ಸರಕಾರಿ ಆರೋಗ್ಯ ವಲಯದ ಸುಧಾರಿತ ಸೇವಾ ಸೌಲಭ್ಯಗಳ ಪ್ರಚಾರಕ್ಕೆ ಸಾಕ್ಷ್ಯಚಿತ್ರದ ಅಭಿಯಾನ

ಕುಂಬಳೆ: ವೖಬ್ 4 ವೖಲ್ಸ್ ಹೆಲ್ತ್ ಕೇರಳ ಅಭಿಯಾನ ವಾಹನ ಪ್ರಚಾರಕ್ಕೆ ಶುಕ್ರವಾರ ಬೆಳಿಗ್ಗೆ ಕುಂಬಳೆ ಗ್ರಾ. ಪಂ. ನಲ್ಲಿ ಸ್ವಾಗತ ನೀಡಲಾಯಿತು. ಕೇರಳ ಸರಕಾರ ಕಾಸರಗೋಡು ಜಿಲ್ಲೆಯಲ್ಲಿ ಅನುಷ್ಟಾನಕ್ಕೆ ತಂದ ಆರೋಗ್ಯ ಯೋಜನೆ ಮತ್ತು ಸೌಲಭ್ಯಗಳ ಪ್ರಚಾರದಂಗವಾದ ವಾಹನ ಪ್ರಚಾರ ಕುಂಬಳೆ ಗ್ರಾ. ಪಂ. ಅಂಗಣಕ್ಕೆ ಪ್ರವೇಶಿಸಿದಾಗ ಸ್ವಾಗತ ನೀಡಿ ಪಂ. ಅಧ್ಯಕ್ಷ ವಿ. ಪಿ. ಅಬ್ದುಲ್ ಖಾದರ್ ಉದ್ಘಾಟಿಸಿದರು. ಆರೋಗ್ಯ ಮತ್ತು ಶಿಕ್ಷಣ ಸ್ಥಾಯಿ ಸಮಿತಿ ಅಧ್ಯಕ್ಷ ಎಂ. ಪಿ. ಖಾಲಿದ್ ಬಂಬ್ರಾಣ ಅಧ್ಯಕ್ಷತೆ…

Read More

ಕಂಠರರ್ ರಾಜೀವರ್ ವಿರುದ್ಧ ಪುರಾವೆ ಇಲ್ಲ: ತನಿಖೆಯಲ್ಲಿ ಸಂಯಮ ಅಗತ್ಯ –ಶ್ರೀ ಸಚ್ಚಿದಾನಂದ ಭಾರತಿ ಸ್ವಾಮೀಜಿ

ಕಾಸರಗೋಡು:ಶಬರಿಮಲೆ ಶ್ರೀ ಅಯ್ಯಪ್ಪ ದೇವಾಲಯ ಚಿನ್ನ ಹಗರಣ ಪ್ರಕರಣದಲ್ಲಿ ದೇವಾಲಯದ ತಂತ್ರಿಯಾಗಿರುವ ಕಂಠರರ್ ರಾಜೀವರ್ ಅವರಿಗೆ ಮಾನ್ಯ ನ್ಯಾಯಾಲಯ ಜಾಮೀನು ನೀಡಿದ್ದು, ಅವರ ವಿರುದ್ಧ ಯಾವುದೇ ಸ್ಪಷ್ಟ ಸಾಕ್ಷ್ಯವಿಲ್ಲ ಎಂದು ಅಭಿಪ್ರಾಯಪಟ್ಟಿರುವುದನ್ನು ಸಚ್ಚಿದಾನಂದ ಭಾರತಿ ಸ್ವಾಮಿಗಳು ಸ್ವಾಗತಿಸಿದ್ದಾರೆ. ಅವರು ಈ ಬಗ್ಗೆ ಶ್ರೀಮಠದಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ ಹಿಂದೂ ದೇವಾಲಯ ಪರಂಪರೆಯ ರಕ್ಷಕರಾಗಿರುವ ತಂತ್ರಿಗಳು ಕೇವಲ ವ್ಯಕ್ತಿಗಳಷ್ಟೇ ಅಲ್ಲ; ತಲೆಮಾರಿನಿಂದ ತಲೆಮಾರಿಗೆ ವರ್ಗಾಯಿಸಿಕೊಂಡು ಬಂದ ದೈವಿಕ ಹಾಗೂ ಅಧ್ಯಾತ್ಮಿಕ ಜವಾಬ್ದಾರಿಯ ಪ್ರತೀಕರಾಗಿದ್ದಾರೆ. ಅಂಥ ಸ್ಥಾನದಲ್ಲಿರುವ ವ್ಯಕ್ತಿಯನ್ನು ಸಾಕ್ಷ್ಯ…

