ಯಾಪೀಠ ಕೊoಡೆಯೂರು ನಲ್ಲಿ ನಡೆಯಿತು. ಕಾರ್ಯಕ್ರಮ ವು ಪ್ರಾರ್ಥನೆ ಯ ಮೂಲಕ ದ ಅಧ್ಯಕ್ಷ ಸ್ಥಾನ ವನ್ನು ಸಂಘಟನೆಯ ಅಧ್ಯಕ್ಷರಾದ ಶ್ರೀಯುತ ಬಾಲಕೃಷ್ಣರವರು ವಹಿಸಿದರು ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಯೋಗಾನಂದ ಸರಸ್ವತಿ ಸ್ವಾಮಿಜಿಯವರು ಆಶೀರ್ವಚನ ಮಾಡಿದರು ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿ ಗಣೇಶ್ ಪ್ರಸಾದ್…

Read More

ಜಾನಪದ ಪರಿಷತ್ತು ಕೇರಳ ರಾಜ್ಯ ಅಧ್ಯಕ್ಷರಾಗಿ ಡಾ. ವಾಮನ್ ರಾವ್ ಆಯ್ಕೆ

ಕಾಸರಗೋಡು : ಜನಪ್ರಿಯ ಕನ್ನಡ ಸಂಸ್ಥೆ ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಇದರ ಅಂಗ ಸಂಸ್ಥೆಗಳಾದ ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಉಚಿತ ಸಾರ್ವಜನಿಕ ವಾಚನಾಲಯ, ಕರ್ನಾಟಕ ದಿಂದ ಯಾ ಹೊರನಾಡಿನಿಂದ ಕಾಸರಗೋಡು ಪ್ರದೇಶಕ್ಕೆ ಬರುವ ಸಾಂಸ್ಕೃತಿಕ ರಾಯಬಾರಿಗಳಿಗೆ “ಉಚಿತ ವಸತಿ ವ್ಯವಸ್ಥೆ “ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು, ಸ್ಥಾಪಕ ಸಂಚಾಲಕರಾಗಿರುವ ಡಾ. ವಾಮನ್ ರಾವ್ ಬೇಕಲರನ್ನು ಕನ್ನಡ ಜಾನಪದ ಪರಿಷತ್ತು ಬೆಂಗಳೂರಿನ ಸ್ಥಾಪಕ ಅಧ್ಯಕ್ಷರಾಗಿರುವ ಡಾ. ಎಸ್ ಬಾಲಾಜಿ…

Read More

ಉಪ್ಪಳದ ಖ್ಯಾತ ಉದ್ಯಮಿ, ಧಾರ್ಮಿಕ ಮುಂದಾಳು ಕಯ್ಯಾರು ನಿವಾಸಿ ಹರಿಶ್ಚಂದ್ರ ಹೊಳ್ಳ ನಿಧನ

ಉಪ್ಪಳ: ಕಯ್ಯಾರು ನಿವಾಸಿ ಉಪ್ಪಳದಲ್ಲಿ ಖ್ಯಾತ ಉದ್ಯಮಿ, ಧಾರ್ಮಿಕ ಮುಂದಾಳು  ಹರಿಶ್ಚಂದ್ರ ಹೊಳ್ಳ[83]  ನಿಧನರಾದರು ಶುಕ್ರವಾರ ಮಧ್ಯಾಹ್ನ ಇವರಿಗೆ ಮನೆಯಲ್ಲಿ ಹೃದಯಘಾತ ಉಂಟಾಗಿದ್ದು, ಉಪ್ಪಳದ ಖಾಸಾಗಿ ಆಸ್ಪತ್ರೆಯಲ್ಲಿ  ನಿಧನ ಹೊಂದಿದರು.  ಇವರು  ಉಪ್ಪಳದಲ್ಲಿ ದೀರ್ಘಕಾಲದಿಂದ ಪೂರ್ಣಿಮಾ  ಇಂಡಸ್ತ್ರೀ ಸ್ ಇದರ ಮಾಲಕರಾಗಿದ್ದರು. ಉಪ್ಪಳ  ಲಯನ್ಸ್ ಕ್ಲಬ್‌ನ ಮಾಜಿ ಅಧ್ಯಕ್ಷರಾಗಿದ್ದರು. ಕೂಟ ಮಹಾಜಗತ್ತು ಮಂಗಲ್ಪಾಡಿ ಅಂಗಸoಸ್ಥೆಗೆ ಬೆನ್ನೆಲುಬಾಗಿದ್ದರು.  ಅಲ್ಲದೆ ಧಾರ್ಮಿಕ ಕ್ಷೇತ್ರಗಳ ಜೀರ್ಣೋದ್ದಾರ ಮತ್ತು ಸಂಘ ಸಂಸ್ಥೆಗಳಿಗೆ ಉದಾರವಾಗಿ ಧನ ಸಹಾಯವನ್ನು ನೀಡುತಿದ್ದರು. ಮೃತರು ಪತ್ನಿ ಲಲಿತ, ಮಕ್ಕಳಾದ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ.ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಅಡ್ಕತ್ತಬೈಲು ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಛತಾ ಕಾರ್ಯಕ್ರಮ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ವಠಾರದಲ್ಲಿ ಇತೀಚೆಗೆ ನಡೆಯಿತ್ತು . ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ದೇವಸ್ಥಾನದ ವಠಾರ ಸ್ವಚ್ಛತಾ ಇದ್ರೆ ಬರುವ ಭಕ್ತರ ಮನಸ್ಸಿಗೆ ನೆಮ್ಮದಿ , ಶಾಂತಿಯನ್ನ ನೀಡುತ್ತದೆ ಎoದು ತಿಳಿಸುತ್ತಾ , ತಾಲೂಕಿನಲ್ಲಿ ಪ್ರಥಮವಾಗಿ ನಡೆಯುವ ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು . ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಭಜನಾ ಪರಿಷತ್ ಅಧ್ಯಕ್ಷರಾದ…

