ಮಡಿಕೇರಿಯ ದೀಪಕ್ ಪೊನ್ನಪ್ಪ ರೀಗೆ ಕನ್ನಡ ಭವನದ “ಸಮಾಜ ಸೇವಾ ರತ್ನ ಪ್ರಶಸ್ತಿ 2026 “

ಕಾಸರಗೋಡು: ಧಾರ್ಮಿಕ, ಸಮಾಜ ಸೇವೆ, ಸಾಹಿತ್ಯ ಕ್ಷೇತ್ರದಲ್ಲಿ ನಿಸ್ವಾರ್ಥ ಸೇವೆ ಗೈದು ಜನಮನ್ನಣೆ ಗಳಿಸಿದ ಇವರನ್ನು ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ ಪ್ರಯುಕ್ತ 18.01.2026.ಭಾನುವಾರ ಕನ್ನಡ ಭವನ ನುಳ್ಳಿಪ್ಪಾಡಿ ಕಾಸರಗೋಡಿನ “ಶ್ರೀ ಶ್ರೀಕೃಷ್ಣ ದೇವರಾಯ “ವೇದಿಕೆಯಲ್ಲಿ ನಡೆಯಲಿರುವ “ನಾಡು -ನುಡಿ ಹಬ್ಬ “ಕಾರ್ಯಕ್ರಮದಲ್ಲಿ ಕನ್ನಡ ಭವನದ ಶ್ರೇಷ್ಠ ಪ್ರಶಸ್ತಿಯಾದ “ಸಮಾಜ ಸೇವಾ ರತ್ನ ಪ್ರಶಸ್ತಿ “2026.ನೀಡಿ ಗೌರವಿಸಲಾಗುವುದು ಎಂದು ಕನ್ನಡ ಭವನ ಸ್ಥಾಪಕ ಅಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ…

Read More

ವೇಡನ್ ಸಂಗೀತ ಕಾರ್ಯಕ್ರಮದಲ್ಲಿ ನೂಕು ನುಗ್ಗಲು , ಕಾರ್ಯಕ್ರಮ ವೀಕ್ಷಿಸಿ ಹೊರಡುವಾಗ ರೈಲು ಡಿಕ್ಕಿ ಹೊಡೆದು 19 ವರ್ಷದ ಯುವಕ ಧಾರುಣ ಸಾವು….. !

ಕಾಸರಗೋಡು:ಬೇಕಲ್ ಬೀಚ್ ಫೆಸ್ಟ್‌ನಲ್ಲಿ ನಡೆದ ಗದ್ದಲದ ನಂತರ ಸ್ಥಗಿತಗೊಂಡಿದ್ದ ರ‍್ಯಾಪರ್ ವೇಡನ್ ನ ಸಂಗೀತ ಕಾರ್ಯಕ್ರಮದಿಂದ ಹಿಂತಿರುಗುತ್ತಿದ್ದಾಗ 19 ವರ್ಷದ ಯುವಕ ರೈಲಿಗೆ ಡಿಕ್ಕಿ ಹೊಡೆದಿದ್ದಾನೆ. ಮೃತನನ್ನು ಪೊಯಿನಾಚಿಯ ಶಿವಾನಂದನ್ ಎಂದು ಗುರುತಿಸಲಾಗಿದೆ. ಇದೇ ಘಟನೆಯಲ್ಲಿ ಮತ್ತೊಬ್ಬ ಯುವಕ ಗಂಭೀರ ಗಾಯವಾಗಿದೆ ಎಂದು ವರದಿಯಾಗಿದೆ. ಕಾಸರಗೋಡಿನ ಬೇಕಲ್ ಬೀಚ್ ಫೆಸ್ಟ್‌ನ ಅಂಗವಾಗಿ ರ‍್ಯಾಪರ್ ವೇಡನ್ ಸಂಗೀತ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು . ತಮ್ಮ ನೆಚ್ಚಿನ ಗಾಯಕನನ್ನು ನೋಡಲು ಅಭಿಮಾನಿಗಳು ದೊಡ್ಡ ಸಂಖ್ಯೆಯಲ್ಲಿ ಬಂದಿದ್ದರು . ಆದರೆ ನಿಗದಿಗಿಂತ ಹೆಚ್ಚಿನ…

