ವೀರಾಂಜನೇಯ ಫ್ರೆಂಡ್ಸ್ ಕ್ಲಬ್ ಬಂಬ್ರಾಣ ಕಬಡ್ಡಿ ತಂಡದ ನೂತನ ಸಮವಸ್ತ್ರ ಬಿಡುಗಡೆ ಸಮಾರಂಭ

ಕುಂಬಳೆ : ಕಾಸರಗೋಡು ಜಿಲ್ಲೆಯಲ್ಲಿ ಅನೇಕ ವರ್ಷಗಳಿಂದ ಕ್ರೀಡಾ, ಸಾಂಕೃತಿಕ, ಜೀವಕಾರುಣ್ಯ, ವಿದ್ಯಾಭ್ಯಾಸ ರಂಗದಲ್ಲಿ ಬಹಳಷ್ಟು ಸಾಧನೆಯನ್ನು ಮಾಡಿರುವ ಸಂಸ್ಥೆ ವೀರಾಂಜನೇಯ ಫ್ರೆಂಡ್ಸ್ ಕ್ಲಬ್ ಶಿವಾಜಿ ನಗರ ಬಂಬ್ರಾಣ ಇದರ ಕಬಡ್ಡಿ ತಂಡದ ನೂತನ ಸಮವಸ್ತ್ರ ಬಿಡುಗಡೆ ಕಾರ್ಯಕ್ರಮ ಇಂದು ಬೆಳಗ್ಗೆ ಭಜನಾ ಮಂದಿರ ವಠಾರದಲ್ಲಿ ನಡೆಯಿತು. ಇತ್ತೀಚಿಗೆ ಅಗಲಿದ ತಮ್ಮ ಸಂಸ್ಥೆಯ ಸದಸ್ಯ ಅಜಿತ್ ಬೆಜ್ಜ ಇವರ ಸವಿ ನೆನಪಿಗಾಗಿ ಈ ಸಮವಸ್ತ್ರವನ್ನು ತಯಾರಿಸಲಾಗಿದೆ. ದಿವಂಗತ ಅಜಿತ್ ಬೆಜ್ಜ ಅವರ ಸಹೋದರಿ ಶ್ರೀಮತಿ ವಿದ್ಯಾಶ್ರೀ ಅವರು…

Read More

ಸತ್ಯಸಾಯಿ ಬಾಬಾ ರ ಶತಾಬ್ದಿ ಯಂದು ಬೆಳಕು ಕನ್ನಡ ಸಂಘದ ಭಿತ್ತಿ ಪತ್ರ ಮತ್ತು ಹಸ್ತಪ್ರತಿ ಬಿಡುಗಡೆ

ಬಾಯಾರು: ಪ್ರಶಾಂತಿ ವಿದ್ಯಾ ಕೇಂದ್ರ ಬಾಯಾರಿನಲ್ಲಿ ಸತ್ಯ ಸಾಯಿ ಬಾಬಾರವರ ನೂರನೇ ಜನ್ಮ ದಿನೋತ್ಸವದಂದು ಕನ್ನಡ ಮಕ್ಕಳ ಹಸ್ತಪ್ರತಿ “ಬೆಳಕು”ಮತ್ತು ಭಿತ್ತಿ ಪತ್ರ ಗಣ್ಯರ ಸಮ್ಮುಖದಲ್ಲಿ ಬಿಡುಗಡೆ ಗೊಂಡಿತು. “ಬೆಳಕು” ಕನ್ನಡ ಸಂಘ ದ ಭಿತ್ತಿ ಪತ್ರವನ್ನು ಅತಿಥಿ ಗಣ್ಯರ ಸಮ್ಮುಖದಲ್ಲಿ ಸತ್ಯಸಾಯಿ ಸೇವಾ ಟ್ರಸ್ಟ್ ಬಾಯಾರು ಇದರ ಉಪಾಧ್ಯಕ್ಷರಾದ ಪೆಲತಡ್ಕ ರಾಮಕೃಷ್ಣ ಭಟ್ ಇವರ ದಿವ್ಯ ಹಸ್ತದಿಂದ ಅನಾವರಣಗೊಂಡಿತು.ವಿದ್ಯಾರ್ಥಿಗಳ ಕಿರುಚಿತ್ರ ಇದೇ ಸಂಧರ್ಭದಲ್ಲಿ ಬಿಡುಗಡೆಗೊಂಡಿತು. ನಗರ ಸಂಕೀರ್ತನೆ ,ಶುಚಿತ್ವ ನಂತರ,ಸಾಯಿಪೂಜೆಯೊಂದಿಗೆ ಪ್ರಾರಂಭವಾದ ಕಾರ್ಯಕ್ರಮ ಸಾಯಿ ಸಂದೇಶ…

