ರಥ ಶಿಲ್ಪ ರತ್ನ ಡಾ. ಯಲ್ಲಪ್ಪ ಬಡಿಗೇರರಿಗೆ ಅಂತರ್ ರಾಜ್ಯ ಪ್ರಶಸ್ತಿ
ಕಾಸರಗೋಡು, ಜು. 10: ಕೊಪ್ಪಳ ಜಿಲ್ಲೆಯ ಭಾನಾಪುರದ ಖ್ಯಾತ ರಥ ಶಿಲ್ಪಿ ಡಾ. ಯಲ್ಲಪ್ಪ ಬಡಿಗೇರ ಅವರು 2026ನೇ ಸಾಲಿನ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ರಥ ಶಿಲ್ಪ ರತ್ನ – ಅಚೀವ್ಮೆಂಟ್ ಅವಾರ್ಡ್” ಅಂತರ್ ರಾಜ್ಯ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಗಡಿನಾಡು ಕಾಸರಗೋಡಿನ ಕನ್ನಡ ಭವನ ಗ್ರಂಥಾಲಯ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ ವತಿಯಿಂದ ಈ ಪ್ರಶಸ್ತಿಯನ್ನು ಪ್ರದಾನ ಮಾಡಲಾಗುತ್ತಿದ್ದು, ಡಾ. ಕೆ. ವಾಮನ್ ರಾವ್ ಬೇಕಲ್ ಅವರ ಸಾರಥ್ಯದಲ್ಲಿ ಪ್ರಶಸ್ತಿ ಆಯ್ಕೆ ಪ್ರಕ್ರಿಯೆ…