Read More

ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿರಾಮದ ಬಳಿಕ ಮತ್ತೆ ಕಳ್ಳರ ಹಾವಳಿ ಆರಂಭ

ಮಂಜೇಶ್ವರ : ಕುಂಬಳೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವಿರಾಮದ ಬಳಿಕ ಮತ್ತೆ ಕಳ್ಳರ ಹಾವಳಿ ಆರಂಭಗೊಂಡಿದೆ.ಸೋನಾ ಬಜಾರ್ ಜ್ಯುವೆಲ್ಲರಿ ಮಾಲಕ ದಿ. ಮಮ್ಮಿಣ್ಣಿ ಹಾಜಿ ಅವರ ಕುಂಬಳೆ ಪೇಟೆಯಲ್ಲಿರುವ ಮನೆಗೆ ನಿನ್ನೆ ಕಳ್ಳರು ಲಗ್ಗೆ ಇಟ್ಟಿದ್ದಾರೆ. ಮನೆಯವರು ಚೆಂಗಳದಲ್ಲಿ ನಡೆದ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ಸಮಯದಲ್ಲಿ ಮಧ್ಯಾಹ್ನ 2 ಗಂಟೆಗೆ ಮನೆಗೆ ಬೀಗ ಹಾಕಲಾಗಿತ್ತು. ರಾತ್ರಿ 12ರ ವೇಳೆಗೆ ಮರಳಿದಾಗ ಮುಂಭಾಗದ ಬಾಗಿಲು ಮುರಿದು ಒಳನುಗ್ಗಿರುವುದು ಪತ್ತೆಯಾಗಿದೆ. ಕಳ್ಳರು ಎರಡು ಕಪಾಟುಗಳನ್ನು ಮುರಿದು ಬಟ್ಟೆಬರೆಗಳನ್ನು ಚಲ್ಲಾಪಿಲ್ಲಿ ಮಾಡಿದ್ದು,…

Read More

ಸಮಾಜ ಸೇವಕ ಸಂಘಟಕ ಡಾ. ದೇವಪ್ಪ ಕೆ. ವಿ ಮಂಗಳೂರು ರಿಗೆ ಡಾ. ಭಿಕ್ಷು ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ.

ಕಾಸರಗೋಡು :ಡಾ. ವಾಮನ್ ರಾವ್ ಬೇಕಲ್ -ಸಂದ್ಯಾರಾಣಿ ಸಾರಥ್ಯದ ಕಾಸರಗೋಡು ಕನ್ನಡ ಭವನದ “ರಜತ ಸಂಭ್ರಮ “ಪ್ರಯುಕ್ತ ನಡೆಯುವ “ನಾಡು -ನುಡಿ ಸಂಭ್ರಮ “ಕಾರ್ಯಕ್ರಮದಲ್ಲಿ ಮಂಗಳೂರಿನ ಡಾ. ಕೆ. ವಿ. ದೇವಪ್ಪ ರೀಗೆ ಕನ್ನಡ ಭವನದ ಪ್ರತಿಷ್ಠಿತ ಪ್ರಶಸ್ತಿಯಾದ ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮೀಜಿ “ಸದ್ಭಾವನಾ ರಾಷ್ಟ್ರೀಯ ಪ್ರಶಸ್ತಿ 2026.ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸಮೂಹ ಸಂಸ್ಥೆಗಳ ರೂವಾರಿ ಡಾ ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Read More

ತುರ್ತಿ ಶ್ರೀ ವಿಷ್ಣುಮೂರ್ತಿ ವಯನಾಟುಕುಲವನ್ ಮಹಾ ಮಲರಾಯ ದೈವಸ್ಥಾನದ ತೈಯ್ಯಂಕೆಟ್ ಮಹೋತ್ಸವದ ಭಾಗವಾಗಿ ಭತ್ತದ ಕೃಷಿ ಕೊಯ್ಲು ಉತ್ಸವ

