ಬೆಂಕಿಯಿಲ್ಲದ ಅಡುಗೆ, ಆರೋಗ್ಯಕರ ಜೀವನದ ಪಾಠ: ಪೀಸ್ ಕ್ರಿಯೇಟಿವ್ ಶಾಲಾ ವಿದ್ಯಾರ್ಥಿಗಳ ಸೃಜನಶೀಲ ಕಾರ್ಯಕ್ರಮ

ಮಂಜೇಶ್ವರ : ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕುಂಜತ್ತೂರು ಹಾಗೂ ಹೊಸಂಗಡಿ ಶಾಲಾ ವಿದ್ಯಾರ್ಥಿಗಳ ಸೃಜನಶೀಲತೆ, ಆರೋಗ್ಯ ಜಾಗೃತಿ ಮತ್ತು ಸ್ವಯಂಸಾಮರ್ಥ್ಯವನ್ನು ಉತ್ತೇಜಿಸುವ ಉದ್ದೇಶದಿಂದ ಬೆಂಕಿ ಬಳಸದ ಅಡುಗೆ ಎಂಬ ವಿಶೇಷ ಕಾರ್ಯಕ್ರಮವನ್ನು ಯಶಸ್ವಿಯಾಗಿ ಆಯೋಜಿಸಲಾಯಿತು. ರುಚಿಯ ಅನುಭವ ಆಕರ್ಷಕ ಆಹಾರಯೋಗ್ಯ ಎಂಬ ಘೋಷವಾಕ್ಯದೊಂದಿಗೆ ನಡೆದ ಈ ಕಾರ್ಯಕ್ರಮವು ಆರೋಗ್ಯಕರ ಆಹಾರದ ಮಹತ್ವವನ್ನು ಮಕ್ಕಳಲ್ಲಿ ಬೆಳೆಸುವತ್ತ ಒಂದು ದೃಢವಾದ ಆರಂಭವಾಗಿತ್ತು. ಬೆಂಕಿ ಅಥವಾ ಗ್ಯಾಸಿನ ಬಳಕೆಯಿಲ್ಲದೆ ತಯಾರಿಸಬಹುದಾದ ಪೌಷ್ಟಿಕ, ರುಚಿಕರ ಹಾಗೂ ಆಕರ್ಷಕ ಆಹಾರ ಪದಾರ್ಥಗಳನ್ನು ವಿದ್ಯಾರ್ಥಿಗಳು…

Read More

ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ವತಿಯಿಂದ ಅಕ್ಷರ ಕರೋಲ್ ಕಾರ್ಯಕ್ರಮ

ಮಂಜೇಶ್ವರ: ಮಂಜೇಶ್ವರ ತಾಲೂಕು ಲೈಬ್ರೆರಿ ಕೌನ್ಸಿಲ್ ವತಿಯಿಂದ ಗಣರಾಜ್ಯೋತ್ಸವದ ಅಂಗವಾಗಿ ತಾಲೂಕು ಮಟ್ಟದ ಅಕ್ಷರ ಕರೋಲ್ ಕಾರ್ಯಕ್ರಮವನ್ನು ನವಯುವಕ ಕಲಾವೃಂದ ಗ್ರಂಥಾಲಯ, ಚಿನಾಲದಲ್ಲಿ ಆಯೋಜಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಶರೀಫ್ ಚಿನಾಲ ವಹಿಸಿದ್ದರು. ರಾಜ್ಯ ಲೈಬ್ರೆರಿ ಕೌನ್ಸಿಲ್ ಸದಸ್ಯರಾದ ಶ್ರೀ ದಾಸಪ್ಪ ಶೆಟ್ಟಿ ಅವರು ಅಕ್ಷರ ಕರೋಲ್ ಕಾರ್ಯಕ್ರಮವನ್ನು ಉದ್ಘಾಟಿಸಿದರು. ತಾಲೂಕು ಲೈಬ್ರೆರಿ ಕೌನ್ಸಿಲ್ ಕಾರ್ಯದರ್ಶಿ ಶ್ರೀ ಕಮಲಾಕ್ಷ ಡಿ ಪ್ರಸ್ತಾವಿಕ ಭಾಷಣ ಮಾಡಿದರು. ಹಿರಿಯರಾದ ಶ್ರೀ ಮೋನಪ್ಪ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಿಂಜ ನೇತೃತ್ವ…

