ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಹಕ್ಕು ಸಂರಕ್ಷಣೆಗೆ ಆಗ್ರಹಿಸಿ ಕೇರಳ ಶಿಕ್ಷಣ ಸಚಿವರಿಗೆ ಮನವಿ

ಕಾಸರಗೋಡು : ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ನಿಯೋಗವು ಕಾಸರಗೋಡಿನ ಭಾಷಾ ಅಲ್ಪಸಂಖ್ಯಾತ ಕನ್ನಡಿಗರ ಶೈಕ್ಷಣಿಕ ಹಿತಾಸಕ್ತಿಯನ್ನು ರಕ್ಷಿಸುವಂತೆ ಆಗ್ರಹಿಸಿ ರಾಜ್ಯ ಶಿಕ್ಷಣ ಸಚಿವರು ಹಾಗೂ ಸಾರ್ವಜನಿಕ ಶಿಕ್ಷಣ ಕಾರ್ಯದರ್ಶಿಯವರನ್ನು ಭೇಟಿ ಮಾಡಿತು. ​ನಿಯೋಗವು ‘ಮಲಯಾಳಂ ಭಾಷಾ ಅಧಿನಿಯಮ 2025’ರ ಕಲಂ 6(1)ಕ್ಕೆ ತಿದ್ದುಪಡಿ ತರುವಂತೆ ಬಲವಾಗಿ ಪ್ರತಿಪಾದಿಸಿತು. ಸರ್ಕಾರಿ ಹಾಗೂ ಅನುದಾನಿತ ಶಾಲೆಗಳಲ್ಲಿ ಮಲಯಾಳಂ ಕಡ್ಡಾಯವಾಗಿದ್ದರೂ, ಭಾಷಾ ಅಲ್ಪಸಂಖ್ಯಾತರಿಗೆ ಈ ನಿಬಂಧನೆಯಿಂದ ವಿನಾಯಿತಿ ನೀಡುವ ಸ್ಪಷ್ಟ ತಿದ್ದುಪಡಿಯ ಅಗತ್ಯವಿದೆ ಎಂದು ಮನವರಿಕೆ ಮಾಡಿಕೊಟ್ಟಿತು….

Read More

ಡಾ. ಶಾಂತಾ ಪುತ್ತೂರು ಇವರಿಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು :ಪುತ್ತೂರಿನ ಬಹುಮುಖ ಪ್ರತಿಭೆ, ಶಿಕ್ಷಕಿ, ಸಾಹಿತಿ, ಸಂಘಟಕಿ ಡಾ. ಶಾಂತಾ ಪುತ್ತೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ ‘ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ’ದಲ್ಲಿ ಈ ಗೌರವ…

Read More

ಮಧೂರು ಕ್ಷೇತ್ರಕ್ಕೆ ಅಪಾರ ನಷ್ಟ: ಪಾರಂಪರ್ಯ ಅರ್ಚಕ ವೇಣುಗೋಪಾಲ ಕಲ್ಲೂರಾಯ ನಿಧನ

ಮಧೂರು ಮೇಲಿನ ಮನೆ ನಿವಾಸಿಯಾಗಿದ್ದ ವೇಣುಗೋಪಾಲ ಕಲ್ಲೂರಾಯ ಅವರು ಗುರುವಾರ ರಾತ್ರಿ ವಯೋಸಹಜ ಅನಾರೋಗ್ಯದಿಂದ ಕೊನೆಯುಸಿರೆಳೆದರು. ಇಂದು ಬೆಳಿಗ್ಗೆ ಅವರ ಅಂತ್ಯಸಂಸ್ಕಾರ ನೆರವೇರಿತು. ಶ್ರೀ ಮಧೂರು ಮದನಂತೇಶ್ವರ ಸಿದ್ಧಿವಿನಾಯಕ ದೇವಾಲಯದ ಪಾರಂಪರ್ಯ ಅರ್ಚಕರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಅವರು, ಭಕ್ತರ ಪ್ರೀತಿ ಮತ್ತು ಗೌರವಕ್ಕೆ ಪಾತ್ರರಾಗಿದ್ದರು. ಅವರು ಶಿವಳ್ಳಿ ಬ್ರಾಹ್ಮಣ ಸಭಾ ಕಾಸರಗೋಡು ವಲಯ ಸಮಿತಿಯ ಮಾಜಿ ಅಧ್ಯಕ್ಷ ಹಾಗೂ ಕೇಂದ್ರ ಸಮಿತಿಯ ಮಾಜಿ ಉಪಾಧ್ಯಕ್ಷರಾಗಿ ಸಮುದಾಯ ಸಂಘಟನೆಗೆ ಮಹತ್ವದ ಕೊಡುಗೆ ನೀಡಿದ್ದರು. ನಿವೃತ್ತ…

