ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ- ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು

ಕಾಸರಗೋಡು :ಕನ್ನಡದ ಪ್ರಥಮ ರಾಷ್ಟ್ರಕವಿ ಮಂಜೇಶ್ವರ ಗೋವಿಂದ ಪೈ ಓರ್ವ ಮಹಾನ್ ವ್ಯಕ್ತಿ, ಅದ್ಭುತ ಪ್ರತಿಭೆ, ಕಾವ್ಯ ಮತ್ತು ಸಂಶೋಧನೆಯನ್ನು ಸವ್ಯಸಾಚಿಸಿದವರು. ಅವರ ಹೆಸರಿನಲ್ಲಿ ಕಾಸರಗೋಡಿನ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಸ್ಥಾಪಿಸಿದ ರಾಷ್ಟ್ರೀಯ ಪ್ರಶಸ್ತಿಯನ್ನು ಸ್ವೀಕರಿಸುವುದು ಬದುಕಿನ ಮಹಾ ಭಾಗ್ಯ ಎಂದು ಚಲನ ಚಿತ್ರ ಸಾಹಿತಿ, ಹಿರಿಯ ಪತ್ರಕರ್ತ ಗಣೇಶ್ ಕಾಸರಗೋಡು ಹೇಳಿದರು. ಕನ್ನಡ ಭವನದ ರಜತ ವರ್ಷಾಚರಣೆ ಪ್ರಯುಕ್ತ ಕನ್ನಡ ಭವನ ವೇದಿಕೆಯಲ್ಲಿ ನಡೆದ ಗಣೇಶ ಚತುರ್ಥಿ ವಿಶೇಷ ಕಾರ್ಯಕ್ರಮದಲ್ಲಿ “ರಾಷ್ಟ್ರಕವಿ ಗೋವಿಂದ…

Read More

ತಲಪಾಡಿ ಹೆದ್ದಾರಿಯಲ್ಲಿ ಭೀಕರ ವಾಹನ ಅಪಘಾತ,ಹಲವರ ಸ್ಥಿತಿ ಚಿಂತಾಜನಕ

ಮಂಜೇಶ್ವರ : ತಲಪಾಡಿಯಲ್ಲಿ ಭೀಕರ ವಾಹನ ಅಪಘಾತ ಕಾಸರಗೋಡು ಭಾಗದಿಂದ ಮಂಗಳೂರು ಕಡೆ ಪ್ರಯಾಣಿಕರನ್ನು ಹೇರಿ ಕೊಂಡು ಹೋಗುತಿದ್ದ ಕರ್ನಾಟಕ ಸಾರಿಗೆ ಬಸ್ಸು ಚಾಲಕನ ನಿಯಂತ್ರಣ ತಪ್ಪಿ ಮತ್ತೊಂದು ಭಾಗದಲ್ಲಿ ನಿಲುಗಡೆಗೊಂಡಿದ್ದ ಆಟೋ ರಿಕ್ಷಾ ಹಾಗೂ ಬಸ್ಸಿಗಾಗಿ ಕಾಯತಿದ್ದ ಪ್ರಯಾಣಿಕರಿಗೆ ಡಿಕ್ಕಿ ಹೊಡಿದಿದೆ. ಹೊಡೆತದ ರಭಸಕ್ಕೆ ಆಟೋ ರಿಕ್ಷಾ ಪೂರ್ಣವಾಗಿ ಜಖಂಗೊಂಡಿದೆ.ಆಟೋ ರಿಕ್ಷಾದಲ್ಲಿದ್ದ ಕೆ ಸಿ ರೋಡ್ ನಿವಾಸಿಗಳಾದ ಆಯಿಷಾ, ನಸೀಮ, ಕದೀಜ, ಸೇರಿದಂತೆ 7 ಮಂದಿಯನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ ನಾಲ್ಕು…

Read More

ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಸ್ಕೂಟರ್ ಜೀಪ್ ಡಿಕ್ಕಿಸ್ಕೂಟರ್ ಸವಾರ ಮೃತ್ಯು -ಇನ್ನೊಬ್ಬ ಗಂಭೀರ

