ಖ್ಯಾತ ಕವಿ, ಗಝಲ್ ಕವಿ ಡಾ. ಸುರೇಶ್ ನೆಗಳಗುಳಿ ಯವರು ” ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026ಕ್ಕೆ ಆಯ್ಕೆ

ಕಾಸರಗೋಡು : ಅಕ್ಟೋಬರಿನ 11.ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರತ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಡಾ. ಸುರೇಶ್ ನೆಗಳಗುಳಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವುದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್ ಬಹಾದ್ದೂರ್…

Read More

ಕೃಷಿಹೊಂಡದಲ್ಲಿ ದಂಪತಿಯ ಮೃತದೇಹ ಪತ್ತೆ; ನಿಗೂಢತೆಗೆ ತನಿಖೆ

​ಕಾಸರಗೋಡು : ವೆಳ್ಳರಿಕುಂಡ್ ಮಾಲೋಂ ಸಮೀಪದ ಕ್ಯಾರಿಯೋಟ್ ಚಾಲ್ ಎಂಬಲ್ಲಿ ತಡತ್ತಿಲ್ ನಿವಾಸಿ ಸಾಬು (56) ಹಾಗೂ ಅವರ ಪತ್ನಿ ಸಜಿ ಸಾಬು (52) ಎಂಬವರು ತಮ್ಮದೇ ಮನೆಯ ತೋಟದ ಕೃಷಿಹೊಂಡದಲ್ಲಿ ಶುಕ್ರವಾರ ಮಧ್ಯಾಹ್ನ ಸುಮಾರು 2 ಗಂಟೆಯ ಸುಮಾರಿಗೆ ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ​ಹೊಂಡದಲ್ಲಿ ಮೃತದೇಹಗಳನ್ನು ಗಮನಿಸಿದ ಸ್ಥಳೀಯರು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ವೆಳ್ಳರಿಕ್ಕುಂಡ್ ಪೊಲೀಸರು ಪ್ರಾಥಮಿಕ ಪರಿಶೀಲನೆ ನಡೆಸಿದ್ದಾರೆ. ​ಸಾವು ಸಂಭವಿಸಲು ನಿಖರ ಕಾರಣ ಏನೆಂಬುದು ಸದ್ಯಕ್ಕೆ…

Read More

ಸೂರಂಬೈಲು ಸರ್ಕಾರಿ ಪ್ರೌಢಶಾಲೆಯಲ್ಲಿ ಹಳೇ ವಿದ್ಯಾರ್ಥಿಗಳ ಸಂಗಮ

ಸೂರಂಬೈಲು: ಸರ್ಕಾರಿ ಪ್ರೌಢಶಾಲೆ ಸೂರಂಬೈಲು ವತಿಯಿಂದ ಹಳೇ ವಿದ್ಯಾರ್ಥಿ ಸಂಘದ ಸಹಯೋಗದಲ್ಲಿ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ‘ಹಳೇ ವಿದ್ಯಾರ್ಥಿ ಸಂಗಮ’ ಹೆಸರಿನಲ್ಲಿ ನಡೆಯಲಿರುವ ಕಾರ್ಯಕ್ರಮದಲ್ಲಿ ಶಾಲೆಯ ಹಳೆಯ ವಿದ್ಯಾರ್ಥಿಗಳು ಒಂದೆಡೆ ಸೇರಿ ತಮ್ಮ ಶಾಲಾ ದಿನಗಳ ನೆನಪುಗಳನ್ನು ಮೆಲುಕು ಹಾಕಲಿದ್ದಾರೆ. ಜೊತೆಗೆ ಶಾಲೆಯೊಂದಿಗೆ ತಮ್ಮ ಬಾಂಧವ್ಯವನ್ನು ಮತ್ತಷ್ಟು ಗಟ್ಟಿಗೊಳಿಸುವ ಉದ್ದೇಶದಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸೆಪ್ಟೆಂಬರ್ 20ರಂದು ಆದಿತ್ಯವಾರ ಮಧ್ಯಾಹ್ನ 3 ಗಂಟೆಗೆ ಶಾಲಾ ಸಭಾಂಗಣದಲ್ಲಿ ಕಾರ್ಯಕ್ರಮ ನಡೆಯಲಿದೆ.ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಆಯೋಜಕರು…

