ಕಟೀಲಿನ ಗೋಣಿಚೀಲ ಸಮಸ್ಯೆ – ಸುದ್ದಿಗೋಷ್ಠಿಯಲ್ಲಿ ಸ್ಪಷ್ಟತೆ
ಮಂಗಳೂರು: ಇತ್ತೀಚಿಗೆ ವೈರಲ್ ಆದ ಕಟೀಲು ಪರಿಸರದ ನ್ಯಾಯಬೆಲೆ ಅಂಗಡಿಯೊಂದರ ಗೋಣಿ ಚೀಲ ಸಮಸ್ಯೆಯ ಕುರಿತಾದ ಸ್ಪಷ್ಟತೆಯನ್ನು ನೀಡುವ ಸಲುವಾಗಿ ನಗರದ ಪತ್ರಿಕಾ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಸರಕಾರಿ ಪಡಿತರ ವಿತರಕರ ಸಂಘದ ಅಧ್ಯಕ್ಷರಾದ ಕೇಶವ ಮೂರ್ತಿ ನೇತೃತ್ವದಲ್ಲಿ ಪತ್ರಿಕಾಗೋಷ್ಠಿ ನಡೆಯಿತು . ಸುದ್ದಿಗೋಷ್ಠಿಯಲ್ಲಿ ಕಟೀಲು ಪರಿಸರದ ನ್ಯಾಯಬೆಲೆ ಪಡಿತರ ವಿತರಕರಾದ ದೀಪಾ ನಾಯಕ್ ಮಾತನಾಡಿ , ಇತ್ತೀಚೆಗೆ ಮಂಗಳೂರಿನ ಕಟೀಲು ಪರಿಸರದ ನ್ಯಾಯಬೆಲೆ ಅಂಗಡಿಯೊಂದರಲ್ಲಿ ಗ್ರಾಹಕರಾದ ಸತೀಶ್ ಮತ್ತು ವಿಜಯ್ ಎಂಬಾತ ಚಿತ್ರೀಕರಿಸಿದ ವಿಡಿಯೋ…