ಉಪ್ಪಳ : ತುರ್ತಿ ಶ್ರೀ ವಿಷ್ಣುಮೂರ್ತಿ ವಯನಾಟುಕುಲವನ್ ಮಹಾ ಮಲರಾಯ ದೈವಸ್ಥಾನದಲ್ಲಿ 2026 ಏಪ್ರಿಲ್ ತಿಂಗಳ 9 ರಿಂದ 12 ರ ತನಕ ನಡೆಯಲಿರುವ ಶ್ರೀ ವಯನಾಟ್ಟು ಕುಲವನ್ ತೈಯ್ಯಂಕೆಟ್ ಮಹೋತ್ಸವದ ಪೂರ್ವಭಾವಿಯಾಗಿ ಕೂವಂ ಅಲಕ್ಕಲ್ ಕಾರ್ಯಕ್ರಮ 2026 ಮಾರ್ಚ್ ತಿಂಗಳ 25 ರಂದು ನಡೆಯಲಿದ್ದು ಅದಕ್ಕೆ ಬೇಕಾಗಿರುವ ಭತ್ತದ ಕೃಷಿಯನ್ನು ಕೆಲವು ತಿಂಗಳ ಹಿಂದೆ ನೆಟ್ಟು ತರವಾಡಿನ ಪಕ್ಕದಲ್ಲಿ ಇರುವ ಗದ್ದೆಯಲ್ಲಿ ಇಂದು ಆ ಕಯ್ಲಾನ್ನು ಕೊಯ್ಯುವ ಭತ್ತದ ಕೃಷಿ ಕೊಯ್ಲು ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದಲ್ಲಿ…

Read More

ಆಮೆಗತಿಯಲ್ಲಿ ಸಾಗುತ್ತಿರುವ ರಸ್ತೆ ಕಾಮಗಾರಿ: ಮಂಜೇಶ್ವರದಲ್ಲಿ ಜನಜೀವನ ಅಸ್ತವ್ಯಸ್ತ

ಮಂಜೇಶ್ವರ: ರಾಗಂ ಜಂಕ್ಷನ್‌ನಿಂದ ಸಿರಾಜುಲ್ ಹುದಾ ತನಕ ನಡೆಯಬೇಕಾದ ರಸ್ತೆ ಅಭಿವೃದ್ಧಿ ಕಾಮಗಾರಿ ತೀವ್ರ ವಿಳಂಬವಾಗಿದ್ದು, ಸ್ಥಳೀಯ ನಿವಾಸಿಗಳು ಮತ್ತು ಸಾರ್ವಜನಿಕರು ಭಾರೀ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಶಾಸಕರ ನಿಧಿಯಿಂದ ಮಂಜೂರಾದ ಸುಮಾರು 97,000 ರೂ. ಅನುದಾನದಡಿ 1300 ಮೀಟರ್ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದ್ದರೂ, ಗುತ್ತಿಗೆ ವಹಿಸಿಕೊಂಡವರು ಕರಾರಿನ ಪ್ರಕಾರ ಅಗತ್ಯ ಮುತುವರ್ಜಿ ವಹಿಸುತ್ತಿಲ್ಲ ಎಂಬ ಆರೋಪಗಳು ಕೇಳಿಬರುತ್ತಿವೆ. ರಸ್ತೆಯನ್ನು ಅಗೆದು ಹಾಕಿ ಎರಡು ತಿಂಗಳುಗಳು ಕಳೆದಿದ್ದರೂ ಮುಂದಿನ ಹಂತದ ಕಾಮಗಾರಿ ಪ್ರಾರಂಭವಾಗದೇ ಇರುವುದೇ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ….

