ಉದಯಗಿರಿ ವಿಷ್ಣುಮೂರ್ತಿ ಒತ್ತೆಕೋಲಂ: ನಾಲ್ಕು ವರ್ಷಗಳ ಬಳಿಕ ಭಕ್ತರಿಗೆ ದರ್ಶನ ಸೌಭಾಗ್ಯ

ಕಾಸರಗೋಡು, ಜಿಲ್ಲೆಯಲ್ಲೇ ಅತಿ ಬೃಹತ್ ಒತ್ತೆಕೋಲಂ ಎಂದು ಪ್ರಸಿದ್ಧಿಯಾಗಿರುವ ಉದಯಗಿರಿ ಶ್ರೀ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ನಾಲ್ಕು ವರ್ಷಗಳ ವಿರಾಮದ ಬಳಿಕ ಭಕ್ತರಿಗೆ ಮತ್ತೆ ದರ್ಶನ ಸೌಭಾಗ್ಯ ಲಭಿಸಿದೆ. ನಿನ್ನೆ ನಡೆದ ಒತ್ತೆಕೋಲ ಮಹೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಭಕ್ತಿ ಭಾವದಿಂದ ಅದ್ದೂರಿಯಾಗಿ ನೆರವೇರಿತು. ತೆಯ್ಯಮ್ ಆರಾಧನೆಯಲ್ಲಿ ವಿಶಿಷ್ಟ ಸ್ಥಾನ ಹೊಂದಿರುವ ಈ ಒತ್ತೆಕೋಲ ಆಚರಣೆ, ಉಳಿದ ತೆಯ್ಯಮ್‌ಗಳಿಗಿಂತ ಭಿನ್ನವಾಗಿದೆ. ಶ್ರೀ ವಿಷ್ಣುಮೂರ್ತಿ ದೈವವು ಉರಿಯುತ್ತಿರುವ ಬೃಹತ್ ಕೆಂಡದ ರಾಶಿಗೆ ಹಾರುವ ದೃಶ್ಯವು ಭಕ್ತರ ಮನದಲ್ಲಿ ಭಕ್ತಿ ಮತ್ತು…

Read More

ಸಮಾಜ ಸೇವೆಯಲ್ಲಿ ಮಾದರಿಯಾದ ಚಿರಂಜೀವಿ ಕ್ಲಬ್: ಬಡ ಕುಟುಂಬಗಳಿಗೆ ವೈದ್ಯಕೀಯ ನೆರವು

ಕುಂಬಳೆಯ ಚಿರಂಜೀವಿ (ರಿ) ಕ್ಲಬ್ಬಿನ ಮಾಸಿಕ ಸಭೆ ಭಾನುವಾರ ಸಂಜೆ 4 ಗಂಟೆಗೆ ಕ್ಲಬ್ಬಿನ ಅಧ್ಯಕ್ಷರಾದ ಶ್ರೀ ಬಾಲಕೃಷ್ಣ ಗಟ್ಟಿ ಕೋಟೆಕಾರ್ ಹಾಗೂ ಉಪಾಧ್ಯಕ್ಷರಾದ ಕೆ.ಸಿ. ಮೋಹನ್ ಅವರ ನೇತೃತ್ವದಲ್ಲಿ ನಡೆಯಿತು. ಈ ಸಭೆಯನ್ನು ವಿಭಿನ್ನ ರೀತಿಯಲ್ಲಿ ಸಮಾಜ ಸೇವಾ ಕಾರ್ಯಕ್ರಮಗಳ ಮೂಲಕ ಆಯೋಜಿಸಲಾಯಿತು. ಚಿರಂಜೀವಿ ಕ್ಲಬ್ ಮತ್ತು ಸಂಜೀವಿನಿ ಟ್ರಸ್ಟ್‌ನ ಜಂಟಿ ಆಶ್ರಯದಲ್ಲಿ ಕುಂಬಳೆ ಸಮೀಪದ ಎರಡು ಬಡ ಕುಟುಂಬಗಳಿಗೆ ವೈದ್ಯಕೀಯ ನೆರವು ನೀಡಲಾಯಿತು. ಶಾಂತಿಪಳ್ಳದ ಶ್ರೀ ಯಶವಂತ್ ಕುಮಾರ್ ಅವರು ಕರುಳು ಸಂಬಂಧಿ ಕಾಯಿಲೆಗೆ…

