ರಥ ಶಿಲ್ಪ ರತ್ನ ಡಾ. ಯಲ್ಲಪ್ಪ ಬಡಿಗೇರರಿಗೆ ಅಂತರ್ ರಾಜ್ಯ ಪ್ರಶಸ್ತಿ

ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಭಾನಾಪುರದ ಖ್ಯಾತ ರಥ ಶಿಲ್ಪಿ ಡಾ. ಯಲ್ಲಪ್ಪ ಬಡಿಗೇರ ಅವರು 2026ನೇ ಸಾಲಿನ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ರಥ ಶಿಲ್ಪ ರತ್ನ – ಅಚೀವ್ಮೆಂಟ್ ಅವಾರ್ಡ್” ಅಂತರ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗಡಿನಾಡು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಡಾ. ಕೆ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ…

Read More

ಪವಿತ್ರಾ ದಿನೇಶ್ ಕೊಕ್ಕಡಗೆ ‘ಕನ್ನಡ ಪಯಸ್ವಿನಿ–ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’

ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಕಾಸರಗೋಡು, ಜು. 10: ಕವಯತ್ರಿ, ಲೇಖಕಿ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಅನುಪಮ ಸೇವೆಯನ್ನು ಪರಿಗಣಿಸಿ, ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಮತಿ ಪವಿತ್ರಾ ದಿನೇಶ್ ಕೊಕ್ಕಡ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ‘ಕನ್ನಡ ಪಯಸ್ವಿನಿ–ಶಿಕ್ಷಣ ರತ್ನ ಅಚೀವ್ಮೆಂಟ್ ಅವಾರ್ಡ್’ ಘೋಷಿಸಲಾಗಿದೆ. ಕಾಸರಗೋಡು ಕನ್ನಡ ಭವನದ ರಜತ ಸಂಭ್ರಮ ಸಮಾರೋಪದ ಅಂಗವಾಗಿ, ಕನ್ನಡ ಭವನ ಗ್ರಂಥಾಲಯ…

Read More

ಐಲ ಮೈದಾನವು ಐಲ ಕ್ಷೇತ್ರದ ಸುಪರ್ದಿ: ತಾಲೂಕು ಕಛೇರಿಗೆ ಸೂಕ್ತ ಸ್ಥಳ ಆಯ್ಕೆಯು ಅಧಿಕಾರಿಗಳ ಜವಬ್ದಾರಿ, ವಿಶ್ವ ಹಿಂದೂ ಪರಿಷದ್ ಮಾತೃ ಶಕ್ತಿ ಮಂಗಲ್ಪಾಡಿ

ಲಕ್ಷಾಂತರ ಭಕ್ತರ ಆರಾಧ್ಯ ಕ್ಷೇತ್ರವಾಗಿರುವ ದುರ್ಗಾ ಪರಮೇಶ್ವರಿ ದೇವಸ್ಥಾನದ ಮುಂಭಾಗದ ಐಲ ಮೈದಾನದಲ್ಲಿ ತಾಲೂಕು ಕಚೇರಿ ನಿರ್ಮಾಣ ಮಾಡುವ ಯಾವುದೇ ಪ್ರಸ್ತಾವನೆಗೆ ವಿಶ್ವ ಹಿಂದೂ ಪರಿಷತ್ (ವಿಹಿಂಪ) ಮಾತೃಶಕ್ತಿ ಮಂಗಲ್ಪಾಡಿ ಖಂಡ ಸಮಿತಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಸಮಿತಿಯು ಬಿಡುಗಡೆ ಮಾಡಿದ ಹೇಳಿಕೆಯಲ್ಲಿ, ಶತಮಾನಗಳ ಇತಿಹಾಸ ಹೊಂದಿರುವ ಈ ಕ್ಷೇತ್ರದ ಮುಂಭಾಗದಲ್ಲಿರುವ ಐಲ ಮೈದಾನವು ಪ್ರತಿತಿಂಗಳು ಹಾಗೂ ಉತ್ಸವ ಸಂದರ್ಭಗಳಲ್ಲಿ ಕ್ಷೇತ್ರ ತಂತ್ರಿಗಳ ನಿರ್ದೇಶನದಂತೆ ವೈದಿಕ ಮತ್ತು ಧಾರ್ಮಿಕ ವಿಧಿವಿಧಾನಗಳು ನಡೆಯುವ ಪವಿತ್ರ ಸ್ಥಳವಾಗಿದೆ ಎಂದು ತಿಳಿಸಿದೆ….