Read More

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ .ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಕಾಸರಗೋಡು ವಲಯದ ಉಳಿಯತ್ತಡ್ಕ ಕಾರ್ಯ ಕ್ಷೇತ್ರದ ಸ್ವಾಸ್ತ್ಯ ಸಂಕಲ್ಪ ಮಾಹಿತಿ ಕಾರ್ಯಕ್ರಮ ಶ್ರೀ ಗೋಪಾಲಕೃಷ್ಣ ಶಾಲೆ ಕೂಡ್ಲುನಲ್ಲಿ ನಿನ್ನೆ ನಡೆಯಿತ್ತು . ಕೂಡ್ಲು ಶಾಲಾ ಮುಖ್ಯೋಪಾಧ್ಯಾರಾದ ಶ್ರೀಮತಿ ಶ್ರೀಜಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು . ಕೂಡ್ಲು ಶಾಲೆಯ PTA ಅಧ್ಯಕ್ಷರಾದ ಶ್ರೀ ಶ್ರೀಧರ ಅಧ್ಯಕ್ಷ ಸ್ಥಾನ ವಹಿಸಿದರು . ಎಕ್ಸೈಸಸ್ ಆಫೀಸರ್ ಶ್ರೀ ಕಣ್ಣನ್ ಕುಂಞಿ ಅವರು ದುಶ್ಟಟಗಳ ಬಗ್ಗೆ ಮತ್ತು ಅದರಿಂದಾಗುವ ದುಷ್ಪರಿಣಾಮಗಳ ಬಗ್ಗೆ ಮಕ್ಕಳಿಗೆ ಜಾಗೃತಿ…

Read More

ಜನರ ಅನುಕೂಲಕ್ಕಾಗಿ ಮೇಲ್ಸೇತುವೆ ನಿರ್ಮಿಸಿದ್ದರೂಅಪಾಯಕ್ಕೆ ಹೆದೆಗೊಟ್ಟು ಸಾಗುತ್ತಿರುವ ಪಾದಚಾರಿಗಳು

ಮಂಜೇಶ್ವರ: ನೂತನವಾಗಿ ನಿರ್ಮಾಣಗೊಂಡ ಮಂಜೇಶ್ವರದ ರಾಗಂ ಜಂಕ್ಷನ್ ರಾಷ್ಟ್ರೀಯ ಷಟ್ಪಥ ರಸ್ತೆ ಹೆದ್ದಾರಿಗಳು ದಿನದಿಂದ ದಿನಕ್ಕೆ ಅಪಾಯಕರವಾಗುತ್ತಿದೆ ಈ ರಸ್ತೆಯಲ್ಲಿ ಕಂಡುಬರುತ್ತಿರುವ ಕೆಲವ್ಲೆಂದು ದೃಶ್ಯಗಳು ಜನರಲ್ಲಿ ಆತಂಕ ಹಾಗೂ ಭಯವನ್ನು ಮೂಡಿಸುತ್ತಿವೆ. ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಈಗಾಗಲೇ ಮೇಲ್ಸೇತುವೆ (ಫ್ಲೈಓವರ್) ನಿರ್ಮಿಸಲಾಗಿದ್ದರೂ, ವಿದ್ಯಾರ್ಥಿಗಳು ಸುರಕ್ಷಿತವಾಗಿ ಅದನ್ನು ಬಳಸದೆ ಅಪಾಯಕರವಾದ ರೀತಿಯಲ್ಲಿ ತಡೆಗೋಡೆಗಳ ಮೇಲಿಂದ ಹಾರಿ ರಸ್ತೆ ದಾಟುತ್ತಿರುವುದು ನಿತ್ಯ ದರ್ಶನವಾಗಿದೆ. ಮಂಜೇಶ್ವರ ರಾಗಂ ಜಂಕ್ಷನ್ ಬಳಿಯ ರೈಲ್ವೇ ನಿಲ್ದಾಣಕ್ಕೆ ತಲುಪಲು ಮಂಜೇಶ್ವರ ಗೋವಿಂದ ಪೈ ಕಾಲೇಜು ಹಾಗೂ…

