ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ(ರಿ) ವತಿಯಿಂದ ಓಣಂ ಹಬ್ಬ ಆಚರಣೆ

ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರೆರಿ(ರಿ)K.G.D. 6412 ಇದರ ವತಿಯಿಂದ ಓಣಂ ಹಬ್ಬದ ಪ್ರಯುಕ್ತ ರಂಗೋಲಿ ಸ್ಪರ್ಧೆ ಹಾಗೂ ಔತಣ ಕೂಟ ನಡೆಯಿತು. ಈ ಕಾರ್ಯಕ್ರಮವನ್ನು p.k ಅಹ್ಮದ್ ಹುಸ್ಸೈನ್ ಕೇರಳ ಸ್ಟೇಟ್ ಲೈಬ್ರೆರಿ ಕೌನ್ಸಿಲ್ ಸದ್ಶರು ದೀಪ ಬೆಳಗಿಸಿ ಉದ್ಘಾಟಿಸಿದರು ಇದರ ಅಧ್ಯಕ್ಷತೆಯನ್ನು ಯುವಶಕ್ತಿ ಲೈಬ್ರೆರಿ ಅಧ್ಯಕ್ಷರದ ಲಕ್ಷ್ಮನ ಪೂಜಾರಿ ವಹಿಸಿದರು ಮಂಜೇಶ್ವರ ತಾಲೂಕು ಕಾರ್ಯಕಾರಿ ಸಮಿತಿ ಸದಸ್ಯೆ ವನಿತಾ ಆರ್ ಶೆಟ್ಟಿ ಮಂಗಲ್ಪಾಡಿ ಗ್ರಾಮ ಪಂಚಾಯತ್ ಸದಸ್ಯೆ ಸುಜಾತ u ಶೆಟ್ಟಿ Y F C…

Read More

ಶ್ರೀ ಸತ್ಯನಾರಾಯಣ ಭಜನಾ ಮಂದಿರ(ರಿ.) ಅಂಬೇಡ್ಕರ್ ನಗರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ.

ಶ್ರೀ ಸತ್ಯನಾರಾಯಣ ಭಜನಾ ಮಂದಿರ(ರಿ.) ಅಂಬೇಡ್ಕರ್ ನಗರ, ಉದ್ಯಾವರ ಗುತ್ತು, ಮಂಜೇಶ್ವರ.ಇದರ ವಾರ್ಷಿಕೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆಯನ್ನು ಶ್ರೀ ಉದಯ ಪೂಜಾರಿ ಅವರು ನೆರವೇರಿಸಿದರು. ವಾರ್ಷಿಕೋತ್ಸವವು ನವೆಂಬರ್ 15 ರಿಂದ 17 ರವರೆಗೆ ವಿವಿಧ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ನಡೆಯಲಿದೆ. ಮಂದಿರದ ಗೌರವಾಧ್ಯಕ್ಷರಾದ ಶ್ರೀ ಐತಪ್ಪ ಜಿ, ಉಪಾಧ್ಯಕ್ಷ ಶ್ರೀ ಲಕ್ಷ್ಮಣ,ಕೋಶಾಧಿಕಾರಿ ಶ್ರೀ ರಾಮ, ಮಹಿಳಾ ಸಮಿತಿಯ ಗೌರವಾಧ್ಯಕ್ಷೆ ಶ್ರೀಮತಿ ಸಾವಿತ್ರಿ, ಅಧ್ಯಕ್ಷೆ ಶ್ರೀಮತಿ ಸವಿತಾ ಮುಂತಾದವರು ಉಪಸ್ಥಿತರಿದ್ದರು. ಸಮಾರಂಭದಲ್ಲಿ ಶ್ರೀ ಉದಯ ಪೂಜಾರಿಯವರನ್ನು ಶಾಲು…

