ಮಂಜೇಶ್ವರದಲ್ಲಿ 2006ರ ಇತಿಹಾಸ ಮರುಕಳಿಸುವ ಸೂಚನೆ? ತ್ರಿಕೋನ ಸ್ಪರ್ಧೆಯಲ್ಲಿ ಎಡರಂಗಕ್ಕೆ ಮೇಲುಗೈ ಸಂಕೇತ
ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಕಾವು ಏರುತ್ತಿದ್ದಂತೆ, ಗಡಿ ನಾಡು ಮಂಜೇಶ್ವರದಲ್ಲಿ ಈ ಬಾರಿ ರಾಜಕೀಯ ಚಿತ್ರಣ ಕುತೂಹಲದ ಘಟ್ಟ ತಲುಪಿದೆ. ಇಲ್ಲಿನ ಸಾಂಪ್ರದಾಯಿಕ ತ್ರಿಕೋನ ಸ್ಪರ್ಧೆಯು ಹೊಸ ತಿರುವು ಪಡೆದುಕೊಂಡಿದ್ದು, 2006ರ ಚುನಾವಣಾ ಫಲಿತಾಂಶ ಮರುಕಳಿಸುವ ಮುನ್ಸೂಚನೆಗಳು ದಟ್ಟವಾಗುತ್ತಿದೆ. ಸ್ಥಳೀಯ ಅಭ್ಯರ್ಥಿಗಳ ನಡುವೆ ಬಿರುಸಿನ ಪೈಪೋಟಿ ಈ ಬಾರಿಯ ವಿಶೇಷವೆಂದರೆ ಯುಡಿಎಫ್ ಮತ್ತು ಎಲ್ಡಿಎಫ್ ಎರಡೂ ರಂಗಗಳು ಸ್ಥಳೀಯ ಅಭ್ಯರ್ಥಿಗಳನ್ನೇ ಕಣಕ್ಕಿಳಿಸಿರುವುದು. ಇದು ಮತದಾರರಲ್ಲಿ ಹೊಸ ಚರ್ಚೆಯನ್ನು ಹುಟ್ಟುಹಾಕಿದೆ. ಎಲ್ಡಿಎಫ್ ಅಭ್ಯರ್ಥಿ ಕೆ.ಆರ್. ಜಯಾನಂದ ಅವರು…