ಮಂಜೇಶ್ವರ : ಉಪ್ಪಳ ಗೇಟ್ ರಾಷ್ಟ್ರೀಯ ಹೆದ್ದಾರಿ ಬಳಿ ಬುಧವಾರ ರಾತ್ರಿ 7.30 ರ ಸುಮಾರಿಗೆ ಸ್ಕೂಟರ್ ಹಾಗೂ ಬೊಲೇರೋ ಜೀಪ್ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಸ್ಕೂಟರ್ ಸವಾರ ದಾರುಣವಾಗಿ ಸಾವನ್ನಪ್ಪಿದ್ದಾನೆ. ಜೊತೆಗಿದ್ದವನಿಗೆ ಗಂಭೀರ ಗಾಯಗಳಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ತಲಪಾಡಿ ನಿವಾಸಿ ಹಮೀದ್ ಅವಘಾತದಲ್ಲಿ ಸಾವನ್ನಪ್ಪಿದ್ದಾರೆ. ಜೊತೆಗಿದ್ದ ಇಜಾಝ್ ಆಸ್ಪತ್ರೆಗೆ ದಾಖಲಿಸಲಿಸಲ್ಪಟ್ಟ ವ್ಯಕ್ತಿಯಾಗಿದ್ದಾರೆ.ತಲಪಾಡಿ ಭಾಗದಿಂದ ಉಪ್ಪಳ ಭಾಗಕ್ಕೆ ಸಂಚರಿಸುತಿದ್ದ ಸ್ಕೂಟರಿಗೆ ಅದೇ ಭಾಗದಿಂದ ಅಮಿತ ವೇಗದಲ್ಲಿ ಬಂದ ಬೊಲೆರೋ ಜೀಪು ಡಿಕ್ಕಿ ಹೊಡೆದು ಈ…

Read More

ಓಣಂ ಹಬ್ಬದ ಪ್ರಯುಕ್ತ ವಿತರಣೆಯ ಉಧ್ಘಾಟನೆ.

ಓಣಂ ಹಬ್ಬದ ಪ್ರಯುಕ್ತ ವರ್ಕಾಡಿ ಎಗ್ರಿಕಲ್ಚರಿಸ್ಟ್ ವೆಲ್ಪೇರ್ ಸೊಸೈಟಿ ವತಿಯಿಂದ ನಿತ್ಯೋಪಯೋಗಿ ಸಾಮಾಗ್ರಿಗಳ ವಿತರಣೆಯ ಉಧ್ಘಾಟನೆಯು ಇಂದು ಸೊಸೈಟಿ ಯ ನೂತನ ಕಟ್ಟಡದಲ್ಲಿ ನಡೆಯಿತು. ಸೊಸೈಟಿ ಅಧ್ಯಕ್ಷ ರಾದ ವಿಶ್ವನಾಥ ಕುದೂರು ರವರ ಅಧ್ಯಕ್ಷತೆಯಲ್ಲಿ ವರ್ಕಾಡಿ ಪಂಚಾಯತ್ ಅಧ್ಯಕ್ಷರಾದ ಭಾರತಿ. ಎಸ್ ಉಧ್ಘಾಟಿಸಿದರು. ನಿರ್ದೇಶಕರಾದ ಸುಂದರ ಜೋಗಿಬೆಟ್ಟು, ಅಬ್ದುಲ್ ಲತೀಫ್, ರಮನಾಥ ಶೆಟ್ಟಿ, ಅಬೂಬಕ್ಕರ್ ಸಿಧ್ಧೀಕ್, ಸೀತಾ ಅಂಕದಕಳ, ಪ್ರಮೀಳಾ ವೇಗಸ್, ಶಾಂತರಾಮ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯರಾದ ಮೊಯ್ದಿನ್ ಕುಂಞ ತಲೆಕ್ಕಿ,ಸಹಕಾರಿಗಳಾದ ಡಿ. ಬೂಬ, ಅಬೂಬಕ್ಕರ್…

Read More

ಬಡಾಜೆ ಕೆಳ ಪ್ರಾಥಮಿಕ ಶಾಲೆಯನ್ನು ಪ್ರಾಥಮಿಕ ಶಾಲೆಯಾಗಿ ಭಡ್ತಿ ಗೊಳಿಸಲು ಮನವಿ.

