ಕೆರೆಯಲ್ಲಿ ಗೃಹಿಣಿಯ ಶವ ಪತ್ತೆ: ಸಾವಿನಲ್ಲಿ ನಿಗೂಢತೆ : ತೀವ್ರಗೊಂಡ ತನಿಖೆ

​ ಕುಂಬಳೆ : ಸೀತಾಂಗೋಳಿ ಎಡನಾಡು ನಿವಾಸಿ ಸುನಿತ (48) ಎಂಬವರು ಮುಜುಂಗಾವು ಶ್ರೀ ಪಾರ್ಥಸಾರಥಿ ಕ್ಷೇತ್ರದ ಕೆರೆಯಲ್ಲಿ ಶವವಾಗಿ ಪತ್ತೆಯಾದ ಘಟನೆಗೆ ಸಂಬಂಧಿಸಿದಂತೆ ಕುಂಬಳೆ ಪೊಲೀಸರು ತನಿಖೆಯನ್ನು ಚುರುಕುಗೊಳಿಸಿದ್ದಾರೆ. ​ಮೃತರು ರಾಮಕೃಷ್ಣ ಎಂಬವರ ಪತ್ನಿಯಾಗಿದ್ದು, ಎರಡು ದಿವಸಕ್ಕೆ ಮೊದಲು ರಾತ್ರಿ ಮನೆಯಲ್ಲೇ ಇದ್ದವರು ಮರುದಿನ ಬೆಳಿಗ್ಗೆ ನಾಪತ್ತೆಯಾಗಿದ್ದರು. ಪತಿ ನೀಡಿದ ದೂರಿನ ಮೇರೆಗೆ ಪೊಲೀಸರು ಶೋಧ ನಡೆಸುತ್ತಿದ್ದಾಗ, ಇದೀಗ ಸಂಜೆ ಕೆರೆಯಲ್ಲಿ ಶವ ಪತ್ತೆಯಾಗಿದೆ. ಕುಂಬಳೆ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸಿ…

Read More

ತೀವ್ರ ಕಾಲುನೋವಿನಿಂದ ನೊಂದ ಮಹಿಳೆ ಆತ್ಮಹತ್ಯೆಗೆ ಶರಣು : ಕಾಸರಗೋಡಿನಲ್ಲಿ ದಾರುಣ ಘಟನೆ

ಕಾಸರಗೋಡು: ಕೂಡ್ಲು ಮೀಪುಗುರಿ ಕಾಳ್ಯಂಗಾಡಿನಲ್ಲಿ ದೀರ್ಘಕಾಲದ ಕಾಲುನೋವಿನಿಂದ ಬಳಲುತ್ತಿದ್ದ ಮಹಿಳೆಯೊಬ್ಬರು ಮನನೊಂದು ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೂಡ್ಲು ದೇವಿಕೃಪ ನಿವಾಸಿ ಸೂರ್ಯ ಅವರ ಪತ್ನಿ ಶ್ಯಾಮಲ (50) ಸಾವನ್ನಪ್ಪಿದ ದುರ್ದೈವಿ.​ಖಾಸಗಿ ಆಸ್ಪತ್ರೆಯ ನೌಕರರಾಗಿದ್ದ ಶ್ಯಾಮಲ ಯಾರೂ ಇಲ್ಲದ ಸಮಯವನ್ನು ನೋಡಿ ಕೊಠಡಿಯಲ್ಲಿ ಫ್ಯಾನಿಗೆ ನೇಣು ಬಿಗಿದುಕೊಂಡಿದ್ದಾರೆ. ಬಹಳ ದಿನಗಳಿಂದ ಕಾಲುನೋವಿನ ಬಾಧೆಯಿಂದ ತೀವ್ರ ಮಾನಸಿಕ ವೇದನೆ ಅನುಭವಿಸುತ್ತಿದ್ದರೇ, ಅದೇ ಕಾರಣದಿಂದ ಈ ಅತಿಯಾದ ನಿರ್ಧಾರಕ್ಕೆ ಬಂದಿರಬಹುದು ಎಂದು ಸಂಬಂಧಿಕರು ತಿಳಿಸಿದ್ದಾರೆ. ಕಾಸರಗೋಡು ನಗರ ಠಾಣಾ ಪೊಲೀಸರು…

Read More

ಕಲಿಯುಗದ ಉದ್ಯೋಗದಾತ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್‌ಗೆ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್-2026