Read More

ದ್ವಿತೀಯ ಪಿಯುಸಿ ಫಲಿತಾಂಶ: ಮರಿಯಮ್ ಸಾಧನೆಗೆ ರಾಜ್ಯ ಮಟ್ಟದ ಮೆಚ್ಚುಗೆ

ಗಡಿನಾಡಿನ ವಿದ್ಯಾರ್ಥಿಗಳ ಪ್ರತಿಭೆ ಮತ್ತೊಮ್ಮೆ ರಾಜ್ಯ ಮಟ್ಟದಲ್ಲಿ ಗಮನ ಸೆಳೆದಿದ್ದು, ಮಂಜೇಶ್ವರದ ಕುಂಜತ್ತೂರಿನ ವಿದ್ಯಾರ್ಥಿನಿ ಮರಿಯಮ್ ಅವರು 2025-26ನೇ ಸಾಲಿನ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ಅವರು ಒಟ್ಟು 600ರಲ್ಲಿ 576 ಅಂಕಗಳನ್ನು (96%) ಪಡೆದು ವಿಶಿಷ್ಟ ಸಾಧನೆಗೈದಿದ್ದಾರೆ. ಮರಿಯಮ್ ಅವರು ಮಂಗಳೂರಿನ ಬಬ್ಬುಕಟ್ಟೆಯ ಹಿರಾ ವಿಮೆನ್ಸ್ ಸಂಯುಕ್ತ ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿನಿಯಾಗಿದ್ದಾರೆ. ಕಠಿಣ ಪರಿಶ್ರಮ, ಶಿಸ್ತುಬದ್ಧ ಅಧ್ಯಯನ ಮತ್ತು ನಿರಂತರ ಪ್ರಯತ್ನದ ಫಲವಾಗಿ ಈ ಸಾಧನೆ ಸಾಧ್ಯವಾಗಿದೆ….

Read More

ಪರಂಬಳ–ಕಯ್ಯಾರಿನಲ್ಲಿ ದೀಪಪೂಜನ ಕಾರ್ಯಕ್ರಮಕ್ಕೆ ಸಜ್ಜು

ಪರಂಬಳ–ಕಯ್ಯಾರು: ಆಧ್ಯಾತ್ಮಿಕ ಹಾಗೂ ಸಾಂಸ್ಕೃತಿಕ ಮೆರಗು ತುಂಬಿದ ವಿಶೇಷ ಕಾರ್ಯಕ್ರಮಕ್ಕೆ ಪರಂಬಳ–ಕಯ್ಯಾರು ಪ್ರದೇಶದಲ್ಲಿ ವೇದಿಕೆ ಸಜ್ಜಾಗಿದೆ.ತಾಲೂಕು ಮಟ್ಟದಲ್ಲಿ ಶ್ರೇಷ್ಠ ಭಜನಾ ಮಂಡಳಿ ಪ್ರಶಸ್ತಿ ಪಡೆದ ದುರ್ಗಾಶಕ್ತಿ ಕುಣಿತ ಭಜನಾ ತಂಡ, ಪರಂಬಳ–ಕಯ್ಯಾರು ವತಿಯಿಂದ ದೀಪಪೂಜನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. “ಅಸತೋಮಾ ಸದ್ಗಮಯ… ತಮಸೋಮಾ ಜ್ಯೋತಿರ್ಗಮಯ” ಎಂಬ ಮಹತ್ವದ ಸಂದೇಶದೊಂದಿಗೆ ನಡೆಯಲಿರುವ ಈ ಕಾರ್ಯಕ್ರಮವು ಭಕ್ತರ ಮನಸ್ಸಿಗೆ ಆತ್ಮಶಾಂತಿ ಹಾಗೂ ಧಾರ್ಮಿಕ ಜಾಗೃತಿಯನ್ನುಂಟುಮಾಡುವ ಉದ್ದೇಶ ಹೊಂದಿದೆ.ಏಪ್ರಿಲ್ 12, 2026 ಭಾನುವಾರ ಸಂಜೆ 6 ಗಂಟೆಗೆ ಪರಂಬಳ–ಕಯ್ಯಾರು ಭಾರತ ಮಾತಾ ಸೇವಾ…

