ಕಾಸರಗೋಡು,ಬಂದಡ್ಕ :ಬಾಲಸಂಘದ ವಿಲೇಜ್ ಘಟಕ ಅಧ್ಯಕ್ಷೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16 )ನೇಣುಬಿಗಿದು ಆತ್ಮಹತ್ಯೆಗೆ ಶರಣು

ಕಾಸರಗೋಡು : ಬಂದಡ್ಕದಲ್ಲಿ 10ನೇ ತರಗತಿ ಶಾಲಾ ವಿದ್ಯಾರ್ಥಿನಿ ಮಲಗುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿರುವ ಘಟನೆ ನಡೆದಿದೆ. ಕುಂಡಾಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16)ಆತ್ಮಹತ್ಯೆ ನಡೆಸಸಿದೆ. ಮಂಗಳವಾರ ಬೆಳಿಗ್ಗೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಪತ್ತೆಯಾಯಿತು. ಮೃತ ವಿದ್ಯಾರ್ಥಿನಿ ಬಂದಡ್ಕ ಗ್ರಾಮೀಣ ಬೇಂಕಿನ ಬಳಿಯಲ್ಲಿ ಗಂಜಿ ಕ್ಯಾಂಟೀನ್ ನಡೆಸುವ ಮಹಿಳೆ ಸಾವಿತ್ರಿ ಎಂಬವರ ಮಗಳಾಗಿದ್ದು, ಆತ್ಮಹತ್ಯೇಗೆ ಕಾರಣ ಏನೆಂದು ತಿಳಿದು…

Read More

ಜನರ ಹೃದಯದಿಂದ ಎಡರಂಗ ಅಸ್ತಮಯ- ಕಾಂಗ್ರೆಸ್.

ಕೋಮುಶಕ್ತಿಗಳ ಬೆಂಬಲದೊಂದಿಗೆ ಕುಟಿಲ ಮತ್ತು ಕೀಳು ತಂತ್ರಗಳ ಮೂಲಕ ಅಧಿಕಾರಕ್ಕೇರಿದ ಎಡರಂಗವು ಜನಹೃದಯಗಳಿಂದ ಶಾಶ್ವತವಾಗಿ ಮರೆಯಾಗುವ ಹಂತದಲ್ಲಿದೆ. ಒಂದು ಕಾಲದಲ್ಲಿ ಶ್ರಮಿಕರು, ಕೃಷಿಕರು, ಭೂರಹಿತರು ಮುಂತಾದ ದಮನಿತ ಜನರಿಗಾಗಿ ಹೋರಾಡುತ್ತಿದ್ದ ಸಿಪಿಎಂ ಇಂದು ಸ್ವತಃ ಶೋಷಕರಾಗಿ ಮಾರ್ಪಟ್ಟದ್ದು ವಿಷಾದಕರ. ಕಂಡ ಕಂಡ ವಿಷಯಗಳಿಗೆ ತೆರಿಗೆ ವಿಧಿಸಿ ಜನರನ್ನು ಚೆನ್ನಾಗಿ ಸುಲಿಗೆ ಮಾಡಿದ ಸಿಪಿಎಂ ಈಗ ಬಹುಕೋಟಿ ವ್ಯವಹಾರಗಳ ಖದೀಮರ ಡಾರ್ಲಿಂಗ್ ಆಗಿ ಮಾರ್ಪಟ್ಟಿದೆ. ಆಡಳಿತದ ಸಕಲ ವಲಯಗಳಲ್ಲೂ ವಿಫಲವಾದ ಎಡರಂಗವು ಇತರರ ಖಾಸಗಿ ಜೀವನಕ್ಕೆ ಇಣುಕಿ ನೋಡುವ…

Read More

ಉಪ್ಪಳ ತುರ್ತಿ ಪಡೆಂಕುಡಿಯ ತರವಾಡಿನಲ್ಲಿ 2026 ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ವಿಶೇಷ ಸಮಾಲೋಚನಾ ಸಭೆ

ಉಪ್ಪಳ ತುರ್ತಿ ಪಡೆಂಕುಡಿಯ ತರವಾಡಿನಲ್ಲಿ 2026 ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ವಿಶೇಷ ಸಮಾಲೋಚನಾ ಸಭೆ ತರವಾಡು ಕ್ಷೇತ್ರದಲ್ಲಿ ನಡೆಯಿತು. ಸಭೆಯಲ್ಲಿ ಉತ್ತರ ಮಲಬಾರ್ ತೀಯಾ ಕ್ಷೇತ್ರ ಸಂರಕ್ಷಣಾ ಸಮಿತಿ ಇದರ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜನ್ ಪೆರಿಯ ಉಪಸ್ಥಿತರಿದ್ದು ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ಸಮಗ್ರ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಉಪ್ಪಳ ಶ್ರೀ ಭಗವತಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸುಕುಮಾರ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆಚಾರ ಪಟ್ಟವರಾದ ಶ್ರೀ ಹರಿಪ್ರಸಾದ್…