Read More

ಶ್ರೀಮತಿ ಕೋಮಲ ಕೆ. ಕುದುರೆಮೋತಿ ಅವರಿಗೆ ‘ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026’

ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಸಾಹಿತಿ ಹಾಗೂ ಸಮಾಜಸೇವಕಿ ಶ್ರೀಮತಿ ಕೋಮಲ ಕೆ. ಕುದುರೆಮೋತಿ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್‌ರಾಜ್ಯ “ಕನ್ನಡ ಪಯಸ್ವಿನಿ ಅಚೀವ್‌ಮೆಂಟ್ ಅವಾರ್ಡ್–2026” ಘೋಷಿಸಲಾಗಿದೆ. ಜುಲೈ 26ರಂದು ಕಾಸರಗೋಡು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್. ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನದ ಸ್ಥಾಪಕ…

Read More

ಮಲ್ಲಯ್ಯ ಕೋಮಾರಿ ಅವರಿಗೆ ‘ಕನ್ನಡ ಪಯಸ್ವಿನಿ ರಂಗ ರತ್ನ’ ಪ್ರಶಸ್ತಿ

ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಹಿರಿಯ ರಂಗಭೂಮಿ ಕಲಾವಿದ ಹಾಗೂ ಸಂಘಟನಾ ಕ್ಷೇತ್ರದಲ್ಲಿ ವಿಶಿಷ್ಟ ಸೇವೆ ಸಲ್ಲಿಸಿರುವ ಶ್ರೀ ಮಲ್ಲಯ್ಯ ಶಿವಮೂರ್ತಯ್ಯ ಕೋಮಾರಿ ಅವರಿಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್‌ರಾಜ್ಯ “ಕನ್ನಡ ಪಯಸ್ವಿನಿ ರಂಗ ರತ್ನ” ಅಚೀವ್‌ಮೆಂಟ್ ಅವಾರ್ಡ್–2026 ಘೋಷಿಸಲಾಗಿದೆ. ಜುಲೈ 26ರಂದು ಕನ್ನಡ ಭವನದಲ್ಲಿ ನಡೆಯಲಿರುವ ರಜತ ಸಂಭ್ರಮ ಸಮಾರೋಪ ಸಮಾರಂಭ ಹಾಗೂ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ….

Read More

​ಕುಂಜತ್ತೂರು ಪೀಸ್ ಕ್ರಿಯೇಟಿವ್ ಶಾಲೆಯಲ್ಲಿ ‘ಕಮ್ಯುನಿಟಿ ಹೆಲ್ಪರ್ಸ್ ಡೇ’: ಸಮುದಾಯ ಸೇವಕರಿಗೆ ಪುಟ್ಟ ಮಕ್ಕಳಿಂದ ಗೌರವ ನಮನ

​ಮಂಜೇಶ್ವರ: ಸಮಾಜದ ಏಳಿಗೆಗಾಗಿ ಹಗಲಿರುಳು ಶ್ರಮಿಸುತ್ತಿರುವ ಮಹಾನ್ ವ್ಯಕ್ತಿಗಳನ್ನು ಗೌರವಿಸುವ ಮತ್ತು ಅವರ ಸೇವೆಯ ಮಹತ್ವವನ್ನು ತಿಳಿಸುವ ಉದ್ದೇಶದಿಂದ, ಕುಂಜತ್ತೂರಿನ ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯ ಕೆ.ಜಿ. ವಿಭಾಗದ ವತಿಯಿಂದ ವಿನೂತನ ‘ಕಮ್ಯುನಿಟಿ ಹೆಲ್ಪರ್ಸ್ ಡೇ’ ಸಮುದಾಯ ಸೇವಕರ ದಿನ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ​ ಕಾರ್ಯಕ್ರಮದಲ್ಲಿ ಶಾಲೆಯ ಪುಟಾಣಿ ವಿದ್ಯಾರ್ಥಿಗಳು ವೈದ್ಯರು, ಪೊಲೀಸರು, ರೈತರು, ಅಗ್ನಿಶಾಮಕ ದಳದ ಸಿಬ್ಬಂದಿ, ಶಿಕ್ಷಕರು ಮತ್ತು ಸಮಾಜದ ಇತರ ವಿವಿಧ ವಲಯಗಳ ಸೇವಕರ ವೇಷಭೂಷಣಗಳನ್ನು ಧರಿಸಿ ಪಾತ್ರಗಳನ್ನು…

