ಕಾಸರಗೋಡಿನಲ್ಲಿ ಭರ್ಜರಿ ಡ್ರಗ್ಸ್ ಬೇಟೆ: 38 ಗ್ರಾಂ ಎಂಡಿಎಂಎ ಸಮೇತ ಇಬ್ಬರ ಬಂಧನ

ಮಂಜೇಶ್ವರ: ಉಪ್ಪಳದಲ್ಲಿ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಸುಮಾರು 38 ಗ್ರಾಂನಷ್ಟು ಭೀಕರ ರಾಸಾಯನಿಕ ಮಾದಕ ದ್ರವ್ಯ ಎಂಡಿಎಂಎ ವಶಪಡಿಸಿಕೊಂಡಿದ್ದಾರೆ. ಕಾರಿನಲ್ಲಿ ಡ್ರಗ್ಸ್ ಸಾಗಿಸುತ್ತಿದ್ದ ಇಬ್ಬರು ಯುವಕರನ್ನು ಮಂಜೇಶ್ವರ ಪೊಲೀಸರು ಸಿನಿಮೀಯ ಶೈಲಿಯಲ್ಲಿ ಬೆನ್ನಟ್ಟಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ನಗದು ಹಾಗೂ ಕಾರನ್ನು ವಶಕ್ಕೆ ಪಡೆಯಲಾಗಿದೆ. ​​ಗಡಿ ನಾಡು ಪ್ರದೇಶವಾದ ಮಂಜೇಶ್ವರದಲ್ಲಿ ಮಾದಕ ದ್ರವ್ಯ ಜಾಲದ ವಿರುದ್ಧ ಪೊಲೀಸರು ಸಮರ ಸಾರಿದ್ದಾರೆ. ಉಪ್ಪಳದ ಮಂಗಳಪಾಡಿ ತಾಲೂಕು ಆಸ್ಪತ್ರೆಯ ಬಳಿ ಇಂದು ಮುಂಜಾನೆ ಮಂಜೇಶ್ವರ ಪೊಲೀಸರು ನಡೆಸಿದ ಮಿಂಚಿನ…

Read More

ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ ಸಮಿತಿ ಅಧ್ಯಕ್ಷ ಡಾ. ಕೆ. ಏನ್. ವೆಂಕಟ್ರಮಣ ಹೊಳ್ಳರೀಗೆ ಎಡನೀರು ಶ್ರೀ ಗಳಿಂದ ಸಮ್ಮೇಳನ ವಿಶೇಷ ಸನ್ಮಾನ -ಗೌರವಾರ್ಪಣೆ

ಕಾಸರಗೋಡು : ಕಾಸರಗೋಡು ಕನ್ನಡ ಭವನದ ಅಂಗ ಸಂಸ್ಥೆಯಾದ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಇದರ ವಾರ್ಷಿಕೋತ್ಸವದ ಭಾಗವಾಗಿ ನಡೆದ ಕಾಸರಗೋಡು -ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ 2026.ಡಾ. ವಾಮನ್ ರಾವ್ ಬೇಕಲ್ ಸ್ಥಾಪಿತ ಕನ್ನಡ ಭವನದ “ಚುಟುಕು ಯುಗಾಚಾರ್ಯ ಡಾ. ಎಮ್. ಜಿ. ಆರ್. ಅರಸ್ “ವೇದಿಕೆಯಲ್ಲಿ ಸಮ್ಮೇಳನ ಸ್ವಾಗತ ಸಮಿತಿ ಅಧ್ಯಕ್ಷರಾಗಿ ಸಮ್ಮೇಳನ ದ ಸರ್ವತೋಮುಖ ಯಶಸ್ವಿಗೆ ಅಹೋರಾತ್ರಿ ಶ್ರಮಿಸಿದ, ತನು -ಮನ -ಧನ ದಿಂದ ಶ್ರಮಿಸಿದ ಕಾಯಕ ಯೋಗಿ ಡಾ….

