ಕನ್ನಡ ಭವನದ “ರಜತ ಸಂಭ್ರಮ”ಸಿದ್ದತಾ ಸಭೆ ಸಂಪನ್ನ

ಕಾಸರಗೋಡು: ಸೀತಮ್ಮ ಪುರುಷ ನಾಯಕ ಸ್ಮಾರಕ ಕನ್ನಡ ಭವನ ಮತ್ತು ಗ್ರಂಥಾಲಯ (ರಿ.)ಇದರ 25 ನೇ ವಾರ್ಷಿಕೋತ್ಸವ ಅದ್ದೂರಿಯಾಗಿ ನಡೆಸುವರೇ ತೀರ್ಮಾನಿಸಿದ ಪ್ರಯುಕ್ತ ಕಾಸರಗೋಡು ನುಳ್ಳಿಪ್ಪಾಡಿಯ ಕನ್ನಡ ಭವನ ಬಯಲು ರಂಗ ಮಂಟಪದಲ್ಲಿ ಜನವರಿ 18.2026.ಭಾನುವಾರ ಬೆಳಿಗ್ಗೆ 7.30 ರಿಂದ ತಡ ರಾತ್ರಿವರೆ ವಿವಿಧ ಕನ್ನಡ ಕಾರ್ಯಕ್ರಮಗಳೊಂದಿಗೆ ನಡೆಸುವರೇ ತೀರ್ಮಾನಿಸಲಾಯಿತು. ಈ ಪ್ರಯುಕ್ತ ನಡೆದ ಸಿದ್ದತಾ ಸಭೆಯು 5.01.2026 ಸಂಜೆ ಕನ್ನಡ ಭವನ ಪದಾಧಿಕಾರಿಗಳ ಸಭೆ ಕನ್ನಡ ಭವನದಲ್ಲಿ ನಿರ್ದೇಶಕರಾದ ಡಾ. ಕೆ. ಏನ್ ವೆಂಕಟ್ರಮಣ ಹೊಳ್ಳರ…

Read More

ನೆಲಮಂಗಲದ ಶಿಕ್ಷಕಿ, ಕವಯತ್ರಿ, ಬಹುಮುಖ ಕಲಾ ಪ್ರತಿಭೆ ವೈಶಾಲಿ ಯಾದವ್ (ವಿಶಾಲಾಕ್ಷಿ ) ರೀಗೆ ಕಾಸರಗೋಡು ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026ಕ್ಕೆ ಆಯ್ಕೆ.

ನೆಲಮಂಗಲದ ಶಿಕ್ಷಕಿ, ಕವಯತ್ರಿ, ಬಹುಮುಖ ಕಲಾ ಪ್ರತಿಭೆ ವೈಶಾಲಿ ಯಾದವ್ (ವಿಶಾಲಾಕ್ಷಿ )ಇವರೀಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”ಇದೆ ಬರುವ ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ

Read More

ಅಂಗಡಿಗೆ ಹಾನಿಗೈದು ವ್ಯಾಪಾರಿ, ಸಹೋದರನಿಗೆ ಹಲ್ಲೆ -4 ಮಂದಿ ಬಂಧನ

ಮಂಜೇಶ್ವರ: ಕೇಳಿದ್ದ ಸಾಮಾನು ನೀಡಲಿಲ್ಲ ಎಂಬ ಅಸಮಾಧಾನದಿಂದ ಅಂಗಡಿಗೆ ದಾಳಿ ನಡೆಸಿದ ಆರೋಪದ ಮೇಲೆ ತಂದೆ ಮತ್ತು ಇಬ್ಬರು ಮಕ್ಕಳ ಸೇರಿದಂತೆ ನಾಲ್ವರನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಪೇರಾಲ್ ನಿವಾಸಿಗಳಾದ ಸದಾಶಿವ (48), ಅವರ ಪುತ್ರರಾದ ಶ್ರವಣ್‌ರಾಜ್ (21) ಮತ್ತು ಸುದರ್ಶನ್ (25), ಜೊತೆಗೆ ಸಂಬಂಧಿಕ ಶರತ್ ಕುಮಾರ್ (26) ಬಂಧಿತರು. ಕುಂಬಳೆ ಠಾಣೆಯ ಎಸ್‌ಐ ಕೆ. ಶ್ರೀಜೇಶ್ ನೇತೃತ್ವದ ತಂಡ ಆರೋಪಿಗಳನ್ನು ವಶಕ್ಕೆ ಪಡೆದಿದೆ. ಘಟನೆ ಕಳೆದ ಶನಿವಾರ ಸಂಜೆ ಸುಮಾರು 7.30ರ ವೇಳೆಗೆ ಮೊಗ್ರಾಲ್…