Read More

ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ

ಶಬರಿಮಲೆ : ಕರ್ನಾಟಕದ ಶಬರಿಮಲೆ ಯಾತ್ರಿಕರಿಗೆ ಮಿದುಳು ತಿನ್ನುವ ಅಮೀಬಾ ಕುರಿತು ಮುನ್ನೆಚ್ಚರಿಕೆ ವಹಿಸಲು ಸುರಕ್ಷತಾ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕೇರಳ ರಾಜ್ಯದಲ್ಲಿ ನೇಗ್ಲೇರಿಯಾ ಫೌಲೇರಿನಿಂದ ಉಂಟಾಗುವ ಅಮೀಬಿಕ್ ಮೆನಿಂಗೊಎನ್ಸೆಫಲೈಟಿಸ್ ಪ್ರಕರಣಗಳು ಕಂಡುಬಂದಿವೆ. ಈ ಹಿನ್ನೆಲೆಯಲ್ಲಿ ರಾಜ್ಯದ ಶಬರಿಮಲೆ ಯಾತ್ರಿಕರು ತಮ್ಮ ಆರೋಗ್ಯದ ಬಗ್ಗೆ ಜಾಗರೂಕರಾಗಿರಲು ಮತ್ತು ಸೋಂಕು ತಡೆಯಲು ಅಗತ್ಯ ಮುನ್ನೆಚ್ಚರಿಕೆ/ ಸುರಕ್ಷಿತಾ ಕ್ರಮಗಳನ್ನು ಪಾಲಿಸುವಂತೆ ಸಲಹೆ ನೀಡಲಾಗಿದೆ. ನೇಗ್ಲೇರಿಯಾ ಫೌಲೇರಿ ಎಂಬುದು ಒಂದು ಸ್ವತಂತ್ರವಾಗಿ ಬದುಕುವ ಅಮೀಬಾ ಆಗಿದ್ದು, ಇದು ಮುಖ್ಯವಾಗಿ ಬೆಚ್ಚಗಿನ ಸಿಹಿನೀರು…

Read More

ಮಣಿಮುಂಡದಲ್ಲಿ ನೀರಸ ಮೌನಕ್ಕೆ ಜಾರಿದ ಬಿಜೆಪಿ ಹಾಗೂ ಎಡರಂಗ : ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಮುಸ್ಲಿಂಲೀಗ್ ಅಭ್ಯರ್ಥಿ ಅವಿರೋಧ ಆಯ್ಕೆ

ಮಂಜೇಶ್ವರ : ಸ್ಥಳೀಯಾಡಳಿತ. ಚುನಾವಣೆಯ ನಾಮಪತ್ರ ಸೂಕ್ಷ್ಮ ಪರಿಶೋಧನೆಗೆ ಮೊದಲೇ ಕಳೆದ ಸಲ ಬ್ಲಾಕ್ ಪಂಚಾಯತು ಅಧ್ಯಕ್ಷ ಪದವಿಯನ್ನು ಅಲಂಕರಿಸಿದ್ದ ಮುಸ್ಲಿಂಲೀಗ್ ಅಭ್ಯರ್ಥಿ ಮಂಗಲ್ಪಾಡಿ ಗ್ರಾ. ಪಂ. ನ ಮಣಿಮುಂಡ ವಾರ್ಡಿನಲ್ಲಿ ಅವಿರೋಧ ಆಯ್ಕೆಯಾಗಿದ್ದಾರೆ. ಮಂಗಲ್ಪಾಡಿ ಗ್ರಾ. ಪಂ. ನ 24ನೇ ವಾರ್ಡು ಮಣಿಮುಂಡ ದಲ್ಲಿ ಮುಸ್ಲಿಂಲೀಗ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಶಮೀಮ ಟೀಚರ್ ಅವಿರೋಧವಾಗಿ ಆಯ್ಕೆಯಾಗಿ ಹ್ಯಾಟ್ರಿಕ್ ಗೆಲುವನ್ನು ತನ್ನದಾಗಿಸಿಕೊಂಡಿದ್ದಾರೆ.ಮೊದಲ ಬಾರಿಗೆ ಕೋಡಿಬೈಲ್ ನಿಂದ ಪಂಚಾಯತು ಸದಸ್ಯರಾಗಿ ಆಯ್ಕೆಯಾದ ಶಮೀನಾ ಟೀಚರ್ 2020 – 25…

Read More

ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ದಂಪತಿಗಳಿಗೆ “ಕನ್ನಡ ರಾಜ್ಯೋತ್ಸವ ಸಾಧಕ ದಂಪತಿ ಪ್ರಶಸ್ತಿ 2025.