ಮಂಜೇಶ್ವರ : ಮಂಜೇಶ್ವರದ ಬಡಾಜೆ ಗ್ರಾಮದಲ್ಲಿರುವ ಶತಮಾನ ಹಳೆಯ ಸರ್ಕಾರಿ ಕೆಳಪ್ರಾಥಮಿಕ ಶಾಲೆಯನ್ನು ಈಗ ಮೇಲಿನ ಪ್ರಾಥಮಿಕ ಶಾಲೆಯಾಗಿ ನವೀಕರಿಸುವಂತೆ ಪೋಷಕರು, ಶಿಕ್ಷಕರು ಹಾಗೂ ಸ್ಥಳೀಯರು ಸರ್ಕಾರವನ್ನು ಒತ್ತಾಯಿಸಿದ್ದಾರೆ. ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸದ ಅವಕಾಶ ಕಲ್ಪಿಸಲು ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಬೇಡಿಕೆ ವ್ಯಕ್ತವಾಗಿದೆ. 1924ರಲ್ಲಿ ಸ್ಥಾಪಿತವಾದ ಈ ಶಾಲೆ ಆರಂಭದಲ್ಲಿ ಮಣ್ಣಿನ ಗೋಡೆಗಳು ಹಾಗೂ ಹುಲ್ಲಿನ ಛಾವಣಿಯ ಕಟ್ಟಡವಾಗಿತ್ತು. ಕಾಲಕ್ರಮದಲ್ಲಿ ಇದು ಶಾಶ್ವತ ಕಟ್ಟಡವಾಗಿ ರೂಪುಗೊಂಡಿತು. ಆದರೆ ಶಾಲೆಯ ಅಸ್ತಿತ್ವ ಹಲವಾರು ಬಾರಿ ಸಂಶಯದ ನಡುವೆ ಸಿಲುಕಿತ್ತು….

Read More

ಮಂಜೇಶ್ವರ ಉಪಜಿಲ್ಲಾ ಶಾಸ್ತ್ರಮೇಳ 2025 ಸಂಘಟಕ ಸಮಿತಿ ರಚನೆ.

ಮಂಜೇಶ್ವರ ಉಪಜಿಲ್ಲಾ ಶಾಸ್ತ್ರಮೇಳ 2025 ಇದರ ಸಂಘಟಕ ಸಮಿತಿ ರಚನಾ ಸಭೆಯು ಶ್ರೀ ವಾಣಿ ವಿಜಯ ಹೈಯರ್ ಸೆಕೆಂಡರಿ ಶಾಲೆ ಕೊಡ್ಲಮೊಗರಿನಲ್ಲಿ ನಡೆಯಿತು. ವರ್ಕಾಡಿ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಭಾರತಿ ಎಸ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮಂಜೇಶ್ವರ ಉಪಜಿಲ್ಲಾ ಶಿಕ್ಷಣಾಧಿಕಾರಿ ಶ್ರೀಯುತ ಜಾರ್ಜ್ ಕ್ರಾಸ್ತಾ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.ಜಿಲ್ಲಾ ಪಂಚಾಯತ್ ಸದಸ್ಯೆ ಶ್ರೀಮತಿ ಕಮಲಾಕ್ಷಿ, ಸ್ಥಳೀಯ ವಾರ್ಡ್ ಸದಸ್ಯೆ ಶ್ರೀಮತಿ ಆಶಾಲತಾ. ಎ, ವಿದ್ಯಾಭ್ಯಾಸ ಸ್ಥಾಯಿ ಸಮಿತಿ ಅಧ್ಯಕ್ಷೆ ಶ್ರೀಮತಿ ಮಮತ,ಜಿಲ್ಲಾ ಪ್ರಾಂಶುಪಾಲರ ವೇದಿಕೆ ಕಾರ್ಯದರ್ಶಿ ಶ್ರೀಯುತ ರಮೇಶ್…

Read More

ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ.

