ಕಾ| ಲೋಕಯ್ಯ ಪೂಜಾರಿಯವರ 8 ನೇ ವಾರ್ಷಿಕ ಸಂಸ್ಮರಣೆ
ಉಪ್ಪಳ : ಕಾ| ಲೋಕಯ್ಯ ಪೂಜಾರಿ ಯವರ 8 ನೇ ವಾರ್ಷಿಕ ಸಂಸ್ಮರಣೆ ಬೇಕೂರು ಸುಭಾಷ್ ನಗರದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಲೋಕಯ್ಯ ಪೂಜಾರಿಯವರ ಸಹೋದರರಾದ ಕೃಷ್ಣಪ್ಪ ಪೂಜಾರಿ ವಹಿಸಿದರು. ಕಾರ್ಯಕ್ರಮವನ್ನು ಸಿ.ಪಿ.ಐ (ಎಂ) ಲೋಕಲ್ ಕಮಿಟಿ ಕಾರ್ಯದರ್ಶಿ ರವೀಂದ್ರ ಶೆಟ್ಟಿ ಬೋಳ್ಳಾರು ಉದ್ಘಾಟಿಸಿ ಮಾತನಾಡಿದರು. ಏರಿಯಾ ಕಮಿಟಿ ಸದಸ್ಯರಾದ ಡಿ.ಕಮಲಾಕ್ಷ ಲೋಕಲ್ ಕಮಿಟಿ ಸದಸ್ಯರಾದ ಪ್ರವೀಣ್,ಪಾರ್ವತಿ,ಸಜಾನ್, ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತಾ ಯು ಶೆಟ್ಟಿ ಹಾಗೂ ಹಿರಿಯ ಕಮಿನಿಷ್ಟ್ ನೇತಾರ ದಾಮೋದರ್ ಕಣ್ಣಟಿಪಾರೆ ,ಯುವಶಕ್ತಿ…