Read More

ಉದ್ಯಾವರ ಸಾವಿರ ಜಮಾಅತ್ ಅಸ್ಸಯ್ಯಿದ್ ಶಹೀದ್ ವಲಿಯುಲ್ಲಾಹಿ ದರ್ಗಾದಲ್ಲಿಉದಯಾಸ್ತಮನ ಉರೂಸ್ ಮಹೋತ್ಸವವು ಬಾನುವಾರದಂದು ಅನ್ನದಾನದೊಂದಿಗೆ ಸಮಾಪ್ತಿ

ಮಂಜೇಶ್ವರ: ಸಾಮರಸ್ಯ, ಶಾಂತಿ ಮತ್ತು ಧಾರ್ಮಿಕ ಸಹಬಾಳ್ವೆಯ ಪ್ರತೀಕವಾಗಿ ಹೆಸರುವಾಸಿಯಾದ ಮಂಜೇಶ್ವರದ ಉದ್ಯಾವರದಲ್ಲಿ ಅಂತ್ಯ ವಿಶ್ರಮಗೊಳ್ಳುತ್ತಿರುವ ಉದ್ಯಾವರ ಸಾವಿರ ಜಮಾಅತ್ ಅಸ್ಸಯ್ಯಿದ್ ಶಹೀದ್ ವಲಿಯುಲ್ಲಾಹಿ ದರ್ಗಾದಲ್ಲಿ ಐದು ವರ್ಷಕ್ಕೊಮ್ಮೆ ನಡೆಯುವ ಉದಯಾಸ್ತಮನ ಉರೂಸ್ ಮಹೋತ್ಸವವು ಬಾನುವಾರದಂದು ಅನ್ನದಾನದೊಂದಿಗೆ ಸಮಾಪ್ತಿಯಾಯಿತು. ಕಳೆದ ಹತ್ತು ದಿನಗಳ ಕಾಲ ಭಕ್ತಿಭಾವದಿಂದ ನಡೆದ ಈ ಉರೂಸ್ ಆಚರಣೆಗಳು ಧರ್ಮೀಯ ಏಕತೆ ಮತ್ತು ಮಾನವೀಯತೆಯ ಸಂದೇಶವನ್ನು ಸಾರಿದವು. ಸಮಾರೋಪ ಸಮಾರಂಭದಲ್ಲಿ ಉದ್ಯಾವರ ಶ್ರೀ ಅರಸು ಮಂಜಿಷ್ಠನಾರ್ ಕ್ಷೇತ್ರದ ಪದಾಧಿಕಾರಿಗಳು ಹೊರೆ ಕಾಣಿಕೆಯೊಂದಿಗೆ ಆಗಮಿಸಿ ಭಾಗವಹಿಸಿದ್ದು,…

Read More

ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ಉದ್ಯಮಿ ಮಹಾಬಲೇಶ್ವರ ಭಟ್ ಭೇಟಿ

ಮಂಜೇಶ್ವರ : ಇತಿಹಾಸ ಪ್ರಸಿದ್ಧ ಕನಿಲ ಶ್ರೀ ಭಗವತಿ ಕ್ಷೇತ್ರದ ನವೀಕರಣ ಕೆಲಸಗಳು ಬರದಿಂದ ಸಾಗುತ್ತಿದ್ದು ಏಪ್ರಿಲ್ ತಿಂಗಳಲ್ಲಿ ಬ್ರಹ್ಮ ಕಲಶೋತ್ಸವ ನಡೆಯಲಿದ್ದು ಪೂರ್ವಭಾವಿಯಾಗಿ ತಯಾರಿಗಳು ನಡೆಯುತ್ತಿದೆ. ಸುತ್ತು ಗೋಪುರ , ದೈವಸ್ಥಾನಗಳು ನವೀಕರಣ ಗೊಳ್ಳುತ್ತಿದ್ದು ಸಮುದಾಯ ಮತ್ತು ಊರವರ ಸಹಕಾರದಿಂದ ನವೀಕರಣ ಮುಂದುವರಿಯುತ್ತಿದೆ. ಈ ಪ್ರಸಿದ್ಧ ಕ್ಷೇತ್ರಕ್ಕೆ ಖ್ಯಾತ ರಷ್ಯಾ ಉದ್ಯಮಿ ಹಾಗೂ ಕೊಡುಗೈ ದಾನಿ ಎಡಕಾನ ಶ್ರೀ ಮಹಾಬಲೇಶ್ವರ ಭಟ್ ಅವರು ಕ್ಷೇತ್ರಕ್ಕೆ ಭೇಟಿ ಕೊಟ್ಟರು. ಕ್ಷೇತ್ರದ ಸಮಿತಿ ಜೀರ್ಣೋದ್ದಾರ ಸಮಿತಿ , ಮಹಿಳಾ…