Read More

ಬಾಯಾರ್ ಹೆಲ್ತ್ ಸೆಂಟರ್‌ನಲ್ಲಿ ವೈದ್ಯರ ಭಾರೀ ಕೊರತೆ

ಉಪ್ಪಳ:ಬಾಯಾರ್ ಹೆಲ್ತ್ ಸೆಂಟರ್‌ನಲ್ಲಿ ಮೂರು ವೈದ್ಯರು ಅಗತ್ಯವಿದ್ದರೂ, ಪ್ರಸ್ತುತ ಒಬ್ಬ ವೈದ್ಯ ಮಾತ್ರ ಸೇವೆಯಲ್ಲಿ ಇದ್ದಾರೆ. ಒಪಿ ಸಮಯವೂ ಮಧ್ಯಾಹ್ನ ಒಂದು ಗಂಟೆಯವರೆಗೆ ಮಾತ್ರ ಸೀಮಿತವಾಗಿದೆ. ರೈತರು ಸೇರಿದಂತೆ ಬಡ ಜನರು ಹೆಚ್ಚು ವಾಸಿಸುವ ಒಳನಾಡು ಪ್ರದೇಶವಾಗಿರುವುದರಿಂದ ವೈದ್ಯರ ಕೊರತೆ ಚಿಕಿತ್ಸೆಗೆ ಬರುವವರಿಗೆ ಗಂಭೀರ ತೊಂದರೆಯನ್ನುಂಟುಮಾಡುತ್ತಿದೆ.ದಿನಗೂಲಿ ಆಧಾರದ ಮೇಲೆ ಕೆಲಸಕ್ಕೆ ಜನರನ್ನು ಪಡೆಯುವುದೂ ಕಷ್ಟವಾಗುತ್ತಿದೆ. ಮೂರು ವೈದ್ಯರು ಬೇಕಾದ ಸ್ಥಳದಲ್ಲಿ ಒಬ್ಬ ವೈದ್ಯನೇ ರೋಗಿಗಳನ್ನು ಪರಿಶೀಲಿಸುವ ಪರಿಸ್ಥಿತಿ ವೈದ್ಯರಿಗೂ, ರೋಗಿಗಳಿಗೂ ಒತ್ತಡ ಉಂಟುಮಾಡುತ್ತಿದೆ.ಹೆಚ್ಚುವರಿ ವೈದ್ಯರನ್ನು ನೇಮಿಸಬೇಕೆಂದು ಸ್ಥಳೀಯರು…

Read More

ಸುಡುವಬಿಸಿಲಿನಲ್ಲಿ ಮತದಾರರಿಗೆ ದಾಹ ನೀರು – ಮಂಗಲ್ಪಾಡಿ ಯುವಕರ ಸೇವೆ ಮಾದರಿ

ಕಾಸರಗೋಡು ಗಡಿಭಾಗದ ಮಂಗಲ್ಪಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಮಾನವೀಯತೆ ಮೆರೆಯುವ ಕಾರ್ಯ ಗಮನ ಸೆಳೆದಿದೆ. ಸುಡುವ ಬಿಸಿಲಿನ ನಡುವೆಯೂ ಮತದಾನಕ್ಕೆ ಆಗಮಿಸಿದವರಿಗೆ ದಾಹ ನೀರು ಒದಗಿಸುವ ಮೂಲಕ ಯುವಕರ ತಂಡವೊಂದು ಮಾದರಿಯಾಗಿದೆ. ಮಂಗಲ್ಪಾಡಿ ಪ್ರದೇಶದ ಪಾರಕ್ಕಟ್ಟ ಫ್ರೆಂಡ್ಸ್ ಕ್ಲಬ್ ಕಾರ್ಯಕರ್ತರು ಮತದಾರರಿಗಾಗಿ ತಂಪಾದ ಕಲ್ಲಂಗಡಿ ಹಣ್ಣಿನ ಜ್ಯೂಸ್ ಸಿದ್ಧಪಡಿಸಿ, ಅಗತ್ಯವಿರುವ ಎಲ್ಲರಿಗೂ ವಿತರಿಸಿದರು. ತೀವ್ರ ಬಿಸಿಲಿನ ನಡುವೆ ಮತದಾನಕ್ಕೆ ಬಂದ ಮಹಿಳೆಯರು, ಮಕ್ಕಳು ಹಾಗೂ ವೃದ್ಧರಿಗೆ ಇದು ಹೆಚ್ಚಿನ ದಾಹ ನೀಗಿಸಲು ಸೂಕ್ತವಾಯಿತು. ಯುವಕರ ಈ ಸೇವಾ ಮನೋಭಾವ…

Read More

ಕಾಸರಗೋಡು: ಚೇಟ್ಟುಕುಂಡು ಕೀಕಾನ ಮೀತಲ್ ವೀಡ್ ತರವಾಡಿನಲ್ಲಿ ವಯನಾಟು ಕುಲವನ್ ದೈವಕಟ್ಟು ಮಹೋತ್ಸವ

