ಅಮ್ಮ ಕಲಾವಿದರ ‘ಆನ್ ಮಗೆ’ 22 ರಂದು ಆರಿಕ್ಕೋಡಿ ಕ್ಷೇತ್ರದಲ್ಲಿ ಶುಭ ಮುಹೂರ್ತ

ಮಂಜೇಶ್ವರ : ಅಮ್ಮ ಕಲಾವಿದೆರ್ ಕುಡ್ಲ ಅಭಿನಯಿಸುವ ‘ರಂಗ್ ದ ರಾಜೆ’ ಸುಂದರ್ ರೈ ಮಂದಾರ ನಿರ್ದೇಶಿಸಿ , ಅಭಿನಯಿಸಿದ ‘ತುಳುನಾಡ ಕಲಾ ಸಿಂಧೂರ’ ಸೋಮನಾಥ್ ಶೆಟ್ಟಿ ಮಂಗಲ್ಪಾಡಿ ರಚಿಸಿದ ,ಶಿವಾನಂದ ಶೆಟ್ಟಿ ಮಂಗಲ್ಪಾಡಿ ಸಾರಥ್ಯದಲ್ಲಿ ‘ತುಳುನಾಡ ಕಲಾ ಬಿರ್ಸೆ’ ದೀಪಕ್ ರೈ ಪಾಣಾಜೆ ಹಾಗೂ ಕಾಮಿಡಿ ಕಿಲಾಡಿ ಖ್ಯಾತಿಯ ಪಿಂಕಿ ರಾಣಿ ಅಭಿನಯಿಸುವ ಹೊಚ್ಚ ಹೊಸ ನಾಟಕ ‘ಆನ್ ಮಗೆ’ ಜುಲೈ 22 ರಂದು ಆರಿಕ್ಕೋಡಿ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಬೆಳಗ್ಗೆ 10 ಗಂಟೆಗೆ ಶುಭ ಮುಹೂರ್ತ…

Read More

ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣಯುದ್ಧದ ವಿರುದ್ಧ ಪೈವಳಿಕೆಯಲ್ಲಿ ಸಿಪಿಐ(ಎಂ) ಶಕ್ತಿಶಾಲಿ ಯುದ್ಧವಿರೋಧಿ ರ‍್ಯಾಲಿ

ಮಂಜೇಶ್ವರ: – ಅಮೆರಿಕದ ಬೆಂಬಲದೊಂದಿಗೆ ಇಸ್ರೇಲ್ ನಿರಂತರವಾಗಿ ನಡೆಸುತ್ತಿರುವ ಆಕ್ರಮಣಯುದ್ಧದ ವಿರುದ್ಧ ಪೈವಳಿಕೆಯಲ್ಲಿ ಸಿಪಿಐ(ಎಂ) ಶಕ್ತಿಶಾಲಿ ಯುದ್ಧವಿರೋಧಿ ರ‍್ಯಾಲಿ ಆಯೋಜಿಸಿತು. “ಯುದ್ಧ ಬೇಡ – ಶಾಂತಿ ಬೇಕು”, “ಸಾಮ್ರಾಜ್ಯವಾದ ಕೊನೆಗೊಳ್ಳಲಿ” ಎಂಬ ಘೋಷಣೆಗಳೊಂದಿಗೆ ನಡೆದ ಈ ಪ್ರತಿಭಟನೆಗೆ ಪಕ್ಷದ ಹಲವಾರು ಕಾರ್ಯಕರ್ತರು, ಜನಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಬಹುಸಂಖ್ಯೆಯಲ್ಲಿ ಭಾಗವಹಿಸಿದರು. ಸಿಪಿಐ(ಎಂ) ಜಿಲ್ಲಾ ಕಾರ್ಯದರ್ಶಿ ಹಾಗೂ ಶಾಸಕ ಎಂ. ರಾಜಗೋಪಾಲ್ ರಾಲಿಯನ್ನು ಉದ್ಘಾಟಿಸಿದರು.. ಅಬ್ದುಲ್ ರಝಾಕ್ ಚಿಪ್ಪಾರ್ ಅಧ್ಯಕ್ಷತೆ ವಹಿಸಿದರು. ಜಿಲ್ಲಾ ಸೆಕ್ರಟರಿಯೇಟ್ ಸದಸ್ಯ ಕೆ.ಆರ್. ಜಯಾನಂದ್, ವಿ.ವಿ….