ಕಾಸರಗೋಡು, ಜು. 17: ಉದ್ಯೋಗ ಸೃಷ್ಟಿ, ಸಮಾಜಸೇವೆ ಹಾಗೂ ಧಾರ್ಮಿಕ ಕ್ಷೇತ್ರದಲ್ಲಿ ಸಲ್ಲಿಸಿರುವ ಗಣನೀಯ ಸೇವೆಯನ್ನು ಪರಿಗಣಿಸಿ ಬೆಳ್ಳಾರಿಯ ಖ್ಯಾತ ಉದ್ಯಮಿ, ಸಮಾಜಸೇವಕ ಹಾಗೂ ವರ್ಷಿಣಿ ಎಂಟರ್‌ಪ್ರೈಸಸ್‌ನ ಸಂಸ್ಥಾಪಕರಾದ ಶ್ರೀ ಕೋತ್ವಾಲ್ ಪದ್ಮನಾಭ ಶೇರುಗಾರ್ ಅವರಿಗೆ ಗಡಿನಾಡು ಕಾಸರಗೋಡಿನ ಪ್ರತಿಷ್ಠಿತ ಕನ್ನಡ ಸಂಸ್ಥೆಯಾದ ಕನ್ನಡ ಭವನ ನೀಡುವ ಅಂತರ್‌ರಾಜ್ಯ ‘ಕನ್ನಡ ಪಯಸ್ವಿನಿ – ಉದ್ಯೋಗ ರತ್ನ’ ಅಚೀವ್‌ಮೆಂಟ್ ಅವಾರ್ಡ್-2026ಕ್ಕೆ ಆಯ್ಕೆ ಮಾಡಲಾಗಿದೆ. ವರ್ಷಿಣಿ ಎಂಟರ್‌ಪ್ರೈಸಸ್ ಮೂಲಕ 3 ಸಾವಿರಕ್ಕೂ ಅಧಿಕ ಮಂದಿಗೆ ಉದ್ಯೋಗಾವಕಾಶ ಕಲ್ಪಿಸಿರುವ ಶ್ರೀ ಶೇರುಗಾರ್…

Read More

ಮಳೆಯ ಅಭಾವ ನಿವಾರಣೆಗೆ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ವಿಶೇಷ ಪ್ರಾರ್ಥನೆ.

ಮಳೆಗಾಲದಲ್ಲಿ ಮಳೆಯ ಅಭಾವ ಬಿಸಿಲಿನ ಆರ್ಭಟ ಹೆಚ್ಚಾಗಿದ್ದು ಪರಿಸರ ಹಾಗೂ ತಪಮಾನ ದಲ್ಲಿ ಆಗುತ್ತಿರುವ ವ್ಯತ್ಯಾಸ, ಕೃಷಿಗೆ ನೀರಿನ ಅಭಾವ, ವಿದ್ಯುತ್ ಅಭಾವ ನಿಗಿಸಲು ಪರಿಸರ ರಕ್ಷಣೆ ಉದ್ದೇಶದಿಂದ ಮಳೆಗಾಗಿ ಹೊಸಂಗಡಿ ಶ್ರೀ ಅಯ್ಯಪ್ಪ ಕ್ಷೇತ್ರದಲ್ಲಿ ಸಂಕ್ರಮಣ ದಿನ ಸಾರ್ವಜನಿಕ ವಿಶೇಷ ಪ್ರಾಥನೆ ನೆರವೇರಿಸಲಾಯಿತು. ಕ್ಷೇತ್ರದ ಅರ್ಚಕ ಶ್ರೀ ತಿರುಮಲೇಶ್ ಆಚಾರ್ಯ, ಗುರುಸ್ವಾಮಿ ಉದಯ ಪವಳ, ಕ್ಷೇತ್ರ ಪದಾಧಿಕಾರಿಗಳಾದ ಪದ್ಮನಾಭ ಕಡಪರ, ಆದರ್ಶ ಬಿ ಎಂ, ದೇವರಾಜ್, ಸುನಿಲ್ ಹೊಸಂಗಡಿ, ಅನುಪಮಾ, ಕೀರ್ತಿ ರಾಜ್, ನಂದ ಹೆಗ್ಡೆ…

