ಧಾರ್ಮಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ ರಂಗದ ಮುಂದಾಳು ತುಳಸಿದಾಸ್ ಮಂಜೇಶ್ವರ-ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ

ಮಂಜೇಶ್ವರ: ಧಾರ್ಮಿಕ, ಸಾಮಾಜಿಕ, ಕ್ರೀಡಾ, ಸಾಂಸ್ಕೃತಿಕ ರಂಗದ ಮುಂದಾಳು ತುಳಸಿದಾಸ್ ಮಂಜೇಶ್ವರ ಬಾಕುಡ ಸಮಾಜ ಕೇಂದ್ರ ಸಮಿತಿಯ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ನಿನ್ನೆ ಸಂಜೆ ಹೊಸಂಗಡಿ ಗೇಟ್ ವೇ ಸಭಾಂಗಣದಲ್ಲಿ ನಡೆದ ಬಾಕುಡ ಸಮಾಜದ ಕೇಂದ್ರ ಸಮಿತಿಯ ಸಭೆಯಲ್ಲಿ ಸಮಾಜದ ಹಿರಿಯರ ಸಮಕ್ಷಮದಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಗೊಂಡು, ಅಧಿಕಾರವನ್ನ ಪಡಕೊಂಡರು. ತುಳಸಿದಾಸ್ ಮಂಜೇಶ್ವರ್ ರವರು ಪ್ರಸ್ತುತ ರೈಲ್ವೆ ಇಲಾಖೆಯಲ್ಲಿ ಕಳೆದ 15 ವರ್ಷಗಳಿಂದ ಉದ್ಯೋಗಿಯಾಗಿದ್ದು, ಮಂಜೇಶ್ವರ ಚೌಕಿಯಲ್ಲಿರುವ ಬ್ರೈಟ್ ಆರ್ಟ್ಸ್ & ಸ್ಪೋರ್ಟ್ಸ್ ಸೋಶಿಯಲ್ ವೆಲ್ವೇರ್ ಕ್ಲಬ್ಬಿನ ಮಾಜಿ…

Read More

ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ

ಉಪ್ಪಳ : ದುರ್ಗಾ ಶಕ್ತಿ ಕುಣಿತ ಭಜನಾ ತಂಡ ಪರಂಬಳ ಕಯ್ಯಾರು ಇದರ ವತಿಯಿಂದ ವಿಶ್ವ ಯೋಗ ದಿನಾಚರಣೆ ಯನ್ನು ಭಾರತ ಮಾತಾ ಸೇವಾ ಟ್ರಸ್ಟ್ ಪರಂಬಳ ಕಯ್ಯಾರು ಇಲ್ಲಿ ಆಚರಿಸಲಾಯಿತು ಯೋಗ ಶಿಕ್ಷಕ ಶ್ರೀ ಪ್ರವೀಣ್ ಪ್ರಥ್ವಿ ಯೋಗ ಕೇಂದ್ರ ಪ್ರತಾಪನಗರ ಇವರು ಯೋಗದ ಬಗ್ಗೆ ಮಾಹಿತಿ ನೀಡಿ ಯೋಗಾಭ್ಯಾಸ ನಡೆಸಿದರು. ಧಾರ್ಮಿಕ ಮುಖಂಡ ಶ್ರೀ ದಾಸಪ್ಪ ಸಾಮಾನಿ ಕಯ್ಯಾರು ಇವರು ಶುಭಸಂಸಾಸನೆ ಗೈದರು ಭಜನಾ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು ದುರ್ಗಾ ಶಕ್ತಿ ಕುಣಿತ ಭಜನಾ…

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಅಂತರರಾಷ್ಟ್ರೀಯ ಯೋಗ ದಿನವನ್ನು ವಿಜೃಂಭಣೆಯಿಂದ ಆಚರಿಸಿದ ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು

ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು ಸಂಸ್ಥೆಯಲ್ಲಿ ಅಂತರರಾಷ್ಟ್ರೀಯ ಯೋಗ ದಿನವನ್ನು ಶಿಸ್ತಿನೊಂದಿಗೆ ಹಾಗೂ ಭಾವಪೂರ್ಣವಾಗಿ ಆಚರಿಸಲಾಯಿತು. ಬೆಳಿಗ್ಗೆ ಶಾಲೆಯ ಸಭಾಂಗಣದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಸಿಬ್ಬಂದಿಯು ಸಂಘಟಿತವಾಗಿ ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಯೋಗಾಸನ ಭಾರತ್ ಜಿಲ್ಲಾ ಅಧ್ಯಕ್ಷರಾದ ಶ್ರೀ ರವಿಶಂಕರ ನೇಗಲಾಗುಳಿ ಮುಖ್ಯ ಅತಿಥಿಯಾಗಿ ಉಪಸ್ಥಿತರಿದ್ದರು. ಅವರು ಯೋಗದ ಮಹತ್ವ, ದೈನಂದಿನ ಜೀವನದಲ್ಲಿ ಯೋಗಾಭ್ಯಾಸದ ಉಪಯೋಗ ಹಾಗೂ ಆರೋಗ್ಯಕ್ಕೆ ನೀಡುವ ಅನನ್ಯ ಸಹಕಾರದ ಬಗ್ಗೆ ವಿದ್ಯಾರ್ಥಿಗಳಿಗೆ ಸ್ಪಷ್ಟವಾಗಿ ವಿವರಿಸಿದರು. ಕಾರ್ಯಕ್ರಮವು ವೇದ ಮಂತ್ರದೊಂದಿಗೆ ಪ್ರಾರ್ಥನೆಯ ಮೂಲಕ ಶುರುವಾಯಿತು….

Read More

ಸಿಪಿಐ (ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಯುದ್ಧ ವಿರೋಧಿ ರಾಲಿ.

ಇರಾನ್ ಇಸ್ರೇಲ್ ಯುದ್ಧ ವಿರುದ್ಧ ರಾಲಿ ಸಿಪಿಐ(ಎಂ) ಮಂಜೇಶ್ವರ ಲೋಕಲ್ ಸಮಿತಿ ನೇತೃತ್ವದಲ್ಲಿ ಹೊಸಂಗಡಿ ಪೇಟೆಯಲ್ಲಿ ಜರಗಿತು. ಇಸ್ರೇಲ್ ನಿರಂತರವಾಗಿ ನೆರೆ ರಾಷ್ಟ್ರಗಳನ್ನು ವಿನಾ ಕಾರಣ ಆಕ್ರಮಿಸುವ ಸಂದರ್ಭದಲ್ಲಿ ಯುದ್ಧ ಬೇಡವೇ ಬೇಡ ಎಂಬ ಘೋಷಣೆಯೊಂದಿಗೆ ಸಿಪಿಐ(ಎಂ) ಮಂಜೇಶ್ವರ ಲೋಕಲ್ ವತಿಯಿಂದ ಪ್ರತಿಭಟನಾ ಸಭೆ ಹಾಗೂ ರಾಲಿ ನಡೆಸಲಾಯಿತು. ಪ್ರತಿಭಟನಾ ರಾಲಿಯನ್ನು ಸಿಪಿಐ(ಎಂ) ಮಂಜೇಶ್ವರ ಏರಿಯಾ ಸಮಿತಿ ಸದಸ್ಯರೂ, ಸಿಐಟಿಯು ಜಿಲ್ಲಾ ಉಪಾಧ್ಯಕ್ಷರಾದ ಬೇಬಿ ಶೆಟ್ಟಿ ಉದ್ಘಾಟಿಸಿದರು. ಗಂಗಾಧರ ದುರ್ಗಿಪಳ್ಳ ಅಧ್ಯಕ್ಷತೆ ವಹಿಸಿದರು. ಸಿಪಿಐ(ಎಂ) ಮಂಜೇಶ್ವರ ಏರಿಯಾ…

Read More

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಸಮಾಪ್ತಿ.

ಸಂಯುಕ್ತ ಟ್ರೇಡ್ ಯೂನಿಯನ್ ಮಂಜೇಶ್ವರ ಪಂಚಾಯತ್ ಸಮಾವೇಶ ಹೊಸಂಗಡಿ AKG ಮಂದಿರದಲ್ಲಿ CITU ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ ಉದ್ಘಾಟಿಸಿದರು. AITUC ನೇತಾರ ಪ್ರದೀಸ್ ಬಡಾಜೆ ಅಧ್ಯಕ್ಷತೆ ವಹಿಸಿದ್ದರು,ಡಿ ಕಮಲಾಕ್ಷ, ಪ್ರಶಾಂತ್ ಕನಿಲ ಉಪಸ್ಥಿತರಿದ್ದರು. ಸಭೆಯು ಜುಲೈ 9 ರ ದೇಶೀಯ ಮುಷ್ಕರ ವಿಜಯಗೊಳಿಸಲು ಹಾಗೂ ಜುಲೈ 2 ರಂದು ಮಂಜೇಶ್ವರ ಪಂಚಾಯತ್ ಕಚೇರಿಗೆ ಮಾರ್ಚ್,ಮಂಜೇಶ್ವರ ರೈಲ್ವೆ ಸ್ಟೇಶನ್ ಬಳಿಯಿಂದ ಹೊಸಂಗಡಿ ವರೆಗೆ ಕಾಲ್ನಡೆ ಜಾತ ನಡೆಸಲು ಮತ್ತು ಜುಲೈ 8 ರಂದು ಹೊಸಂಗಡಿಯಲ್ಲಿ ಪ್ರತಿಭಟನೆ ನಡೆಸಲಾಗುವುದೆಂದು…