Read More

ಗದಗ ಜಿಲ್ಲೆಯ ಶ್ರೀ ಶ್ರೀ ರಮೇಶ ಮಹಾಸ್ವಾಮಿಗಳು ಗೋವಿನಾಳ ಮಠ ಲಕ್ಷ್ಮೇಶ್ವರ ಇವರಿಗೆ ಕಾಸರಗೋಡು ಕನ್ನಡ ಭವನದಿಂದ ವಿಶೇಷ ಸನ್ಮಾನ -ಗೌರವಾರ್ಪಣೆ

ಕಾಸರಗೋಡು : ಕನ್ನಡ ಭವನದಿಂದ ಪ್ರಯೋಜಿತ ಕಾಸರಗೋಡು -ಕರ್ನಾಟಕ ಸಾಹಿತ್ಯ ಸಮ್ಮೇಳನ 2026.ಕಾರ್ಯಕ್ರಮ ಕ್ಕೆ ಸಾಹಿತ್ಯ ಆಶೀರ್ವಚನಕ್ಕೆ ವಿಶೇಷ ಆಹ್ವಾನಿತಾರಾಗಿ ಆಗಮಿಸಿದ ಶ್ರೀ ಶ್ರಿ ರಮೇಶ ಮಹಾಸ್ವಾಮಿಗಳು ಗೋವಿನಾಳ ಲಕ್ಷ್ಮೇಶ್ವರ ಇವರೀಗೆ ಗೌರವ ಆಥಿತ್ಯ ನೀಡಿ ಅನುಗ್ರಹ ಗಿಟ್ಟಿಸಿಕೊಂಡ ಕನ್ನಡ ಭವನ ಸ್ಥಾಪಕರಾದ ಡಾ. ವಾಮನ್ ರಾವ್ ಬೇಕಲ್ -ಸಂದ್ಯಾ ರಾಣಿ ಟೀಚರ್, ಎಡನೀರು ಶ್ರೀಗಳಾದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ನೇತೃತ್ವದಲ್ಲಿ ಫಲ ಪುಷ್ಪ ಉತ್ತರೀಯ, ಹಾರಾರ್ಪಣೆ, ಸ್ಮರಣಿಕೆ, ಹಾಗೂ ಗೌರವ ಫಲಕ ಗಳೊಂದಿಗೆ…

Read More

ಮಂಗಲ್ಪಾಡಿ ಪಂಚಾಯತಿನಲ್ಲಿ ಸೂರ್ಯನಿಗೂ ಸವಾಲೆಸೆಯುವ ಹಗಲು ದೀಪಗಳ ವೈಭವ : ಸಾರ್ವಜನಿಕರ ಹಣ ವಿದ್ಯುತ್ ರೂಪದಲ್ಲಿ ಪೋಲು: ಸಾರ್ವಜನಿಕ ವಲಯದಲ್ಲಿ ವ್ಯಾಪಕ ಆಕ್ರೋಶ

​ಮಂಜೇಶ್ವರ: ಸೂರ್ಯನ ಬೆಳಕು ಸಾಲದೋ ಏನೋ ಎಂಬಂತೆ ಮಂಗಲ್ಪಾಡಿ ಪಂಚಾಯತ್ ತನ್ನ ವ್ಯಾಪ್ತಿಯಲ್ಲಿ ಹಗಲು ಹೊತ್ತಿನಲ್ಲೂ ಬೀದಿ ದೀಪಗಳನ್ನು ಉರಿಸಿ ‘ಹೊಸ ಇತಿಹಾಸ’ ಬರೆಯುತ್ತಿದೆ.ಪೆರಿಂಗಡಿ ರಸ್ತೆಯ ಜನಪ್ರಿಯ ಸರ್ವೀಸ್ ರಸ್ತೆ ಹಾಗೂ ಕುಬಣೂರು ಪುಳಿಕುತ್ತಿ ಸ್ಮಶಾನದ ಬಳಿಯ ಹೈಮಾಸ್ಟ್ ದೀಪಗಳು ಕಳೆದ ಒಂದು ತಿಂಗಳಿನಿಂದ ವಿರಾಮವಿಲ್ಲದೆ ರಾತ್ರಿ-ಹಗಲು ಸತತವಾಗಿ ಉರಿಯುತ್ತಿವೆ. ​ಬಹುಶಃ ಪಂಚಾಯತ್‌ಗೆ ಹಗಲು ಹೊತ್ತಿನ ಕತ್ತಲೆಯನ್ನು ಓಡಿಸುವ ಅತೀಂದ್ರಿಯ ಶಕ್ತಿ ಬಂದಿರಬೇಕು ಅಥವಾ ಕೆಎಸ್‌ಇಬಿ ಬಿಲ್ ಹೆಚ್ಚಾದಷ್ಟೂ ಪಂಚಾಯತ್ ಖಜಾನೆ ತುಂಬುತ್ತದೆ ಎಂಬ ನಂಬಿಕೆ ಇರಬಹುದು….

