ಬಾಯಾರು ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ.

ಬಾಯಾರು :ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 79ನೇ ಸ್ವಾತಂತ್ರ್ಯೋತ್ಸವ ಮತ್ತು ಶ್ರೀಕೃಷ್ಣ ಜನ್ಮಾಷ್ಟಮಿ ಆಚರಣೆಯು ವಿಜೃಂಭಣೆಯಿಂದ ಜರಗಿತು.ಶ್ರೀ ಸತ್ಯನಾರಾಯಣ ಭಟ್, ಸೇರಾಜೆ, ಚೀಫ್ ಮ್ಯಾನೇಜರ್, ರಿಫೈನರಿ ಆಫೀಸರ್, ಎಂ.ಆರ್.ಪಿ.ಎಲ್., ಮಂಗಳೂರು, ಇವರು ಮುಖ್ಯ ಅತಿಥಿಯಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿ, ಮಾತನಾಡುತ್ತಾ ,”ಮಹಾನ್ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ-ಬಲಿದಾನವನ್ನು ಸ್ಮರಿಸಿ, ಚಾರಿತ್ರ್ಯದಿಂದಲೇ ಭಾರತ ವಿಶ್ವಗುರು “ಎಂಬುದಾಗಿ ಮಕ್ಕಳಿಗೆ ಹಿತವಚನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಪೆಲತ್ತಡ್ಕ ರಾಮಕೃಷ್ಣ ಭಟ್, ಉಪಾಧ್ಯಕ್ಷರು, ಪ್ರಶಾಂತಿ ಸೇವಾ ಟ್ರಸ್ಟ್ ಇವರು ವಹಿಸಿದ್ದರು.ಶ್ರೀ ಮಾಣಿಪ್ಪಾಡಿ ನಾರಾಯಣ ಭಟ್,…

Read More

ನೀರ್ಚಾಲ್ ಕಾರ್ಯ ಕ್ಷೇತ್ರ ವತಿಯಿಂದ ಸ್ವಚ್ಚತಾ ಕಾರ್ಯಕ್ರಮ

ಮಜೀರ್ಪಳ್ಳ ಕಟ್ಟೆ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೀರ್ಚಾಲ್ ಕಾರ್ಯ ಕ್ಷೇತ್ರದ ವತಿಯಿಂದ ನೀರ್ಚಾಲ್ ಸಮೀಪದ ಶ್ರೀ ಅಯ್ಯಪ್ಪ ಭಜನಾ ಮಂದಿರ ಮಜೀರ್ಪಳ್ಳ ಕಟ್ಟೆಯಲ್ಲಿ ಸ್ವಚ್ಚತಾ ಕಾರ್ಯಕ್ರಮ ನಿನ್ನೆ ನಡೆಯಿತು. ಈ ಸಂದರ್ಭದಲ್ಲಿ ಶ್ರೀ ಅಯ್ಯಪ್ಪ ಭಜನಾ ಮಂದಿರದ ಅಧಕ್ಷರಾದ ಶ್ರೀ ನವೀನಾಕ್ಷ ಮಜೀರ್ಪಳ್ಳ ಕಟ್ಟೆ, ಪದಾಧಿಕಾರಿಗಳು , ನೀರ್ಚಾಲ್ ಕಾರ್ಯ ಕ್ಷೇತ್ರದ ಸೇವಾಪ್ರತಿನಿಧಿ ಶ್ರೀಮತಿ ನಳಿನಾಕ್ಷಿ , ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Read More

ಚಕ್ರವರ್ತಿ ಹೊಸಂಗಡಿ ಕ್ಲಬ್ಬಿನಲ್ಲಿ 79 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಸನ್ಮಾನ

