ಅಭಿವೃದ್ಧಿ ಗೆ ಬಿಜೆಪಿ ಗೆಲುವು ಅವಶ್ಯಕ -ಸಲೀಲ್ ಮಾಸ್ಟರ್

ಮಿಯಪದವು : ಬಿಜೆಪಿ ಎಂದರೆ ಅಭಿವೃದ್ಧಿ, ಅಭಿವೃದ್ಧಿ ಯ ಹರಿಕಾರ ನರೇಂದ್ರ ಮೋದಿ, ಮೋದಿಯವರಿಗೆ ಶಕ್ತಿ ತುಂಬಲು ಕೇರಳದ ಗ್ರಾಮ ಗಳಲ್ಲಿ ತಾವರೆ ಅರಳಬೇಕಿದೆ ಎಂದು ಮುಸ್ಲಿಂ ಲೀಗ್ ಮಾಜಿ ನೇತಾರ ಇತ್ತೀಚಿಗೆ ಮೋದಿ ಅಭಿಮಾನಿಯಾಗಿ ಬಿಜೆಪಿ ಸೇರ್ಪಡೆ ಗೊಂಡ ಸಲೀಲ್ ಮಾಸ್ಟರ್ ಹೇಳಿದರು. ಮೀoಜ ಬಿಜೆಪಿ ಕಾರ್ಯಕರ್ತರ ಸಮಾವೇಶ ದಲ್ಲಿ ಅವರು ಅತಿಥಿ ಯಾಗಿ ಭಾಗವಹಿಸಿದರು. ಕಾಂಗ್ರೆಸ್ ಎಂಬುವುದು ಕಾಸರಗೋಡು ಜಿಲ್ಲೆಯಲ್ಲಿ ನರಸತ್ತ ಪಕ್ಷ ಮುಸ್ಲಿಂ ಲೀಗ್ ನ ಬೆದರಿಕೆಗಳಿಗೆ ಬೆದರಿ ಕಾಂಗ್ರೆಸ್ ಇಂದು ನಾಶವಾಗಿದೆ.ಎಡರಂಗ…

Read More

ಶಬರಿಮಲೆ ಲೂಟಿ ಮಾಡಿದ ಪಕ್ಷಕ್ಕೆ ವೋಟ್ ನೀಡಬೇಡಿ -ಕಿಶೋರ್ ಕುಮಾರ್

ಮಿಯಪದವು : ಕೇರಳ ದಲ್ಲಿ ಎಡರಂಗ ಮತ್ತು ಕಾಂಗ್ರೆಸ್, ಮುಸ್ಲಿಂ ಲೀಗ್ ಪಕ್ಷಗಳಿಗೆ ಪಕ್ಷ ತತ್ವ ಸಿದ್ದಂತಗಳಿಲ್ಲ ಅವರದ್ದು ಅಧಿಕಾರಕಾಗಿ ಅವಕಾಶ ರಾಜಕಾರಣ. ಸ್ಥಳೀಯಡಳಿತ ಚುನಾವಣೆ ಯಲ್ಲಿ ಗ್ರಾಮ ಗ್ರಾಮಗಲ್ಲಿ ಬಿಜೆಪಿ ಯನ್ನು ಗೆಲ್ಲಿಸಿ ಆಡಳಿತ ಬಿಜೆಪಿ ಗೆ ನೀಡಬೇಕು.ಶಬರಿಮಲೆ ಯಲ್ಲಿ ಲೂಟಿ ಮಾಡಿ ಜೈಲು ಸೇರಿರುವ ಎಡರಂಗಕ್ಕೆ ಅಸ್ತಿಕ ಬಂಧುಗಳು ವೋಟ್ ನೀಡುವುದಿಲ್ಲ ಎಂಬ ನಿರ್ಧಾರಕ್ಕೆ ಬರಬೇಕು. ಎಂದು ಕರ್ನಾಟಕ ವಿಧಾನಪರಿಷತ್ ಸದಸ್ಯ ಬಿಜೆಪಿ ನೇತಾರ ಕಿಶೋರ್ ಕುಮಾರ್ ಹೇಳಿದರು.ಮೀoಜ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಭೆ…

