ಕಾಸರಗೋಡು ವಲಯದ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ)ಕಾಸರಗೋಡು ತಾಲೂಕಿನ ಪ್ರಗತಿ ಬಂಧು ಸ್ವ-ಸಹಾಯ ಸಂಘಗಳ ಒಕ್ಕೂಟ ಪದಾಧಿಕಾರಿಗಳ ತರಬೇತಿ ಕಾರ್ಯಕ್ರಮ ಪರಮ ಪೂಜ್ಯ ಪದ್ಮವಿಭೂಷಣ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತ್ರ ಶ್ರೀ ಹೇಮಾವತಿ ವಿ. ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನಿನ್ನೆ ವನಿತ ಭವನ ಕೂಡ್ಲುನಲ್ಲಿ ನಡೆಯಿತು . ಕೂಡ್ಲು ಒಕ್ಕೂಟದ ಅಧ್ಯಕ್ಷರಾದ ಶ್ರೀಮತಿ ಪ್ರಮೀಳಾ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ರವರು ಪ್ರಗತಿ ನಿಧಿ ಬೇಡಿಕೆ…

Read More

ಎ ಎಚ್ ಎಸ್ ತಂಡದ ಏಳನೇ ಸೀಸನ್ ‘ಮಂಜೇಶ್ವರ ಬೀಚ್ ಉತ್ಸವ’

ಮಂಜೇಶ್ವರ: ಮಂಜೇಶ್ವರ ಜನತೆಗೆ ಮತ್ತೊಮ್ಮೆ ಮನರಂಜನೆಯನ್ನು ನೀಡಲು ಎ ಎಚ್ ಎಸ್ ತಂಡದ ಏಳನೇ ಸೀಸನ್ ಮಂಜೇಶ್ವರ ಬೀಚ್ ಉತ್ಸವ ಸ್ಥಳೀಯ ನಿವಾಸಿಗಳಾದ ಶಾನವಾಸ್, ಶೆರೀಫ್ ಹಾಗೂ ಇರ್ಫಾನ್ ಎಂಬಿವರ ಪ್ರಾಯೋಜಕತ್ವದಲ್ಲಿ ಮಂಜೇಶ್ವರ ಕುಂಡು ಕೊಳಕೆ ಬೀಚ್ ನಲ್ಲಿ ಮನರಂಜನೆಗೆ ಸಿದ್ದವಾಗಿದೆ. ಕಳೆದ 6 ಸೀಸನ್ ಗಳಲ್ಲೂ ನಷ್ಟದ ಹಾದಿಯಲ್ಲೇ ಸಾಗಿ ಕೈ ಸುಟ್ಟುಕೊಂಡಿರುವ ಈ ತಂಡ ನಾಡಿನ ಅಭಿವೃದ್ಧಿಗಾಗಿ ಈ ಸಲ ಕೂಡಾ ಯಾವುದೇ ಪ್ರವೇಶ ಶುಲ್ಕವಿಲ್ಲದೆ ಉಚಿತ ಪ್ರವೇಶದೊಂದಿಗೆ ಉತ್ತಮ ಮನರಂಜನೆ ಹಾಗೂ ಆಗಮಿಸುವವರಿಗೆ…

Read More

ಗೆಳೆಯರ ಬಳಗ (ರಿ) ಬಲ್ಲಂಗುಡೆಲು ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ನೇಮಕ…!