ಮಂಜೇಶ್ವರ: 79 ನೇ ವರ್ಷದ ಸ್ವಾತಂತ್ರ್ಯೋತ್ಸವ ದಿನಾಚರಣೆ ಚಕ್ರವರ್ತಿ ಹೊಸಂಗಡಿ ಕ್ಲಬ್ಬಿನಲ್ಲಿ ನಡೆಯಿತು.ಧ್ವಜಾರೋಹಣ ಯಾಕೋಬ್ ಹೊಸಂಗಡಿಯವರು ನೆರವೇರಿಸಿದರು.ನಾಲ್ಕು ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.ಹಾಗೂ ವಿದ್ಯಾರ್ಥಿಗಳಿಗೆ ಕಲಿಕಾ ಕಿಟ್ಟುಗಳನ್ನು ನೀಡಲಾಯಿತು.ನ್ಯಾಯವಾದಿ ನವೀನ್ ರಾಜ್ ಕೆಜೆ ಹಾಗೂ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಕೃಷಿ ಅಧಿಕಾರಿ ಶ್ರೀಮತಿ ಪ್ರಿಯಾರವರು ಸುಭಾಷಂಶಣೆಗೈದರು. ದಿನಕರ್ ಹೊಸಂಗಡಿ ನಿರೂಪಿಸಿದರು.

Read More

ಆಂಜನೇಯ ಫ್ರೆಂಡ್ಸ್ ಕ್ಲಬ್ ಕಣ್ವತೀರ್ಥ – 79 ನೇ ಸ್ವಾತಂತ್ರ್ಯ ದಿನಾಚರಣೆ

ಮಂಜೇಶ್ವರ : ಕಣ್ವತೀರ್ಥದ ಆಂಜನೇಯ ಫ್ರೆಂಡ್ಸ್ ಕ್ಲಬ್ ನವರು 79 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಂಜನೇಯ ಮೈದಾನ ಕಣ್ವತೀರ್ಥದಲ್ಲಿ ಸಂಭ್ರಮದಿಂದ ಆಚರಿಸಿದರು . ಧ್ವಜಾರೋಹಣವನ್ನು ಯುವ ಉದ್ಯಮಿ, ಸಮಾಜ ಸೇವಕರಾದ ಶ್ರೀ ಪವನ್ ಅಂಜರೆಯವರು ನೆರವೇರಿಸಿದರು. ಕಾರ್ಯಕ್ರಮದಲ್ಲಿ 21 ನೇ ವಾರ್ಡ್ ನ ಪಂಚಾಯತ್ ಸದಸ್ಯ ಲಕ್ಷ್ಮಣ್ ಕುಚ್ಚಿಕ್ಕಾಡ್ , ಧಾರ್ಮಿಕ ಚಿಂತಕರು, ಸಮಾಜ ಸೇವಕರಾದ ಶ್ರೀನಿವಾಸ್ ಭಟ್ ,ಆಂಜನೇಯ ಫ್ರೆಂಡ್ಸ್ ಕ್ಲಬ್ ನ ಅಧ್ಯಕ್ಷರಾದ ಸುನಿಲ್ .ಪಿ ಕಣ್ವತೀರ್ಥರವರು ಅತಿಥಿಗಳಾಗಿ ಭಾಗವಹಿಸಿದ್ದರು.