Read More

ಡಾ. ವಾಮನ್ ರಾವ್ ಬೇಕಲ್ ರೀಗೆ -ವಿಶ್ವ ರಾಮಕ್ಷತ್ರಿಯ ಮಹಾಸಂಘ ಮಹಾಸಭೆ ಯಲ್ಲಿ ಸನ್ಮಾನ

ಕಾಸರಗೋಡು : ವಿಶ್ವ ರಾಮಕ್ಷತ್ರಿಯ ಮಹಾಸಂಘದ ವತಿಯಿಂದ ದಿನಾಂಕ 14.09.2025ರಂದು ಶ್ರೀ ಸೀತಾ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಸರ್ವ ಸದಸ್ಯರ ದ್ವೈವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ, ಇತ್ತೀಚಿಗೆ ಸಾಮಾಜಿಕ ಕ್ಷೇತ್ರದಲ್ಲಿನ ಸರ್ವತೋಮುಖ ಸೇವೆಯನ್ನು ಪರಿಗಣಿಸಿ ಲಭಿಸಿದ ಡಾಕ್ಟ್ರೇರೇಟ್ ಪದವಿಯನ್ನು, ಹಾಗೂ ಕಾಸರಗೋಡು ಕನ್ನಡ ಭವನ ಮುಖಾಂತರ ನಡೆಸುತ್ತಿರುವ ಕನ್ನಡ ಪರ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಉಚಿತ ಸಾರ್ವಜನಿಕ ವಾಚನಾಲಯ ಸೇವೆ, ಕನ್ನಡ ಭವನ ಪ್ರಕಾಶನ ಮೂಲಕ ರಾಮಕ್ಷತ್ರಿಯ…

Read More

ಹಿಪ್ನೋಟಿಸಂ ಹೆಸರಲ್ಲಿ ಕಿರಿಯ ವಿದ್ಯಾರ್ಥಿಳನ್ನು ಹಿಗ್ಗಾಮುಗ್ಗಾ ಥಳಿಸಿ ಪ್ರಜ್ಞೆ ತಪ್ಪಿಸಿದ ಹಿರಿಯ ವಿದ್ಯಾರ್ಥಿಗಳು : ನೂತನ ಶೈಲಿಯ ರಾಗಿಂಗ್

ಮಂಜೇಶ್ವರ : ಶಾಲಾ ವಿದ್ಯಾರ್ಥಿಗಳು ನೂತನ ರೀತಿಯ ರಾಗಿಂಗ್ ಕಂಡು ಹಿಡಿದಿದ್ದು,ಹಿಪ್ನೋಟಿಸಂ ಹೆಸರಲ್ಲಿ ಹೊಸ ರಾಗಿಂಗ್ ಇದೀಗ ಭಾರೀ ಸುದ್ದಿಯಾಗುತ್ತಿದೆ. ಹಿಪ್ನೋಟಿಸಂ ತೋರಿಸಿ ಕೊಡುವುದಾಗಿ ಹೇಳಿ ಕೆಲವೊಂದು ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಗಂಭೀರ ಹಲ್ಲೆಗೈದು ಅವರ ಪ್ರಜ್ಞೆ ತಪ್ಪಿಸಿರುವುದು ಆತಂಕಕ್ಕೂ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭವಾಗುತಿದ್ದಂತೆಯೇ ಸಂಬಂಧಪಟ್ಟ ಶಾಲಾ ಅಧಿಕಾಕಸ್ಥರನ್ನು ಹಾಗೂ ಘಟನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಅವರ ಹೆತ್ತವರನ್ನು ಕುಂಬಳೆ ಪೊಲೀಸರು ಠಾಣೆಗೆ ಕರೆಸಿ…

Read More

ಕಟ್ಟೆ ಪ್ರೆಂಡ್ಸ್ ಮತ್ತು ಅಡ್ಕ ಕಟ್ಟೆ sc ಗ್ರಾಮ ಕ್ಷೇಮ ಸಮಿತಿ ನೆತೃತ್ವದಲ್ಲಿ ಓಣಂ ಹಬ್ಬ.