Read More

ಖಾಸಗಿ ಬಸ್ಸಿನಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತಿದ್ದ 67,50000 ಲಕ್ಷ ಹವಾಲ ಹಣ -ಮಂಜೇಶ್ವರ ಪೋಲೀಸರ ವಶ

ಮಂಜೇಶ್ವರ : ಸ್ಥಳೀಯಾಡಳಿತ ಚುನಾವಣೆ ಹಾಗೂ ಕ್ರಿಸ್ಮಸ್, ಹೊಸ ವರ್ಷ ಸ್ಪೆಷಲ್ ಡ್ರೈವ್ ನಲ್ಲಿ ನಡೆದ ವಾಹನ ತಪಾಸಣೆಯ ಭಾಗವಾಗಿ ಮಂಜೇಶ್ವರ ಅಬಕಾರಿ ಚೆಕ್ ಪೋಸ್ಟ್ ನಲ್ಲಿ ತಲಪಾಡಿ ಭಾಗದಿಂದ ಕಾಸರಗೋಡು ಭಾಗಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸಿನಿಂದ ದಾಖಲೆಗಳಿಲ್ಲದೆ ಸಾಗಿಸಲಾಗುತಿದ್ದ 67,50000 ಲಕ್ಷ ಹವಾಲ ಹಣ ವಶ ಪಡಿಸಲಾಗಿದೆ. ಈ ಸಂಬಂಧ ಕಣ್ಣೂರು ತಳಿಪರಂಬ ನಿವಾಸಿ ಸಮೀರ್ ಪಿ ಎಂಬಾತನನ್ನು ವಶಕ್ಕೆ ತೆಗೆಯಲಾಗಿದೆ.ಬಳಿಕ ಆರೋಪಿಯನ್ನು ಮಂಜೇಶ್ವರ ಪೊಲೀಸರಿಗೆ ಹಸ್ತಾಂತರಿಸಲಾಗಿದೆ.

Read More

ಕಾಸರಗೋಡಿನಲ್ಲಿ ಅಭಿವೃದ್ಧಿ ವಂಚನೆಗೆ ಎಡ ಮತ್ತು ಬಲ ಪಕ್ಷ ಕಾರಣ – ನಳಿನ್ ಕುಮಾರ್ ಕಟೀಲ್

ಪೈವಳಿಕೆ: ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಅಭಿವೃದ್ಧಿಯಲ್ಲಿ ಅಗಾಧ ಅಂತರವಿದೆ, ಒಂದೇ ರೀತಿಯ ಭೌಗೋಳಿಕತೆ ಮತ್ತು ಸಮಾನ ಸಂಪನ್ಮೂಲಗಳನ್ನು ಹೊಂದಿರುವ ಗಡಿ ಜಿಲ್ಲೆಗಳು, ಮತ್ತು ಕಾಸರಗೋಡು ಜಿಲ್ಲೆಯ ಹಿಂದುಳಿಯುವಿಕೆಗೆ ಎಡ ಮತ್ತು ಬಲ ರಂಗಗಳೇ ಕಾರಣ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದರು. ಪೈವಳಿಕೆ ಪಂಚಾಯತ್ ಬಿಜೆಪಿ ಕಾರ್ಯಕರ್ತರ ಸಭೆಯನ್ನು ಉದ್ಘಾಟಿಸುತ್ತಾ ಅವರು ಮಾತನಾಡುತ್ತಿದ್ದರು. ಕೆ.ಟಿ. ಜಯಕೃಷ್ಣನ್ ಮಾಸ್ಟರ್ ಅವರಂತಹ ತ್ಯಾಗಗಳು ಯಾವಾಗಲೂ ಸ್ಫೂರ್ತಿಯ ಮೂಲವಾಗಿ ಉಳಿಯುತ್ತವೆ ಎಂದು ಅವರು ಹೇಳಿದರು. ಮಾಜಿ ಬಿಜೆಪಿ ಜಿಲ್ಲಾ…