Read More

ಶರಣಿ ರೂಪಾ ಬಿ. ಮುದ್ದೇಬಿಹಾಳ ತಾಲೂಕು ಅಧ್ಯಕ್ಷೆಯಾಗಿ ಆಯ್ಕೆ

ರೂಪಾ ಬಿ. ನಾಟೀಕಾರ, ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕು, ಶಿಕ್ಷಕಿ, ವಚನಕಾರ್ತಿ, ಕವಯತ್ರಿ, ಹಾಗೂ ಸಂಘಟಕಿಯಾದ ಇವರನ್ನು,ಡಾ. ವಾಮನ್ ರಾವ್ ಬೇಕಲ್ ಸ್ಥಾಪಕ ಅಧ್ಯಕ್ಷರಾಗಿರುವ “ರಜತ ಸಂಭ್ರಮ “ಪೂರೈಸಿದ ಕನ್ನಡ ಭಾಷೆ, ಸಾಹಿತ್ಯ, ಕನ್ನಡ ಸಂಸ್ಕೃತಿ, ಕನ್ನಡ ಶೈಕ್ಷಣಿಕ, ಕನ್ನಡ ಪರ ಚಟುವಟಿಕೆಗಳ ಮೂಲಕ ಕನ್ನಡ ಭಾಷಾ ಸಂಸ್ಕೃತಿಯನ್ನು ಉಳಿಸಿ ಬೆಳೆಸುತ್ತಿರುವ ಈ ಸಂಸ್ಥೆಯ ಮುದ್ದೇಬಿಹಾಳ ತಾಲೂಕಿಗೆ ಅಧ್ಯಕ್ಷರನ್ನಾಗಿ ನೇಮಿಸಿದೆ.ಕನ್ನಡ ಭವನದ ರಜತ ಸಂಭ್ರಮ ಕಾರ್ಯಕ್ರಮದಲ್ಲಿ ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್…

Read More

ಪಾವೂರು ಅಂಗನವಾಡಿಯಲ್ಲಿ ಸಂಭ್ರಮದ 77ನೇ ಗಣರಾಜ್ಯೋತ್ಸವ ಆಚರಣೆ

ಮಂಜೇಶ್ವರ: ಪಾವೂರು ಅಂಗನವಾಡಿಯಲ್ಲಿ 77ನೇ ಗಣರಾಜ್ಯೋತ್ಸವವನ್ನು ಸಂಭ್ರಮದಿಂದ ಆಚರಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ವಹಿಸಿದ್ದರು. ವರ್ಕಾಡಿ ಪಂಚಾಯತ್ ಸದಸ್ಯ ಸಿದ್ದಿಕ್ ಪಾವೂರು ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಮಂಜೇಶ್ವರ ಬ್ಲಾಕ್ ಸದಸ್ಯೆ ಬೀಪಾತಿಮ ಜಾವುರ ಸೇರಿದಂತೆ ಹಲವಾರು ಗಣ್ಯರು ಉಪಸ್ಥಿತರಿದ್ದರು. ಅಂಗನವಾಡಿಯ ಪುಟಾಣಿ ಮಕ್ಕಳು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಗಮನ ಸೆಳೆದರು. ಕಾರ್ಯಕ್ರಮದ ಆರಂಭದಲ್ಲಿ ಅಂಗನವಾಡಿ ಕಾರ್ಯಕರ್ತೆ ಸೈಲಜಾ ಸ್ವಾಗತ ಭಾಷಣ ಮಾಡಿದ್ದು, ಸಹಾಯಕ ಕಾರ್ಯಕರ್ತೆ ಸುಚಿತ್ರ ವಂದನಾರ್ಪಣೆ ಸಲ್ಲಿಸಿದರು.