Read More

ಕಾಸರಗೋಡು ಗೋ-ಕುಟೀರಕ್ಕೆ ಬಿ.ಜೆ.ಪಿ ಕೇರಳ ಕೋಯಿಕೋಡ್ ಉತ್ತರ ವಲಯ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ ಕೆ. ಬೇಟಿ

ಕಾಸರಗೋಡು ಕನ್ನಡ ಗ್ರಾಮದಲ್ಲಿ ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣವಾಗುತ್ತಿರುವ ಕಾಸರಗೋಡು ಗೋ -ಕುಟೀರಕ್ಕೆ ಭಾರತೀಯ ಜನತಾ ಪಾರ್ಟಿಯ ಕೇರಳ ಕೋಯಿಕೋಡ್ ಉತ್ತರ ವಲಯ ಅಧ್ಯಕ್ಷ ನ್ಯಾಯವಾದಿ ಶ್ರೀಕಾಂತ ಕೆ.ಬೇಟಿ ನೀಡಿ, ಕಾಸರಗೋಡು ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಶಿವರಾಮ ಕಾಸರಗೋಡು ಇವರೊಂದಿಗೆ ಕಾಸರಗೋಡು ಗೋ- ಕುಟೀರದ ನಿರ್ಮಾಣ ಕಾಮಗಾರಿಯ ಕುರಿತು ಚರ್ಚಿಸಿದರು. ಕಾಸರಗೋಡು ಗೋ – ಕುಟೀರದ ಆವರಣದಲ್ಲಿ ಸಾವಯವ ಕೃಷಿ, ಗ್ರಾಮೀಣ ಸ್ವ ಉದ್ಯೋಗ ಕೇಂದ್ರ ವಿದ್ಯಾರ್ಥಿಗಳು,ಯುವಜನರು, ಮಹಿಳೆಯರಿಗಾಗಿ ಹೊಲಿಗೆ, ವಸ್ತ್ರ ವಿನ್ಯಾಸ,…

Read More

ಮಂಜೇಶ್ವರ ಶಾಸಕರ ಹೇಳಿಕೆಗಳು ಮುಸ್ಲಿಂ ಮತಗಳ ದ್ರುವೀಕರಣಕ್ಕಾಗಿ -ಬಿಜೆಪಿ.

ಮಂಜೇಶ್ವರ : ಮಂಜೇಶ್ವರ ಶಾಸಕರು ಮುಸ್ಲಿಂ ಸಮುದಾಯ ಮತಗಳ ಕ್ರೂಡಿಕಾರಣಕ್ಕಾಗಿ ಬೇಜವಾಬ್ದಾರಿ ಹಾಗೂ ಅನಗತ್ಯ ಹೇಳಿಕೆಗಳನ್ನು ನೀಡಿ ಸಮಾಜದಲ್ಲಿ ಕೋಮು ಭಾವನೆ ಕೆರಳಿಸಿ ತನ್ನ ಮತ ಬ್ಯಾಂಕ್ ಭದ್ರಪಡಿಸಲು ಕಪಟ ನಾಟಕ ಮಾಡುತ್ತಿದ್ದಾರೆ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಆರೋಪಿಸಿದರು.. ಇತ್ತೀಚಿಗೆ ದನ ಸಾಗಾಟ ಮಾಡುವ ಕಂಟೈನರ್ ಡ್ರೈವರ್ ಹಾಗೂ ರಿಕ್ಷಾ ಪ್ರಯಾಣಿಕರ ಮದ್ಯೆ ರಾತ್ರಿ ರಸ್ತೆಯಲ್ಲಿ ಉಂಟಾದ ವೈಯಕ್ತಿಕ ವಿಚಾರದಲ್ಲಿ ಉಂಟಾದ ವೈಯಕ್ತಿಕ ಗಲಾಟೆಯನ್ನು ಕೋಮು ಗಲಭೆ ಎಂದು ಹೇಳಿ,…

