ಸರಕಾರಿ ಆರೋಗ್ಯ ವಲಯದ ಸುಧಾರಿತ ಸೇವಾ ಸೌಲಭ್ಯಗಳ ಪ್ರಚಾರಕ್ಕೆ ಸಾಕ್ಷ್ಯಚಿತ್ರದ ಅಭಿಯಾನ
ಕುಂಬಳೆ: ವೖಬ್ 4 ವೖಲ್ಸ್ ಹೆಲ್ತ್ ಕೇರಳ ಅಭಿಯಾನ ವಾಹನ ಪ್ರಚಾರಕ್ಕೆ ಶುಕ್ರವಾರ ಬೆಳಿಗ್ಗೆ ಕುಂಬಳೆ ಗ್ರಾ. ಪಂ. ನಲ್ಲಿ ಸ್ವಾಗತ ನೀಡಲಾಯಿತು. ಕೇರಳ ಸರಕಾರ ಕಾಸರಗೋಡು ಜಿಲ್ಲೆಯಲ್ಲಿ ಅನುಷ್ಟಾನಕ್ಕೆ ತಂದ ಆರೋಗ್ಯ ಯೋಜನೆ ಮತ್ತು ಸೌಲಭ್ಯಗಳ ಪ್ರಚಾರದಂಗವಾದ ವಾಹನ ಪ್ರಚಾರ ಕುಂಬಳೆ ಗ್ರಾ. ಪಂ. ಅಂಗಣಕ್ಕೆ ಪ್ರವೇಶಿಸಿದಾಗ ಸ್ವಾಗತ ನೀಡಿ ಪಂ. ಅಧ್ಯಕ್ಷ ವಿ. ಪಿ. ಅಬ್ದುಲ್ ಖಾದರ್ ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಪಿ. ಖಾಲಿದ್ ಬಂಬ್ರಾಣ ಅಧ್ಯಕ್ಷತೆ…