Read More

ಮಳಿoಗರೇ ನಾರಾಯಣ ಗುರು ಮಂದಿರದಲ್ಲಿ-171ನೇ ನಾರಾಯಣ ಗುರು ಜಯಂತಿಯನ್ನು ಆಚರಣೆ

ಕುಂಬಳೆ :ಮಳಿoಗರೇ ನಾರಾಯಣ ಗುರು ಮಂದಿರದಲ್ಲಿ ಮೊರ ಶ್ರೀ ಐವರ್ ಭಗವತಿ ಕಣ್ಣೂರು ಯುವಜನ ಸಂಘ ಮಳಿoಗರೆ ಇವರ ವತಿಯಿಂದ 171ನೇ ನಾರಾಯಣ ಗುರು ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾರಾಯಣ ಗರು ಮಂದಿರದ ಅಧ್ಯಕ್ಷ ರಾದ ಭಾಸ್ಕರ ಕುಂಬಳೆ ವಹಿಸಿದ್ದರು. ಕಾರ್ಯಕ್ರಮದ ಉದ್ಘಾಟನೆಯನ್ನು ವಿಜಯನ್ ಬದಿಯಡ್ಕ ನೆರವೇರಿಸಿದರು. ಮುಖ್ಯ ಅತಿಥಿಯಾಗಿ ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಭಾಗವಹಿಸಿದ್ದರು. ತೀಯಾ ವೆಲ್ಫೇರ್ ಅಸೋಸಿಯೇಷನ್ ಪ್ರದಾನ ಕಾರ್ಯದರ್ಶಿ ನಾಗೇಶ್ ಕುಂಬಳೆ ಹಾಗೂ ಮಾದವ ಕುಂಬಳೆ ಸಂಘದ…

Read More

ಅನುಕರಣೀಯ ವ್ಯಕ್ತಿತ್ವ -ಆದರ್ಶ ಮಹಿಳೆ -ಶ್ರೀಮತಿ ಗಾಯತ್ರಿ ನಾಗೇಶ್ -ಕೃತಿ ಬಿಡುಗಡೆ

ಕಾಸರಗೋಡು : ಕನ್ನಡ ಭವನದ ಸಂದ್ಯಾ ರಾಣಿ ಟೀಚರ್ ಸಾರತ್ಯದ ಕನ್ನಡ ಭವನ ಪ್ರಕಾಶನದ ಒಂಬತ್ತನೇ ಕೃತಿ “ಆದರ್ಶ ಮಹಿಳೆ ಗಾಯತ್ರಿ ನಾಗೇಶ್ “ಎಂಬ ವ್ಯಕ್ತಿ ಚಿತ್ರಣ ಕೃತಿ ಸೆಪ್ಟೆಂಬರ್ 9 ರಂದು ಬೆಳಿಗ್ಗೆ 11 ಗಂಟೆಗೆ ಮಂಗಳೂರಿನಲ್ಲಿ ಶರವು ದೇವಸ್ಥಾನ ದ ಬಳಿಯ ಬಾಳಮ್ ಭಟ್ ಹಾಲ್ ನಲ್ಲಿ ಜರಗುವ “ಗಾಯತ್ರಿ ನಾಗೇಶ್ ಸಂಸ್ಮರಣೆ -ನುಡಿ ನಮನ -ಕೃತಿ ಬಿಡುಗಡೆ ಸಮಾರಂಭದಲ್ಲಿ ಬಿಡುಗಡೆ ಗೊಳ್ಳಲಿದೆ. ಕಾರ್ಯಕ್ರಮ ಕನ್ನಡ ಭವನ ದಕ್ಷಿಣ ಕನ್ನಡ ಜಿಲ್ಲಾ ಘಟಕ ಹಾಗೂ…

Read More

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ- ನೀರಿನ‌ ಟ್ಯಾಂಕ್ ನಲ್ಲಿ ಪತ್ತೆ

ಎಸ್ಟೇಟ್‌ ಒಂದರಿಂದ ನಾಪತ್ತೆಯಾಗಿದ್ದ ಯುವಕನೋರ್ವನ ಮೃತದೇಹ ನೀರಿನ‌ ಟ್ಯಾಂಕ್ ನಲ್ಲಿ ಪತ್ತೆಯಾಗಿರುವ ಘಟನೆಗೆ ಸಂಬಂಧಿಸಿ ಮಂಗಳೂರಿನ ಸುರತ್ಕಲ್ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದಾರೆ. ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯ ಪರಂಪುರ್, ರತುವಾ ನಿವಾಸಿ ಮುಖೇಶ್ ಮಂಡಲ್ ಎಂಬಾತನನ್ನು ಕೊಲೆ ಮಾಡಿದ ಆರೋಪದಲ್ಲಿ ಪಶ್ಚಿಮ‌ ಬಂಗಾಳ ನಿವಾಸಿ ಲಕ್ಷ್ಮಣ್ ಮಂಡಲ್ ಯಾನೆ ಲಖನ್ ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ.‌ ಮುಕ್ಕದಲ್ಲಿರುವ ಖಾಸಗಿ ಎಸ್ಟೇಟ್ ನಲ್ಲಿ ಕೂಲಿ ನೌಕರನಾಗಿ ದುಡಿಯುತ್ತಿದ್ದ ಮುಖೇಶ್ ಮಂಡಲ್ 2025ರ ಜೂನ್ 24ರಂದು ಕಾಣೆಯಾಗಿದ್ದರು. ಈ ಬಗ್ಗೆ…