Read More

ಶಾರದಾ ಆರ್ಟ್ಸ್ ಕಲಾವಿದರು ಮತ್ತು ಐಸಿರಿ ಕಲಾವಿದರ ನೂತನ ತುಳು ನಾಟಕಗಳಿಗೆ ಶುಭ ಮುಹೂರ್ತ

ಮಂಜೇಶ್ವರ | ಜು. 9: ಶಾರದಾ ಆರ್ಟ್ಸ್ ಮಂಜೇಶ್ವರ ಹಾಗೂ ಐಸಿರಿ ಕಲಾವಿದರು ಮಂಜೇಶ್ವರ ತಂಡಗಳ 2026ನೇ ಸಾಲಿನ ನೂತನ ತುಳು ನಾಟಕಗಳಿಗೆ ಕಡಂಬಾರು ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ಶುಭ ಮುಹೂರ್ತ ನೆರವೇರಿತು. ಈ ಸಂದರ್ಭದಲ್ಲಿ ಮುಖ್ಯ ಅತಿಥಿಯಾಗಿ ಖ್ಯಾತ ನಾಯಕ ನಟ ಶನಿಲ್ ಗೌತಮ್ , ಹರಿನಾಥ ಬಂಡಾರಿ ಮುಳಿಂಜ , ದಿನಕರ್ ಹೊಸಂಗಡಿ , ಚಂದ್ರಹಾಸ್ ಮುಂದಂಗಾರು ಕಟ್ಟೆ , ಸಾತ್ವಿಕ್ ರೈ, ಸಾಮಿಲ್ ಬಂಗೇರ, ಪ್ರಜ್ಞೆಶ್ ಶೆಟ್ಟಿ, ಲಕ್ಷ್ಮಣ್ ಕುಂದರ್, ರವಿ ಕುಮಾರ್…

Read More

ಬಿಜೆಪಿಗೆ ನೆಮ್ಮದಿ; ವಾಜೊಟ್ಟುಕೋಣಂ ಕಾರ್ಪೊರೇಟರ್ ಆರ್. ಸುಗತನ್‌ಗೆ ಮಧ್ಯಂತರ ಜಾಮೀನು, ಪ್ರಮಾಣವಚನಕ್ಕೆ ಅವಕಾಶ

ವಾಜೊಟ್ಟುಕೋಣಂ ವಾರ್ಡ್‌ನ ಕಾರ್ಪೊರೇಟರ್ ಆರ್. ಸುಗತನ್ ಅವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. ನಗರಸಭೆಯಲ್ಲಿ ಕಾರ್ಪೊರೇಟರ್ ಆಗಿ ಪ್ರಮಾಣವಚನ ಸ್ವೀಕರಿಸಲು ಅವಕಾಶ ಕಲ್ಪಿಸುವ ಉದ್ದೇಶದಿಂದ ಈ ಜಾಮೀನು ನೀಡಲಾಗಿದೆ. ನೆಡುಮಂಗಾಡು ದ್ವಿತೀಯ ದರ್ಜೆ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಜುಲೈ 13ರ ಸಂಜೆ 5 ಗಂಟೆಯಿಂದ ಜುಲೈ 14ರ ರಾತ್ರಿ 9 ಗಂಟೆಯವರೆಗೆ ಮಧ್ಯಂತರ ಜಾಮೀನು ನೀಡಿದೆ. ನೆಡುಮಂಗಾಡು ನ್ಯಾಯಾಲಯದ ವ್ಯಾಪ್ತಿಯಲ್ಲಿರುವ ಎರಡು ಪ್ರಕರಣಗಳಲ್ಲಿ ಈ ಜಾಮೀನು ಅನ್ವಯವಾಗಲಿದೆ. ಸುಗತನ್ ಅವರಿಗೆ ಪ್ರಮಾಣವಚನ ಸ್ವೀಕರಿಸಲು ಒಂದು ದಿನದ ವಿನಾಯಿತಿ…

