ವಿಶ್ವ ರಾಮಕ್ಷತ್ರಿಯ ಮಹಾಸಂಘ ಪದಾಧಿಕಾರಿಗಳಿಗೆ ಕನ್ನಡ ಭವನದ “ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ “ಪ್ರದಾನ.
ಕಾಸರಗೋಡು :ವಿಶ್ವ ರಾಮಕ್ಷತ್ರಿಯ ಮಹಾಸಂಘ (ರಿ.) ಕುಂದಾಪುರ ಇದರ ಅಧ್ಯಕ್ಷರು ಹಾಗೂ ಸಮಾಜ ಸೇವಕ, ಹಿರಿಯ ಸಂಘಟಕ ಶ್ರೀ ಎಚ್. ಆರ್ ಶಶಿಧರ್ ನಾಯ್ಕ್, ಉದ್ಯಮಿ, ಸಮಾಜಸೇವಕ, ವಿಶ್ವ ಸಂಘ ಉಪಾಧ್ಯಕ್ಷರಾದ ಶ್ರೀ ನಾಗರಾಜ್ ಕಲ್ಪತರು ಕುಂದಾಪುರ, ರಾಮಕ್ಷತ್ರಿಯ ಮಾಸಪತ್ರಿಕೆ ಸಂಪಾದಕರಾದ ಮಹಾಸಂಘ ಉಪಾಧ್ಯಕ್ಷರಾದ ಶ್ರೀ ಬಿ. ಎಮ್ ನಾಥ್ ಬೆಂಗಳೂರು, ವಿಶ್ವ ಮಹಾಸಂಘ ಕೋಶಾಧಿಕಾರಿ, ಧಾರ್ಮಿಕ ಮುಖಂಡ ಶ್ರೀ ಕರುಣಾಕರ ಉಡುಪಿ ಈ ಮೇಲಿನ ನಾಲ್ಕು ಮಂದಿಯ ಶ್ರೇಷ್ಠ ಸಮುದಾಯಿಕ, ಸಾಮಾಜಿಕ, ಧಾರ್ಮಿಕ ಕ್ಷೇತ್ರಗಳ ಸರ್ವತೋಮುಖ…