ಮಂಜೇಶ್ವರ : ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಇದರ ವಾರ್ಷಿಕ ಮಹಾಸಭೆ ಬಲ್ಲಂಗುಡೆಲು ಶ್ರೀ ಕ್ಷೇತ್ರದ ಪರಿಸರದ ಸಂಘದ ಕಟ್ಟಡದಲ್ಲಿ ಸಂಘದ ಅಧ್ಯಕ್ಷರಾದ ಮಾದವ ಉಳಿಯರವರ ಅಧ್ಯಕ್ಷತೆಯಲ್ಲಿ ಜರಗಿತು. ಅಧ್ಯಕ್ಷರು : ಕಾರ್ತಿಕ್ ಶೆಟ್ಟಿ ಮಜಿಬೈಲು ಕೋಶಾಧಿಕಾರಿ : ಬಶೀರ್ ಮೂಡಂಬೈಲು ಕಾರ್ಯದರ್ಶಿ : ಪ್ರದೀಪ್ ಶೆಟ್ಟಿ ಬಲ್ಲಂಗುಡೆಲು ಸಭೆಯಲ್ಲಿ ವಾರ್ಷಿಕ ಲೆಕ್ಕಪತ್ರ ಮಂಡನೆ ಮತ್ತು ನೂತನ ಸಮಿತಿಯ ರೂಪೀಕರಣ ನಡೆಯಿತು.ಸಮಿತಿಯ ನೂತನ ಗೌರವ ಅಧ್ಯಕ್ಷರಾಗಿ ರಾಮ್ ಪ್ರಕಾಶ್ ಆಳ್ವ ಪಟ್ಟತ್ತಮೊಗರು, ಅಧ್ಯಕ್ಷರಾಗಿ ಕಾರ್ತಿಕ್ ಶೆಟ್ಟಿ ಮಜಿಬೈಲು,ಉಪಾಧ್ಯಕ್ಷರಾಗಿ…

Read More

ಬಿಜೆಪಿ ಮೀoಜ ಪಂಚಾಯತ್ ಕಚೇರಿ ಉದ್ಘಾಟನೆ

ಬಿಜೆಪಿ ಮೀoಜ ಪಂಚಾಯತ್ ಕಚೇರಿ ಯನ್ನು ಬಿಜೆಪಿ ಜಿಲ್ಲಾ ಅಧ್ಯಕ್ಷೆ ಅಶ್ವಿನಿ ಎಂ ಎಲ್ ದೀಪ ಬೆಳಗಿಸಿ ಉದ್ಘಾಟನೆ ಮಾಡಿದರು. ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಮುಖಂಡರಾದ ಸುನಿಲ್ ಪಿ ಆರ್, ಮಾಧು ಒಳಪಿಲ್, ಮಣಿಕಂಠ ರೈ, ಎ ಕೆ ಕಯ್ಯರ್, ಲೋಕೇಶ್ ನೊಂದ, ಕೃಷ್ಣ ನಾವಡ, ಕೃಷ್ಣ ಬೆಜ್ಜ, ನಾರಾಯಣ ನಾಯ್ಕ್, ಕೆ ವಿ ಭಟ್, ಶಾಲಿನಿ, ಜ್ಯೋತಿ, ಸಂತೋಷ್ ದೈಗೋಳಿ ಪದ್ಮನಾಭ ರೈ , ಹಾಗೂ ಕಾರ್ಯಕರ್ತರು ಉಪಸ್ಥಿತಿ ಇದ್ದರು. ಚಂದ್ರಹಾಸ ಬೆಜ್ಜ…