Read More

ಕಾಸರಗೋಡು ಜಿಲ್ಲಾ ಕೇರಳೋತ್ಸವದಲ್ಲಿ ಲಕ್ಕಿ ಬ್ರದರ್ಸ್ ಮಂಜೇಶ್ವರ ತಂಡಕ್ಕೆ ದ್ವಿತೀಯ ಸ್ಥಾನ

ಕಾಸರಗೋಡು ಜಿಲ್ಲಾ ಕೇರಳೋತ್ಸವದಲ್ಲಿ ಲಕ್ಕಿ ಬ್ರದರ್ಸ್ ಮಂಜೇಶ್ವರ ತಂಡ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.ಮೆಹಂದಿ ವಿಭಾಗದಲ್ಲಿ ಅಫ್ಸಾ & ಅಸ್ಮಾ ಹಾಗೂ ಪ್ರಬಂಧ ಬರವಣಿಗೆಯಲ್ಲಿ ಪೂಜಾ ಲಕ್ಷ್ಮಿ ಪ್ರಥಮ ಸ್ಥಾನ ಗಳಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಕಥಾ ಪ್ರಸಂಗ ಜನಪದ ನೃತ್ಯ ವಿಭಾಗದಲ್ಲಿ ಕುಮಾರಿ ಶಿಬಿರಾ ದ್ವಿತೀಯ ಸ್ಥಾನವನ್ನು ಪಡೆದಿದ್ದಾರೆ.ಕಥಾ ರಚನೆಯಲ್ಲಿ ಕುಬ್ರಾ ರವರು ‘ಎ’ ಗ್ರೇಡ್ ಗಳಿಸಿದ್ದಾರೆ. ಮಂಜೇಶ್ವರ ಬ್ಲಾಕ್ ತಂಡವನ್ನು ಮುನ್ನಡೆಸಿದ ತಂಡದ ನಾಯಕ ಕಲಾವಿದ ಸಿದ್ದಿಕ್ ಮಂಜೇಶ್ವರ ಅವರನ್ನು ಬ್ಲಾಕ್ ಅಧ್ಯಕ್ಷ ಸೈಫುಲ್ಲಾ ತಂಗಳ್ ಹಾಗೂ…

Read More

ಗಣರಾಜ್ಯೋತ್ಸವದ ಅಂಗವಾಗಿ ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ‘ಶುಚಿತ್ವ ಮಂಜೇಶ್ವರ’ ಟೌನ್ ಕ್ಲೀನಿಂಗ್ ಅಭಿಯಾನಕ್ಕೆ ಚಾಲನೆ

ಮಂಜೇಶ್ವರ :ಗಣರಾಜ್ಯೋತ್ಸವದ ಅಂಗವಾಗಿ ಮಂಜೇಶ್ವರ ಗ್ರಾಮ ಪಂಚಾಯತ್ ವತಿಯಿಂದ ‘ಶುಚಿತ್ವ ಮಂಜೇಶ್ವರ’ ಟೌನ್ ಕ್ಲೀನಿಂಗ್ ಅಭಿಯಾನಕ್ಕೆ ಚಾಲನೆ ದೊರಕಿತು.ಜನಪ್ರತಿನಿಧಿಗಳು, ಪಂಚಾಯತು ಅಧಿಕಾರಿಗಳು, ರಾಜಕೀಯ ನೇತಾರರು, ಯುವಜನ ಸಂಘಟನೆಗಳು, ಫ್ಲ್ಯಾಟ್ ಅಸೋಸಿಯೇಷನ್‌ಗಳು, ಸ್ವಯಂಸೇವಕ ಸಂಘಟನೆಗಳು, ಹಸಿರು ಕರ್ಮಸೇನೆ, ಉದ್ಯೋಗ ಖಾತರಿ ಯೋಜನೆ ಕಾರ್ಮಿಕರು, ಕುಟುಂಬಶ್ರೀ ಕಾರ್ಯಕರ್ತರು ಹಾಗೂ ಸಾರ್ವಜನಿಕರ ಸಹಕಾರದೊಂದಿಗೆ ಅಭಿಯಾನಕ್ಕೆ ಚಾಲನೆ ದೊರಕಿತು. ಮಂಜೇಶ್ವರ ಗ್ರಾಮ ಪಂಚಾಯತು ಎರಡನೇ ವಾರ್ಡ್‌ನಲ್ಲಿ ನಡೆದ ಕಾರ್ಯಕ್ರಮವನ್ನು ಬ್ಲಾಕ್ ಪಂಚಾಯತ್ ಅಧ್ಯಕ್ಷ ಸಯ್ಯಿದ್ ಸೈಫುಲ್ಲಾ ತಂಙಲ್ ಉದ್ಘಾಟಿಸಿದರು. ಪಂಚಾಯತ್ ಅಧ್ಯಕ್ಷ ಬಸೀರ್…

