ವಿಕಸಿತ ಭಾರತ 2047 ಗುರಿ ಸಾಧನೆಗೆ ತಂತ್ರಜ್ಞಾನವೇ ಶಕ್ತಿ: ಅಶ್ವಿನಿ ಎಂ.ಎಲ್.
ಕಾಸರಗೋಡು: ನರೇಂದ್ರ ಮೋದಿ ಸರ್ಕಾರದ 12ನೇ ವಾರ್ಷಿಕೋತ್ಸವದ ಅಂಗವಾಗಿ ಬಿಜೆಪಿ ಕಾಸರಗೋಡು ಜಿಲ್ಲಾ ಸಮಿತಿಯ ಆಶ್ರಯದಲ್ಲಿ “ನವ ಭಾರತ ಸದಸ್” ಹೆಸರಿನಲ್ಲಿ ವಿಕಸಿತ ಭಾರತ ಕನ್ವೆನ್ಷನ್ ಆಯೋಜಿಸಲಾಯಿತು. ಡಾ. ಶ್ಯಾಮಪ್ರಸಾದ್ ಮುಖರ್ಜಿ ಮಂದಿರದಲ್ಲಿ ನಡೆದ ಕಾರ್ಯಕ್ರಮವನ್ನು ಬಿಜೆಪಿ ಕಾಸರಗೋಡು ಜಿಲ್ಲಾ ಅಧ್ಯಕ್ಷ ಅಶ್ವಿನಿ ಎಂ.ಎಲ್. ಉದ್ಘಾಟಿಸಿದರು. ವಿಶ್ವದ ಹತ್ತನೇ ಅತಿ ದೊಡ್ಡ ಆರ್ಥಿಕ ಶಕ್ತಿಯಾಗಿದ್ದ ಭಾರತವನ್ನು ಕೇವಲ 12 ವರ್ಷಗಳಲ್ಲಿ ನಾಲ್ಕನೇ ಸ್ಥಾನಕ್ಕೆ ಏರಿಸಲು ನರೇಂದ್ರ ಮೋದಿ ಅವರಿಗೆ ಸಾಧ್ಯವಾಗಿದೆ ಎಂದು ಅಶ್ವಿನಿ ಹೇಳಿದರು. ಭ್ರಷ್ಟಾಚಾರ ಮತ್ತು…