ಕಾಸರಗೋಡು :ಕಾಸರಗೋಡು ಕನ್ನಡ ಭವನ ಮತ್ತು ಗ್ರಂಥಾಲಯ, ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಸಾರ್ವಜನಿಕ ವಾಚನಾಲಾಯ -ಕನ್ನಡ ಭವನ “ಉಚಿತ ವಸತಿ ಸೌಕರ್ಯ “ರಜತ ಸಂಭ್ರಮ ವಿಶೇಷ ಕರ್ನಾಟಕದ ಜಿಲ್ಲೆಗಳಲ್ಲಿ ಘಟಕ ಸ್ಥಾಪನೆಯೊಂದಿಗೆ ಕನ್ನಡ ಪರ ಚಟುವಟಿಕೆಗಳಲ್ಲಿ ಸದಾ ನಿರತರಾಗಿರುವ ದಂಪತಿಗಳಿಗೆ ರೋ. ಬಿ. ಶಿವಕುಮಾರ್ ಸಾರತ್ಯದ “ಸ್ವರ್ಣಭೂಮಿ ಫೌಂಡೇಶನ್, ಕೋಲಾರ -ಕರ್ನಾಟಕ ಕನ್ನಡ ರಾಜ್ಯೋತ್ಸವ ಸಾಧಕ ಕನ್ನಡ ದಂಪತಿ ಪ್ರಶಸ್ತಿ ನೀಡಿ ಗೌರವಿಸಿತು. ಕಾಸರಗೋಡು ಕನ್ನಡ ಭವನದಲ್ಲಿ 15.11.2025.ರಂದು ಒಂದಿಡೀ ದಿನ ನಡೆದ “ಕೋಲಾರ…

Read More

ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ “

ಮಂಜೇಶ್ವರ: ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ” ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ರಾಜರಾಜೇಶ್ವರಿ ನಗರ, ಬೆಂಗಳೂರು ಸುಮಾರು 390 ವರ್ಷ್ ಇತಿಹಾಸವಿರುವ ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರ, ದೇವಾಲಯಕ್ಕೆ ಬೆಂಗಳೂರು ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಸ್ವಾಮೀಜಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿಯವರು…

Read More

ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ

ಮಂಜೇಶ್ವರ : ವಿದ್ಯಾಭ್ಯಾಸ ರಂಗದಲ್ಲಿ ತನ್ನದೇ ಆದ ಶೈಲಿಯಲ್ಲಿ ಈಗಾಗಲೇ ಜನಮನ್ನನೆಯನ್ನು ಪಡೆದಿರುವ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ ಸಡಗರ ಸಂಭ್ರಮದೊಂದಿಗೆ ಬೇಕೂರು ಸೀ ಪ್ಯಾಲೇಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ತನ್ನದೇ ಆದ ಶೈಲಿಯಲ್ಲಿ ವಿದ್ಯಾರ್ಥಿಗಳನ್ನು ವಿಶ್ವಮಾನವರಾಗಿ ಹಾಗೂ ದೇಶದ ಉತ್ತಮ ಪ್ರಜೆಯನ್ನಾಗಿ ಸಿದ್ಧಪಡಿಸುವ ಗುರಿಯನ್ನು ಇಟ್ಟುಕೊಂಡಿರುವ ಮಹತ್ವಾಕಾಂಕ್ಷಿ ಶಾಲೆಯಲ್ಲೊಂದಾಗಿದೆ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆ. 1977ರ ಕಾಲದಲ್ಲಿ ಮಕ್ಕಳಿಗಾಗಿ ನರ್ಸರಿ ಹಾಗೂ ಮಹಿಳೆಯರಿಗಾಗಿ…