Read More

ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು : 11.10.2026 ಭಾನುವಾರದಿಂದ 20.10.2026ರ ವರೆಗೆ ಕನ್ನಡ ಭವನದ ಡಾ. ವಾಮನ್ ರಾವ್ ಬೇಕಲ್ ಸಾರಥ್ಯದಲ್ಲಿ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ನಡೆಯಲಿರುವ “ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ “2026.ರ ಅಂಗವಾಗಿ 18.10.2026 ಭಾನುವಾರ ಬೆಳಿಗ್ಗಿನ 11 ಗಂಟೆಯಿಂದ ಉದ್ಘಾಟನೆ ಗೊಳ್ಳುವ “ಕಾಸರಗೋಡು ದಸರಾ ಕವಿ ಸಮ್ಮೇಳನ “ದಲ್ಲಿ ಶ್ರೀಮತಿ ಪುಷ್ಪ ಪ್ರಸಾದ್ ಉಡುಪಿ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ಪ್ರಶಸ್ತಿ “ನೀಡಿ ಗೌರವಿಸಲಾಗುವದು. ಸಾಹಿತ್ಯ ಸಂಘಟಕ, ಬಿ. ಶ್ರೀನಿವಾಸ್…

Read More

ಖ್ಯಾತ ಸಾಹಿತಿ, ಕವಿ ಸತ್ಯವತಿ ಭಟ್ ಕೊಳಚಪ್ಪು ದಕ್ಷಿಣ ಕನ್ನಡ ಜಿಲ್ಲೆ ಇವರೀಗೆ “ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ -2026.ಕ್ಕೆ ಆಯ್ಕೆ

ಕಾಸರಗೋಡು: ದಕ್ಷಿಣ ಕನ್ನಡ ಜಿಲ್ಲೆಯ ಖ್ಯಾತ ಸಾಹಿತಿ ಹಾಗೂ ಕವಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ‘ಕಾಸರಗೋಡು ದಸರಾ ಕವಿ ಶ್ರೇಷ್ಠ ರಾಷ್ಟ್ರೀಯ ಪ್ರಶಸ್ತಿ–2026’ ನೀಡಿ ಗೌರವಿಸಲು ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 11ರಿಂದ 20ರವರೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಹ್ಮಣ್ಯ ದೇವಸ್ಥಾನದ ದಸರಾ ವೇದಿಕೆಯಲ್ಲಿ ‘ಕಾಸರಗೋಡು ದಸರಾ ಸಾಂಸ್ಕೃತಿಕೋತ್ಸವ–2026’ ನಡೆಯಲಿದೆ. ಉತ್ಸವದ ಅಂಗವಾಗಿ ಅಕ್ಟೋಬರ್ 18ರಂದು ಬೆಳಿಗ್ಗೆ 11 ಗಂಟೆಗೆ ನಡೆಯಲಿರುವ ಕಾಸರಗೋಡು ದಸರಾ ಕವಿ ಸಮ್ಮೇಳನದಲ್ಲಿ ಸತ್ಯವತಿ ಭಟ್ ಕೊಳಚಪ್ಪು ಅವರಿಗೆ ಕವಿ ಶ್ರೇಷ್ಠ…

Read More

ಯು.ಕೆ. ಉದ್ಯೋಗದ ಆಮಿಷ: 4.84 ಲಕ್ಷ ರೂ. ವಂಚನೆ ಆರೋಪ

​ಕಾಸರಗೋಡು : ಯು.ಕೆ.ಯಲ್ಲಿ ಉದ್ಯೋಗ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆಗೆ ಸಂಬಂಧಿಸಿದಂತೆ ವಿದ್ಯಾನಗರ ಪೊಲೀಸರು ಇಬ್ಬರ ವಿರುದ್ಧ ದೂರು ದಾಖಲಿಸಿಕೊಂಡಿದ್ದಾರೆ. ​ಮಧೂರು ಹಿದಾಯತ್ ನಗರದ ಅಬ್ದುಲ್ ರೌಫ್ (45) ವಂಚನೆಗೊಳಗಾದವರು. ಇವರಿಂದ ಕೊಲ್ಲಂ ಮೂಲದ ಶ್ಯಾಮ ಸುಕುಮಾರನ್ ನಾಯರ್ ಹಾಗೂ ಗೈಸ್‌ ಬೋಬಿ ಎಂಬುವವರು ಯು.ಕೆಯ ‘ಬಾರ್ ಚೆಸ್ಟರ್ ಹೆಲ್ತ್ ಕೇರ್’ ಸಂಸ್ಥೆಯಲ್ಲಿ ಕೆಲಸ ಕೊಡಿಸುವುದಾಗಿ ಭರವಸೆ ನೀಡಿದ್ದರು. ಅದರಂತೆ 2025ರ ಸೆಪ್ಟೆಂಬರ್‌ನಿಂದ 2026ರ ಜೂನ್ ಅವಧಿಯಲ್ಲಿ ಹಂತಹಂತವಾಗಿ ಒಟ್ಟು 4,84,200 ರೂ. ಪಡೆದುಕೊಂಡಿದ್ದರು….

