ಪಾವಳದಲ್ಲಿ ನಾಟಕ ಗರಡಿ ಕಾರ್ಯಾಗಾರ

ವರ್ಕಾಡಿ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಮತ್ತು ವರ್ಕಾಡಿ ಪಂಚಾಯತ್ ನೇತೃತ್ವ ಸಮಿತಿ ವತಿಯಿಂದ ನಾಟಕ ಗರಡಿ ಎಂಬ ಅಭಿನಯ ತರಬೇತಿ ಕಾರ್ಯಕ್ರಮವು ಪಾವಳದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಯುವ ಕವಿ ಸಾಹಿತಿ ಚೇತನ್ ವರ್ಕಾಡಿ ನೆರವೇರಿಸಿದರು. ಮಂಜೇಶ್ವರ ಲೈಬ್ರರಿ ಕೌನ್ಸಿಲ್ ಕಾರ್ಯಕಾರಿ ಸಮಿತಿಯ ಸದಸ್ಯರಾದ ಕಿಶೋರ್ ಕುಮಾರ್ ಪಾವಳರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ಮಂಜೇಶ್ವರ ಲೈಬ್ರರಿ ಕೌನ್ಸಿಲ್ ನ ಸದಸ್ಯರಾದ ಸುಧಾಕರ್ ಕಲ್ಲೂರು, ಸಂತೋಷ್ ಪ್ರೆಂಡ್ಸ್ ಕ್ಲಬ್ ಲೈಬ್ರರಿಯ ಅಧ್ಯಕ್ಷರಾದ ಬಾಲಕ್ರಷ್ಣ ಶೆಟ್ಟಿ ಪಾವಳ, ಕವಿ-ಸಾಹಿತಿಯಾದ…

Read More

ಸೀತಾಂಗೋಳಿ ಕಾರ್ಯ ಕ್ಷೇತ್ರದಲ್ಲಿ ನೂತನವಾಗಿ ಪ್ರಾರಂಭಿಸಿದ ” ಕಲ್ಪ ವೃಕ್ಷ ” ಜ್ಞಾನವಿಕಾಸ ಕೇಂದ್ರ

ಕಾಸರಗೋಡು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಕಾಸರಗೋಡು , ಸೀತಾಂಗೋಳಿ ಕಾರ್ಯ ಕ್ಷೇತ್ರದಲ್ಲಿ ನೂತನವಾಗಿ ಪ್ರಾರಂಬಿಸಿದ ” ಕಲ್ಪ ವೃಕ್ಷ ” ಜ್ಞಾನವಿಕಾಸ ಕೇಂದ್ರ ಸೀತಾಂಗೋಳಿ ಇದರ ಮೊದಲ ಸಭೆಯು ಜ್ಞಾನಿಕಾಸ ಸಮನ್ವಯಧಿಕಾರಿ ಶ್ರೀಮತಿ ಸೌಮ್ಯ ಅವರ ಮಾರ್ಗದರ್ಶನದಲ್ಲಿ ವೀರ ಹನುಮನ್ ಕ್ಲಬ್ ಮುಕಾರಿಕಂಡದಲ್ಲಿ ನಿನ್ನೆ ನಡೆಯಿತ್ತು. ಕಾಸರಗೋಡು ತಾಲೂಕಿನ ಮಾನ್ಯ ಯೋಜನಾಧಿಕಾರಿ ಶ್ರೀ ದಿನೇಶ್ ದೀಪ ಬೆಳಗಿಸಿ ಉದ್ಘಾಟಿಸಿ , ಜ್ಞಾನಿಕಾಸ ಕೇಂದ್ರದ ಸಭೆ ಹಾಗೂ ನಿರ್ವಣೆ ಬಗ್ಗೆ ತುಂಬಾ ಪ್ರಯೋಜನಕಾರಿಯಾಗಿದೆ…