Read More

ವಾಚನ ದಿನವನ್ನು ಅರ್ಥಪೂರ್ಣ ಗೊಳಿಸಿದಲಕ್ಕಿ ಬ್ರದರ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರು

ಓದುವುದು ಇವರಿಗೆ ದೈನಂದಿನ ಜೀವನದ ಒಂದು ಭಾಗ ಕಳೆದ 50 ವರುಷಗಳಿಂದ ಏನನ್ನಾದರೂ ಓದದೆ ಕಳೆದ ಒಂದು ದಿನ ಇದ್ದಿರಲಿಕಿಲ್ಲ ಹೌದು ಇವರು ಬಂಗ್ರ ಮಂಜೇಶ್ವರ ಸ್ವದೇಶಿ ಹೆಸನ್ ಇವರ ನಿತ್ಯ ಕ್ರಿಯೆಯಲ್ಲಿ ಒಂದು ಓದುವುದು ಇವರ ಈ ಹವ್ಯಾಸವನ್ನು ಅಥವಾ ದಿನಚರಿಯನ್ನು ಕಂಡು ವಾಚನ ದಿನದಂದು ಹಸನ್ ಅವರಿಗೆ ಲಕ್ಕಿ ಬ್ರದರ್ಸ್ ಆರ್ಟ್ಸ್ ಆಂಡ್ ಸ್ಪೋರ್ಟ್ಸ್ ಕ್ಲಬ್ ನ ವತಿಯಿಂದ ಸನ್ಮಾನಿಸಿ ವಾಚನ ದಿನವನ್ನು ಅರ್ಥಪೂರ್ಣ ಗೊಳಿಸಿದರು.

Read More

ಪುಸ್ತಕ ಓದುವಿಕೆಯು ಮೆದುಳಿನ ಕ್ರಿಯಾಶೀಲತೆಯನ್ನು ಹೆಚ್ಚಿಸುತ್ತದೆ: ಹ.ಸು ಒಡ್ಡಂಬೆಟ್ಟು.

ಮಂಜೇಶ್ವರ: ಸರಕಾರಿ ಪ್ರೌಢಶಾಲೆ ಮೂಡಂಬೈಲು ಇಲ್ಲಿ ಕೇರಳದ ಗ್ರಂಥ ಶಾಲಾ ಸ್ಥಾಪಕರಾದ ಶ್ರೀ ಪಿಎನ್ ಪಣಿಕ್ಕರ್ ಅವರ ಚರಮ ದಿನವಾದ ಜೂನ್ 19ರ ವಾಚನ ದಿನದ ಭಾಗವಾಗಿ ಶಾಲೆಯಲ್ಲಿ ವಾಚನ ಸಪ್ತಾಹ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು. .ಕಾರ್ಯಕ್ರಮದ ಉದ್ಘಾಟನೆಯನ್ನು ಹ. ಸು ಒಡ್ದಂಬೆಟ್ಟು ಎಂದು ಜನಪ್ರಿಯರಾಗಿರುವ ಚುಟುಕು ಕವಿ, ಅಧ್ಯಾಪಕ ಶ್ರೀಯುತ ಹರೀಶ್ ಸುಲಾಯರವರು ದೀಪ ಬೆಳಗಿಸಿ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ಓದುವಿಕೆ ಕಡಿಮೆಯಾಗುತ್ತಾ ಬಂದಿದೆ ಎಂದು ವಿಷಾದ ವ್ಯಕ್ತಪಡಿಸಿದರು.ಓದುಕೆಯಿಂದಾಗಿ ಬುದ್ಧಿಯ ಬೆಳವಣಿಗೆ ಜೊತೆಗೆ…

Read More

ಅವ್ಯವಸ್ಥೆಯ ಆಗರವಾದ ಬೇಕೂರು ರುದ್ರಭೂಮಿ ಈ ಶೋಚನೀಯಾವಸ್ಥೆಗೆ ಶಾಶ್ವತ ಪರಿಹಾರ ಎಂದು ?