ಕಟ್ಟೆ ಪ್ರೆಂಡ್ಸ್ ಮತ್ತು ಅಡ್ಕ ಕಟ್ಟೆ sc ಗ್ರಾಮ ಕ್ಷೇಮ ಸಮಿತಿ ನೇತೃತ್ವ ದಲ್ಲಿ ಓಣಂ ಹಬ್ಬದ ಪ್ರಯುಕ್ತ ವಿವಿಧ ಆಟೋಟ ಸ್ಪರ್ಧೆಗಳು ಅಡ್ಕ ಶ್ರೀ ಚಕ್ರಪತಿ ಬೀರಮಾರ್ಲರ್ ಮಾಡ ಪರಿಸರದಲ್ಲಿ ನಡೆಯಿತು. ಕಾರ್ಯಕ್ರಮವನ್ನು ದೈವದ ಪಾತ್ರಿ ರಾಧಾಕೃಷ್ಣ ಅಡ್ಕ ದೀಪ ಬೆಳಗಿಸಿ ಉದ್ಘಾಟಿಸಿದರು .ಸಂಸ್ಥೆಯ ಅಧ್ಯಕ್ಷರಾದ ಸಂಜೀವ ವೀರನಗರ ಅಧ್ಯಕ್ಷತೆ ವಹಿಸಿದ್ದರು. ಶಾಂತಾರಾಮ್ ಶೆಟ್ಟಿ,ಭಗವಾನ್ ದಾಸ್ ಶೆಟ್ಟಿ ಉಪಸ್ಥಿತರಿದ್ದರು. ಸ್ಪರ್ಧೆಯ ನಂತರ ಬಹುಮಾನ ವಿತರಣೆಯು ನಡೆಯಿತು .ಕಾರ್ಯಕ್ರಮವನ್ನು ಬಾಲಕೃಷ್ಣ ವಿ ಎನ್ ನಿರೂಪಿಸಿದರು.

Read More

ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ

ಮಂಜೇಶ್ವರ: ಕಣ್ವತೀರ್ಥ ಪರಿಸರದಲ್ಲಿ ಹಲವು ವರ್ಷಗಳಿಂದ ಪರಿಸರ ಮಾಲಿನ್ಯ ಚಟುವಟಿಕೆಗಳಿಗೆ ಕಾರಣವಾಗಿರುವ ಯುನೈಟೆಡ್ ಸೀಫುಡ್ ಫ್ಯಾಕ್ಟರಿ ಎಂಬ ಮೀನು ಸಂಸ್ಕರಣಾ ಕೇಂದ್ರದ ವಿರುದ್ಧ ಕಣ್ವತೀರ್ಥ ನಾಗರೀಕ ಹಿತರಕ್ಷಣಾ ಸಮಿತಿ ಆಶ್ರಯದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ಹಾಗೂ ಧರಣಿ ನಡೆಯಿತು.ಕಣ್ವತೀರ್ಥ ಗೇಟ್ ನಿಂದ ಆರಂಭಗೊಂಡ ಪ್ರತಿಭಟನಾ ಮೆರವಣಿಗೆಯನ್ನು ಮಂಜೇಶ್ವರ ಗ್ರಾಮ ಪಂಚಾಯತು ಮುಂಭಾಗದಲ್ಲಿ ಪೊಲೀಸರು ತಡೆದರು. ಬಳಿಕ ಮಂಜೇಶ್ವರ ಗ್ರಾಮಪಂಚಾಯತ್ ಮುಂಭಾಗದಲ್ಲಿ ನಿವೃತ ಸೇನಾಧಿಕಾರಿ ವಿಜಯ ಕುಮಾರ್ ರವರ ಅಧ್ಯಕ್ಷತೆಯಲ್ಲಿ ನಡೆದ ಪ್ರತಿಭಟನಾ ಧರಣಿಯನ್ನು ಮಧುಸೂಧನ್ ಆಚಾರ್ಯ ಉದ್ಘಾಟಿಸಿದರು….

Read More

ಮೀಂಜ-ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿಯ ವಾರ್ಷಿಕ ಮಹಾಸಭೆ ಮತ್ತು ಸನ್ಮಾನ