Read More

ಬಲ್ಲಂಗುಡೆಲು ಗೆಳೆಯರ ಬಳಗ 34ನೇ ವಾರ್ಷಿಕೋತ್ಸವ ಮಾ.2 ,3 ರಂದು

ಮಂಜೇಶ್ವರ : ಗೆಳೆಯರ ಬಳಗ (ರಿ) ಬಲ್ಲಂಗುಡೆಲು ಪಟ್ಟತ್ತಮೊಗರು ಮಜಿಬೈಲು ಇದರ 34 ನೇ ವರ್ಷದ ವಾರ್ಷಿಕೋತ್ಸವವು ಮಾ.2 ಮತ್ತು ಮಾ.3 ರಂದು ಬಲ್ಲಂಗುಡೆಲು ಶ್ರೀ ಪಾಡಂಗರೆ ಭಗವತಿ ಕ್ಷೇತ್ರದ ವಠಾರದಲ್ಲಿ ಜರಗಲಿದೆ. ಮಾ.2 ರಂದು ಸಂಜೆ 7ಕ್ಕೆ ಸ್ಥಳೀಯ ಪ್ರತಿಭೆಗಳಿಂದ ನೃತ್ಯ ವೈಭವ ಹಾಗೂ ಖ್ಯಾತ ಗಾಯಕ ರಂಜೀತ್ ಮೊಗರು ತಂಡದವರಿಂದ ಸಂಗೀತ ಸಂಜೆ ನಡೆಯಲಿದೆ. ಮಾ.3 ರಂದು ಸಂಜೆ 5.30ಕ್ಕೆ ಶ್ರೀ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ಕಟೀಲು ಇವರಿಂದ ಶ್ರೀ ದೇವಿ…

Read More

ಕಾಸರಗೋಡು-ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ

ಡಾ ವಾಮನ ರಾವ್ ಬೇಕಲ್ ಮತ್ತು ಸಂಧ್ಯಾರಾಣಿ ಟೀಚರ್ ಅವರ ಮುಂದಾಳುತ್ವದಲ್ಲಿ ಕಾಸರಗೋಡು ಕರ್ನಾಟಕ ಚುಟುಕು ಸಾಹಿತ್ಯ ಸಮ್ಮೇಳನ ಈ ಭಾನುವಾರ 22 ಫೆಬ್ರವರಿ 2026 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನದಲ್ಲಿ ಆಯೋಜಿತವಾಗಿದೆ.ಇಂತಹ ಸಮ್ಮೇಳನ ಕ್ಷೀಣಿಸುತ್ತಿರುವ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗಾಗಿ ಮಾಡುವ ನಿರಂತರ ಪ್ರಯತ್ನಗಳಲ್ಲಿ ಒಂದು. ಇಲ್ಲಿನ ಕನ್ನಡಿಗರ ಮಾತೃಭಾಷೆಯ ಮೇಲಿನ ಪ್ರೀತಿ ಮತ್ತು ಅಭಿಮಾನಗಳ ದ್ಯೋತಕಗಳು. ಸಂಘ-ಸಂಸ್ಥೆಗಳು ಕನ್ನಡದ ಉಳಿವಿಗಾಗಿ ಇಂತಹ ಕಾರ್ಯಕ್ರಮಗಳನ್ನು ನಡೆಸುತ್ತಲೇ ಬಂದಿವೆ. ಅವುಗಳಲ್ಲಿ ಕನ್ನಡ ಭವನ ಮತ್ತು ಅಂಗ…