Read More

ಅಜ್ಞಾತರಿಂದ ಗಲ್ಫ್ ನಿವಾಸಿಯ ಮನೆಗೆ ಗುಂಡು ಹಾರಾಟ

ಮಂಜೇಶ್ವರ : ಉಪ್ಪಳ ಹಿದಾಯತ್ ಬಜಾರಿನ ಕೊಲ್ಲಿ ಉದ್ಯೋಗಿಯೊಬ್ಬರ ಮನೆಗೆ ಅಜ್ಞಾತ ವ್ಯಕ್ತಿಗಳು ಗುಂಡು ಹಾರಿಸಿದ್ದಾರೆ. ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶನಿವಾರ ರಾತ್ರಿ 10 ಗಂಟೆಯ ಸುಮಾರಿಗೆ ಉಪ್ಪಳ ಹಿದಾಯತ್ ಬಜಾರಿನಲ್ಲಿ ವಾಸವಾಗಿರುವ ಅಬೂಬಕ್ಕರ್ ಎಂಬವರ ಮನೆಗೆ ಗುಂಡು ಹಾರಿಸಿರುವ ಬಗ್ಗೆ ದೂರಲಾಗಿದೆ. ಗುಂಡು ಹಾರಾಟದಿಂದ ಮನೆಯ ಕಿಟಿಕಿಯ ಗಾಜುಗಳು ಪುಡಿಯಾಗಿದೆ. ಅಬೂಬಕ್ಕರ್ ಕತಾರ್ ನಲ್ಲಿ ಉದ್ಯೋಗದಲ್ಲಿದ್ದಾರೆ. ಈತನ ಪತ್ನಿ ಹಾಗೂ ಪುತ್ರಿ ಮನೆಯಲ್ಲಿದ್ದರೆಂದು ಹೇಳಲಾಗಿದೆ.ಕಾರಿನಲ್ಲಿ ಆಗಮಿಸಿದ ತಂಡ ಗುಂಡು ಹಾರಿಸಿ ತಕ್ಷಣ ಅಲ್ಲಿಂದ ಪರಾರಿಯಾಗಿರುವುದಾಗಿ ಹೇಳಲಾಗಿದೆ.ಮಾಹಿತಿ…

Read More

ಬೋಳದ ಪದವು ಶ್ರೀ ಬ್ರಹ್ಮ ಮುಗೇರ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯಗಳ ಆಡಳಿತ ಸಮಿತಿ ರೂಪೀಕರಣ

ವರ್ಕಾಡಿ ::ಬೋಳದ ಪದವು ಶ್ರೀ ಬ್ರಹ್ಮ ಮುಗೇರ ಕೊರಗಜ್ಜ ಹಾಗೂ ಗುಳಿಗ ಸಾನಿಧ್ಯಗಳ ಆಡಳಿತ ಸಮಿತಿಯನ್ನು ದೈವಸ್ಥಾನದ ವಠಾರದಲ್ಲಿ ಸೇವಾ ಸಮಿತಿಯ ಅಧ್ಯಕ್ಷರಾದ ಸೀನ ಬೋಳದ ಪದವು ಇವರ ಘನ ಅಧ್ಯಕ್ಷತೆಯಲ್ಲಿ ರೂಪೀಕರಣ ಗೊಳಿಸಲಾಯಿತು. ಆಡಳಿತ ಸಮಿತಿಯ ಅಧ್ಯಕ್ಷರಾಗಿ ಶ್ರೀ ವಿಶ್ವನಾಥ ರೈ ಅಡ್ಕ, ಉಪಾಧ್ಯಕ್ಷರಾಗಿ ಐತ್ತಪ್ಪ ಶೆಟ್ಟಿ ದೇವಂದ ಪಡ್ಪು, ಪ್ರಧಾನ ಕಾರ್ಯದರ್ಶಿಯಾಗಿ ರವಿ ಮುಡಿಮಾರು, ಕೋಶಾಧಿಕಾರಿಯಾಗಿ ಮನೋಜ್ ಶೆಟ್ಟಿ ಭಂಡಾರ ಮನೆ ವರ್ಕಾಡಿ, ಪ್ರಧಾನ ಸಂಚಾಲಕರಾಗಿ ನವೀನ್ ಶೆಟ್ಟಿ ಮಂಗಲ್ಪಾಡಿ, ಆಯ್ಕೆಯಾದರು. ಹಾಗೂ ಗೌರವ…