Read More

ಕುಂಬಳೆ : ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವು

ಕುಂಬಳೆ, ಅ. 27 : ಗಲ್ಫ್ ಉದ್ಯೋಗಿಯ ಮನೆಯಿಂದ 20 ಪವನ್ ಚಿನ್ನಾಭರಣ ಕಳವುಗೈದ ಘಟನೆ ಕಾಸರಗೋಡಿನ ಪೆರ್ಮುದೆ ಸಮೀಪದ ಕುಂಬಳೆ ಠಾಣಾ ವ್ಯಾಪ್ತಿಯ ಪೆರಿಯಡ್ಕ ಎಂಬಲ್ಲಿ ನಡೆದಿದೆ. ರವಿವಾರ ಸಂಜೆ ಕೃತ್ಯ ಬೆಳಕಿಗೆ ಬಂದಿದೆ. ಶರೀಫ್ ಎಂಬವರ ಮನೆಯಲ್ಲಿ ಕಳ್ಳತನ ನಡೆದಿದೆ. ಶರೀಫ್ ದುಬೈ ಯಲ್ಲಿ ಉದ್ಯೋಗದಲ್ಲಿದ್ದು, ಪತ್ನಿ ರುಕ್ಸಾನಾ ಹಾಗೂ ಇಬ್ಬರು ಮಕ್ಕಳು ಮನೆಗೆ ಬೀಗ ಹಾಕಿ ಎರಡು ದಿನಗಳ ಹಿಂದೆ ಸಂಬಂಧಿಕರ ಮನೆಗೆ ತೆರಳಿದ್ದರು. ರವಿವಾರ ಸಂಜೆ ಮರಳಿ ಮನೆಗೆ ಬಂದಾಗ ಕೃತ್ಯ ಬೆಳಕಿಗೆ…

Read More

ಮಂಜೇಶ್ವರ, ಹೊಸಬೆಟ್ಟು ಹಿಂದೂ ರುದ್ರಭೂಮಿ ಲೋಕಾರ್ಪಣೆ .

ಮಂಜೇಶ್ವರ: ಇಲ್ಲಿನ ಹೊಸ ಬೆಟ್ಟು ಗುಡ್ಡೆ ರುದ್ರ ಭೂಮಿಯ ನೂತನ ಕಟ್ಟಡಗಳು ಹಾಗೂ ಮೂಲಭೂತ ಸೌಕರ್ಯಗಳ ಲೋಕಾರ್ಪಣೆ ಕಾರ್ಯಕ್ರಮ ಜರಗಿತು.ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರ ಗುಡ್ಡೆ ಹಿಂದೂ ರುದ್ರಭೂಮಿ ಪರಿಪಾಲನ ಸಮಿತಿಯ ಅಧ್ಯಕ್ಷರಾದ ಯಾದವ್ ಬಡಾಜೆ ವಹಿಸಿದ್ದರು. ಸುಸಜ್ಜಿತ ಕಟ್ಟಡಗಳು, ಸಿಲಿಕಾನ್ ಪೆಟ್ಟಿಗೆ ವ್ಯವಸ್ಥೆ, ಕೊಳವೆಬಾವಿ, ಅಶ್ವತ ಕಟ್ಟೆ ಸೇರಿದಂತೆ ಸುಮಾರು 28 ಲಕ್ಷ ರೂಪಾಯಿ ವೆಚ್ಚದ ರುದ್ರಭೂಮಿ ಅಭಿವೃದ್ಧಿ ಯೋಜನೆಗಳನ್ನು ಮಂಜೇಶ್ವರ ಗ್ರಾಮ ಪಂಚಾಯತ್ ಅಭಿವೃದ್ಧಿ ಸ್ಥಾಯಿ ಸಮಿತಿ ಅಧ್ಯಕ್ಷರಾದ ರಾಧಾ ಎಂ. ಶಿಲಾ ಫಲಕವನ್ನು…