Read More

ಅಯ್ಯಪ್ಪ ಭಕ್ತವೃಂದ ಸಮಿತಿ ರಚನೆ

ವರ್ಕಾಡಿ:ತಾರೀಕು ೦3/೦1/2೦26ರಂದು ಶನಿವಾರ ಶ್ರೀ ಮಹಾವಿಷ್ಣು ದೇವಸ್ಥಾನ ದೇವಂದ ಪಡ್ಪು ಇದರ ವಠಾರದಲ್ಲಿ ಅಯ್ಯಪ್ಪ ಭಕ್ತವೃಂದ ದೇವಂದ ಪಡ್ಪು ಇದರ ಆಶ್ರಯದಲ್ಲಿ ಅಯ್ಯಪ್ಪ ದೀಪೋತ್ಸವವನ್ನು ವಿಜೃಂಭಣೆಯಿಂದ ನಡೆಸಲು ಅಯ್ಯಪ್ಪ ಭಕ್ತಾಭಿಮಾನಿಗಳು ತೀರ್ಮಾನಿಸಿರುತ್ತಾರೆ. ಇದರ ಪೂರ್ವಭಾವಿಯಾಗಿ ಅಯ್ಯಪ್ಪ ಭಕ್ತವೃಂದ ಸಮಿತಿ ಯನ್ನು ರಚಿಸಲಾಯಿತು. ಅಧ್ಯಕ್ಷರಾಗಿ ಐತ್ತಪ್ಪ ಶೆಟ್ಟಿ ದೇವಂದ ಪಡ್ಪು ,ಗೌರವ ಸಲಹೆಗಾರರಾಗಿ ಮೋಹನದಾಸ್ ಭಂಡಾರಿ ನೆತ್ತಿಲ ಬಾಳಿಕೆ ,ಸಂಜೀವ ಶೆಟ್ಟಿ ಮಾಡ, ಮೋಹನ್ದಾಸ್ ಶೆಟ್ಟಿ ನೆತ್ತಿಲ ಬಾಳಿಕೆ, ಧನಂಜಯ ಪೂಜಾರಿ ನೆತ್ತಿಲಪದವು, ಜಗದೀಶ್ ಸುಳ್ಯ, ಉಪಾಧ್ಯಕ್ಷರಾಗಿ ಮಾಧವ…

Read More

ಸಹಸ್ರಾರು ಕಣ್ಣುಗಳು ಕಣ್ತುಂಬಿಕೊಂಡ ಚಾಮುಂಡಿಕುನ್ನು ಕಳಿಯಾಟ ಮಹೋತ್ಸವ 2025 …!

ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲೂಕಿನ ಚಿತ್ತಾರಿ ಗ್ರಾಮದಲ್ಲಿರುವ ಚಾಮುಂಡಿಕುನ್ನು ಶ್ರೀ ವಿಷ್ಣು ಚಾಮುಂಡೇಶ್ವರಿ ದೇವಸ್ಥಾನದಲ್ಲಿ ವಾರ್ಷಿಕ ಕಳಿಯಾಟ ಮಹೋತ್ಸವ ಸಂಪನ್ನ ಗೊಂಡಿತ್ತು. ಕೊನೆಯ ದಿನವಾದ ನಿನ್ನೆ ಪುಮಾರುತನ್, ರಕ್ತ ಚಾಮುಂಡಿ, ಭಗವತಿ, ವಿಷ್ಣು ಮೂರ್ತಿ, ಧೂಮಾವತಿ, ಗುಳಿಗ ಎಂಬೀ ದೈವಗಳು ಭಕ್ತರಿಗೆ ದರ್ಶನವನ್ನು ನೀಡಿತ್ತು. ಐತಿಹಾಸಿಕ ಜಾತ್ರೆಯನ್ನು ಕಣ್ತುಂಬಿಕೊಳ್ಳಲು ಸಾವಿರಕ್ಕೂ ಅಧಿಕ ಸಂಖ್ಯೆಯ ರಾಜ್ಯ ಅಂತರರಾಜ್ಯದ ಭಕ್ತರು ಶ್ರೀ ಸನ್ನಿಧಿಗೆ ಆಗಮಿಸಿದ್ದರು. ಭಕ್ತರಿಗೆ ದರ್ಶನವನ್ನು ನೀಡಿ ತನು ಮನವನ್ನು ಭಕ್ತಿಯ ಸಾಕ್ಷಾತ್ಕಾರದತ್ತ ಕೊಂಡು ಹೋದ ದಿವ್ಯ ತೇಜಸ್ಸಿನ…