Read More

ಮಾದಕವಸ್ತು ವಿರುದ್ಧ ಅಬಕಾರಿ ಕಾರ್ಯಾಚರಣೆ: ಮೂವರು ಆರೋಪಿಗಳ ಬಂಧನ

ಕಾಸರಗೋಡು | ಜು. 9: ಅಬಕಾರಿ ಇಲಾಖೆ ಅಧಿಕಾರಿಗಳು ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ ನಿಷೇಧಿತ ಮಾದಕವಸ್ತು ಎಂಡಿಎಂಎ (MDMA) ಸಾಗಿಸುತ್ತಿದ್ದ ಮೂವರನ್ನು ಬಂಧಿಸಿ, ಮಾದಕವಸ್ತು ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ. ಕಾಸರಗೋಡು ತಾಲೂಕಿನ ಚಂಗಲ ಗ್ರಾಮದ ಸಂತೋಷ್ ನಗರದಲ್ಲಿ ಕಾರಿನಲ್ಲಿ 1.899 ಗ್ರಾಂ ಎಂಡಿಎಂಎ ಸಾಗಿಸುತ್ತಿದ್ದ ವೇಳೆ ಆರೋಪಿಗಳಾದ ಅಬ್ದುಲ್ ರೌಫ್, ಕೌಶಿಕ್ ಹಾಗೂ ಮುಹಮ್ಮದ್ ಜಸೀರ್ ಅವರನ್ನು ಅಬಕಾರಿ ಅಧಿಕಾರಿಗಳು ಬಂಧಿಸಿದ್ದಾರೆ. ಕಾಸರಗೋಡು ಅಬಕಾರಿ ನಿರೀಕ್ಷಕ ಅಶ್ವಿನ್ ಟಿ.ಕೆ. ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮಾದಕವಸ್ತು ಸಾಗಾಟಕ್ಕೆ…

Read More

ಅನುಪಮಾ ರಾಘವೇಂದ್ರಗೆ ‘ಕನ್ನಡ ಪಯಸ್ವಿನಿ ಕಲಾ ರತ್ನ’ ಪ್ರಶಸ್ತಿ

ಕಾಸರಗೋಡು: ಭರತನಾಟ್ಯ ಕಲಾವಿದೆ, ಲೇಖಕಿ, ಸಂಘಟಕಿ, ಸಂಪನ್ಮೂಲ ವ್ಯಕ್ತಿ ಹಾಗೂ ಭೂಮಿಕಾ ಪ್ರತಿಷ್ಠಾನ ಉಡುಪುಮೂಲೆ (ರಿ.), ಎಡನೀರು ಸಂಸ್ಥೆಯ ಸ್ಥಾಪಕಾಧ್ಯಕ್ಷೆ ವಿದುಷಿ ಶ್ರೀಮತಿ ಅನುಪಮಾ ರಾಘವೇಂದ್ರ ಅವರು ಕನ್ನಡ ಭವನ ನೀಡುವ ಪ್ರತಿಷ್ಠಿತ ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ ಕಲಾ ರತ್ನ’ ಅಚೀವ್‌ಮೆಂಟ್ ಅವಾರ್ಡ್–2026ಕ್ಕೆ ಆಯ್ಕೆಯಾಗಿದ್ದಾರೆ. ಜುಲೈ 26ರಂದು ಕನ್ನಡ ಭವನದ ರಜತ ಸಂಭ್ರಮ ಸಮಾರೋಪ ಸಮಾರಂಭದ ಅಂಗವಾಗಿ ನಡೆಯಲಿರುವ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ.ಎನ್….

Read More
error: Content is protected !!