Read More

ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿಸುವಾಗ ಸ್ಟೌವ್‌ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಅಡುಗೆ ನೌಕರೆ, ಉದ್ಯಾವರ ಮಾಡ ನಿವಾಸಿ ಜಯ (56) ಮೃತ್ಯು

ಮಂಜೇಶ್ವರ: ಬಂಗ್ರ ಮಂಜೇಶ್ವರ ಸರಕಾರಿ ಶಾಲೆಯಲ್ಲಿ ಮಧ್ಯಾಹ್ನದ ಊಟ ತಯಾರಿ ಮಾಡುವ ವೇಳೆ ಸ್ಟವ್ ನಿಂದ ಬೆಂಕಿ ತಗುಲಿ ಗಂಭೀರ ಸುಟ್ಟು ಗಾಯಗೊಂಡು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅಡುಗೆಯಾಳು ಮೃತಪಟ್ಟ ಘಟನೆ ನಿನ್ನೆ ರಾತ್ರಿ ನಡೆದಿದೆ.ಬಂಗ್ರ ಮಂಜೇಶ್ವರ ಸರಕಾರಿ ಹೈಸ್ಕೂಲಿನ ಅಡುಗೆ ನೌಕರೆ, ಉದ್ಯಾವರ ಮಾಡ ನಿವಾಸಿ ಜಯ (56) ಮೃತಪಟ್ಟ ವ್ಯಕ್ತಿಯಾಗಿದ್ದಾರೆ. ಗಂಭೀರ ಗಾಯಗೊಂಡು ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯಲ್ಲಿದ್ದ ಅವರು ನಿನ್ನೆ ರಾತ್ರಿ ನಿಧನರಾದರು. ಕಳೆದ ಡಿಸೆಂಬರ್ 16 ರಂದು ಇವರು ಬೆಂಕಿ…

Read More

ಪತ್ರಕರ್ತ, ಮಾಧ್ಯಮ ಕ್ಷೇತ್ರದ ವಿಶೇಷ ಅಂಕಣಕಾರ ಎಸ್ .ಜಗದೀಶ್ಚಂದ್ರ ಅಂಚನ್ ಮಂಗಳೂರಿಗೆ ಕನ್ನಡ ಭವನದ ಪ್ರತಿಷ್ಠಿತ “ಕನ್ನಡ ಪಯಸ್ವಿನಿ ಅಚೀವ್ಮೆಂಟ್ ಅವಾರ್ಡ್ 2026.ಗೆ ಆಯ್ಕೆ

ಕಾಸರಗೋಡು: ಕಾಸರಗೋಡು ಜನಪ್ರಿಯ ಪತ್ರಕರ್ತ, ವಿಮರ್ಶಕ ಅನುಕರಣೀಯ ವ್ಯಕ್ತಿತ್ವದ ಎಸ್ ಜಗದೀಶ್ಚಂದ್ರ ಅಂಚನ್ ಮಂಗಳೂರು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ನ್ನು ಜನವರಿ 18ಕ್ಕೆ ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿ ನಲ್ಲಿ ನೀಡಿ ಗೌರವಿಸಲಿದ್ದೇವೆ ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More

ಕನ್ನಡ ಭವನದಲ್ಲಿ ಜ. 18ಕ್ಕೆ ಪುಸ್ತಕ ಬಿಡುಗಡೆ

ಕನ್ನಡ ಭವನ ಮತ್ತು ಗ್ರಂಥಾಲಯ (ರಿ. 223/2008)ಕನ್ನಡ ಭವನ ಪ್ರಕಾಶನ ಹಾಗೂ ಕೇರಳ ರಾಜ್ಯ -ಕನ್ನಡ ಚುಟುಕು ಸಾಹಿತ್ಯ ಪರಿಷತ್ತು ಸಹಯೋಗದಲ್ಲಿ 18.01.2026.ಭಾನುವಾರ, ಕನ್ನಡ ಭವನದ ರಜತ ಸಂಭ್ರಮ ವಿಶೇಷ ಕಾರ್ಯಕ್ರಮವಾದ “ನಾಡು -ನುಡಿ ಹಬ್ಬ “ಕಾರ್ಯಕ್ರಮ ಕನ್ನಡ ಭವನ ಸಂಕೀರ್ಣ ನುಳ್ಳಿಪ್ಪಾಡಿ ಯ “ಶ್ರೀ ಕೃಷ್ಣ ದೇವರಾಯ “ವೇದಿಕೆಯಲ್ಲಿ ಡಾ. ಸಂಗಮೇಶ ತಮ್ಮನಗೌಡ್ರ ಇವರ ಕೃತಿ “ವರಕವಿ ಬೇಂದ್ರೆ ಹೀಂಗಂತಾರ “ನೀಲಾ ಪ್ರಕಾಶನ ಗುಜಮಾಗಡಿ, ಹೊರ ತಂದ ಈ ಪುಸ್ತಕ ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ…