Read More

ಕುಂಬಳೆಯಲ್ಲಿ ಅಕ್ರಮ ಮರಳು ಸಾಗಾಟ: ಲಾರಿ ವಶಕ್ಕೆ

​ಕುಂಬಳೆ : ಕುಂಬಳೆ ಪೊಲೀಸರ ತಂಡ ಕಿದೂರು ಮಯಂರಳಂ ಭಾಗದಲ್ಲಿ ದಿಢೀರ್ ಪರಿಶೀಲನೆ ನಡೆಸಿದೆ. ಈ ವೇಳೆ ಉಳುವಾರು ಹೊಳೆಯಿಂದ ಯಾವುದೇ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ​ಘಟನೆಗೆ ಸಂಬಂಧಿಸಿ ಲಾರಿ ಚಾಲಕ, ನೆಕ್ರಾಜೆ ಸಾಲತ್ತಡ್ಕದ ಮುಹಮ್ಮದ್ ಸಾಬಿತ್ (22) ಎಂಬಾತನನ್ನು ಬಂಧಿಸಲಾಗಿದ್ದು, ಲಾರಿಯ ಆರ್‌ಸಿ ಮಾಲಕನ ಮೇಲೆಯೂ ಪ್ರಕರಣ ದಾಖಲಾಗಿದೆ. ಬಂಧಿತ ಚಾಲಕನನ್ನು ನ್ಯಾಯಾಲಯದ ಆದೇಶದಂತೆ ಜೈಲಿಗೆ ಕಳುಹಿಸಲಾಗಿದೆ. ​ಹೊಳೆಯಿಂದ ಅಕ್ರಮವಾಗಿ ಮರಳು ಕದ್ದು ಸಾಗಿಸಿದ್ದಕ್ಕಾಗಿ ಕೇರಳ ನದಿ…

Read More

ದೇವಾಲಯದ ಕಾಣಿಕೆ ಹುಂಡಿ ಕಳವು ಯತ್ನ: ಆರೋಪಿ ವಶಕ್ಕೆ

ಕಾಸರಗೋಡು : ಮುಳ್ಳೇರಿಯ ಸಮೀಪದ ನೆಟ್ಟಣಿಗೆ ಶ್ರೀ ಮಹಾಲಿಂಗೇಶ್ವರ ದೇವಾಲಯದ ಕಾಣಿಕೆ ಹುಂಡಿ ಕಳವು ಯತ್ನ ಹಾಗೂ ಕೃಷಿಕರೊಬ್ಬರ ರಬ್ಬರ್ ಶೀಟ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ, ಮದಕ್ಕ ನಿವಾಸಿ ಸತೀಶ್ (26) ಎಂಬಾತನನ್ನು ಆದೂರು ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ. ​ಇತ್ತೀಚೆಗೆ ಪುತ್ತೂರು ಗ್ರಾಮಾಂತರ ವ್ಯಾಪ್ತಿಯ ದೇವಾಲಯವೊಂದರಲ್ಲಿ ನಡೆದ ಕಳವು ಪ್ರಕರಣದಲ್ಲಿ ಸತೀಶನನ್ನು ಬಂಧಿಸಿ ವಿಚಾರಣೆಗೊಳಪಡಿಸಿದಾಗ, ಈತನ ಹಳೆಯ ಕೃತ್ಯಗಳು ಬೆಳಕಿಗೆ ಬಂದಿವೆ. ಆಗಸ್ಟ್ 24ರಂದು ನೆಟ್ಟಣಿಗೆ ಕ್ಷೇತ್ರದ ಎರಡು ಕಾಣಿಕೆ ಹುಂಡಿಗಳನ್ನು ಕದ್ದು, ಅವುಗಳನ್ನು ಒಡೆಯಲು ಸಾಧ್ಯವಾಗದೆ…