ಮಂಜೇಶ್ವರ : ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಪೋಷಕರಿಗಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಪೋಷಕರ ಮಕ್ಕಳ ಮೇಲಿನ ಕರ್ತವ್ಯಗಳು ಎಂಬ ಮಹತ್ವಪೂರ್ಣ ವಿಷಯ ಉಪನ್ಯಾಸದ ಪ್ರಧಾನ ವಿಷಯವಾಗಿದ್ದು ಈ ಕಾರ್ಯಕ್ರಮದ ಮುಖ್ಯ ಉದ್ದೇಶ ಪೋಷಕರಿಗೆ ಮಕ್ಕಳ ಪಾಲನೆಯ ಜವಾಬ್ದಾರಿ ಮತ್ತು ನೈತಿಕ ಬೆಳೆವಣಿಗೆಯ ಕುರಿತು ಅರಿವು ಮೂಡಿಸುವುದು ಹಾಗೂ ಅವರಲ್ಲಿ ಜವಾಬ್ದಾರಿಯುತ ಮನೋಭಾವವನ್ನು ಬೆಳೆಸುವುದಾಗಿತ್ತು. ಉಪನ್ಯಾಸಕರಾಗಿ ಭಾಗವಹಿಸಿದ್ದ ಮೊಹಮ್ಮದಲಿ ಸಲಫಿ ಅವರು ತೀವ್ರವಾದ ನೈತಿಕತೆಯೊಂದಿಗೆ ಹಾಗೂ ಇಸ್ಲಾಮಿಕ ದೃಷ್ಠಿಕೋನದಿಂದ…

Read More

ಕಾಸರಗೋಡಿನಲ್ಲಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದದ ನೇತೃತ್ವದಲ್ಲಿ ಪಂಜಿನ ಮೆರವಣಿಗೆ ಸಂಪನ್ನ.

ಕಾಸರಗೋಡು : ಧರ್ಮಸ್ಥಳ ಕ್ಷೇತ್ರದ ಮೇಲೆ ನಡೆಯುತ್ತಿರುವ ವಿಧ್ವಂಸಕ ಚಟುವಟಿಕೆಗಳ ವಿರುದ್ಧವಾಗಿ ಧರ್ಮಸ್ಥಳ ಕ್ಷೇತ್ರ ಭಕ್ತವೃಂದ, ಕಾಸರಗೋಡು ಇವರ ನೇತೃತ್ವದಲ್ಲಿ ನಿನ್ನೆ ಸಂಜೆ 7 : OO ಗಂಟೆಗೆ ಭವ್ಯವಾದ ಪಂಜಿನ ಮೆರವಣಿಗೆ ಕಾಸರಗೋಡು ಪಟ್ಟಣದಲ್ಲಿ ಜರಗಿತು . ಮೆರವಣಿಗೆ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ಕ್ಷೇತ್ರದಿಂದ ಪ್ರಾರಂಭವಾಗಿ ಪಟ್ಟಣದ ಪ್ರಮುಖ ಬೀದಿಗಳ ಮೂಲಕ ಸಾಗಿತು. ನೂರಾರು ಭಕ್ತರು, ಯುವಕರು ಹಾಗೂ ಸಾರ್ವಜನಿಕರು ದೀಪಗಳೊಂದಿಗೆ ಭಾಗವಹಿಸಿ ಸಮಗ್ರ ಏಕತೆ ಹಾಗೂ ಭಕ್ತಿ ಭಾವವನ್ನು ತೋರಿಸಿದರು. ನಗರದ ಬೀದಿಗಳಲ್ಲಿ ಮೆರವಣಿಗೆ…