Read More

ಮಂಜೇಶ್ವರ ಶಾಸಕ ಮುಟ್ಟಿದೆಲ್ಲ… ಮಂಜೇಶ್ವರದ ಜನತೆಗೆ ವಿರುದ್ಧವಾಗುತ್ತಿದೆ: ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ

ಮಂಜೇಶ್ವರ ಶಾಸಕ. ಮುಟ್ಟಿದೆಲ್ಲ… ಮಂಜೇಶ್ವರದ ಜನತೆಗೆ ವಿರುದ್ಧವಾಗುತ್ತಿದೆ……ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು.ಕರ್ನಾಟಕ ಕಾಂಗ್ರೆಸ್ ಸರಕಾರದ ksrtc ಬಸ್ ದರ ಕಾಸರಗೋಡು ಜಿಲ್ಲೆಗೆ ಅಧಿಕ ಮಾಡಿದಾಗ… ಕರ್ನಾಟಕ ದ ತನ್ನದೇ ಮಿತ್ರ ಮಂತ್ರಿಗಳು ಶಾಸಕರನ್ನು, ಕರ್ನಾಟಕ ಸ್ಪೀಕರನ್ನು ಕಂಡು ಕರ್ನಾಟಕ ksrtc ಬಸ್ ದರ ಇಳಿಸಲಾಗದೆ…. ಕಾಂಗ್ರೆಸ್ ನೇತೃತ್ವ ದ ಕರ್ನಾಟಕ ಸರಕಾರದ ವಿರುದ್ಧ ಒಂದು ಮಾತು ಆಡಲಾಗದ ಮಂಜೇಶ್ವರ ಶಾಸಕ…ಅಸಹಾಯಕ ಸ್ಥಿತಿ ಎಂದು ಬಿಜೆಪಿ ಅಭಿಪ್ರಾಯ ಪಟ್ಟಿದೆ. ಕೇರಳ ಸಾರಿಗೆ…

Read More

ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳಿಗೆ ತೀಯಾ ಸಮಾಜ ಬೇಡಿಕೆ

ಕುಂಬಳೆ: ಮಲಬಾರಿನ ಮೂರು ವಿಧಾನಸಭಾ ಕ್ಷೇತ್ರಗಳನ್ನು ತೀಯಾ ಸಮುದಾಯಕ್ಕೆ ಮೀಸಲಿರಿಸಬೇಕು, ಈಳವ ರಿಂದ ಪ್ರತ್ಯೇಕಿಸಿ ತೀಯ ಸಮಾಜವನ್ನು ಪ್ರತ್ಯೇಕ ಜಾತಿಯಾಗಿ ನೋಂದಾಯಿಸಬೇಕು,ಎನ್ನುವ ಬೇಡಿಕೆ ಮುಂದಿಟ್ಟು ತೀಯಾ ಕ್ಷೇಮ ಸಭಾ ಆಂದೋಲನ ಆರಂಭಿಸಿದೆ.ಹೋರಾಟದ ಭಾಗವಾಗಿ ಹಕ್ಕುಘೋಷಣಾ ಉತ್ತರ ವಲಯ ವಾಹನ ಪ್ರಚಾರ ಯಾತ್ರೆ ರವಿವಾರ ಕುಂಬಳೆಯಲ್ಲಿ ಆರಂಭಗೊಂಡಿತು. ಕುಂಬಳೆ ಶ್ರೀ ಸದ್ಗುರು ನಿತ್ಯಾನಂದ ಮಠದಲ್ಲಿ ವಿಶೇಷ ಪೂಜಾ ಸಂಕಲ್ಪಗಳಿಂದ ಪ್ರಾರ್ಥನೆ ಸಲ್ಲಿಸಿ ಹೊರಟ ಪ್ರಚಾರ ಯಾತ್ರೆಯನ್ನು ತೀಯಾ ವೆಲ್ಫೇರ್ ಅಸೋಸಿಯೇಷನ್ ಅಧ್ಯಕ್ಷ ಗಣೇಶ್ ಪಾವೂರು ಧ್ವಜ ಹಸ್ತಾಂತರಿಸಿ ಉದ್ಘಾಟಿಸಿದರು….

