ತುರ್ತಿ ತರವಾಡಿನಲ್ಲಿ ಕೂವಂ ಅಳಕ್ಕಲ್ ಹಾಗೂ ಅಡಯಾಳo ಕಾರ್ಯಕ್ರಮ
ಅಯ್ಯಾಯಿರಂಪಟ್ಟಂ ಸ್ವರೂಪ ನಾಡಿನ ಅತ್ಯಂತ ಪುರಾತನ, ಋಷಿಮುನಿಗಳ ತಪೋ ಭೂಮಿ, ಉಪ್ಪಳ 25 ವಿಲ್ಲು ಶ್ರೀ ಭಗವತಿ ಕ್ಷೇತ್ರದ ಮಹಾಶಕ್ತಿ ಐವರ್ ಭಗವತಿ ಮಾತೆಯ ಪ್ರಧಾನ ತರವಾಡು, ತುರ್ತಿ ಶ್ರೀ ವಿಷ್ಣುಮೂರ್ತಿ, ವಯನಾಟ್ಟು ಕುಲವನ್ ಮಹಾಮಲರಾಯ ದೈವಸ್ಥಾನ, ತಾರವಡ್ ಉತ್ಸವಸ್ಥಾನದಲ್ಲಿ ಪಡೆoಕುಡಿ ತೀಯಾ (ಕೋಟ್ಯಾನ್ ) ತರವಾಡಿನಲ್ಲಿ ಮಹಾ ಉತ್ಸವ ನಡೆಯಲಿದೆ . ಇದರ ಪೂರ್ವ ಭಾವಿಯಾಗಿ ಸೀಮೆಯ ದೈವ ದೇವಾದಿಗಳಿಗೆ ನೈವೇದ್ಯಕ್ಕೆ ಭತ್ತ ಅಳಿಯಿವುದು ಕೂವಂ ಅಳಕ್ಕಲ್ ಹಾಗು ಅಡಯಾಳo ಕಾರ್ಯಕ್ರಮ ಇಂದು ವಿಜೃಂಭಣೆಯಿಂದ ಜರಗಿತು…