ಕಾಸರಗೋಡು – ಮಂಜೇಶ್ವರ ತಾಲೂಕಿನ ‘ಶೌರ್ಯ’ ಶ್ರೀ ಧರ್ಮಸ್ಥಳ ವಿಪತ್ತು ನಿರ್ವಹಣಾ ಸಮಿತಿ .ಸ್ವಯಂ ಸೇವಕರ ತರಬೇತಿ ಕಾರ್ಯಗಾರ
ತುರ್ತು ಸಂದರ್ಭದಲ್ಲಿದ್ದ ಕ್ಷಣದಲ್ಲಿ ಸ್ಪಂದಿಸುವ ಸಂತ್ರಸ್ಥರ ಬದುಕಿಗೆ ಭರವಸೆಯಾಗಿರುವ ಸ್ಥಳಿಯ ಯೋಧರಂತೆ ಕಷ್ಟ ಕಾರ್ಪಣ್ಯಗಳನ್ನು ಸ್ಪಂದಿಸಿ ಸಮಾಜಪರ ಕೆಲಸಗಳನ್ನು ನಡೆಸಿ ಜನಪ್ರಿಯಗೊಂಡ ಶ್ರೀ ಕ್ಷೇತ್ರ ಧರ್ಮಸ್ಥಳ ” ಶೌರ್ಯ ” ವಿಪತ್ತು ನಿರ್ವಾಹಣ ಘಟಕದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಇತ್ತೀಚೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ.ಟ್ರಸ್ಟ್(ರಿ) ಕಾಸರಗೋಡು-ಮಂಜೇಶ್ವರ ತಾಲೂಕು , ಶೌರ್ಯ ವಿಕೋಪ ಪರಿಹಾರ ಸಮಿತಿ ಕಾಸರಗೋಡು , ಮಂಜೇಶ್ವರ ತಾಲೂಕು ಇದರ ಶೌರ್ಯ ಸ್ವಯಂ ಸೇವಕರ ತರಬೇತಿ ಕಾರ್ಯಗಾರ ಶ್ರೀ…