Read More

ವಿದ್ಯಾರ್ಥಿಗಳ ಗುಂಪಿನಿಂದ 9ನೇ ತರಗತಿಯ ವಿದ್ಯಾರ್ಥಿಗೆ ಥಳಿತ -ವಿದ್ಯಾರ್ಥಿಗೆ ಗಂಭೀರ ಗಾಯ

ಮಂಜೇಶ್ವರ : ವಿದ್ಯಾರ್ಥಿಗಳ ಗುಂಪೊಂದು 9ನೇ ತರಗತಿಯ ವಿದ್ಯಾರ್ಥಿಗೆ ಹಿಗ್ಗಾಮುಗ್ಗಾ ಥಳಿಸಿ ಹಲ್ಲೆಗೈದು ಗಂಭೀರ ಗಾಯಗೊಳಿಸಿದೆ.ಉಪ್ಪಳ ಹೈಯರ್ ಸೆಕಂಡರಿ ಶಾಲೆಯ 9ನೇ ತರಗತಿ ವಿದ್ಯಾರ್ಥಿ ಕಡಂಬಾರ್ ಮೊರತ್ತಣೆ ನಿವಾಸಿ ಮೊಹಮ್ಮದ್ ನಿಶಾದ್ (14) ಗಂಭೀರ ಹಲ್ಲೆಗೊಳಗಾದ ವಿದ್ಯಾರ್ಥಿ.ಹಲ್ಲೆಯಿಂದ ತಲೆ, ಮೂಗು, ಕಣ್ಣು ಹಾಗೂ ಶರೀರದ ಇತರ ಭಾಗಗಳಿಗೆ ಗಂಭೀರ ಗಾಯಗೊಂಡ ನಿಶಾದ್ ನನ್ನು ಕಾಸರಗೋಡು ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಸೋಮವಾರ ಸಂಜೆ ಶಾಲೆ ಬಿಟ್ಟು ಹೊರಗೆ ಬರುತಿದ್ದಂತೆಯೇ ವಿದ್ಯಾರ್ಥಿಗಳ ತಂಡವೊಂದು ಆಕ್ರಮಿಸಿರುವುದಾಗಿ ದೂರಲಾಗಿದೆ.ಈ ಶಾಲೆಯಲ್ಲಿ ಆಗಾಗ ಇಂತಹ ಘಟನೆಗಳು…

Read More

ಜನಹೃದಯಗಳಲ್ಲಿ ಕಾಂಗ್ರೆಸ್ ಎಂದೆಂದಿಗೂ ಅಮರ- ಸೋಮಶೇಖರ್

ಹಿರಿಯರು ಸರ್ವಸ್ವವನ್ನೂ ತ್ಯಾಗ ಮಾಡಿ ಕಟ್ಟಿ ಬೆಳೆಸಿದ ಕಾಂಗ್ರೆಸ್ ಎಂದೆಂದಿಗೂ ಜನಹೃದಯಗಳಲ್ಲಿ ಜೀವಂತವಾಗಿರುತ್ತದೆ. ಪ್ರತಿಯೋರ್ವ ಭಾರತೀಯನ ಧಮನಿಗಳಲ್ಲಿ ಕಾಂಗ್ರೆಸ್ ರಕ್ತ ಹರಿಯುತ್ತಿದೆ ಎಂದು ಕಾಸರಗೋಡು ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶ್ರೀ ಸೋಮಶೇಖರ್ ಜೆ. ಎಸ್. ಹೇಳಿದ್ದಾರೆ. ಅವರು ಮಂಗಲ್ಪಾಡಿ ಮಂಡಲ ಹದಿಮೂರನೇ ಮಲಂದೂರು ವಾರ್ಡ್ ಕಾಂಗ್ರೆಸ್ ರೂಪೀಕರಣ ಸಭೆ ಹಾಗೂ ಮಹಾತ್ಮಾ ಗಾಂಧಿ ಕುಟುಂಬ ಸಂಗಮ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು. ಮಂಜೇಶ್ವರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮುಹಮ್ಮದ್ ಡಿಎಂಕೆ ಮುಖ್ಯ ಭಾಷಣ ಮಾಡಿದರು.ಶ್ರೀ ಇಬ್ರಾಹಿಂ…

Read More
error: Content is protected !!