ಖ್ಯಾತ ಕವಿ, ಗಝಲ್ ಕವಿ ಡಾ. ಸುರೇಶ್ ನೆಗಳಗುಳಿ ಯವರು ” ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಆಯ್ಕೆ
ಕಾಸರಗೋಡು : ಅಕ್ಟೋಬರಿನ 11.ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರತ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಡಾ. ಸುರೇಶ್ ನೆಗಳಗುಳಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವುದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್ ಬಹಾದ್ದೂರ್…