Read More

ಮಂಗಲ್ಪಾಡಿ ಪಂಚಾಯತ್ 2026–27ರ ಗೋಲ್ಡನ್ ಬಜೆಟ್: ಮಿನಿ ಸಿವಿಲ್ ಸ್ಟೇಷನ್, ಉಪ್ಪಳದಲ್ಲಿ ಆಧುನಿಕ ಬಸ್‌ಸ್ಟ್ಯಾಂಡ್–ಶಾಪಿಂಗ್ ಕಾಂಪ್ಲೆಕ್ಸ್

ಉಪ್ಪಳ: ಮೂಲಸೌಕರ್ಯ ಸೇರಿದಂತೆ ಎಲ್ಲಾ ಕ್ಷೇತ್ರಗಳ ಸಮಗ್ರ ಅಭಿವೃದ್ಧಿಯನ್ನು ಗುರಿಯಾಗಿಸಿಕೊಂಡು ಮಂಗಲ್ಪಾಡಿ ಗ್ರಾಮಪಂಚಾಯತ್ 2026–27ನೇ ಸಾಲಿನ ಜನಪ್ರಿಯ “ಗೋಲ್ಡನ್ ಬಜೆಟ್” ಅನ್ನು ಉಪಾಧ್ಯಕ್ಷೆ ಶಮೀನಾ ಟೀಚರ್ ಪ್ರಸ್ತುತಪಡಿಸಿದರು. ಗ್ರಾಮಪಂಚಾಯತ್ ಅಧೀನದಲ್ಲಿರುವ ಎಲ್ಲಾ ಘಟಕ ಸಂಸ್ಥೆಗಳನ್ನು ಒಳಗೊಂಡಂತೆ ಮಿನಿ ಸಿವಿಲ್ ಸ್ಟೇಷನ್ ಮಾದರಿಯಲ್ಲಿ ಆಧುನಿಕ ಕಚೇರಿ ಸಮುಚ್ಚಯವನ್ನು ನಿರ್ಮಿಸಲಾಗುತ್ತದೆ. ಉಪ್ಪಳ ಪಟ್ಟಣದಲ್ಲಿ ಬಿಒಟಿ (BOT) ಆಧಾರದ ಮೇಲೆ ಆಧುನಿಕ ಬಸ್‌ಸ್ಟ್ಯಾಂಡ್–ಶಾಪಿಂಗ್ ಕಾಂಪ್ಲೆಕ್ಸ್ ನಿರ್ಮಾಣಕ್ಕೂ ಬಜೆಟ್‌ನಲ್ಲಿ ಉಲ್ಲೇಖವಿದೆ. ಬೀಚ್ ಟೂರಿಸಂ ಉತ್ತೇಜಿಸಲು ವಿಶೇಷ ಯೋಜನೆಗಳನ್ನು ರೂಪಿಸಲಾಗುತ್ತದೆ. ಕ್ಷೇತ್ರವಾರು ಅನುದಾನ ಒಟ್ಟು…

Read More

ಇಚ್ಲಂಗೋಡು ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನದ ನೇಮೋತ್ಸವ:ಆಮಂತ್ರಣ ಪತ್ರಿಕೆ ಬಿಡುಗಡೆ

ಇಚ್ಲಂಗೋಡು:ಬಾಕುಡ ಸಮಾಜದ 18 ದೈವಸ್ಥಾನಗಳಲ್ಲಿ ಒಂದಾದ ಶ್ರೀ ನಾಗಬ್ರಹ್ಮ ಕೋಮಾರು ಚಾಮುಂಡೇಶ್ವರಿ ದೈವಸ್ಥಾನ ಇಚ್ಲಂಗೋಡು ಇಲ್ಲಿಯ ನೇಮೋತ್ಸವ ಮಾರ್ಚ್ ತಿಂಗಳ 19 ರಿಂದ 20 ರ ವರೆಗೆ ಬಹು ವಿಜೃಂಭಣೆಯಿಂದ ಜರಗಲಿದೆ. ಇದರ ಭಾಗವಾಗಿ ಸಮುದಾಯದ ಕಟ್ಟುಪಾಡುಗಳಂತೆ ನೇಮೋತ್ಸವದ ಆಮಂತ್ರಣ ಪತ್ರಿಕೆಯನ್ನು ಹಿರಿಯರ ಸಮ್ಮುಖದಲ್ಲಿ ಬಿಡುಗಡೆಗೊಳಿಸಲಾಯಿತು.ಈ ಸಂದರ್ಭದಲ್ಲಿ ಆಡಳಿತ ಸಮಿತಿ ಹಾಗೂ ವಿವಿಧ ಉಪ ಸಮಿತಿಗಳ ಪದಾಧಿಕಾರಿಗಳು ಉಪಸ್ಥಿತರಿದ್ದರು.