Read More

ಶ್ರೀ ಭಾರತಾಂಬ ಭಜನಾ ತಂಡ ಮಂಜೇಶ್ವರ ಪ್ರಥಮ ವಾರ್ಷಿಕ – ಮಧೂರಿನಲ್ಲಿ ಸಂಭ್ರಮಾಚರಣೆ

ಮಂಜೇಶ್ವರ: ಸುಪ್ರಸಿದ್ಧ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ದೇಶಪ್ರೇಮ, ದೇವಭಕ್ತಿ ,ಸನಾತನ ಧರ್ಮ ಎಂಬ ಧ್ಯೇಯದೊಂದಿಗೆ ಮುನ್ನಡೆಯುತ್ತಿರುವ ಶ್ರೀ ಭಾರತಾಂಬ ಭಜನಾ ತಂಡ ಮಂಜೇಶ್ವರ ಇದರ ಪ್ರಥಮ ವಾರ್ಷಿಕವನ್ನು ಭಕ್ತಿಪೂರ್ವಕವಾಗಿ ಶ್ರದ್ಧ ಭಕ್ತಿಯಿಂದ ಹರಿನಾಮ ಸಂಕೀರ್ತನೆಯೊಂದಿಗೆ ಆಚರಿಸಲಾಯಿತು.ತಂಡದ ಸ್ಥಾಪಕರಾದ ಧಾರ್ಮಿಕ ,ಸಾಮಾಜಿಕ ಮುಂದಾಳು ಶ್ರೀಕೃಷ್ಣ ಶಿವಕೃಪಾ ರವರ ಮುಂದಾಳುತ್ವದಲ್ಲಿ ಹಾಗು ತಂಡದ ಪೋಷಕರಾದ ಶ್ರೀ ಪ್ರಶಾಂತ್ ಭಟ್ ಚಕ್ರತೀರ್ಥ,ಖ್ಯಾತ ವಕೀಲರಾದ ಶ್ರೀ ರಾಮ್ ಪ್ರಸಾದ್ ಮಂಗಳೂರು,ಶ್ರೀ ಯತೀಶ್ ಕುಂಜತ್ತೂರು ,ಶ್ರೀ ಶ್ರೀಕಾಂತ್ ಮುಂಬೈ ಇವರ ಸಹಕಾರದೊಂದಿಗೆ…

Read More

ಖೇಲೋ ಇಂಡಿಯಾ ಅಸ್ಮಿತಾ ಪೆನ್ಚಕ್ ಸಿಲಾಟ್ ಲೀಗ್ 2025–26 : ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಅದ್ಭುತ ಸಾಧನೆ

ಮಂಜೇಶ್ವರ: ಶೈಕ್ಷಣಿಕ ಕ್ಷೇತ್ರದಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಗಮನ ಸೆಳೆಯುತ್ತಿರುವ ಪೀಸ್ ಕ್ರಿಯೇಟಿವ್ ಕುಂಜತ್ತೂರು ಹಾಗೂ ಹೊಸಂಗಡಿ ಶಾಲೆಗಳ ವಿದ್ಯಾರ್ಥಿಗಳು ಚಿಕ್ಕಮಗಳೂರಿನ ಡಿವೈಇಎಸ್ ಇಂಡೋರ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಖೇಲೋ ಇಂಡಿಯಾ ಅಸ್ಮಿತಾ ಪೆನ್ಚಕ್ ಸಿಲಾಟ್ ಲೀಗ್ 2025–26 ಕರಾಟೆ ಸ್ಪರ್ಧೆಯಲ್ಲಿ ತಮ್ಮ ಶೈಲಿಯ ಪ್ರದರ್ಶನದಿಂದ ರಾಜ್ಯ ಮಟ್ಟದಲ್ಲಿ ಕೀರ್ತಿ ತುಂಬಿ ಮತ್ತೊಮ್ಮೆ ಸದ್ದಿಲ್ಲದೆ ಸುದ್ದಿಯಾಗಿದ್ದಾರೆ. ಈ ಪ್ರತಿಷ್ಠಿತ ಸ್ಪರ್ಧೆಯಲ್ಲಿ ಶಾಲೆಯಿಂದ ಒಟ್ಟು 13 ಮಂದಿ ವಿದ್ಯಾರ್ಥಿಗಳು ಭಾಗವಹಿಸಿದ್ದು, ಅದರಲ್ಲಿ 6 ಚಿನ್ನ, 3 ಬೆಳ್ಳಿ ಹಾಗೂ…