Read More

🙏ಹರಿಜಲ್ ಶ್ರೀ ಮಹಾವಿಷ್ಣು ದೇವಸ್ಥಾನದ ಮೇಲ್ಚಾವಣಿ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ D.D ಹಸ್ತಾಂತರ.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ಕಾಸರಗೋಡು ತಾಲೂಕಿನ ಮೊಗ್ರಾಲ್ ಪುತ್ತೂರು ಸಮೀಪದ ಹರಿಜಲ್ ಶ್ರೀ ಮಹಾವಿಷ್ಣು ದೇವಸ್ಥಾನದ ಮೇಲ್ಚವಾನಿ ನಿರ್ಮಾಣಕ್ಕೆ 50,000 ರೂಪಾಯಿ ಮೊತ್ತ D.Dಯನ್ನ ನಿನ್ನೆ ಕಾಸರಗೋಡು ತಾಲೂಕಿನ ಯೋಜನಾಧಿಕಾರಿ ಶ್ರೀ ದಿನೇಶ್ ಅವರು ಶ್ರೀ ಮಹಾವಿಷ್ಣು ದೇವಸ್ಥಾನದ ಸಮಿತಿಯ ಅಧಕ್ಷರ ಹಾಗೂ ಪದಾಧಿಕಾರಿಗಳ ಉಪ್ಪಸ್ಥಿತಿಯಲ್ಲಿ ಸಮಿತಿಯರಿಗೆ ಹಸ್ತಾಂತರಿಸಿದರು . ಈ ಸಂದರ್ಭದಲ್ಲಿ ಸಮಿತಿಯ ಅಧಕ್ಷರಾದ ಶ್ರೀ ಉಮೇಶ್ ಕಡಪುರ , ಪದಾಧಿಕಾರಿಗಳಾದ ಶಿವಪ್ಪ ಗಟ್ಟಿ , ಶ್ರೀನಿವಾಸ , ಸುಂದರ ,…

Read More

ಮಂಜೇಶ್ವರಾದ್ಯಂತ ಭಕ್ತಿ ಹಾಗೂ ಭಾವನಾಪೂರ್ಣವಾಗಿ ಆಚರಿಸಿದ ಸ್ವಾತಂತ್ರ್ಯ ದಿನಾಚರಣೆ.

ಮಂಜೇಶ್ವರ : 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಮಂಜೇಶ್ವರಾದ್ಯಂತ ಭಕ್ತಿ ಹಾಗೂ ಭಾವನಾಪೂರ್ಣವಾಗಿ ಆಚರಿಸಲಾಯಿತು. 1947ರಲ್ಲಿ ಬ್ರಿಟಿಷ್ ಆಳ್ವಿಕೆಯಿಂದ ಮುಕ್ತಿಯಾದ ನೆನಪಿನಲ್ಲಿ, ಈ ದಿನವನ್ನು ವಿವಿಧೆಡೆ ಸಂಭ್ರಮ ಹಾಗೂ ಘನತೆಯಿಂದ ಆಚರಿಸಲಾಯಿತು.ಮಂಜೇಶ್ವರ ಗ್ರಾಮ ಪಂಚಾಯತಿನಲ್ಲಿ ಪಂಚಾಯತು ಅಧ್ಯಕ್ಷೆ ಜೀನ್ ಲವಿನಾ ಮೊಂತೇರೋ ಧ್ವಜಾರೋಹಣಗೈದರು. ಕುಂಜತ್ತೂರು ಹೈಯರ್ ಸೆಕಂಡರಿ ಶಾಲೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವಕ್ಕೆ ಶಾಲಾ ಮುಖ್ಯೋಪಾಧ್ಯಾಯಿನಿ ಸುನಿತಾ ಕೆ ಧ್ವಜಾರೋಹಣಗೈದರು. ಅದೇ ರೀತಿ ಪೀಸ್ ಕ್ರಿಯೇಟಿವ್ ಹೊಸಂಗಡಿ ಶಾಲೆಯಲ್ಲಿ ಶಾಲಾ ಚೇಯರ್ಮ್ಯಾನ್ ಅಬ್ದುಲ್ ರಹ್ಮಾನ್ ಅರಿಮಲ ಹಾಗೂ ಕುಂಜತ್ತೂರು ಪೀಸ್…

Read More

ಪಾವೂರು ಮಹಾತ್ಮಾ ಗಾಂಧಿ ಸರ್ಕಲ್ ನಲ್ಲಿ ನಡೆದ 79ನೇ ಸ್ವಾತಂತ್ರ ದಿನಾಚರಣೆ.