Read More

ಉಪ್ಪಳದಲ್ಲಿ ಯುವತಿ ನೇಣು ಬಿಗಿದು ಆತ್ಮಹತ್ಯೆ; ತನಿಖೆ ಆರಂಭ

ಮಂಜೇಶ್ವರ: ಉಪ್ಪಳದ ಪ್ಲಾಟಿನಲ್ಲಿ ವಾಸಿಸುವ ಅಫೀನಾ ಬಾನು (28) ಎಂಬಾಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೈದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.ಬುಧವಾರ ರಾತ್ರಿ ಈ ದುರಂತ ಸಂಭವಿಸಿದೆ. ಅಫೀನಾ ಅವರ ಪತಿ ಮುಹಮ್ಮದ್ ತನ್ಸಿಲ್ ನಮಾಜ್‌ಗಾಗಿ ಮಸೀದಿಗೆ ತೆರಳಿದ್ದ ಸಮಯದಲ್ಲಿ, ಅಫೀನಾ ತಮ್ಮ ಮಲಗುವ ಕೋಣೆಯ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ. ಪತಿ ಮಸೀದಿಯಿಂದ ಹಿಂತಿರುಗಿದಾಗ ಪತ್ನಿಯ ಪ್ರಾಣ ಪಕ್ಷಿ ಹಾರಿ ಹೋಗಿದೆ. ​ ಘಟನೆಗೆ ಸಂಬಂಧಿಸಿದಂತೆ ಮೃತಳ ತಂದೆಯ ಸಹೋದರ ನೀಡಿದ ದೂರಿನ ಮೇರೆಗೆ ಮಂಜೇಶ್ವರ ಪೊಲೀಸರು ಪ್ರಕರಣ…

Read More

ಗಡಿ ಜಿಲ್ಲೆಯಲ್ಲಿ ಬಿರುಸುಗೊಂಡ ರಾಜಕೀಯ ಚಟುವಟಿಕೆ : ಬಿಜೆಪಿ ಅಭ್ಯರ್ಥಿಗಳ ಸಂಭಾವ್ಯ ಪಟ್ಟಿ ಸಿದ್ಧ: ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಕಣಕ್ಕಿಳಿದ ಸುರೇಂದ್ರ

​ಮಂಜೇಶ್ವರ: ಮುಂಬರುವ ವಿಧಾನಸಭಾ ಚುನಾವಣೆಗೆ ಬಿಜೆಪಿ ತನ್ನ ಮೊದಲ ಹಂತದ ಅಭ್ಯರ್ಥಿಗಳ ಪಟ್ಟಿಯನ್ನು ಸಿದ್ಧಪಡಿಸಿದ್ದು, ಗಡಿ ಜಿಲ್ಲೆಯಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಈ ಪಟ್ಟಿಯಲ್ಲಿ ಜಿಲ್ಲಾಧ್ಯಕ್ಷೆ ಎಂ.ಎಲ್. ಅಶ್ವಿನಿ ಅವರ ಹೆಸರು ಕಾಸರಗೋಡು ಕ್ಷೇತ್ರಕ್ಕೆ ಕೇಳಿಬರುತ್ತಿದ್ದರೆ, ಮಂಜೇಶ್ವರದಲ್ಲಿ ಕೆ. ಸುರೇಂದ್ರನ್ ಅವರು ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯುವುದು ಬಹುತೇಕ ಖಚಿತವಾಗಿದೆ. ​ಕಳೆದ ಎರಡು ಚುನಾವಣೆಗಳಲ್ಲಿ ಅತ್ಯಲ್ಪ ಮತಗಳ ಅಂತರದಿಂದ ಗೆಲುವು ಕೈತಪ್ಪಿದ್ದ ಮಂಜೇಶ್ವರವನ್ನು ಈ ಬಾರಿ ಹೇಗಾದರೂ ಮಾಡಿ ವಶಪಡಿಸಿಕೊಳ್ಳಲು ಬಿಜೆಪಿ ಕಾರ್ಯತಂತ್ರ ರೂಪಿಸಿದೆ. 2016ರಲ್ಲಿ ಕೇವಲ…