Read More

ಎಕೆಪಿಎ ಕಾಸರಗೋಡು ವೆಸ್ಟ್ ಘಟಕದಿಂದ ಹೊಸ ವರ್ಷಾಚರಣೆ

ಕಾಸರಗೋಡು : ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​​(ಎಕೆಪಿಎ) ಕಾಸರಗೋಡು ವೆಸ್ಟ್ ಘಟಕದ ವತಿಯಿಂದ ಹೊಸ ವರ್ಷಾಚರಣೆ ಆಚರಿಸಲಾಯಿತು. ಆಶ್ರಿತ್ ರೈಯವರ ಪ್ರಾರ್ಥನೆಯೊಂದಿಗೆ ಆರಂಭವಾದ ಕಾರ್ಯಕ್ರಮದಲ್ಲಿ ವೆಸ್ಟ್ ಘಟಕದ ಅಧ್ಯಕ್ಷರಾದ ವಸಂತ್ ಕೆರೆಮನೆ ಅಧ್ಯಕ್ಷತೆ ವಹಿಸಿದರು. ದೀಪಾವಳಿ ಹಾಗೂ ಕೇರಳ ಪಿರವಿ ಅಂಗವಾಗಿ ಎಕೆಪಿಎ ಸದಸ್ಯರಿಗೆ ಕಾಸರಗೋಡು ವಲಯ ಮಟ್ಟದಲ್ಲಿ ನಡೆಸಿದ ಛಾಯಾಚಿತ್ರ ಸ್ಪರ್ಧೆಯ ವಿಜೇತರಿಗೆ ಬಹುಮಾನ ಹಾಗೂ ಭಾಗವಹಿಸಿದ ಎಲ್ಲರಿಗೂ ಸರ್ಟಿಫಿಕೇಟ್ ನೀಡಲಾಯಿತು. ಕಾಸರಗೋಡಿನ ಹಿರಿಯ ಪತ್ರಕರ್ತ ಹಾಗೂ ಲೇಖಕರಾದ ಶ್ರೀ ಪ್ರದೀಪ್ ಬೇಕಲ್ ಅವರು…

Read More

ಕಾಸರಗೋಡು ಕೋಟೆ, ಪಳ್ಳದ ಕೊಟ್ಯ ಧೂಮಾವತಿ ಉತ್ಸವ ಸಮಿತಿ ಸಭೆ ಸಂಪನ್ನ

ಕಾಸರಗೋಡು : ಕಾಸರಗೋಡು ಕೋಟೆ, ಪಳ್ಳದ ಕೊಟ್ಯ ದೂಮಾವತಿ ಉತ್ಸವ ಸಮಿತಿಯ ಉತ್ಸವ ಖರ್ಚು, ವೆಚ್ಚಗಳ ಹಾಗೂ ಸಮಿತಿ ವಾರ್ಷಿಕ ಸಭೆ ನಾಗರಕಟ್ಟೆಯ ಶ್ರೀ ಶಾರದಾ ಭಜನಾಶ್ರಮ ಪರಿಸರದಲ್ಲಿ ನಡೆಯಿತು. ಸಮಿತಿ ಅಧ್ಯಕ್ಷರಾದ ನವೀನ್ ನಾಯ್ಕ್ ಅದ್ಯಕ್ಷತೆಯಲ್ಲಿ ಖರ್ಚು, ವೆಚ್ಚಗಳ ಸಮೀಕ್ಷೆ ನಡೆಯಿಸಲಾಯಿತು. ಕೋಶಾಧಿಕಾರಿ ಕನ್ನಡ ಭವನದ ಡಾ ವಾಮನ್ ರಾವ್ ಬೇಕಲ್ ಆಯ -ವ್ಯಯ ಲೆಕ್ಕ ಪತ್ರ ಮಂಡಿಸಿ ಸರ್ವ ಸದಸ್ಯರ ಅಂಗೀಕಾರ ಪಡೆದರು. ಸಮಿತಿ ಯನ್ನು ಮುಂದಿನ ವರ್ಷಕ್ಕೆ ಮುಂದುವರೆಸಲು ಅಂಗೀಕರಿಸಲಾಯಿತು. ಕೋಶಾಧಿಕಾರಿ ಲೆಕ್ಕ…

Read More
error: Content is protected !!