Read More

‘2026 ಫಿಫಾ ವರ್ಲ್ಡ್ ಕಪ್ ವಿತ್ ಕೇರಳ ಎಕ್ಸೈಸ್’ ಫುಟ್‌ಬಾಲ್ ಟೂರ್ನಮೆಂಟ್ ಸಮಾಪ್ತಿ

​ಕಾಸರಗೋಡು: ಕೆಎಸ್‌ಇಎಸ್‌ಎ ಮತ್ತು ಕೆಎಸ್‌ಇಒಎ ಕಾಸರಗೋಡು ಜಿಲ್ಲಾ ಸಮಿತಿಗಳ ಸಂಯುಕ್ತ ಆಶ್ರಯದಲ್ಲಿ, ಪಡನ್ನ ಸಿಎಪಿ ಟರ್ಫ್‌ನಲ್ಲಿ ಆಯೋಜಿಸಲಾಗಿದ್ದ “2026 ಫಿಫಾ ವರ್ಲ್ಡ್ ಕಪ್ ವಿತ್ ಕೇರಳ ಎಕ್ಸೈಸ್ – 7’s ಫುಟ್‌ಬಾಲ್ ಟೂರ್ನಮೆಂಟ್” ಯಶಸ್ವಿಯಾಗಿ ಸಂಪನ್ನಗೊಂಡಿತು. ​ತೃಕ್ಕರಿಪುರ ಶಾಸಕ ಶ್ರೀ ಸಂದೀಪ್ ವಾರಿಯರ್ ಟೂರ್ನಮೆಂಟ್ ಉದ್ಘಾಟಿಸಿದರು. ಅತಿಥಿಗಳಾಗಿ ಭಾಗವಹಿಸಿದ್ದ ಭಾರತೀಯ ಫುಟ್‌ಬಾಲ್ ತಾರೆ ಮೊಹಮ್ಮದ್ ರಫಿ ಹಾಗೂ ಇತರ ಗಣ್ಯರು ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಫ್ರಾನ್ಸ್, ಪೋರ್ಚುಗಲ್, ಬ್ರೆಜಿಲ್ ಮತ್ತು ಅರ್ಜೆಂಟೀನಾ ತಂಡಗಳು ಭಾಗವಹಿಸಿದ್ದ ಈ ಟೂರ್ನಮೆಂಟ್‌ನಲ್ಲಿ,…

Read More

ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪುರ ರೀಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ

ಕೊಪ್ಪಳ ಜಿಲ್ಲೆಯ ದೂರದರ್ಶನ, ಆಕಾಶವಾಣಿ ಸಾಹಿತ್ಯ, ನ್ರಿತ್ಯ, ಸಂಗೀತ ಕಲಾವಿದರಾದ ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪುರ ರೀಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆಯಾಗಿದ್ದಾರೆ ಶ್ರೀಮತಿ ಅನ್ನಪೂರ್ಣ ಮಹೇಶ ಮನ್ನಾಪೂರ ಸಂಗೀತಗಾರರು ಸಾಹಿತ್ಯ ನೃತ್ಯ ನಿರ್ದೇಶನ, ವೀರರಾಣಿ ಕಿತ್ತೂರು ಚೆನ್ನಮ್ಮ ರಾಜ್ಯ ಪ್ರಶಸ್ತಿ ಪುರಸ್ಕೃತರು ,ಆಕಾಶವಾಣಿ ದೂರದರ್ಶನ ಕಲಾವಿದರು ,18 ಕೃತಿಗಳು ಬಿಡುಗಡೆಗೊಂಡಿವೆ ,40 ಧ್ವನಿ ಸುರಳಿಗೆ ಹಾಡಿದ್ದಾರೆ, ಅಂತರ್ರಾಜ್ಯ ರಾಷ್ಟ್ರಮಟ್ಟದಲ್ಲಿ ಕಾರ್ಯಕ್ರಮಗಳನ್ನು ನೀಡಿದ್ದಾರೆ. ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ…

Read More

ಶ್ರೀ ಮುರಳಿಕೃಷ್ಣ ಕೆ. ನೀರ್ಚಾಲು ಇವರಿಗೆ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ -ನಾದ ರತ್ನ -ಅಚೀವ್ಮೆಂಟ್ 2026.

ಜೂಲೈ 26ರ ಕನ್ನಡ ಭವನದ “ರಜತ ಸಂಭ್ರಮ ಸಮಾರೋಪ ಕಾರ್ಯಕ್ರಮ ಪ್ರಯುಕ್ತ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ ದಲ್ಲಿ ಈ ಮೇಲಿನ ಪ್ರಶಸ್ತಿ ನೀಡಲಿದ್ದೆವೆಂದು ಸಮ್ಮೇಳನ ಸಮಿತಿ ಅಧ್ಯಕ್ಷರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳ ಹಾಗೂ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ಕೆ ವಾಮನ್ ರಾವ್ ಬೇಕಲ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ಹಸು ಮೇಯಿಸುವ ವೇಳೆ ದುರಂತ:ಕಾಲು ಜಾರಿ ಹಳ್ಳಕ್ಕೆ ಬಿದ್ದು ವೃದ್ಧೆ ಸಾವು