ಕಾಸರಗೋಡು ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ಚೇಟ್ಟುಕುಂಡು ಕೀಕಾನ ಮೀತಲ್ ವೀಡ್ ತರವಾಡಿನಲ್ಲಿ ವಯನಾಟು ಕುಲವನ್ ದೈವಕಟ್ಟು ಮಹೋತ್ಸವದ ಅಂಗವಾಗಿ ಶೈವಾಂಶವಾದ ವಯನಾಟು ಕುಲವನ್ ಶತ ವರುಷಗಳ ವಿರಾಮದ ನಂತರ ದರ್ಶವನ್ನು ನೀಡಿತ್ತು . ಈ ದೈವ ಆಚರಣೆಯು ಅಪರೂಪದಲ್ಲಿ ಅಪರೂಪವಾಗಿದೆ . ಈ ಸಂದರ್ಭದಲ್ಲಿ ವಯನಾಟು ಕುಲವನ್ ದೈವದ ಐತಿಹ್ಯ ಈ ಪ್ರಕಾರವಾಗಿದೆ . ಪುರಾಣಗಳ ಪ್ರಕಾರ, ಶಿವ ಮತ್ತು ಪಾರ್ವತಿ ಬೇಡರ ವೇಷದಲ್ಲಿ ಕಾಡಿನಲ್ಲಿ ಬೇಟೆಯಾಡುತ್ತ ಕಾಲ ಕಳೆಯುತ್ತಿದ್ದ ಸಂದರ್ಭದಲ್ಲಿ ಈ ಘಟನೆಗಳು ನಡೆದವು. ಒಂದು…

Read More

800 ವರ್ಷದ ಸೌಹಾರ್ದದ ಸಂಕೇತ: ಉದ್ಯಾವರ ಅರಸು ಮಂಜಿಷ್ಣಾರ್ ಕ್ಷೇತ್ರದಲ್ಲಿ ಉತ್ಸವ ದಿನಾಂಕ ನಿಗದಿ

ಕಳೆದ ಸುಮಾರು 800 ವರ್ಷಗಳಿಂದ ಧಾರ್ಮಿಕ ಸೌಹಾರ್ದತೆಗೆ ಸಾಕ್ಷಿಯಾಗಿ ನಿಂತಿರುವ ಮಂಜೇಶ್ವರ ಉದ್ಯಾವರ ಶ್ರೀ ಅರಸು ಮಂಜಿಷ್ಣಾರ್ ಕ್ಷೇತ್ರದ ಮಹೋತ್ಸವದ ದಿನಾಂಕ ನಿಗದಿ ಸಮಾರಂಭವು ಶ್ರದ್ಧಾಭಕ್ತಿಯಿಂದ ನಡೆಯಿತು. “ಕುದಿಕಳ” ಎಂಬ ಹೆಸರಿನಲ್ಲಿ ಸಂಪ್ರದಾಯ ಪ್ರಕಾರ ನಡೆಯುವ ಸಮಾರಂಭದಲ್ಲಿ ಮುಸ್ಲಿಂ ಸಮುದಾಯದ ವ್ಯಾಪಾರಿಯೊಬ್ಬನಿಂದ ದೈವಪಾತ್ರಿಗಳೇ ವೀಳ್ಯದೆಲೆ ಹಾಗೂ ಅಡಿಕೆ ಖರೀದಿಸುವುದು ಸಮಾರಂಭದ ವಿಶೇಷತೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕೆಲವೊಂದೆಡೆ ದೇವಸ್ಥಾನ ಅಥವಾ ಕ್ಷೇತ್ರದ ಉತ್ಸವಕ್ಕೆ ಮುಸಲ್ಮಾನರು ವ್ಯಾಪಾರ ನಡೆಸಬಾರದೆಂಬ ಒತ್ತಡದ ಮಧ್ಯೆ ಮತ ಸೌಹಾರ್ದತೆಗೆ ಇನ್ನಷ್ಟು ಮೆರುಗನ್ನು ನೀಡುವ…