Read More

ಹಟ್ಟಿಯಿಂದ ದನವನ್ನು ಕದ್ದು ದನದ ಮಾಲಕನ ತೋಟದಲ್ಲೇ ಅದನ್ನು ಕೊಂದ ಕಟುಕರನ್ನು ಬಂಧಿಸಿದ ಪೊಲೀಸರು

ಹಟ್ಟಿಯಿಂದ ದನವನ್ನು ಕದ್ದುಕೊಂಡು ಹೋಗಿ ದನದ ಮಾಲಕನ ತೋಟದಲ್ಲೇ ಅದನ್ನು ಕೊಂದು ಅದರ ಕರುಳು ಸಹಿತ ಹೊಟ್ಟೆಯೊಳಗಿನ ತ್ಯಾಜ್ಯವನ್ನು ಅಲ್ಲೇ ಬಿಸಾಡಿದ ಪ್ರಕರಣಕ್ಕೆ ಸಂಬಂಧಿಸಿ ದಕ್ಷಿಣ ಕನ್ನಡದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಇರ್ಷಾದ್ (34), ಮಹಮ್ಮದ್ ಮನ್ಸೂರ್ (48), ಅಬ್ದುಲ್ ಅಝೀಮ್ (18) ಎಂದು ಗುರುತಿಸಲಾಗಿದೆ. ಅವರು ಸೆ.4ರಂದು ನಸುಕಿನ ವೇಳೆ ಪೆರ್ನೆಯ ಕಡಂಬು ನಿವಾಸಿ ದೇಜಪ್ಪ ಮೂಲ್ಯರ ಹಟ್ಟಿಯಿಂದ ದನವನ್ನು ಕದ್ದು, ದೇಜಪ್ಪ ಮೂಲ್ಯರ ಜಾಗದಲ್ಲೇ ಅದನ್ನು ಕೊಂದು ಅದರ ಹೊಟ್ಟೆಯೊಳಗಿನ ಕರುಳು ಸೇರಿದಂತೆ…

Read More

ರಸ್ತೆ ದಾಟುತ್ತಿರುವ ಮಧ್ಯೆ ಗೃಹಿಣಿಗೆ ಕಾರು ಡಿಕ್ಕಿ ಹೊಡೆದು ದಾರುಣ ಅಂತ್ಯ

ಕಾಸರಗೋಡು : ಅಡ್ಕತ್ತಬೈಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಮನೆ ಗೃಹಿಣಿಯೊಬ್ಬರು ರಸ್ತೆ ದಾಟುತ್ತಿರುವ ಮಧ್ಯೆ ಕಾರೊಂದು ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಗೃಹಿಣಿಯೊಬ್ಬರು ಸಾವನ್ನಪ್ಪಿದ್ದಾರೆ. ಅಡ್ಕತ್ತ ಬೈಲ್ ಕಲ್ಲುವಳಪ್ಪಿಲ್ ನಿವಾಸಿ ಯೂಸುಫ್ ಎಂಬವರ ಧರ್ಮ ಪತ್ನಿ ನಸಿಯಾ (51) ಸಾವನ್ನಪ್ಪಿದ ದುರ್ದೈವಿ.ಬಾನುವಾರ ಸಂಜೆ 5.25 ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ನಸಿಯಾ ರಸ್ತೆ ದಾಟುತ್ತಿರುವ ಮಧ್ಯೆ ಅಮಿತ ವೇಗದಲ್ಲಿ ಆಗಮಿಸಿದ ಕಾರೊಂದು ಡಿಕ್ಕಿ ಹೊಡೆದು ಮೇಲಕ್ಕೆಸೆದಿದೆ. ಕೂಡಲೇ ಗಾಯಾಳುವನ್ನು ಆಸ್ಪತ್ರೆಗೆ ತಲುಪಿಸಲಾಯಿತಾದರೂ ಜೀವವನ್ನು ರಕ್ಷಿಸಲು ಸಾಧ್ಯವಾಗಿಲ್ಲ. ಈ…

Read More

ಓಣಂ ಹಬ್ಬದ ಸಂದರ್ಭದಲ್ಲಿ ಕೇರಳದಲ್ಲಿ ₹826.38 ದಾಖಲೆಯ ಮದ್ಯ ಮಾರಾಟ.