ಮಂಜೇಶ್ವರ :ಪಾವೂರು ಮಹಾತ್ಮಾ ಗಾಂಧಿ ಸರ್ಕಲ್ ನಡೆದ 79ನೇ ಸ್ವಾತಂತ್ರ ದಿನಾಚರಣೆಯ ಸಂದರ್ಭದಲ್ಲಿ ಪಾವೂರುಶ್ರೀ ಚಾಮುಂಡೇಶ್ವರಿ ಭಜನಾ ಮಂಡಳಿ ಅಧ್ಯಕ್ಷರಾದ ಮೋನಪ್ಪ ಮುಟ್ಲ ದೋಜಾರೋಹಣ ಮಾಡಿದರು ಕಾರ್ಯಕ್ರಮ ಅಧ್ಯಕ್ಷತೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ವಹಿಸಿದ್ದರು ಕಾರ್ಯಕ್ರಮದಲ್ಲಿ ತ್ಯಂಪಣ್ಣ ರೈ ಮುಟ್ಲ ಸುಧಾಕರ ಶೆಟ್ಟಿ ಪಾವೂರು ಅಶೋಕ ಪಾವೂರು ತನಿಸ್ಕಾದಯಾನಂದ ಪಾವೂರು ಜಾಫರ್ ಪಾವೂರು ಶಾಪಿ ಪಾವೂರು ಪಾರೂಕ್ ಪಾವೂರು ಖಾದರ್ ಪಾವೂರು ಪುನೀತ್ ರೈ ಪಾವೂರು ಭದ್ರು ಕುಂಡಾಪು ಅಬೂಬಕ್ಕರ್ ಕೊಂಬಗುರಿ ಹಾಗೂ…

Read More

ರಿಧಂ ಕಲ್ಚರಲ್ ವಿಂಗ್ ಮಂಜೇಶ್ವರ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ವಿಡಿಯೋ ಆಲ್ಬಮ್ ‘ಮಾ ತುಜೆ ಸಲಾಂ’ ಬಿಡುಗಡೆ:

ರಿಧಂ ಕಲ್ಚರಲ್ ವಿಂಗ್ ಮಂಜೇಶ್ವರದ ಸ್ವಾತಂತ್ರ್ಯ ದಿನಾಚರಣೆಯ ವಿಶೇಷ ವಿಡಿಯೋ ಆಲ್ಬಮ್ ‘ಮಾ ತುಜೆ ಸಲಾಂ’ ಬಿಡುಗಡೆ ನಮ್ಮ ಮೀಡಿಯಾ ಕಚೇರಿಯಲ್ಲಿ ಖ್ಯಾತ ಚಲನಚಿತ್ರ ,ನಾಟಕ ಹಾಸ್ಯ ನಟ ಸು ಫ್ರಮ್ ಸೋ ಚಿತ್ರದ ಬಾವ ಬಂದರು ಖ್ಯಾತಿಯ ಪುಷ್ಪರಾಜ್ ಬೊಳ್ಳಾರ್ ಬಿಡುಗಡೆಗೊಳಿಸಿದರು ಈ ಹಾಡಿಗೆ ಸಬಿ ತೆಕ್ಕೆಪುರಂ ,ಅಬ್ದುಲ್ ರಾಫಿ ,ಸತೀಶ್ ಕಯ್ಯಾರ್ ,ನಜೀರ ಎಂ.ಪಿ ಸಾಹಿತ್ಯವನ್ನು ನೀಡಿದ್ದು , ಧ್ವನಿ ಮುದ್ರಣವನ್ನು ರಾಜು ಉಪ್ಪಳ , ದಸ್ತಕೀರ್ ನಿರ್ವಾಹಿದ್ದಾರೆ , ಗಫೂರ್ ಪೆರ್ವಾಡ್ ಛಾಯಾಗ್ರಹಣದಲ್ಲಿ…

Read More

ಶಾರದಾ ಆರ್ಟ್ಸ್ ಕಲಾವಿದರು (ರಿ) ಮಂಜೇಶ್ವರ: ಹೊಚ್ಚ ಹೊಸ ನಾಟಕ “ಜೈ ಭಜರಂಗ ಬಲಿ” ನಾಟಕ ಪ್ರದರ್ಶನ. ಆ.16ರಂದು.