Read More

​ಮಂಜೇಶ್ವರದ ಸರ್ವತೋಮುಖ ಅಭಿವೃದ್ಧಿಗೆ 37.73 ಕೋಟಿ ರೂ.ಗಳ ಬಜೆಟ್ ಮಂಡನೆ: ‘ಸ್ಮಾರ್ಟ್ ಮಂಜೇಶ್ವರ’ ಯೋಜನೆಗೆ ಚಾಲನೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್‌ನ 2026-27ನೇ ಹಣಕಾಸು ವರ್ಷದ ಬಜೆಟ್ ಉಪಾಧ್ಯಕ್ಷೆ ಫಾತಿಮತ್ ಸಹುರಾ ಮಂಡಿಸಿದರು. ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿ, ತ್ಯಾಜ್ಯ ಮುಕ್ತ ಮಂಜೇಶ್ವರ ಮತ್ತು ಕುಡಿಯುವ ನೀರಿಗೆ ಈ ಬಜೆಟ್‌ನಲ್ಲಿ ಹೆಚ್ಚಿನ ಆದ್ಯತೆ ನೀಡಲಾಗಿದೆ.ಪಂಚಾಯತ್ ಅಧ್ಯಕ್ಷ ಬಶೀರ್ ಕನಿಲ ಅವರು ಆಮುಖ್ಯ ಭಾಷಣ ಮಾಡಿ, ಮಂಜೇಶ್ವರದ ಭೌತಿಕ ಚಿತ್ರಣವನ್ನು ಬದಲಿಸುವ ಮತ್ತು ಜನರ ಜೀವನಮಟ್ಟವನ್ನು ಸುಧಾರಿಸುವ ಗುರಿಯನ್ನು ಈ ಬಜೆಟ್ ಹೊಂದಿದೆ ಎಂದು ತಿಳಿಸಿದರು. ಒಟ್ಟು ನಿರೀಕ್ಷಿತ ಆದಾಯ: 37,73,53,000 (37.73 ಕೋಟಿ ರೂ.)…

Read More

ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯ ರಜತ ಮಹೋತ್ಸವ: 25 ಸರಣಿ ದತ್ತಿ ಉಪನ್ಯಾಸ ಮಾಲಿಕೆ ಹಾಗೂ ಕಾಸರಗೋಡು ಸಾಹಿತ್ಯೋತ್ಸವ–ಕನ್ನಡೋತ್ಸವಕ್ಕೆ ಚಾಲನೆ

ಕಾಸರಗೋಡು ಜಿಲ್ಲೆಯಲ್ಲಿ ಪ್ರಪ್ರಥಮವಾಗಿ ಖಾಸಗಿ ನೆಲೆಯಲ್ಲಿ ಬೃಹತ್ ಕನ್ನಡ ಪುಸ್ತಕಗಳ ಸಂಗ್ರಹವುಳ್ಳ ಕೆ.ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯದಲ್ಲಿ ಈಗಾಗಲೇ ಸಾಕಷ್ಟು ಕೃತಿಗಳ ಸಂಗ್ರಹವಿದೆ.ಲೇಖಕರು, ಸಾಹಿತಿಗಳು,ಕವಿಗಳು, ಮಾಧ್ಯಮದವರು, ಶಿಕ್ಷಣ ತಜ್ಞರು,ಸಂಶೋಧಕರು, ಕಲಾವಿದರಿಗಾಗಿ ವಿವಿಧ ಭಾಷೆ, ಸಾಹಿತ್ಯ,ಸಂಸ್ಕೃತಿ ಮತ್ತು ಇತಿಹಾಸದ ಬಗ್ಗೆ ಅಧ್ಯಯನಕ್ಕೆ ಅಗತ್ಯವಿರುವ ಎಲ್ಲಾ ಸಾಹಿತ್ಯ ಪ್ರಕಾರಗಳ ಕೃತಿಗಳನ್ನು ಸಂಗ್ರಹಿಸಲಾಗುವುದು. ಕಾಸರಗೋಡು ಕನ್ನಡ ಗ್ರಾಮದಲ್ಲಿ 2000 ದಲ್ಲಿ ಸ್ಥಾಪನೆಗೊಂಡ ಕೆ. ಪುರುಷೋತ್ತಮ ಮಾಸ್ತರ್ ಸ್ಮಾರಕ ಗ್ರಂಥಾಲಯವು, ಗ್ರಾಮೀಣ ಪರಿಸರದ ವಾತಾವರಣವಿದ್ದು ಅಂತರ ರಾಜ್ಯ,ದೇಶ,ವಿದೇಶಗಳಿಂದ ಗಡಿನಾಡು ಕಾಸರಗೋಡಿಗೆ ಆಗಮಿಸುವ ಕನ್ನಡ…

