ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತ ಆಶ್ರಯದಲ್ಲಿ ‘ಉದ್ಯೋಗ ಮೇಳ’
ಮಂಜೇಶ್ವರ ಗ್ರಾಮ ಪಂಚಾಯತ್ ಮತ್ತು ಕುಟುಂಬಶ್ರೀ ಸಿಡಿಎಸ್ ಸಂಯುಕ್ತವಾಗಿ ವಿಜ್ಞಾನಕೇರಳ ಯೋಜನೆಯ ಭಾಗವಾಗಿ ಉದ್ಯೋಗ ಮೇಳ ಮಂಜೇಶ್ವರದಲ್ಲಿ ಆಯೋಜಿಸಲಾಯಿತು.ಮಂಜೇಶ್ವರ ಗ್ರಾಮ ಪಂಚಾಯತ್ ಉಪಾಧ್ಯಕ್ಷ ಮೊಹಮ್ಮದ್ ಸಿದ್ಧಿಕ್ ಅವರು ಉದ್ಘಾಟನೆ ನೆರವೇರಿಸಿದರು. ಗ್ರಾಮ ಪಂಚಾಯತ್ ಸದಸ್ಯರಾದ ಮುಂತಾಜ್ ಸಮೀರ, ರಾಜೇಶ್ ಅವರು ಶುಭಾಶಯ ಸಂದೇಶಗಳನ್ನು ನೀಡಿ ಮಾತನಾಡಿದರು. ಅದೇ ರೀತಿ ವಾರ್ಡ್ ಸದಸ್ಯರಾದ ಲಕ್ಷ್ಮಣನ್, ವಿನಯ ಭಾಸ್ಕರ್, ಆದರ್ಶ್, ಮುಸ್ತಫಾ ಅವರು ಸಹ ಪಾಲ್ಗೊಂಡರು.ಸುಮಾರು 200 ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಭಾಗವಹಿಸಿದರು. 20 ಕ್ಕೂ ಹೆಚ್ಚು ಕಂಪನಿಗಳು ಪಾಲ್ಗೊಂಡ ಈ…