ಶಾರದಾ ಆರ್ಟ್ಸ್ ಕಲಾವಿದರು ಮಂಜೇಶ್ವರ ಐಸಿರಿ ತಂಡದ ಈ ವರ್ಷದ ಹೊಚ್ಚ ಹೊಸ ನಾಟಕ ಜೈ ಭಜರಂಗ ಬಲಿ ಆಗಸ್ಟ್ 16 ರ ಶನಿವಾರದಂದು ರಾತ್ರಿ 8 ಗಂಟೆಗೆ ಶ್ರೀ ಪಾಂಡುರಂಗ ಭಜನಾ ಮಂದಿರ ಮುದಂಗಾರು ಕಟ್ಟೆಯಲ್ಲಿ ಪ್ರಥಮ ಪ್ರದರ್ಶನ ಕಾಣಲಿದೆ. ‘ಸು ಫ್ರಮ್ ಸೊ’ ಚಿತ್ರದ ಭಾವ ಬಂದರು ಖ್ಯಾತಿಯ ಪ್ರಬುದ್ಧ ಕಲಾವಿದ ಪುಷ್ಪರಾಜ್ ಬೊಳ್ಳಾರ್ ,’ತುಳುನಾಡ ರಂಗ ಬೊಳ್ಳಿ’ ರವಿ ರಾಮ ಕುಂಜ ,’ಗಡಿನಾಡ ಅಭಿನಯ ರತ್ನ’ ಅನಿಲ್ ರಾಜ್ ಉಪ್ಪಳ ,’ರಂಗ ಚತುರ’…

Read More

ಮೂತ್ರ ವಿಸರ್ಜನೆ ವೇಳೆ ರಸ್ತೆ ಬದಿಯ ಮರದ ರೆಂಬೆ ತಲೆಗೆ ಬಿದ್ದು ಲಾರಿ ಚಾಲಕ ದಾರುಣ ಮೃತ್ಯು

ಪೆರ್ಲ: ರಸ್ತೆ ಬದಿಯಲ್ಲಿ ಲಾರಿ ನಿಲ್ಲಿಸಿ ಮೂತ್ರ ವಿಸರ್ಜನೆಗೆಂದು ಮರದಡಿಗೆ ತೆರಳಿದ ಚಾಲಕ ಮರದ ರೆಂಬೆ ಮುರಿದು ಬಿದ್ದು ಮೃತಪಟ್ಟ ದಾರುಣ ಘಟನೆ ಬೆಳಕಿಗೆ ಬಂದಿದೆ. ದ. ಕ. ಜಿಲ್ಲೆಯ ಬಂಟ್ವಾಳ ಪೆರಾಜೆ ಬಳಿಯ ಕುಡೇಲು ನಿವಾಸಿ ಕಾಂತಪ್ಪ ಗೌಡ – ಗೀತಮ್ಮ ದಂಪತಿ ಯ ಪುತ್ರ ಕೆ. ಜಗದೀಶ ಗೌಡ (50) ಮೃತ ವ್ಯಕ್ತಿಯಾಗಿದ್ದಾರೆ.ಬುಧವಾರ ಮುಂಜಾನೆ ಆರೂಕಾಲರ ವೇಳೆಗೆ ಪೆರ್ಲ- ಸೀತಾಂಗೋಳಿ ರಸ್ತೆಯ ಬೆದ್ರಂಪಳ್ಳದಲ್ಲಿ ಈ ಘಟನೆ ನಡೆಯಿತು. ಮೂಡಬಿದಿರೆಯಿಂದ ಕಾಸರಗೋಡಿಗೆ ಪಶು ಆಹಾರ ಸಾಗಿಸುತ್ತಿದ್ದ…

Read More
error: Content is protected !!