Read More

ಇತಿಹಾಸ ನಿರ್ಮಿಸಿದ ಮಂಜೇಶ್ವರ ಮತದಾನ – 13.5 ಗಂಟೆಗಳ ಹೊಸ ದಾಖಲೆ

​ಮಂಜೇಶ್ವರ: ಕೇರಳದ ಒಂದನೇ ವಿಧಾನಸಭಾ ಕ್ಷೇತ್ರವಾದ ಮಂಜೇಶ್ವರದಲ್ಲಿ ಈ ಬಾರಿ ನಡೆದ ಚುನಾವಣೆ ಕೇವಲ ಮತದಾನವಾಗಿ ಉಳಿಯದೆ, ಒಂದು ಚಾರಿತ್ರಿಕ ದಾಖಲೆಯಾಗಿ ಹೊರಹೊಮ್ಮಿದೆ. ಎಂದೂ ಕಾಣದ ಆವೇಶ, ಮತದಾರರ ಅದಮ್ಯ ಉತ್ಸಾಹ ಮತ್ತು ತಾಂತ್ರಿಕ ಸವಾಲುಗಳ ನಡುವೆ ನಡೆದ ಈ ಬಾರಿಯ ಮತಸಮರದಲ್ಲಿ ಬರೋಬ್ಬರಿ ಶೇ. 81.04 ಮತದಾನವಾಗುವ ಮೂಲಕ ಫಲಿತಾಂಶದ ಕುತೂಹಲವನ್ನು ಶಿಖರಕ್ಕೇರಿಸಿದೆ. ಮಂಜೇಶ್ವರದಲ್ಲಿ 2011ರ ವಿಧಾನಸಭಾ ಚುನಾವಣೆಯಲ್ಲಿ 75.21 ಶೇ ಮತದಾನವಾಗಿತ್ತು. ತದನಂತರ ಬಿಜೆಪಿ ಕೇವಲ 89 ಮತಗಳ ಅಂತರದಲ್ಲಿ ಸೋಲುಂಡ 2016 ರ…

Read More

ಗಲ್ಫ್ ರಾಷ್ಟ್ರಗಳಲ್ಲಿರುವ ಭಕ್ತರ ಕಲ್ಯಾಣಕ್ಕಾಗಿ ಬಲ್ಲಂಗುಡೆಲು ಭಂಡಾರ ನಿಲಯದಲ್ಲಿ ವಿಶೇಷ ದೀಪಾರಾಧನೆಯೊಂದಿಗೆ ಪ್ರಾರ್ಥನೆ

ಮಂಜೇಶ್ವರ: ಗಲ್ಫ್ ರಾಷ್ಟ್ರಗಳಲ್ಲಿ ಇರುವ ಭಕ್ತರ ಕಲ್ಯಾಣಕ್ಕಾಗಿ ಬಲ್ಲಂಗುಡೆಲು ಶ್ರೀ ಪಾಡಂಗರೆ ಭಗವತಿ ಕ್ಷೇತ್ರದ ಭಂಡಾರ ನಿಲಯದಲ್ಲಿ ವಿಶೇಷ ದೀಪಾರಾಧನೆ ಹಾಗೂ ಪ್ರಾರ್ಥನೆ ಕಾರ್ಯಕ್ರಮವು ಏಪ್ರಿಲ್ 10ರಂದು ಭಕ್ತಿಭಾವದಿಂದ ನೆರವೇರಿತು. ಈ ಕಾರ್ಯಕ್ರಮವನ್ನು ಶ್ರೀ ಪಾಡಂಗರೆ ಭಗವತಿ ಭಕ್ತವೃಂದ ಗಲ್ಫ್ ವತಿಯಿಂದ ಆಯೋಜಿಸಲಾಗಿತ್ತು. ಪ್ರಸ್ತುತ ಗಲ್ಫ್ ರಾಷ್ಟ್ರಗಳಲ್ಲಿ ನಡೆಯುತ್ತಿರುವ ಯುದ್ಧ ಪರಿಸ್ಥಿತಿಯಿಂದ ಸಂಕಷ್ಟಕ್ಕೊಳಗಾದ ಭಕ್ತರ ಸುಖಶಾಂತಿ ಮತ್ತು ಉದ್ಯೋಗ ಭದ್ರತೆಗಾಗಿ ವಿಶೇಷವಾಗಿ ಪ್ರಾರ್ಥನೆ ಸಲ್ಲಿಸಲಾಯಿತು. ಉದ್ಯೋಗ ಕಳೆದುಕೊಳ್ಳದಂತೆ, ಈಗಾಗಲೇ ಕಳೆದುಕೊಂಡವರಿಗೆ ಮರು ಉದ್ಯೋಗ ದೊರಕಲೆಂದು ಹಾಗೂ ಯುದ್ಧ…

Read More
error: Content is protected !!