Read More

ಕಾಸರಗೋಡು ದಸರಾ ಕವಿ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಬಿ. ಶ್ರೀನಿವಾಸ ಬಹದ್ದೂರ್ ಆಯ್ಕೆ

ಸಾಹಿತ್ಯ ಸಂಘಟಕ ಶ್ರೀ ಬಿ. ಶ್ರೀನಿವಾಸ ಬಹದ್ದೂರ್ ನಿವ್ರಿತ್ತ ಜಂಟಿ ನಿರ್ದೇಶಕರು, ಗಣಿ ಮತ್ತು ಭೂ ವಿಜ್ಞಾನ ಇಲಾಖೆ, ಕರ್ನಾಟಕ ಸರಕಾರ ಮತ್ತು ಸ್ಥಾಪಕ ಅಧ್ಯಕ್ಷರು ಬಹದ್ದೂ ರ್ ಸಾಂಸ್ಕೃತಿಕ ಪ್ರತಿಷ್ಠಾನ ಮೈಸೂರು ಇವರನ್ನು ಕಾಸರಗೋಡು ದಸರಾ ಕವಿ ಸಮ್ಮೇಳನದ ಸರ್ವಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿದೆ. ಅಕ್ಟೋಬರ್ 18.2026,ಭಾನುವಾರ ಬೆಳಿಗ್ಗೆ 11 ಗಂಟೆಗೆ ಕಾಸರಗೋಡು ಪಾಂಗೋಡು ಶ್ರೀ ದುರ್ಗಾಪರಮೇಶ್ವರಿ ಸುಬ್ರಮಣ್ಯ ದೇವಸ್ಥಾನದ ಸಭಾ ವೇದಿಕೆಯಲ್ಲಿ ನಡೆಯುವ ಈ “ಕಾಸರಗೋಡು ದಸರಾ ಕವಿ ಸಮ್ಮೇಳನವನ್ನು ಕವಿವೇರಿಣ್ಯರೂ, ಚುಟುಕು ಸಾಹಿತ್ಯ ಪರಿಷತ್…

Read More

ದುರಸ್ತಿಗೆ ಇಟ್ಟಿದ್ದ ₹18 ಸಾವಿರ ಮೌಲ್ಯದ ಮೋಟಾರ್ ಪಂಪ್ ಕಳವು: ಕಾಸರಗೋಡು ನಿವಾಸಿ ಬಂಧನ

ಕಾಸರಗೋಡು : ಕಣ್ಣೂರಿನ ತೆಕ್ಕಿಬಜಾರ್‌ನ ಅಂಗಡಿಯೊಂದರಲ್ಲಿ ದುರಸ್ತಿಗಾಗಿ ಇರಿಸಲಾಗಿದ್ದ ರೂ.18,000 ಮೌಲ್ಯದ ಮೋಟಾರ್ ಪಂಪನ್ನು ಕದ್ದಿದ್ದ ಕಾಸರಗೋಡು ನಿವಾಸಿಯನ್ನು ಪೊಲೀಸರು ಸೆರೆಹಿಡಿದಿದ್ದಾರೆ. ಬಂಧಿತ ಆರೋಪಿಯನ್ನು ಚಿಟ್ಟಾರಿಕಲ್ ಕಡುಮೇನಿಯ ಥೋಮಸ್ (52) ಎಂದು ಗುರುತಿಸಲಾಗಿದೆ. ​ಸೆಪ್ಟೆಂಬರ್ 6ರಂದು ಸಲಾಂ ಎಂಬುವರು ತಮ್ಮ ಮೋಟಾರ್ ಪಂಪನ್ನು ದುರಸ್ತಿಗೆಂದು ಅಂಗಡಿಯಲ್ಲಿಟ್ಟಿದ್ದರು. ಅದು ಕಳವಾದ ಬಗ್ಗೆ ನೀಡಿ ದೂರಿನನ್ವಯ ತನಿಖೆ ಆರಂಭಿಸಿದ ಕಣ್ಣೂರು ಪೊಲೀಸರು, ಘಟನಾ ಸ್ಥಳದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದರು. ಸಿಸಿಟಿವಿಯಲ್ಲಿ ಸೆರೆಯಾಗಿದ್ದ ಶಂಕಿತ ವ್ಯಕ್ತಿಯ ಸುಳಿವು ಆಧರಿಸಿ ಜಾಲ ಬೀಸಿದ…

Read More
error: Content is protected !!