Read More

ಪರಿಶಿಷ್ಟ ಜಾತಿ, ಪಂಗಡ ಬಿಜೆಪಿ ಜೊತೆ -ರಾಮ ಏದರ್

ವರ್ಕಾಡಿ : ಎಸ್ ಸಿ ಸಮುದಾಯ ಮತ್ತು ಪರಿಶಿಷ್ಟ ಪಂಗಡ ಈ ಬಾರಿ ಬಿಜೆಪಿ ಗೆ ರಾಜಕೀಯ ಬೆಂಬಲ ನೀಡಲಿದೆ.ಹಿಂದೂ ಧರ್ಮ ಸಂರಕ್ಷಣೆ ನಮ್ಮೆಲ್ಲರ ಹೊಣೆ ಶಬರಿಮಲೆ ಮಲೆ ಯಲ್ಲಿ ಲೂಟಿ ಹಾಗೂ ಅನಾಚಾರ ಮಾಡಿರುವ ಎಡರಂಗ, ಎಸ್ ಸಿ ಸಮುದಾಯದ ವೋಟ್ ನ್ನು ಮುಸ್ಲಿಂ ಲೀಗ್ ಗೆ ಹಾಕಿಸುವ ಕಾಂಗ್ರೆಸ್ ಕುತಂತ್ರ ಕ್ಕೆ ಇನ್ನು ಪರಿಶಿಷ್ಟ ಜಾತಿ ಸಮುದಾಯ ಬಲಿ ಆಗುವುದಿಲ್ಲ ಎಂದು ಎಸ್ ಸಿ ಮೋರ್ಚಾ ಮಂಜೇಶ್ವರ ಮಂಡಲ ಅಧ್ಯಕ್ಷ ರಾಮ ಏದರ್ ಮಂಡಲ…

Read More

ಅಭಿವೃದ್ಧಿ ಗೆ ಸ್ಥಳೀಯಡಳಿತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ -ಅಬ್ದುಲ್ಲ ಕುಟ್ಟಿ

ಮಂಜೇಶ್ವರ: ಸ್ಥಳೀಯಡಳಿತ ಚುನಾವಣೆ ಬಿಜೆಪಿ ಯ ಶಕ್ತಿ ಯನ್ನು ಕೇರಳದಲ್ಲಿ ಅನಾವರಣ ಮಾಡಲಿದೆ.ಕಾಂಗ್ರೆಸ್ ಇಂದು ಮುಸ್ಲಿಂ ಜಿಹಾದಿಗಳ ಹಿಡಿತದಲ್ಲಿದೆ, ಪಿನರಾಯಿ ಸರಕಾರ ಶಬರಿಮಲೆ ಅಯ್ಯಪ್ಪ ಸ್ವಾಮಿಯನ್ನೇ ದೋಚಿದೆ. ಸ್ಥಳೀಯ ಅಭಿವೃದ್ಧಿ ಗೆ ಪಿನರಾಯಿ ಸರಕಾರ ಹಿಂದೇಟು ಹಾಕುತ್ತಿದೆ.ಚುನಾವಣೆ ಸಂದರ್ಭದಲ್ಲಿ ಪಂಚಾಯತ್ ಹಾಗೂ ಬ್ಲಾಕ್ ಪಂಚಾಯತ್ ಅಧಿಕಾರಿಗಳನ್ನು ಬದಲಾಯಿಸಿ ಸ್ಥಳೀಯಡಳಿತ ದಲ್ಲಿ ತ್ವರಿತ ವಾಗಿ ಆಗಬೇಕಾದರೆ ಕಾಮಗಾರಿ, ಕೆಲಸ ಗಳನ್ನು ಉದ್ದೇಶ ಪೂರ್ವಕ ತಡೆ ಹಿಡಿಯುತಿದೆ.ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶ್ರೀ ಅಬ್ದುಲ್ಲ ಕುಟ್ಟಿ ಹೇಳಿದರು. .ಪ್ರಧಾನಿಗಳ ಮನ್…

Read More

ಸ್ಥಳೀಯಾಡಳಿತ ಚುನಾವಣೆ : ಎಸ್‌ಡಿಪಿಐ ಪಕ್ಷದ ಮೊದಲ ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ .

ಮಂಜೇಶ್ವರ: ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಕೇರಳದ ತುತ್ತ ತುದಿಯಲ್ಲಿರುವ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತ ಚುನಾವಣಾ ಕದನಕ್ಕೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿರುವ ಮಧ್ಯೆ ಎಸ್‌ಡಿಪಿಐ ಪಕ್ಷ ಮೊದಲ ಹಂತದ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಜೇಶ್ವರದ ಕಚೇರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸಲ ಮಂಜೇಶ್ವರ ಪಂಚಾಯತಿನಲ್ಲಿ 3 ಹೊಸ ವಾರ್ಡ್‌ಗಳು ಸೇರಿಕೊಂಡಿದ್ದು, ಒಟ್ಟು 24 ವಾರ್ಡ್‌ಗಳಲ್ಲಿ ಪೈಪೋಟಿ ನಡೆಯಲಿದೆ. ಕಳೆದ ಚುನಾವಣೆಯಲ್ಲಿ 2 ವಾರ್ಡ್‌ಗಳನ್ನು ಗೆದ್ದಿದ್ದ ಎಸ್‌ಡಿಪಿಐ, ಈ ಬಾರಿ ಬಹುತೇಕ…

Read More

ನವಂಬರ್ 4ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು “ಗೋ-ಕುಟೀರ”ದ ಭೂಮಿ ಪೂಜೆಗೆ ಗೋ-ಸಂಕಲ್ಪದ ಸಂಭ್ರಮ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ- ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಸಂಜೆ ಗಂಟೆ 4:00ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾಸರಗೋಡು ಗೋ- ಕುಟೀರದ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ. ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನೋತ್ಸವವನ್ನು…

Read More

ನವoಬರ್ 4 ರ ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಭರದ ಸಿದ್ಧತಾ ಸಭೆ.

ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ 35 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು 2025 ನವಂಬರ್ 4 ಮಂಗಳವಾರದಂದು ಬೆಳಗ್ಗೆ 10.00 ಕ್ಕೆ ಧ್ವಜಾರೋಹಣ, ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಉದ್ಘಾಟನೆ ,ಕಾಸರಗೋಡು ಕರ್ನಾಟಕದೊಂದಿಗೆ ವಿಲೀನೀಕರಣಕ್ಕಾಗಿ ಹೋರಾಡಿದ 60 ಮಂದಿ ಕನ್ನಡ ಸತ್ಯಾಗ್ರಹಿಗಳ, ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ…

Read More

ಶೌರ್ಯ ವಿಪತ್ತು ನಿರ್ವಾಹಣಾ ಘಟಕದ ಸದಸ್ಯರಿಂದ -ಮುರತ್ತಣೆ ಮಸಣ ಹಾಗೂ ಸುತ್ತು ಮುತ್ತಲಿನ ಸ್ಥಳದ ಸ್ವಚ್ಛತಾ ಕಾರ್ಯ

ಮಂಜೇಶ್ವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ. ಸಿ. ಟ್ರಸ್ಟ್ (ರಿ )ಮಂಜೇಶ್ವರ ಸುಂಕದಕಟ್ಟೆ ವಲಯದ ಶೌರ್ಯ ವಿಪತ್ತು ನಿರ್ವಾಹಣಾ ಘಟಕದ ಸದಸ್ಯರಿಂದ ಮುರತ್ತಣೆ ಮಸಾಣ ಹಾಗೂ ಸುತ್ತು ಮುತ್ತಲಿನ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಿದರು.

Read More
error: Content is protected !!