Read More

ಕಾಸರಗೋಡು ಕಡಲತೀರದಲ್ಲಿ ತಲೆ ಇಲ್ಲದ ಶವ ಪತ್ತೆ; ಸ್ಥಳೀಯರಲ್ಲಿ ಆತಂಕ

​ಕಾಸರಗೋಡು: ನಗರದ ಲೈಟ್ ಹೌಸ್ ಬಳಿಯ ಕಡಲತೀರದಲ್ಲಿ ಶನಿವಾರ ಬೆಳಿಗ್ಗೆ ತಲೆ ಇಲ್ಲದ ಮನುಷ್ಯನ ಮೃತದೇಹ ಪತ್ತೆಯಾಗಿದ್ದು, ಭಾರೀ ಸಂಚಲನ ಮೂಡಿಸಿದೆ. ಮೀನುಗಾರರಿಗೆ ಪತ್ತೆಯಾದ ಈ ಶವವು ಸುಮಾರು ಒಂದು ತಿಂಗಳಷ್ಟು ಹಳೆಯದಾಗಿದ್ದು, ಕೊಳೆತ ಸ್ಥಿತಿಯಲ್ಲಿದೆ. ತಲೆ ಭಾಗವು ಶರೀರದಿಂದ ಬೇರ್ಪಟ್ಟಿದ್ದು, ಎಲುಬುಗಳು ಗೋಚರಿಸುತ್ತಿವೆ. ​ಇದು ಆತ್ಮಹತ್ಯೆಯೇ ಅಥವಾ ಯಾರಾದರೂ ಕೃತ್ಯವೆಸಗಿ ಸಮುದ್ರಕ್ಕೆ ಎಸೆದ ಕೊಲೆಯೋ ಎಂಬ ಗಂಭೀರ ಅನುಮಾನಗಳು ವ್ಯಕ್ತವಾಗಿವೆ. ಈ ನಿಗೂಢ ಮರಣದ ಜಾಡನ್ನು ಹಿಡಿದಿರುವ ಕಾಸರಗೋಡು ನಗರ ಠಾಣಾ ಪೊಲೀಸರು, ಇತ್ತೀಚಿನ ದಿನಗಳಲ್ಲಿ…

Read More

ವಿರಾಜ್ ಅಡೂರುಗೆ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026

ಕಾಸರಗೋಡು : ನಾಡಿನ ಸಾಹಿತಿ, ಅಂಕಣ ಬರಹ ಲೇಖಕ, ವ್ಯಂಗ್ಯಚಿತ್ರಗಾರ, ಶಿಬಿರ ಸಂಘಟಕ. ಶಿಬಿರ ಸಂಪನ್ಮೂಲ ವ್ಯಕ್ತಿ, ಪತ್ರಕರ್ತರಾದ ವಿರಾಜ್ ಅಡೂರು ಅವರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ ನಡೆಯುವ…