Read More

ಕುತ್ಯಾಳ ನವಜೀವನ ಸಮಿತಿ ಕೂಡ್ಲು ವತಿಯಿಂದ ಶ್ರಮದಾನ

ಕಾಸರಗೋಡು ಸಮೀಪದ ನಡುಹಿತ್ತಿಲು ಶ್ರೀ ರಕ್ತೇಶ್ವರಿ ದೇವಸ್ಥಾನ ಅಣಂಗೂರಿನಲ್ಲಿ ನಾಲ್ಕನೇ ವರ್ಷದ ಪುನರ್ ಪ್ರತಿಷ್ಠಾ , ವಾರ್ಷಿಕ ಮಹೋತ್ಸವ ಹಾಗೂ ಧರ್ಮನೇಮೋತ್ಸವ ಫೆಬ್ರವರಿ 6 , 7 , 8 ರಂದು ನಡೆಯಲಿದ್ದು . ಇದರ ಪೂರ್ವತಯಾರಿ ಸಲುವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಕಾಸರಗೋಡು , ನವಜೀವನ ಸಮಿತಿಯಲ್ಲಿ ಒಂದಾದ ಕುತ್ಯಾಳ ನವಜೀವನ ಸಮಿತಿ ಕೂಡ್ಲು ವತಿಯಿಂದ ಶ್ರಮದಾನ ಸೇವೆಯು ನಿನ್ನೆ ನಡೆಯಿತ್ತು . ಈ ಸಂದರ್ಭದಲ್ಲಿ ಕಾಸರಗೋಡು ವಲಯದ ಮೇಲ್ವಿಚಾರಕರಾದ…

Read More

ಉಪ್ಪಳ ಬಪ್ಪಾಯತ್ತೋಟಿಯಲ್ಲಿ ಮದುವೆಗೆ ಸಿದ್ಧವಾಗಿದ್ದ ಮನೆಯಲ್ಲಿ ಭಾರೀ ಕಳ್ಳತನ; 23.5 ಪವನ್ ಚಿನ್ನ ನಾಪತ್ತೆ

ಉಪ್ಪಳ: ಬಪ್ಪಾಯತ್ತೋಟಿಯಲ್ಲಿ ಮದುವೆ ನಡೆಯಲು ಸಿದ್ಧವಾಗಿದ್ದ ಮನೆಯಲ್ಲಿ ಭಾರೀ ಕಳ್ಳತನ ನಡೆದಿದೆ.ಅಲಮಾರೆಯಲ್ಲಿ ಇಡಲಾಗಿದ್ದ 23.5 ಪವನ್ ತೂಕದ, ಅಂದಾಜು ₹23 ಲಕ್ಷ ಮೌಲ್ಯದ ಚಿನ್ನಾಭರಣಗಳು ಕಳವಾಗಿರುವುದಾಗಿ ದೂರು ದಾಖಲಾಗಿದೆ.ಜನವರಿ 15ರಂದು ಮಧ್ಯಾಹ್ನ 2 ಗಂಟೆಯಿಂದ ಜನವರಿ 21ರಂದು ಸಂಜೆ 6 ಗಂಟೆಯ ನಡುವಿನ ಯಾವುದೇ ಸಮಯದಲ್ಲಿ ಕಳ್ಳತನ ನಡೆದಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಜೇಶ್ವರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಪ್ಪಾಯತ್ತೋಟಿಯ ರುಕ್ಸಾನ (44) ಅವರ ಮನೆಯಲ್ಲಿ ಈ ಕಳ್ಳತನ ನಡೆದಿದೆ. ಕಳವಾದ ಚಿನ್ನವು ರುಕ್ಸಾನ…

Read More
error: Content is protected !!