ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ನವೀಕರಣಕ್ಕಾಗಿ ಧರ್ಮಸ್ಥಳ ಕ್ಷೇತ್ರದಿಂದ ಆರ್ಥಿಕ ನೆರವು.
ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕೆಲಸಗಳು ಬರದಿಂದ ಸಾಗುತ್ತಿದ್ದು ಧರ್ಮಸ್ಥಳ ಕ್ಷೇತ್ರದ ಧರ್ಮಾಧಿಕಾರಿ ಶ್ರೀ ವೀರೇಂದ್ರ ಹೆಗ್ಡೆಯವರು ಆರ್ಥಿಕ ನೆರವನ್ನು ನೀಡಿದ್ದಾರೆ. ಇಂದು ಬೆಳಗ್ಗೆ ಕ್ಷೇತ್ರ ಪರಿಸರದಲ್ಲಿ ನಡೆದ ಸರಳ ಸಮಾರಂಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪದಾಧಿಕಾರಿಗಳು ಹಾಗು ಜನಜಾಗ್ರತಿಯ ಪ್ರಮುಖರು ರೂ.5 ಲಕ್ಷ ಡಿ.ಡಿ ಯನ್ನು ಕ್ಷೇತ್ರ ಸಮಿತಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಜನಜಾಗ್ರತಿ ವೇದಿಕೆಯ ಅಧ್ಯಕ್ಷರಾದ ಡಾ.ಜಯಪ್ರಕಾಶ್ ನಾರಾಯಣ್ ತೊಟ್ಟತೋಡಿ ಮಾತನಾಡಿ ನಿವೇದನೆಗಾಗಿ ಕ್ಷೇತ್ರದಿಂದ ಧರ್ಮಸ್ಥಳಕ್ಕೆ ಹೋದಾಗ ಬಹಳ…