Read More

ಮಂಜೇಶ್ವರ : ಸಿಬಿಎಸ್‌ಇ ಅಂತರ-ಶಾಲಾ ಫುಟ್‌ಬಾಲ್ ಟೂರ್ನಮೆಂಟ್ ನವೆಂಬರ್ 11ಕ್ಕೆ

ಮಂಜೇಶ್ವರ: ಮಂಜೇಶ್ವರ ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲಾ ಮೈದಾನದಲ್ಲಿ 11 ನವೆಂಬರ್ 2005 ರಂದು “ಸಿಬಿಎಸ್‌ಇ ಅಂತರ-ಶಾಲಾ ಫುಟ್‌ಬಾಲ್ ಟೂರ್ನಮೆಂಟ್” ಹಮ್ಮಿಕೊಂಡಿರುವುದಾಗಿ ಶಾಲಾ ಪ್ರಾಂಶುಪಾಲರಾದ ಶ್ರೀಯುತ ಅಬ್ದುಲ್ ಖಾದರ್ ರವರು ಶಾಲಾ ಕಚೇರಿಯಲ್ಲಿ ಕರೆದ ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. ಮಂಗಳವಾರದಂದು ಬೆಳಿಗ್ಗೆ 9.30 ಉದ್ಘಾಟನಾ ಕಾರ್ಯಕ್ರಮದ ಬಳಿಕ ಆರಂಭಗೊಳ್ಳಲಿರುವ ಟೂರ್ನಮೆಂಟ್ ಸಂಜೆ 3.30 ಕ್ಕೆ ಸಮಾಪ್ತಿಗೊಳ್ಳಲಿದೆ. ಈ ಟೂರ್ನಮೆಂಟ್‌ಗೆ ವಿವಿಧ ಶಾಲೆಗಳು ಭಾಗವಹಿಸುವುದರ ಮೂಲಕ ವಿದ್ಯಾರ್ಥಿಗಳ ಮಧ್ಯೆ ಉತ್ತಮ ಸ್ಪರ್ಧಾತ್ಮಕ ಮನೋಭಾವನೆ ಬೆಳಸುವುದು ಹಾಗೂ ಅವರ ಕ್ರೀಡಾ ಸಾಮರ್ಥ್ಯವನ್ನು…

Read More

ಕೊನೆಗೂ ಮೋಕ್ಷ ಕಂಡ ಮಂಜೇಶ್ವರ ಕೆ ಜೆ ಎಂ ರಸ್ತೆ: ಮಂಜೇಶ್ವರ ಶಾಸಕರ ನಿಧಿಯಿಂದ ರಸ್ತೆ ಅಭಿವೃದ್ಧಿಗೆ ಚಾಲನೆ

ಮಂಜೇಶ್ವರ : ಕಳೆದ ಹಲವು ವರ್ಷಗಳಿಂದ ಹದಗೆಟ್ಟ ಸ್ಥಿತಿಯಲ್ಲಿದ್ದ ಮಂಜೇಶ್ವರ ಕೆ.ಜೆ.ಎಂ. ರಸ್ತೆಗೆ ಕೊನೆಗೂ ಹೊಸ ಜೀವ ದೊರಕಿದೆ. ಮಂಜೇಶ್ವರ ಶಾಸಕರಾದ ಎ.ಕೆ.ಎಂ. ಅಶ್ರಫ್ ಅವರ ಅಭಿವೃದ್ಧಿ ನಿಧಿಯಿಂದ 97 ಲಕ್ಷ ರೂಪಾಯಿ ಮಂಜೂರಾಗಿದ್ದು, ಗುರುವಾರ ಈ ಮಹತ್ವದ ರಸ್ತೆ ಕಾಮಗಾರಿಗೆ ಅಧಿಕೃತ ಚಾಲನೆ ದೊರಕಿದೆ. ಸುಮಾರು 1400 ಮೀಟರ್ ವಿಸ್ತೀರ್ಣದ ಈ ರಸ್ತೆ ನಿರ್ಮಾಣದಲ್ಲಿ 1100 ಮೀಟರ್ ಕಾಂಕ್ರೀಟ್ ರಸ್ತೆ ಹಾಗೂ 300 ಮೀಟರ್ ಡಾಮರು ರಸ್ತೆ ನಿರ್ಮಾಣವಾಗಲಿದೆ. ಜೊತೆಗೆ, ರಸ್ತೆ ನೀರು ನಿಲ್ಲದಂತೆ ಮಾಡಲು…