ಮೀಯಪದವು ಚಿಗುರುಪಾದೆಯಲ್ಲಿ ಕಾರ್ಯವೆಸಗುತ್ತಿರುವ “ಮೀಂಜ_ ಮಂಗಲ್ಪಾಡಿ ಪಬ್ಲಿಕ್ ವೆಲ್ಫೇರ್ ಕೋ ಆಪರೇಟಿವ್ ಸೊಸೈಟಿ”ಯ ಮಹಾಸಭೆಯು ದಿನಾಂಕ 14 ರಂದು ಚಿಗುರುಪಾದೆ ಸಿ.ಸಿ. ಕಾಂಪ್ಲೆಕ್ಸ್ ನಲ್ಲಿ ಜರಗಿತು. ಸೊಸೈಟಿ ಅಧ್ಯಕ್ಷ ಶ್ರೀ ಪ್ರಭಾಕರ ಶೆಟ್ಟಿ ಯವರ ಅಧ್ಯಕ್ಷತೆ ಯಲ್ಲಿ , ಮಂಜೇಶ್ವರ ವಿಭಾಗದ ಸಹಕಾರಿ ಸಹಾಯಕ ನಿಬಂಧಕ ಶ್ರೀ ರವೀಂದ್ರ ರವರು ಸಭೆಯನ್ನು ಉದ್ಘಾಟಿಸಿ ಮಾತನಾಡಿದರು. ಸೊಸೈಟಿ ಯ ಸದಸ್ಯರೂ, ಕರ್ನಾಟಕ ರಾಜ್ಯದ ಉತ್ತಮ ಶಿಕ್ಷಕ ಪ್ರಶಸ್ತಿ ಪಡೆದ ಶ್ರೀ ಜಗದೀಶ್ ಶೆಟ್ಟಿ ಮಾಸ್ಟರ್, ಎಲಿಯಾಣ ಅವರಿಗೆ ಸಭೆಯಲ್ಲಿ…

Read More

ಮುಡಿಮಾರು ಪಾವೂರಿನಲ್ಲಿ ಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆ.

ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಮುಡಿಮಾರು ಪಾವೂರು ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮ ದಿನಾಚರಣೆಯ ಪ್ರಯುಕ್ತ ಗುರು ಪೂಜೆಯನ್ನು ಮುಡಿಮಾರ್ ಶ್ರೀ ಮಲರಾಯ ಗುಳಿಗ ದೈವಸ್ಥಾನದ ವಠಾರದಲ್ಲಿ ಏರ್ಪಡಿಸಲಾಗಿತ್ತು. ಈ ಸಭೆಗೆ ಬ್ರಹ್ಮಶ್ರೀ ನಾರಾಯಣ ಗುರು ಯುವ ವೇದಿಕೆ ಜಿಲ್ಲಾಧ್ಯಕ್ಷರಾದ ಕೃಷ್ಣ ಶಿವ ಕೃಪ ಗುರುಗಳ ಸಂದೇಶಗಳನ್ನು ನೀಡಿದರು. ಅರಿಬೈಲು ಬರುವ ಜುಮಾದಿ ದೈವಸ್ಥಾನದ ಅರ್ಚಕರಾದ ಅರಸ ಪೂಜಾರಿ ಕುದುಕೋರಿ, ಮುಡಿಮಾರ್ ಮಲರಾಯ ಕ್ಷೇತ್ರದ ಅರ್ಚಕರಾದ ಚಂದ್ರಹಾಸ ಪೂಜಾರಿ ಮುಡಿಮಾರು,ಜಿಲ್ಲಾ ವೇದಿಕೆ…

Read More

ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಕೋರಿ ಮಂಗಳೂರಿನ ಸಿಖ್ ಸಮುದಾಯದ ವತಿಯಿಂದ ನಾಳೆ ದೇಣಿಗೆ ಸಂಗ್ರಹಣೆ ಅಭಿಯಾನವು ನಡೆಯಲಿದೆ – ಕಮಲ್ ಜಿತ್ ಸಿಂಗ್

ಕಾಸರಗೋಡು: ಪಂಜಾಬ್ ಪ್ರವಾಹ ಸಂತ್ರಸ್ತರಿಗೆ ನೆರವಿಗೆ ಕೋರಿ ಮಂಗಳೂರಿನ ಸಿಖ್ ಸಮುದಾಯದ ವತಿಯಿಂದ ನಾಳೆ ಬೆಳ್ಳಿಗೆ 10 ರಿಂದ 5 ಗಂಟೆಯ ತನಕ ಕೊಟ್ಟಾರ ಚೌಕಿಯಲ್ಲಿ ದೇಣಿಗೆ ಸಂಗ್ರಹಣೆ ಅಭಿಯಾನವು ನಡೆಯಲಿದೆ ಎಂದು ಕಮಲ್ ಜಿತ್ ಸಿಂಗ್ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದ ಸುಖ್ವಿಂದರ್ ಸಿಂಗ್ , ಇಂದು ಪಂಜಾಬ್ ರಾಜ್ಯದಲ್ಲಿ ತೀವ್ರ ಪ್ರವಾಹದ ಪರಿಣಾಮ ಸಾವಿರಾರು ಕುಟುಂಬಗಳು ತಮ್ಮ ಮನೆ, ಹೊಲ ಹಾಗೂ ಜೀವನೋಪಾಯ ಕಳೆದುಕೊಂಡಿವೆ. ಬೆಳೆಗಳು, ಜಾನುವಾರುಗಳು ಹಾಗೂ ಆಸ್ತಿ-ಪಾಸ್ತಿಗಳು…

Read More
error: Content is protected !!