Read More

ರಾಜೇಂದ್ರ ಕಲ್ಲೂರಾಯರಗೆ ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ

ಕಾಸರಗೋಡು : ನಿವೃತ್ತ ಶಿಕ್ಷಕ, ಯಕ್ಷಗಾನ ಅರ್ಥಧಾರಿ, ಕಾಸರಗೋಡಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಕ್ರಿಯಾಶೀಲವಾದ, ಎಡನೀರು ಶ್ರೀಮಠದ ವ್ಯವಸ್ಥಾಪಕರಾದ ಶ್ರೀ ರಾಜೇಂದ್ರ ಕಲ್ಲೂರಾಯರಿಗೆ ಕಾಸರಗೋಡಿನ ಕನ್ನಡ ಭವನ ಮತ್ತು ಗ್ರಂಥಾಲಯ ನೀಡುವ ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ-2026 ಪ್ರದಾನ ಮಾಡಲಾಗುವುದು. ಇದೇ ಜು.26ರಂದು ಕಾಸರಗೋಡಿನ ಕನ್ನಡ ಭವನದ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮಾಜಿ ಅಧ್ಯಕ್ಷ ಡಾ. ಸಿ. ಸೋಮಶೇಖರ ಐ ಎ ಎಸ್ ಅವರ ಸರ್ವಾಧ್ಯಕ್ಷತೆಯಲ್ಲಿ…

Read More

“ಕಾಸರಗೋಡು ಗೋ- ಕುಟೀರ”ದ ನಿರ್ಮಾಣಕ್ಕೆ ಗೋ- ಭಕ್ತರು,ಗೋ- ಪೋಷಕರು ದಾನಿಗಳಿಂದ ಸಹಕಾರದ ನಿರೀಕ್ಷೆಯಲ್ಲಿ……

ಕಾಸರಗೋಡು :- ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ.),ಕಾಸರಗೋಡು ಇದರ 35ನೇ ಸಂಸ್ಥಾಪನಾ ವರ್ಷಾಚರಣೆಯ ಸಂಭ್ರಮದ ಪ್ರಯುಕ್ತ ಕಾಸರಗೋಡು ಕನ್ನಡ ಗ್ರಾಮದಲ್ಲಿ ನಿರ್ಮಾಣವಾಗುತ್ತಿರುವ “ಕಾಸರಗೋಡು ಗೋ-ಕುಟೀರ”ದ ಕಾಮಗಾರಿಗೆ ಗೋ- ಭಕ್ತರು, ಗೋ -ಪೋಷಕರು, ದಾನಿಗಳಿಂದ ಆರ್ಥಿಕ ಸಹಾಯ,ಸಹಕಾರ ಪ್ರೋತ್ಸಾಹವನ್ನು ನೀಡುವಂತೆ ಮನವಿ ಮಾಡಲಾಗಿದೆ. ದೇಸಿ ಗೋವುಗಳನ್ನು ಉಳಿಸಿ ಬೆಳೆಸುವುದಕ್ಕಾಗಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರವನ್ನು ಜಗಜ್ಜನನಿ ಗೋಮಾತೆಯ ಆಶೀರ್ವಾದವನ್ನು ಪಡೆಯುವ ಉದ್ದೇಶದಿಂದ ಒಂದು ಧಾರ್ಮಿಕ ಶ್ರದ್ಧಾ ಕೇಂದ್ರವನ್ನಾಗಿ ರೂಪುಗೊಳಿಸುವುದಕ್ಕಾಗಿ ದೈವಾರ್ಷಿಕ ಕಾರ್ಯ…