Read More

ಶ್ರೀ ಕೃಷ್ಣ ಶಿವಕೃಪಾ ನೇತೃತ್ವದ ಭಾರತಾಂಭ ತಂಡಕ್ಕೆ ಪ್ರಥಮ ವಾರ್ಷಿಕ- ನಾಳೆ ಮಧೂರಿನಲ್ಲಿ ಸಂಭ್ರಮಾಚರಣೆ

ಮಂಜೇಶ್ವರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಗತವೈಭವದ 100 ನೇ ವರ್ಷಾಚರಣೆ ಮಾಡುತ್ತಿರುವ ಸುಸಂದರ್ಭದಲ್ಲಿ “ದೇಶಪ್ರೇಮ, ದೇವ ಭಕ್ತಿಸನಾತನ ಧರ್ಮ” ಎಂಬ ಧೈಯದೊಂದಿಗೆ ಧಾರ್ಮಿಕ ಸಾಮಾಜಿಕ ಮುಂದಾಳು ಶ್ರೀ ಕೃಷ್ಣ ಶಿವಕೃಪಾ ಇವರ ನೇತೃತ್ವದಲ್ಲಿ ಭಾರತಾ೦ಬ ತ೦ಡ ಪ್ರಾರಂಭಿಸಲಾಗಿತ್ತು. ಇದೀಗ ಒಂದನೇ ವರ್ಷವನ್ನು ಯಶಸ್ವಿಯಾಗಿ ಪೂರೈಸಿದೆ. ಹಲವಾರು ತೀರ್ಥ ಕ್ಷೇತ್ರಗಳಲ್ಲಿ ಹರಿನಾಮ ಸಂಕೀರ್ತನೆ ಮಾಡಿದ್ದಲ್ಲದೆ ತಂಡದ ಹೆಸರಿನಲ್ಲಿ ವಿವಿಧ ರೀತಿಯ ಸೇವೆಗಳನ್ನು ನಡೆಸುತ್ತಾ ಬರಲಾಗಿದೆ. ಪ್ರಥಮ ವಾರ್ಷಿಕೋತ್ಸವದ ಅಂಗವಾಗಿ ನ.30ಕ್ಕೆ ಮಧೂರು ಶ್ರೀ ಮದನಂತೇಶ್ವರ ಸಿದ್ಧಿವಿನಾಯಕ ದೇವಸ್ಥಾನದಲ್ಲಿ…

Read More

ಮಂಜೇಶ್ವರ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 27ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮ

ಮಂಜೇಶ್ವರ : ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ಶೈಲಿಯಲ್ಲಿ ವಿವಿಧ ರೀತಿಯ ಚಟುವಟಿಕೆಗಳಲ್ಲಿ ಜಿಲ್ಲೆಯಲ್ಲೇ ಜನ ಮನ್ನಣೆಯನ್ನು ಪಡೆದಿರುವ ಮಂಜೇಶ್ವರ ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2025 – 26 ನೇ ಅಧ್ಯಯನ ವರ್ಷದ 27ನೇ ಶಾಲಾ ವಾರ್ಷಿಕೋತ್ಸವ ಸಂಭ್ರಮ ಹಾಗೂ ಸಡಗರದೊಂದಿಗೆ ಭಾರೀ ವಿಜೃಂಭಣೆಯಿಂದ ಸಂಪನ್ನಗೊಂಡಿತು. ತಂದೆ ತಾಯಿ ಶಿಕ್ಷಕರನ್ನು ಹೇಗೆ ಯಾವ ರೀತಿಯಲ್ಲಿ ಗೌರವಿಸಬೇಕು ಎಂಬುದರ ಬಗ್ಗೆ ಅರಿವನ್ನು ಮೂಡಿಸುವ ಜೊತೆಯಾಗಿ “ಜ್ಞಾನ ಬೆಳೆದಂತೆ, ವ್ಯಕ್ತಿತ್ವದ ಮಟ್ಟವೂ ಎತ್ತರವಾಗುತ್ತದೆ” ಎಂಬ ಘೋಷಣೆಯೊಂದಿಗೆ ಎಲ್ಲಾ…

Read More
error: Content is protected !!