ಕನ್ನಡ ಭವನ ರೂವಾರಿಗಳಾದ ಡಾ. ವಾಮನ್ ರಾವ್ ಬೇಕಲ್ -ಸಂಧ್ಯಾರಾಣಿ ದಂಪತಿಗಳಿಗೆ “ಗಡಿನಾಡು ಕನ್ನಡ ಪೋಷಕ “ಪ್ರಶಸ್ತಿ
ಕಾಸರಗೋಡು : ಮಂಗಳೂರಿನ ಖ್ಯಾತ ಕನ್ನಡ ಸಂಘಟಕಿಯಾದ ರಾಣಿ ಪುಷ್ಪಲತಾ ದೇವಿ ಅಧ್ಯಕ್ಷೆಯಾದ, ಕರ್ನಾಟಕ ಸಾಮಾಜಿಕ ಸಾಂಸ್ಕೃತಿಕ ಅಭಿವೃದ್ಧಿ ಪ್ರತಿಷ್ಠಾನ (ರಿ.)25.4.2026.ಶನಿವಾರ ಸಂಜೆ ಗಂಟೆ 5.30 ರಿಂದ ಮಂಗಳೂರಿನ ಪುರಭವನದ ಎದುರಿನ ರಾಜಾಜಿ ಪಾರ್ಕ್ ನಲ್ಲಿ ನಡೆಯುವ “ಕನ್ನಡ ಜೇಂಕಾರ “ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಕನ್ನಡ ಭವನ ಪ್ರಕಾಶನ, ಕನ್ನಡ ಭವನ ಉಚಿತ ಸಾರ್ವಜನಿಕ ವಾಚನಾಲಯ, ಕನ್ನಡ ಭವನ “ಉಚಿತ ವಸತಿ ಸೌಕರ್ಯ “, ಕನ್ನಡ ಭವನ…