Read More

ಸೋಲಾರ್ ಡ್ರೈಯರ್‌ನಲ್ಲಿದ್ದ ಬರೋಬ್ಬರಿ 215 ಕೆಜಿ ಅಡಿಕೆ ದರೋಡೆ; ಮೂವರು ಖದೀಮ ಕಳ್ಳರ ಬಂಧನ

ಕಾಸರಗೋಡು: ಬದಿಯಡ್ಕ ಸಮೀಪದ ಏತಡ್ಕದಲ್ಲಿ ಸೋಲಾರ್ ಡ್ರೈಯರ್‌ನ ಟರ್ಪಾಲ್ ಹರಿದು, ಅದರೊಳಗೆ ಭದ್ರವಾಗಿ ದಾಸ್ತಾನು ಇರಿಸಲಾಗಿದ್ದ ಲಕ್ಷಾಂತರ ಮೌಲ್ಯದ ಅಡಿಕೆಯನ್ನು ಕಳವುಗೈದಿದ್ದ ಆರೋಪಿಗಳನ್ನು ಬದಿಯಡ್ಕ ಠಾಣಾ ಪೊಲೀಸರು ಭರ್ಜರಿ ಕಾರ್ಯಾಚರಣೆಯ ಮೂಲಕ ಸೆರೆಹಿಡಿದಿದ್ದಾರೆ. ​ಬೆಳ್ಳೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ನಿವಾಸಿಗಳಾದ ಕೆ. ಗಣೇಶ (29), ಶಿಶಿರ್ ಕುಮಾರ್ (19) ಮತ್ತು ಸತೀಶ (31) ಬಂಧಿತ ಆರೋಪಿಗಳಾಗಿದ್ದಾರೆ. ​ಜುಲೈ 2ರ ರಾತ್ರಿ, ಏತಡ್ಕದ ನಿವಾಸಿ ಇಬ್ರಾಹಿಂ ಎಂಬುವವರ ಮನೆಯ ಸಮೀಪವಿರುವ ಸೋಲಾರ್ ಡ್ರೈಯರ್ ಅನ್ನು ಗುರಿಯಾಗಿಸಿಕೊಂಡ ಕಳ್ಳರು, ಟರ್ಪಾಲ್…

Read More

ಕನ್ನಡ ಪಯಸ್ವಿನಿ ಮಾಧ್ಯಮ ರತ್ನ–ಅಚೀವ್ಮೆಂಟ್ ಪ್ರಶಸ್ತಿ 2026ಕ್ಕೆ ಗಿರೀಶ್ ಪಿಎಂ ಚಿತ್ತಾರಿ ಆಯ್ಕೆ

ಕಾಸರಗೋಡು, ಜು. 11: ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಗಳಾದ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತುಗಳ ಸಂಯುಕ್ತ ಆಶ್ರಯದಲ್ಲಿ ಜುಲೈ 26, 2026ರಂದು ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ”ದಲ್ಲಿ ಕಾಸರಗೋಡು ಜಿಲ್ಲೆಯ ಚಿತ್ತಾರಿ ನಿವಾಸಿ ಗಿರೀಶ್ ಪಿಎಂ ಚಿತ್ತಾರಿ ಅವರಿಗೆ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಮಾಧ್ಯಮ ರತ್ನ – ಅಚೀವ್ಮೆಂಟ್ ಪ್ರಶಸ್ತಿ 2026” ಪ್ರದಾನ ಮಾಡಲಾಗುತ್ತಿದೆ. ಕನ್ನಡ ಭಾಷೆ, ಸಾಹಿತ್ಯ,…

Read More

ಶಿಕ್ಷಣ ತಜ್ಞ, ಜನಪ್ರಿಯ ಕವಿ, ಸಾಹಿತಿ, ಶ್ರಿ ವಿ. ಬಿ. ಕುಳಮರ್ವ ನಾರಾಯಣಮಂಗಳ ರೀಗೆ ರಾಷ್ಟ್ರೀಯ ಪ್ರಶಸ್ತಿ 2026

ಕಾಸರಗೋಡು : ಗಡಿನಾಡು ಕಾಸರಗೋಡಿನ ಖ್ಯಾತ ಕನ್ನಡ ಸಂಸ್ಥೆ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಂಯುಕ್ತ ಆಶ್ರಯದಲ್ಲಿ, 26.7.2026 ರಂದು ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ “ದಲ್ಲಿ ಶ್ರೀ ವಿ. ಬಿ. ಕುಲಮರ್ವ ಇವರೀಗೆ ಇವರ ಕನ್ನಡ, ಭಾಷೆ, ಸಾಹಿತ್ಯ, ಸಂಸ್ಕೃತಿಯ ಸರ್ವತೋಮುಖ ಸಾಧನೆ ಪರಿಗಣಿಸಿ, ಕನ್ನಡ ಭವನ ಕೊಡಮಾಡುವ ಗೌರವಾನ್ವಿತ ಪ್ರತಿಷ್ಠಿತ “ನಾಡೋಜ ಡಾ. ಕಯ್ಯಾರ ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026….

Read More
error: Content is protected !!