Read More

ತಂಡಗಳ ಮಧ್ಯೆ ಮಾರಾಮಾರಿ: 17 ಮಂದಿ ವಿರುದ್ಧ ಕೇಸು ಒಬ್ಬ ವಶಕ್ಕೆ

ಮಂಜೇಶ್ವರ: ಮಂಜೇಶ್ವರ ಠಾಣಾ ವ್ಯಾಪ್ತಿಯ ಉದ್ಯಾವರ ಮಾಡ ಎಂಬಲ್ಲಿ ಗುರುವಾರ ಎರಡು ತಂಡಗಳ ಮಧ್ಯೆ ನಡೆದ ಮಾರಾಮಾರಿಗೆ ಸಂಬಂಧಿಸಿ 17 ಮಂದಿ ವಿರುದ್ಧ ಮಂಜೇಶ್ವರ ಪೊಲೀಸರು ಕೇಸು ದಾಖಲಿಸಿಕೊಂಡಿದ್ದಾರೆ.ಘಟನೆಗೆ ಸಂಬಂಧಿಸಿ ಒಬ್ಬನನ್ನು ಪೊಲೀಸರು ವಶಕ್ಕೆ ತೆಗೆದಿದ್ದಾರೆ. ಗುರುವಾರದಂದು ಉದ್ಯಾವರ ಮಾಡ ಪರಿಸರದಲ್ಲಿ ಎರಡು ತಂಡಗಳ ಮಧ್ಯ ಪರಸ್ಪರ ಘರ್ಷಣೆ ನಡೆದಿದೆ. ಇದು ಸಾರ್ವಜನಿಕರಿಗೆ ಸಮಸ್ಯೆ ಸೃಷ್ಟಿಯಾದ ಹಿನ್ನೆಲೆಯಲ್ಲಿ ಮಾಹಿತಿ ಅರಿತು ಸ್ಥಳಕ್ಕಾಗಮಿಸಿದ ಪೊಲೀಸರು ಅಲ್ಲಿದ ತಂಡಗಳನ್ನು ಚದುರಿಸಿದ್ದಾರೆ. ಈ ಸಂದರ್ಭ ಉದ್ಯಾವರ ಬಿ.ಎಸ್‌.ನಗರ ನಿವಾಸಿ ಮೊಹಮ್ಮದ್ ಬಿಲಾಲ್…

Read More

ಮಂಜೇಶ್ವರ: ಗ್ರಾಮ ಪಂಚಾಯತ್ ನ ನೂತನ ಕಾಂಪ್ಲೆಕ್ಸ್‌ ಗೆ ಶಂಕುಸ್ಥಾಪನೆ

ಮಂಜೇಶ್ವರ: ಮಂಜೇಶ್ವರ ಜನತೆಯ ಬಹುಕಾಲದ ಕನಸು ಇಂದು ಸಾಕಾರಗೊಂಡಿದೆ! ಮಂಜೇಶ್ವರ ಗ್ರಾಮ ಪಂಚಾಯತ್ ಆಡಳಿತ ಮಂಡಳಿ ಹಾಗೂ ಸದಸ್ಯರ ಬಹುದಿನಗಳ ನಿರೀಕ್ಷೆಯಾದ ನೂತನ ಪಂಚಾಯತ್ ಕಾಂಪ್ಲೆಕ್ಸ್‌ನ ಶಂಕುಸ್ಥಾಪನೆ ಇಂದು ವಿಜೃಂಭಣೆಯಿಂದ ನೆರವೇರಿತು. ₹1,30,86,923 ರೂಪಾಯಿ ವೆಚ್ಚದಲ್ಲಿ ಈ ಮೂರು ಅಂತಸ್ಥನ ನೂತನ ಕಟ್ಟಡವನ್ನು ಮಂಜೇಶ್ವರ ಮೀನು ಮಾರುಕಟ್ಟೆ ಪರಿಸರದಲ್ಲಿ ನಿರ್ಮಿಸಲಾಗುತ್ತಿದೆ. ಶಿಲಾನ್ಯಾಸ ಕಾರ್ಯಕ್ರಮವನ್ನು ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಅವರು ನೆರವೇರಿಸಿದರು. ಈ ಕಾಮಗಾರಿ ಪೂರ್ಣಗೊಂಡ ನಂತರ, ಮಂಜೇಶ್ವರ ಗ್ರಾಮ ಪಂಚಾಯತ್‌ಗೆ ಉತ್ತಮ ಕಾರ್ಯನಿರ್ವಹಣೆ…

Read More
error: Content is protected !!