Read More

ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಅಪಘಾತ -ಆಸ್ಪತ್ರೆ ಸೇರಿದ ತಾಯಿ, ಮಗಳು

ಉಪ್ಪಳ: ಎತ್ತರ ಪ್ರದೇಶದ ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಮನೆಯೊಂದರ ಅಂಗಳ ಮೂಲಕ ಸಂಚರಿಸಿದ್ದು ಈ ವೇಳೆ ಜೀಪು ಹರಿದು ತಾಯಿ ಹಾಗೂ ಪುತ್ರಿ ಗಂಭೀರ ಗಾಯಗೊಂಡ ಘಟನೆ ಬೇಕೂರು ಬೊಳುವಾಯಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಬೊಳುವಾಯಿ ನಿವಾಸಿ ದಿ| ಮಹಾಬಲ ಭಂಡಾರಿಯವರ ಪತ್ನಿ ಜಯಂತಿ ಭಂಡಾರಿ (74), ಪುತ್ರಿ ಸುಮಲತ ಶೆಟ್ಟಿ (47) ಎಂಬಿವರು ಗಾಯಗೊಂಡಿದ್ದಾರೆ. ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೊಳುವಾಯಿಯ ಎತ್ತರ ಪ್ರದೇಶದ ರಸ್ತೆ ಬದಿ ಕೇರಳ…

Read More

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟ

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ,ಚುನಾವಣೆಗೆ ದಿನಗಳು ಬಾಕಿ ಉಳಿದಿರುವಾಗಲೇ ರಾಜೀನಾಮೆಯ ಪರ್ವ ಪ್ರಾರಂಭಗೊಂಡಿದೆ.ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸೇರಿದಂತೆ ಹಲವು ನೇತಾರರು ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸೀಟು ಧಾರಣೆಯ ಸಂದರ್ಭದಲ್ಲಿ ಮಂಡಲ ಕಾಂಗ್ರೆಸ್ ಅಧ್ಯಕ್ಷರನ್ನು ನಯವಂಚನೆಗೊಳಪಡಿಸಿದ ಮುಸ್ಲಿಂ ಲೀಗ್ ಕೊನೆಗೆ ಮಂಜೇಶ್ವರ ಪಂಚಾಯತಿನ ಮೂರೂ ಬ್ಲಾಕ್ ಸೀಟುಗಳನ್ನು ತನ್ನದಾಗಿಸಿಕೊಂಡಿದ್ದು ಮ್ಯಾಜಿಕ್ ಎನ್ನಬಹುದು. ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಂಬವರು ಜನರಲ್ ವಿಭಾಗದ ಬಡಾಜೆ…

Read More

ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವ ಪಂಚಾಯತ್ ಗಳಲ್ಲಿ ಕನ್ನಡ ಆಡಳಿತ ಭಾಷೆ -ಆದರ್ಶ ಬಿ ಎಂ

ಪೈವಳಿಕೆ: ಕೇರಳ ಸರಕಾರ ಉದ್ದೇಶ ಪೂರ್ವಕವಾಗಿ ಆಡಳಿತ ಭಾಷೆ ಮಲಯಾಳಂ ಕಡ್ಡಾಯ ಗೊಳಿಸಿ ಗಡಿನಾಡು ಭಾಷಾ ಅಲ್ಪಸಂಖ್ಯಾಕರ ಮೂಲಭೂತ ಹಕ್ಕುಗಳನ್ನು ಸದ್ದಿಲದೇ ದಮನಿಸುತ್ತಿದ್ದಾರೆ.ಪಿನರಾಯಿ ಸರಕಾರ ಆಡಳಿತ ಭಾಷೆಯಾಗಿ ಮಲಯಾಳಂ ಕಡ್ಡಾಯ ಗೊಳಿಸುವಾಗ ನಿಯಮಸಭೆಯ ಚರ್ಚೆಯಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ ಖಂಡನಿಯ ಮಾತ್ರವಲ್ಲ ಅಕ್ಷಮ್ಯ ಅಪರಾಧ ಕೂಡ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ನಿಯಮ ಸಭೆಯಲ್ಲಿ ಮಲಯಾಳಂ ಕಡ್ಡಾಯ ಗೊಳಿಸುವ ಬಿಲ್ ಮೇಲೆ ಚರ್ಚಿಸದ ಮಂಜೇಶ್ವರ ಶಾಸಕ ಕನ್ನಡ…

Read More
error: Content is protected !!