ಉಪ್ಪಳ : ಮಂಗಲ್ಪಾಡಿ ಗ್ರಾಮ ಪಂಚಾಯತಿನ ಎಂಟನೇ ವಾರ್ಡಿನಲ್ಲಿರುವ ಬೇಕೂರು ರುದ್ರಭೂಮಿ ಅವ್ಯವಸ್ಥೆಯ ಆಗರವಾಗಿದ್ದು ,ತೀರಾ ಶೋಚನೀಯವಾದ ಸ್ಥಿತಿಯಲ್ಲಿದೆ.ಪರಿಶಿಷ್ಟ ಜಾತಿಯ ವಿಭಾಗಕ್ಕೆ ಮೀಸಲಾದ ಈ ಸ್ಮಶಾನ ಇದೀಗ ಸಂಪೂರ್ಣ ಕಾಡು, ಪೊದೆಗಳಿಂದ ಆವೃತವಾಗಿದೆ. ಪರಿಣಾಮ ಶವದ ಅಂತ್ಯ ಸಂಸ್ಕಾರ ಮಾಡಲು ಹರ ಸಾಹಸ ಪಡಬೇಕಾಗುತ್ತದೆ.ಸಂಸ್ಕಾರ ಮಾಡುವ ಶೆಡ್ ತೀವ್ರ ರೂಪದಲ್ಲಿ ಬಿರುಕು ಬಿಟ್ಟಿದ್ದು ಮಳೆಗಾಲದಲ್ಲಿ ಇಲ್ಲಿ ಶವ ಸಂಸ್ಕಾರ ಮಾಡಲು ಬಹಳ ಕಷ್ಟವಾಗುತ್ತದೆ ಎಂಬುವುದು ಸಾರ್ವಜನಿಕರ ಅಭಿಪ್ರಾಯ . 2008 ರಲ್ಲಿ ಅಲ್ಪ ಮೊತ್ತದ ಅನುದಾನದಲ್ಲಿ ಇಲ್ಲಿ…

Read More

ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, (35) ರ ಹರೆಯದ ಇಲೆಕ್ಟಿಶಿಯನ್ ಶರಣ್ ರಾಜ್ ನೇಣು ಬಿಗಿದ ಸ್ಥಿತಿಯಲ್ಲಿ ಮನೆಯೊಳಗೆ ಪತ್ತೆ

ಮಂಜೇಶ್ವರ: ಉಪ್ಪಳ ಬಳಿಯ ದಡ್ಡಂಗಡಿ ಕಂಚಿಲ ನಿವಾಸಿ, ಟೈಲ‌ರ್ ದೂಮಣ್ಣ ಶೆಟ್ಟಿಗಾರ್ ರ ಪುತ್ರ ಇಲೆಕ್ಟಿಶಿಯನ್ ವೃತ್ತಿಯಲ್ಲಿ ತೊಡಗಿಕೊಂಡಿರುವ ಶರಣ್ ರಾಜ್ (35) ಇಂದು ಬೆಳಗ್ಗೆ ಮನೆಯೊಳಗೆ ಫ್ಯಾನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಕಂಡು ಬಂದಿದ್ದಾರೆ. ಕೂಡಲೇ ಮನೆಯವರು ಸ್ಥಳೀಯರಿಗೆ ಮಾಹಿತಿ ನೀಡಿದ್ದು, ಸ್ಥಳೀಯರು ಶರಣ್ ರಾಜ್ ರನ್ನು ಕುಣಿಕೆಯಿಂದ ಕೆಳಗಿಳಿಸಿ ಉಪ್ಪಳದ ಆಸ್ಪತ್ರೆಗೆ ದಾಖಲಿಸುವ ಹಾದಿ ಮಧ್ಯೆ ಶರಣ್ ರಾಜ್ ಮೃತಪಟ್ಟಿದ್ದಾನೆ. ಇದೀಗ ಮೃತದೇಹವನ್ನು ಮಂಗಲ್ಪಾಡಿಯ ಸರಕಾರಿ ಆಸ್ಪತ್ರೆಯ ಶವಗಾರಕ್ಕೆ ಸಾಗಿಸಲಾಗಿದೆ. ನೇಣು ಬಿಗಿಯಲು…