Read More

ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ತೂಮಿನಾಡು: ಬ್ರಹ್ಮಶ್ರೀ ಮುಗೇರ ಮಹಾಕಾಳಿ ದೇವಸ್ಥಾನದ ಪುನರ್ ಪ್ರತಿಷ್ಠೆ, ಬ್ರಹ್ಮಕಲಶೋತ್ಸವ ಮತ್ತು ನೇಮೋತ್ಸವವು ಏಪ್ರಿಲ್ 2ರಿಂದ 6ರವರೆಗೆ ವಿವಿಧ ವೈದಿಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ನಡೆಯಲಿದೆ. ಕಾಸರಗೋಡು ಜಿಲ್ಲಾ ಕುಲಾಲ ಸಭಾ ಭವನದಲ್ಲಿ ಬುಧವಾರ ಪೂರ್ವಭಾವಿಯಾಗಿ ಆಮಂತ್ರಣ ಪತ್ರಿಕೆ ಬಿಡುಗಡೆ ಸಮಾರಂಭ ಸರಳವಾಗಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜೀರ್ಣೋದ್ದಾರ ಮತ್ತು ಬ್ರಹ್ಮಕಲಶ ಸಮಿತಿ ಅಧ್ಯಕ್ಷರಾದ ಶ್ರೀ ಕೃಷ್ಣ ಶಿವಕೃಪೆ ಕುಂಜತ್ತೂರು ವಹಿಸಿ, ಉತ್ಸವದ ರೂಪುರೇಷೆಗಳನ್ನು ವಿವರಿಸಿದರು. ಕುಂಜತ್ತೂರು–ತೂಮಿನಾಡು ಪ್ರದೇಶದ ವಿವಿಧ ಸಂಘ ಸಂಸ್ಥೆಗಳು ಹಾಗೂ…

Read More

ಮಂಜೇಶ್ವರ: ‘ಭಾರತೀಯ ಗಣರಾಜ್ಯಕ್ಕೆ ಭಾರತದೊಂದಿಗೆ ಹೇಳಲಿಕ್ಕಿರುವುದು’ ವಿಷಯದ ತಾಲೂಕು ಮಟ್ಟದ ವಿಚಾರಗೋಷ್ಠಿ – ಕೆ.ವಿ. ದಿಲೀಪ್ ಕುಮಾರ್ ಉದ್ಘಾಟನೆ

ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರರಿ ಕೌನ್ಸಿಲ್ ವ್ಯಾಪ್ತಿಯ ವಿವಿಧ ಗ್ರಂಥಾಲಯಗಳು ಮತ್ತು ಶಾಲೆಗಳನ್ನು ಒಳಗೊಂಡ ತಾಲೂಕು ಮಟ್ಟದ ವಿಚಾರಗೋಷ್ಠಿಯು ಇತ್ತೀಚೆಗೆ ಸುಭಾಷ್ ನಗರದ ಬೇಕೂರಿನ ‘ಯುವ ಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿ’ಯಲ್ಲಿ ಜರುಗಿತು. ​’ಭಾರತೀಯ ಗಣರಾಜ್ಯಕ್ಕೆ ಭಾರತದೊಂದಿಗೆ ಹೇಳಲಿಕ್ಕಿರುವುದು’ ಎಂಬ ಗಂಭೀರ ವಿಷಯದ ಕುರಿತು ವಿಚಾರಗೋಷ್ಠಿಯನ್ನು ಆಯೋಜಿಸಲಾಗಿತ್ತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಮಾರಿ ಟೀಚರ್ ವಹಿಸಿದ್ದರು. ಕಾಸರಗೋಡು ಜಿಲ್ಲಾ ಲೈಬ್ರರಿ ಕೌನ್ಸಿಲ್ ಅಧ್ಯಕ್ಷರಾದ ಕೆ.ವಿ. ದಿಲೀಪ್ ಕುಮಾರ್ ಅವರು ವಿಚಾರಗೋಷ್ಠಿಯನ್ನು ಉದ್ಘಾಟಿಸಿದರು.​ರಾಜಶ್ರೀ ರೈ ಅವರು ವಿಷಯ ಮಂಡನೆ ಮಾಡಿದರು….

Read More
error: Content is protected !!