Read More

ಮಿಯಪದವಿನಲ್ಲಿ ಬಿಜೆಪಿ ಮಂಜೇಶ್ವರ ಮಂಡಲ ಸಮಿತಿ ನೇತೃತ್ವದಲ್ಲಿ ಯೋಗ ದಿನಾಚರಣೆ.

ಮಂಜೇಶ್ವರ: ಭಾರತೀಯ ಜನತಾ ಪಾರ್ಟಿಯ ಮಂಜೇಶ್ವರ ಮಂಡಲ ಸಮಿತಿಯನ್ನು ನೇತೃತ್ವದಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಬಿಜೆಪಿ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ, ಯತೀರಾಜ್ ಶೆಟ್ಟಿ, ಸದಾಶಿವ ಚೇರಲ್, ಚಂದ್ರಹಾಸ ಶೆಟ್ಟಿ, ಭಾಸ್ಕರ್ ಪೊಯ್ಯೇ ನೇತೃತ್ವ ನೀಡಿದರು. ನಿವೃತ ಶಿಕ್ಷಕ ರಾದ ಶಿವಶಂಕರ ಮಾಸ್ಟರ್, ದೈಹಿಕ ಶಿಕ್ಷಕ ನಂದೇಶ ಯೋಗ ತರಗತಿ ನಡೆಸಿದರು. ಸದಾಶಿವ ಭಟ್ ತಲೆಂಗಳಅಧ್ಯಕ್ಷತೆ ವಹಿಸಿದರು.ಕೆವಿ ರಾಧಾಕೃಷ್ಣ ಸ್ವಾಗತಿಸಿ, ಶಂಕರ್ ನಾರಾಯಣ ವಂದಿಸಿದರು.

Read More

ಸಚಿವ ಶಿವನ್ ಕುಟ್ಟಿ ಮಹಿಳಾವಿರೋಧಿ, ಭಾರತಾಂಬೆಯನ್ನು ಕೇಸರಿ ಧ್ವಜ ಹಿಡಿದ ಮಹಿಳೆ ಎಂಬ ಹೇಳಿಕೆ ಸಂಕುಚಿತ ಚಿಂತನೆ : ಎಮ್. ಎಲ್ ಅಶ್ವಿನಿ

ಕಾಸರಗೋಡು : ಕೇರಳ ಸಾರ್ವಜನಿಕ ಶಿಕ್ಷಣ ಇಲಾಖೆ ರಾಜ್ಯ ಸ್ಕೌಟ್ ಮತ್ತು ಗೈಡ್ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಣಾ ಸಮಾರಂಭ ಕಾರ್ಯಕ್ರಮದಲ್ಲಿ ಭಾರತಮಾತೆಯ ಭಾವಚಿತ್ರಇರಿಸಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿ ಕಾರ್ಯಕ್ರಮವನ್ನು ಬಹಿಷ್ಕರಿಸಿದ ಶಿಕ್ಷಣ ಸಚಿವ ಶಿವನ ಕುಟ್ಟಿ ಅವರ ನಡೆಯನ್ನು ಬಿಜೆಪಿ ಜಿಲ್ಲಾಧ್ಯಕ್ಷೆ ತೀವ್ರವಾಗಿ ಖಂಡಿಸಿದ್ದಾರೆ. ಕಮ್ಯುನಿಸ್ಟ್ ಆಶಯಕ್ಕೆ ಭಾರತೀಯ ಮಾನ ಬಿಂದುಗಳನ್ನು ಗೌರವಿಸಲಾಗುತ್ತಿಲ್ಲವೆಂದು ಆಕ್ರೋಶ ವ್ಯಕ್ತಪಡಿಸಿದ ಅವರು ಇದು ಕಮ್ಯೂನಿಸ್ಟರ ಸಂಕುಚಿತ ಚಿಂತನೆಯ ಪ್ರತೀಕವೆಂದು ಅಭಿಪ್ರಾಯ ವ್ಯಕ್ತಪಡಿಸಿದರು. ಭಾರತಾಂಬೆಯ ಚಿತ್ರವನ್ನು ಕೇಸರಿ ಧ್ವಜ ಹಿಡಿದ ವನಿತೆ ಎಂದು…