​ಕಾಸರಗೋಡು: ಹಸುವನ್ನು ಮೇಯಿಸಲು ತೆರಳಿದ್ದ ವೃದ್ಧೆಯೊಬ್ಬರು ಕಾಲು ಜಾರಿ ಹಳ್ಳಕ್ಕೆ ಬಿದ್ದು ದಾರುಣವಾಗಿ ಸಾವನ್ನಪ್ಪಿದ್ದಾರೆ.ಬೇಕಲ ಪೊಲೀಸ್ ಠಾಣಾ ವ್ಯಾಪ್ತಿಯ ಪೆರಿಯ, ಮಿನ್ನಂಕುಳಂ, ಪುಳಿಕಾಲ್, ಕಾರ್ಯಮೊಟ್ಟೆಯ ನಿವಾಸಿ ದಿವಂಗತ ದಾಮೋದರ ಅವರ ಪತ್ನಿ ರುಕ್ಮಿಣಿ (71) ಸಾವನ್ನಪ್ಪಿದ ದುರ್ದೈವಿ. ಬುಧವಾರ ಮಧ್ಯಾಹ್ನ 2 ಗಂಟೆ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ​ಈ ಸಂಬಂಧ ಬೇಕಲ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಶವ ಶರೀರವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಲಾಗಿದೆ.

Read More

ಕೋಲಾರದ ಗಡಿನಾಡು ಕನ್ನಡಿಗ ಬಿ. ಶಿವಕುಮಾರ್ ಅವರಿಂದ ಜು.26ರಂದು ಕನ್ನಡ ಮೆರವಣಿಗೆಗೆ ಚಾಲನೆ….!

ಕಾಸರಗೋಡು: ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದ ಅಂಗವಾಗಿ ಜುಲೈ 26ರಂದು ನಡೆಯಲಿರುವ ಭವ್ಯ ಕನ್ನಡ ಮೆರವಣಿಗೆಯನ್ನು ಕೋಲಾರದ ಖ್ಯಾತ ಕನ್ನಡಪರ ಹೋರಾಟಗಾರ, ಶರಣ ಸಾಹಿತ್ಯ ಪರಿಷತ್ ಕೋಲಾರ ತಾಲ್ಲೂಕು ಅಧ್ಯಕ್ಷ ಹಾಗೂ ಸ್ವರ್ಣಭೂಮಿ ಫೌಂಡೇಷನ್ ಸಂಸ್ಥಾಪಕ ಅಧ್ಯಕ್ಷರಾದ ಬಿ. ಶಿವಕುಮಾರ್ ಉದ್ಘಾಟಿಸಲಿದ್ದಾರೆ. ಕನ್ನಡ ಭವನ ಗ್ರಂಥಾಲಯದ ರಜತ ಸಂಭ್ರಮ ಸಮಾರೋಪ ಪ್ರಯುಕ್ತ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂದ್ಯಾರಾಣಿ ಟೀಚರ್ ಅವರ ಸಾರಥ್ಯದಲ್ಲಿ ಆಯೋಜಿಸಲಾಗಿರುವ ಕರ್ನಾಟಕ–ಗಡಿನಾಡು ಕನ್ನಡ ಸಮ್ಮೇಳನದಲ್ಲಿ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ. ಸಿ. ಸೋಮಶೇಖರ್, ಐಎಎಸ್…

Read More

ಎಡನೀರು ಶ್ರೀಗಳಿಂದ ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ವಿದ್ಯುಕ್ತ ಚಾಲನೆ……!

ಜುಲೈ 26 ರಂದು ಕಾಸರಗೋಡು ನುಳ್ಳಿಪ್ಪಾಡಿಯ ಸೀತಮ್ಮ ಪುರುಷನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.), ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಸಂಯುಕ್ತ ಆಶ್ರಯದಲ್ಲಿ ನಡೆಯಲಿರುವ “ಕರ್ನಾಟಕ ಗಡಿನಾಡು ಕನ್ನಡ ಸಮ್ಮೇಳನ–2026”ರ ಅಂಗವಾಗಿ ಸಮ್ಮೇಳನದ ಪ್ರಚಾರ ಕಾರ್ಯಕ್ಕೆ ಎಡನೀರು ಶ್ರೀಗಳು ಬ್ಯಾನರ್ ಬಿಡುಗಡೆ ಮಾಡುವ ಮೂಲಕ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಆಶೀರ್ವಚನ ನೀಡಿದ ಎಡನೀರು ಶ್ರೀಗಳು, “ಬೌಗೋಳಿಕವಾಗಿ ಕೇರಳದಲ್ಲಿದ್ದರೂ ನಮ್ಮ ಬದುಕು, ಸಂಸ್ಕೃತಿ…

Read More
error: Content is protected !!