Read More

ಮತದಾರರ ಪಟ್ಟಿ ಪರಿಷ್ಕರಣೆಯ ಎಲ್ಲಾ ಸೂಚನೆ ,ನಿರ್ಧೇಶಗಳನ್ನು ಕನ್ನಡದಲ್ಲೂ ಒದಗಿಸಿ : ಸಿಪಿಐ(ಎಂ) ಆಗ್ರಹ

ಮಂಜೇಶ್ವರ :ಕೇಂದ್ರ ಚುನಾವಣಾ ಕಮಿಷನ್ ಪ್ರಕ್ಯಾಪಿಸಿದ ಸ್ಪೆಷಲ್ ತೀವ್ರ ಪರಿಷ್ಕರಣೆ ಭಾಗವಾಗಿ ಕೇರಳದಲ್ಲಿ ನವಂಬರ್ 2 ರಿಂದ ಡಿಸೆಂಬರ್ 4 ರ ವರೆಗೆ ಮತದಾರರ ಪಟ್ಟಿಯ ತೀವ್ರ ಪರಿಶೋಧನೆ ನಡೆಸಲಿದ್ದಾರೆ.ಇದರ ಭಾಗವಾಗಿ ವಿವಿಧ ತಲದಲ್ಲಿ ಉದ್ಯೋಗಸ್ತರ ರಾಜಕೀಯ ಮುಖಾಂತರ ಸಭೆ ನಡೆದಿರುತ್ತದೆ.ಆದರೆ ಚುನಾವಣಾ ಅಧಿಕಾರಿಗಳು 2002 ರ ಮತದಾರ ಪಟ್ಟಿಯ ಆದಾರದಲ್ಲಿ ಈ ತೀವ್ರ ಪರಿಷ್ಕರಣೆ ನಡೆಸುವಾಗ ಕೇರಳದ ಗಡಿ ಭಾಗದಲ್ಲಿರುವ ಮಂಜೇಶ್ವರ ಮಂಡಲದಲ್ಲಿ ದೊಡ್ಡ ಸಮಸ್ಯೆ ತಲೆದೂರಿದೆ.ಮತದಾರರ 2002 ರ ಪಟ್ಟಿ ಮಲಯಾಳಂ ಭಾಷೆಯಲ್ಲಿದೆ.ಮತದಾರರಿಗೆ ನೀಡುವ…

Read More

ಪೊಲೀಸ್ ಮುಂದೆ ಹಾಡು ಹಾಡಿದ ಬಾಲಕ .ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್

ಮಂಜೇಶ್ವರ: ಮಂಜೇಶ್ವರ ಪೊಲೀಸ್ ಠಾಣೆಯಲ್ಲಿ ನಡೆದ ಒಂದು ನಿತ್ಯದ ಘಟನೆಯೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲಾಗಿದೆ. ಪೋಷಕರೊಂದಿಗೆ ಠಾಣೆಗೆ ಬಂದಿದ್ದ ಚಿಕ್ಕ ಬಾಲಕನೊಬ್ಬ ಪೊಲೀಸರ ಮುಂದೆ ಹಾಡಿದ ಹಾಡು ಕ್ಷಣಾರ್ಧದಲ್ಲಿ ವೈರಲ್ ಆಗಿ, ನೆಟ್ಟಿಗರ ಮನ ಗೆದ್ದಿದೆ. ಉಪ್ಪಳದ ಮಂಗಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬಪ್ಪೈತೋಟದ ನಿವಾಸಿ ಅಶ್ರಫ್ ಅವರ ಪುತ್ರ ಹಾಗೂ ಬಂದ್ಯೋಡ್ ಕುನ್ನಿಲ್ ಶಾಲೆಯ ಯು ಕೆ ಜಿ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ಇಬ್ರಾಹಿಂ ಮೊಹಮ್ಮದ್ ಸಹಲ್ ಎಂಬ ಈ ಬಾಲಕ ಸಾಮಾಜಿಕ…

Read More
error: Content is protected !!