Read More

ಸಿಪಿಎಂ ಪಕ್ಷದ ಕುಂಬಳೆ ಏರಿಯಾ ಸೆಕ್ರೆಟರಿ ಮುಸ್ಲಿಂ ಲೀಗ್ ಏಜೆಂಟ್.-ಆದರ್ಶ ಬಿ ಎಂ

ಮಂಜೇಶ್ವರ: ಮಂಜೇಶ್ವರದಲ್ಲಿ ಮುಸ್ಲಿಂ ಲೀಗ್, ಬಿಜೆಪಿ ಮದ್ಯೆ ಪೈಪೋಟಿ, ಆದರೂ 2006ರಲ್ಲಿ ಸಿ ಎಚ್ ಕುಂಞಬುಅನಿರೀಕ್ಷಿತ ವಾಗಿ ಗೆದ್ದ ಇತಿಹಾಸ ಇರುವ ಮಂಜೇಶ್ವರ ಮಂಡಲ ದಲ್ಲಿ ಈಗಿನ ಎಡರಂಗ ಗೆಲ್ಲುವ ಪ್ರಯತ್ನ ಮಾಡುತ್ತಿಲ್ಲ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಗಂಭೀರ ಆರೋಪ.. ಕುಂಬಳೆ ಏರಿಯಾ ಸೆಕ್ರೆಟರಿ ಎಡರಂಗ ಸ್ಪರ್ದಿಸಲು ಟಿಕೇಟ್ ನೀಡಿದರು ಸ್ಪರ್ಧೆಗೆ ಇಳಿಯಲ್ಲ ಎಂದು ಎಡರಂಗದ ನೇತಾರ ರೆ ಹೇಳುತ್ತಾರೆ..ಯಾಕೆಂದರೆ ಮಂಜೇಶ್ವರ ಹಾಗೂ ಕಾಸರಗೋಡು ಮಂಡಲ ಗಳಲ್ಲಿ ಮುಸ್ಲಿಂ ಲೀಗ್…

Read More

ಕಾಸರಗೋಡಿಗೆ ನೂತನ ಜಿಲ್ಲಾಧಿಕಾರಿಯಾಗಿ ಅರ್ಜುನ್ ಪಾಂಡ್ಯನ್ ನೇಮಕ – ಇಂಬುಶೇಖರ್ ಕೆ. ವರ್ಗಾವಣೆ

ಕಾಸರಗೋಡು: ವಿಧಾನಸಭಾ ಪೂರ್ವಭಾವಿಯಿಗಿ ಕಾಸರಗೋಡು ಜಿಲ್ಲಾಧಿಕಾರಿ ಇಂಬುಶೇಖ‌ರ್ ಕೆ. ಅವರನ್ನು ವರ್ಗಾಯಿಸಲಾಗಿದ್ದು, ನೂತನ ಜಿಲ್ಲಾಧಿಕಾರಿಯಿಗಿ ತ್ರಿಶೂರು ಜಿಲ್ಲಾಧಿಕಾರಿಯಾಗಿದ್ದ ಅರ್ಜುನ್ ಪಾಂಡ್ಯನ್ ಅವರನ್ನು ಕಾಸರಗೋಡಿಗೆ ನೇಮಿಸಿ ಆದೇಶವಾಗಿದೆಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಧಿಕಾರ ವಹಿಸಿಕೊಳ್ಳುತ್ತಿರುವ ಅರ್ಜುನ್ ಪಾಂಡ್ಯನ್ ಅವರ ಜೀವನಗಾಥೆ ಯುವ ಪೀಳಿಗೆಗೆ ದೊಡ್ಡ ಪ್ರೇರಣೆ. ಇಡುಕ್ಕಿಯ ಸಾಧಾರಣ ಕೃಷಿಕ ಮತ್ತು ಅಂಗನವಾಡಿ ಶಿಕ್ಷಕಿಯ ಮಗನಾದ ಇವರು, ಬಾಲ್ಯದಲ್ಲಿ ಚಹಾ ಎಲೆಯ ಚೀಲ ಹೊತ್ತು, ಟ್ಯಾಕ್ಸಿ ಚಾಲಕರಾಗಿ ದುಡಿದು ಬಡತನದ ವಿರುದ್ಧ ಹೋರಾಡಿದವರು. ​ಬಿ.ಟೆಕ್ ನಂತರ ಐಟಿ ಉದ್ಯೋಗ ಸಿಕ್ಕರೂ,…

Read More
error: Content is protected !!