Read More

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ,ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ

ಮಂಜೇಶ್ವರ: ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೀಂಜ ಪಂಚಾಯತ್‌ನ ಮೀಯಪದವು ವಿದ್ಯಾವರ್ಧಕ ಹೈಸ್ಕೂಲ್‌ನ ಹಿಂಭಾಗದಲ್ಲಿರುವ ಕೃಷಿಕ ಬಾಬು ಎಂಬವರ ಮನೆ ಬಳಿಯಲ್ಲಿನ ಕೆಳಭಾಗದಲ್ಲಿ ಗುಡ್ಡೆ ಕುಸಿದು ಯಾವುದೇ ಕ್ಷಣದಲ್ಲಿ ಮನೆ ಧಾರಾಶಾಹಿಗೊಳ್ಳು ಭೀತಿ ಉಂಟಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಇದರಿಂದ ಮನೆಯ ಸುತ್ತು ಕಲ್ಲಿನ ಆವರಣಗೋಡೆ ಸಂಪೂರ್ಣ ಕುಸಿದು ಹೋಗಿ ಮನೆ ಅಡಿಪಾಯ ಬಳಿ ತನಕ ತಲುಪಿದ್ದು, ಇದೀಗ ಕುಟುಂಬ ಸ್ಥಳಾಂತರಗೊಂಡಿದ್ದಾರೆ. ಇದೇ ವೇಳೆ ತೋಟದಲ್ಲಿರುವ ಬಾವಿ, ಮೋಟಾರ್ ಪಂಪು ಸಹಿತ ಅಡಿಕೆ,ತೆಂಗು,…

Read More

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ: ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ

ಧಾರಾಕಾರ ಮಳೆಗೆ ಮೀಯಪದವುನಲ್ಲಿ ಗುಡ್ಡೆ ಕುಸಿದು ಆವರಣಗೋಡೆ ಹಾನಿ, ಮನೆ ಅಪಾಯದಂಚಿನಲ್ಲಿ ಆತಂಕದ ಸ್ಥಿತಿ. ಮಂಜೇಶ್ವರ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಮೀಂಜ ಪಂಚಾಯತ್‌ನ ಮೀಯಪದವು ವಿದ್ಯಾವರ್ಧಕ ಹೈಸ್ಕೂಲ್‌ನ ಹಿಂಭಾಗದಲ್ಲಿರುವ ಕೃಷಿಕ ಬಾಬು ಎಂಬವರ ಮನೆ ಬಳಿಯಲ್ಲಿನ ಕೆಳಭಾಗದಲ್ಲಿ ಗುಡ್ಡೆ ಕುಸಿದು ಯಾವುದೇ ಕ್ಷಣದಲ್ಲಿ ಮನೆ ಧಾರಾಶಾಹಿಗೊಳ್ಳು ಭೀತಿ ಉಂಟಾಗಿದೆ. ಸೋಮವಾರದಂದು ಈ ಘಟನೆ ನಡೆದಿದೆ. ಇದರಿಂದ ಮನೆಯ ಸುತ್ತು ಕಲ್ಲಿನ ಆವರಣಗೋಡೆ ಸಂಪೂರ್ಣ ಕುಸಿದು ಹೋಗಿ ಮನೆ ಅಡಿಪಾಯ ಬಳಿ ತನಕ ತಲುಪಿದ್ದು,…

Read More

ಮಂಜೇಶ್ವರ ರಾಗಂ ಜಂಕ್ಷನ್‌ ಹಾಗೂ ಪರಿಸರದಲ್ಲಿ ಭಾರೀ,25 ಕ್ಕೂ ಮಿಕ್ಕ ಮನೆಗಳು ಜಲಾವೃತ,ಮನೆಯೊಳಗಿದ್ದ ದಾಖಲೆ ಪತ್ರಗಳು ವಿವಿಧ ಸಾಮಾಗ್ರಿಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶ

ಮಂಜೇಶ್ವರ ರಾಗಂ ಜಂಕ್ಷನ್‌ ಹಾಗೂ ಪರಿಸರದಲ್ಲಿ ಭಾರೀ ಮಳೆಯಿಂದ ಸುಮಾರು 25 ಕ್ಕೂ ಮಿಕ್ಕ ಮನೆಗಳು ಜಲಾವೃತಗೊಂಡು ಮನೆಯೊಳಗಿದ್ದ ದಾಖಲೆ ಪತ್ರಗಳು ವಿವಿಧ ಸಾಮಾಗ್ರಿಗಳು ಸೇರಿದಂತೆ ಲಕ್ಷಾಂತರ ಮೌಲ್ಯದ ಸೊತ್ತುಗಳು ನಾಶಗೊಂಡಿತ್ತು.ಮಂಜೇಶ್ವರ ಗ್ರಾಮ ಪಂಚಾಯತು ಅಧಿಕಾರಸ್ಕರ ಅನಾಸ್ತವೇ ಇದಕ್ಕೆ ಮೂಲ ಕಾರಣವಾಗಿತ್ತು.ಮಂಜೇಶ್ವರ ರೈಲ್ವೇ ಹಳಿಯ ಪರಿಸರದಲ್ಲಿರುವ ಸುರುಮ ತೋಡಿನಲ್ಲಿ ಭಾರೀ ಪ್ರಮಾಣದ ತ್ಯಾಜ್ಯಗಳು ತುಂಬಿ ನೀರು ಹರಿದು ಹೋಗಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ಒಂದು ಗ್ರಾಮವೇ ನೆರೆ ಹಾನಿಗೊಳಗಾಗಿತ್ತು. ಇಷ್ಟೆಲ್ಲಾ ಆಗಿ ಕೂಡಾ ಪಂಚಾಯತು ಅಧಿಕಾರಸ್ಥರು…

Read More

ಯಶಸ್ವಿ ಕಲಾವಿದೆರ್ ಮಂಜೇಶ್ವರದ “ಮಂಗಳಾಗಿರಿ” ನಾಟಕಕ್ಕೆ ಶುಭ ಮುಹೂರ್ತ, ಪೋಸ್ಟ‌ರ್ ಬಿಡುಗಡೆ

ಯಶಸ್ವಿ ಕಲಾವಿದೆರ್ ಮಂಜೇಶ್ವರ ತಂಡದ 10 ನೇ ವರ್ಷದ ನಾಟಕ “ಮಂಗಳಾಗಿರಿ” ಯ ಶುಭ ಮುಹೂರ್ತ ಹಾಗೂ ಪೋಸ್ಟರ್ ಬಿಡುಗಡೆ ಕಾರ್ಯಕ್ರಮ ಮಂಜೇಶ್ವರ ಹೊಸಬೆಟ್ಟು ಜಮ್ಮದಮನೆ ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನದಲ್ಲಿ ಇಂದು ಬೆಳಗ್ಗೆ ನಡೆಯಿತು. ಕ್ಷೇತ್ರದ ಅರ್ಚಕರಾದ ರಾಮಚಂದ್ರ ಐತಾಳ್ ಬಡಾಜೆಯವರು ಕ್ಷೇತ್ರ ಮಾತೆಗೆ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಿದರು. ನೂತನ ನಾಟಕದ ಪೋಸ್ಟರ್ ನ್ನು ನಾಟಕದ ನಿರ್ದೇಶಕರಾದ ಎಂ.ಎಸ್ ರವಿ ವರ್ಕಾಡಿ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು “ಯಶಸ್ವಿ ಕಲಾವಿದರು” ಸಂಸ್ಥೆಯು ಹಲವು ವರ್ಷಗಳಿಂದ…

Read More
error: Content is protected !!