ತಿರುವನಂತಪುರ: ಕೇರಳ ಓಣಂ ಹಬ್ಬದ ಸಂದರ್ಭದಲ್ಲಿ ದಾಖಲೆಯ ಪ್ರಮಾಣದಲ್ಲಿ ಮದ್ಯ ಮಾರಾಟವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇರಳ ರಾಜ್ಯ ಪಾನೀಯ ನಿಗಮದ (ಕೆಎಸ್‌ಬಿಸಿ) ಔಟ್‌ಲೆಟ್‌ಗಳಲ್ಲಿ ₹826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದ್ದು, ಸಾರ್ವಕಾಲಿಕ ದಾಖಲೆಯಾಗಿದೆ ಎಂದು ವರದಿಯಾಗಿದೆ. 10 ದಿನಗಳ ಹಬ್ಬದ ಅವಧಿಯಲ್ಲಿ ( ಆಗಸ್ಟ್ 25 ರಿಂದ ಸೆಪ್ಟೆಂಬರ್ 4ರವರೆಗೆ) ₹826.38 ಕೋಟಿ ಮೌಲ್ಯದ ಮದ್ಯ ಮಾರಾಟವಾಗಿದೆ. ಕಳೆದ ವರ್ಷ ಈ ಹಬ್ಬದ ಅವಧಿಯಲ್ಲಿ ₹776 ಕೋಟಿಯಷ್ಟು ಮದ್ಯ ಮಾರಾಟವಾಗಿತ್ತು. ಅಂದರೆ ಶೇ 6.38ರಷ್ಟು ಏರಿಕೆ…

Read More

25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಗೆ ಗೌರವ ಸನ್ಮಾನ

ಮಂಜೇಶ್ವರ: ಶಿಕ್ಷಕರ ದಿನಾಚರಣೆಯ ಪ್ರಯುಕ್ತ ಜಿ.ಎಲ್. ಪಿ.ಯಸ್ ವಾಮಂಜೂರು ಶಾಲಾ ಶಿಕ್ಷಕರು ಹಾಗೂ ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಸೇರಿದಂತೆ ಶಾಲೆಯಲ್ಲಿ ಸುದೀರ್ಘ 25 ವರ್ಷಗಳ ಕಾಲ ಸೇವೆ ಸಲ್ಲಿಸಿ ಮುಖ್ಯ ಶಿಕ್ಷಕಿಯಾಗಿ ನಿವೃತ್ತಿ ಹೊಂದಿದ ಶ್ರೀಮತಿ ಪ್ರೇಮಲತಾ ಟೀಚರ್ ಇವರನ್ನು ಅವರ ಮನೆಗೆ ಭೇಟಿ ನೀಡಿ ಗೌರವಿಸಲಾಯಿತು.

Read More

ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ.

ದೇಶದಲ್ಲಿ ಮಹಿಳೆಯರು ಎಲ್ಲಾ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿದ್ದಾರೆ ನಮ್ಮ ಸಮಾಜದ ಮಹಿಳೆಯರು ಕೂಡ ಉನ್ನತಮಟ್ಟದಲ್ಲಿ ಗುರುತಿಸಿಕೊಳ್ಳಬೇಕು: ಭಾಗೀರಥಿ ರಾಮ ಚಕ್ಕಿಗುಡ್ಡೆ , ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿ ವತಿಯಿಂದ ಓಣಂ ಆಚರಣೆ : ಬಾಕುಡ ಸಮಾಜ ಮಹಿಳಾ ಸಮಿತಿ ಹಾಗು ಬಾಕುಡ ಸಮಾಜ ಕೇಂದ್ರ ಸಮಿತಿಯ ಸಹಯೋಗದೊಂದಿಗೆ ವಾಮಂಜೂರು ಶಾಲೆಯಲ್ಲಿ ಓಣಂ ಆಚರಣೆ ಕಾರ್ಯಕ್ರಮ ಅದ್ದೂರಿಯಾಗಿ ನಡೆಯಿತು.ಕಾರ್ಯಕ್ರಮವನ್ನು ಶ್ರೀಮತಿ ಭಾಗೀರಥಿ ರಾಮ ಚಕ್ಕಿಗುಡ್ಡೆ ಉದ್ಘಾಟಿಸಿದರು. ಇಡೀ ನಮ್ಮ ದೇಶದಲ್ಲಿ ಮಹಿಳೆಯರು ಎಲ್ಲಾ…

Read More
error: Content is protected !!