ಅಭಿವೃದ್ಧಿ ಗೆ ಬಿಜೆಪಿ ಗೆಲುವು ಅವಶ್ಯಕ -ಸಲೀಲ್ ಮಾಸ್ಟರ್
ಮಿಯಪದವು : ಬಿಜೆಪಿ ಎಂದರೆ ಅಭಿವೃದ್ಧಿ, ಅಭಿವೃದ್ಧಿ ಯ ಹರಿಕಾರ ನರೇಂದ್ರ ಮೋದಿ, ಮೋದಿಯವರಿಗೆ ಶಕ್ತಿ ತುಂಬಲು ಕೇರಳದ ಗ್ರಾಮ ಗಳಲ್ಲಿ ತಾವರೆ ಅರಳಬೇಕಿದೆ ಎಂದು ಮುಸ್ಲಿಂ ಲೀಗ್ ಮಾಜಿ ನೇತಾರ ಇತ್ತೀಚಿಗೆ ಮೋದಿ ಅಭಿಮಾನಿಯಾಗಿ ಬಿಜೆಪಿ ಸೇರ್ಪಡೆ ಗೊಂಡ ಸಲೀಲ್ ಮಾಸ್ಟರ್ ಹೇಳಿದರು. ಮೀoಜ ಬಿಜೆಪಿ ಕಾರ್ಯಕರ್ತರ ಸಮಾವೇಶ ದಲ್ಲಿ ಅವರು ಅತಿಥಿ ಯಾಗಿ ಭಾಗವಹಿಸಿದರು. ಕಾಂಗ್ರೆಸ್ ಎಂಬುವುದು ಕಾಸರಗೋಡು ಜಿಲ್ಲೆಯಲ್ಲಿ ನರಸತ್ತ ಪಕ್ಷ ಮುಸ್ಲಿಂ ಲೀಗ್ ನ ಬೆದರಿಕೆಗಳಿಗೆ ಬೆದರಿ ಕಾಂಗ್ರೆಸ್ ಇಂದು ನಾಶವಾಗಿದೆ.ಎಡರಂಗ…