Read More

ಸೇವಾಭಾರತಿ (ರಿ) ಜೋಡುಕಲ್ಲು ಇದರ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ

ಸೇವಾಭಾರತಿ ರೀ ಜೋಡುಕಲ್ಲು ಇದರ ವತಿಯಿಂದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮ ನಡೆಯಿತು.ಕಾರ್ಯಕ್ರಮದಲ್ಲಿ 40 ಸದಸ್ಯರು ಭಾಗವಹಿಸಿದರು. ಕಾರ್ಯಕ್ರಮದಲ್ಲಿ ಯೋಗ ಶಿಕ್ಷಕ ಶ್ರೀ ಸುನಿಲ್ ವೈಶಾಖ್ ಯೋಗಾಬ್ಯಾಸ ಮಾಡಿಸಿದರು.ಸೇವಬಾರತಿಯ ಕಾರ್ಯದರ್ಶಿ ಶ್ರೀ ಹರೀಶ್ ಪಟ್ಲ ಸ್ವಾಗತಿಸಿ, ಹರಿಪ್ರಸಾದ್ ಶೆಟ್ಟಿ ಯೋಗ ದ ಮಾಹಿತಿ ,ಮಾಧವ ಆಚಾರ್ಯ ಬೇಕೂರ್ ಧ್ಯಾನ ಹಾಗೂ ವಾಮನ ಬೇಕೂರ್ ರೇಕಿ ಯ ಬಗ್ಗೆ ಮಾಹಿತಿ ನೀಡಿದರು .ಸೇವಭಾರತಿಯ ಕಾರ್ಯದರ್ಶಿ ಲೋಕೇಶ್ ನೋಂಡ ಧನ್ಯವಾದ ಸಮರ್ಪಿಸಿದರು. ಕಾರ್ಯಕ್ರಮದಲ್ಲಿ ಹಿರಿಯರಾದ ಶ್ರೀ ಕುಂಞಣ್ಣ ರೈ, ಶ್ರೀ ರಘುನಾಥ್…

Read More

ನಿರಂತರ ಓದುವಿಕೆಯಿಂದ ಸತ್ಪ್ರಜೆಗಳಾಗಲು ಸಾಧ್ಯ .ಶಾಸಕ ಎ ಕೆ ಎಂ ಅಶ್ರಫ್

ಮಂಜೇಶ್ವರ : ನಿತ್ಯ ಜೀವನದಲ್ಲಿ ನಿರಂತರ ಓದುವಿಕೆಯಿಂದ ನಮ್ಮ ಜ್ಞಾಪಕಾ ಶಕ್ತಿ ವೃದ್ಧಿ ಗೊಳ್ಳುವುದರ ಜೊತೆಗೆ ನಾಗರೀಕ ಸಮಾಜದಲ್ಲಿ ಸತ್ಪ್ರಜೆಗಳಾಗಲು ಸಾಧ್ಯವೆಂದು ಮಂಜೇಶ್ವರ ಶಾಸಕ ಎ ಕೆ ಎಂ ಅಶ್ರಫ್ ಹೇಳಿದ್ದಾರೆ. ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ಆಶ್ರಯದಲ್ಲಿ ನಡೆದ ವಾಚನಾ ಪಕ್ಷಾಚಾರಣೆಯ ತಾಲೂಕೂ ಮಟ್ಟದ ಉಧ್ಘಾಟಾನಾ ಸಮಾರಂಭ ಹಾಗೂ ಪಿ ಏನ್ ಪಣಿಕ್ಕರ್ ಮತ್ತು ದಿವಂಗತ ದಿನೇಶ್ ವಿ ಅವರ ಸಂಸ್ಮರಣಾ ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡುತ್ತಿದ್ದರು. ಜಿ ಎಚ್ ಎಸ್ ಎಸ್ ಬಂಗ್ರ ಮಂಜೇಶ್ವರ ಶಾಲೆಯಲ್ಲಿ…

Read More
error: Content is protected !!