Read More

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ಸಂಪನ್ನ

ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆವಿಶ್ವ ಹಿಂದೂ ಪರಿಷದ್, ಬಜರಂಗದಳ, ಮಾತೃಶಕ್ತಿ ಮಂಜೇಶ್ವರ ಖಂಡ ಸಮಿತಿ ಜಿಲ್ಲಾ ಕಾರ್ಯಾಲಯ “ಪ್ರೇರಣಾ”ದ 6ನೇ ವರ್ಷದ ವಾರ್ಷಿಕೋತ್ಸವದ ಪ್ರಯುಕ್ತ ಮಂಜೇಶ್ವರ ಖಂಡ ಸಮಿತಿಯ ಆಶ್ರಯದಲ್ಲಿ 16ನೇ ವರ್ಷದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆಯು ದಿನಾಂಕ ಬಾನುವಾರದಂದು ವಿ.ಹಿಂ.ಪ ಜಿಲ್ಲಾ ಕಾರ್ಯಾಲಯ “ಪ್ರೇರಣಾ” ಹೊಸಂಗಡಿಯಲ್ಲಿ ಬ್ರಹ್ಮಶ್ರೀ ಬಡಾಜೆಬೂಡು ಶ್ರೀ ಗೋಪಾಲಕೃಷ್ಣ ತಂತ್ರಿಗಳವರ ಪೌರೋಹಿತ್ಯದಲ್ಲಿ ಸಂಪನ್ನಗೊಂಡಿತು. ಬೆಳಗ್ಗೆ ಗಣಹೋಮ, ಶ್ರೀ ಸತ್ಯನಾರಾಯಣ…

Read More

ಮಧುಮೇಹ ತಪಾಸಣಾ ಮೆಡಿಕಲ್ ಕಿಟ್ ನೀಡಿ ಸಹಾಯ

ಕಾಸರಗೋಡು: ಆಲ್ ಕೇರಳ ಫೋಟೋಗ್ರಾಫರ್ಸ್ ಅಸೋಸಿಯೇಷನ್ ​​(ಎಕೆಪಿಎ) ಕಾಸರಗೋಡು ವೆಸ್ಟ್ ಯುನಿಟ್ ವತಿಯಿಂದ ಕೂಡ್ಲು ನಿವಾಸಿ ಬಡಕುಟುಂಬದ ಕಮಲ ಎಂಬವರಿಗೆ ಮಧುಮೇಹ ತಪಾಸಣಾ ಕಿಟ್ ನ್ನು ಮಧೂರು ಪಂಚಾಯತ್ ಕೂಡ್ಲು 17 ನೇ ವಾರ್ಡ್ ಕೌನ್ಸಿಲರೂ ಮಧೂರು ಪಂಚಾಯತ್ ಉಪಾಧ್ಯಕ್ಷರೂ ಆದ ಶ್ರೀ ಭಾನುಪ್ರಕಾಶ್ ಅವರು ನೀಡಿದರು. ಬಳಿಕ ಮಾತನಾಡಿದ ಅವರು ಎಕೆಪಿಎ ಸಂಘಟನೆಯಿಂದ ಈ ರೀತಿಯ ಸಮಾಜ ಸೇವೆ ಮಾಡುತ್ತಿರುವುದನ್ನು ಪ್ರಶಂಸನೆಗೈದರು. ಈ ವಾರ್ಡಿನಿಂದ ಆಯ್ಕೆಯಾದ ತಾನು ತನ್ನ 5 ವರ್ಷದ ಸಂಬಳವನ್ನು ವಾರ್ಡಿನ ಜನರ…

Read More

CITU ಮಂಜೇಶ್ವರ ಏರಿಯಾ ಸಮಾವೇಶ

CITU ಮಂಜೇಶ್ವರ ಏರಿಯಾ ಸಮಾವೇಶ ಹೊಸಂಗಡಿ KSTA ಭವನದಲ್ಲಿ ನಡೆಯಿತು .CITU ಕಾಸರಗೋಡು ಜಿಲ್ಲಾ ಟ್ರೆಶರಾರ್ ತಂಬಾನ್ ನಾಯರ್ ಉದ್ಘಾಟಿಸಿದರು. CITU ಮಂಜೇಶ್ವರ ಏರಿಯಾ ಅಧ್ಯಕ್ಷರಾದ ಡಿ ಕಮಲಾಕ್ಷ ಅಧ್ಯಕ್ಷತೆ ವಹಿಸಿದರು .ಜಿಲ್ಲಾ ಕಾರ್ಯದರ್ಶಿ ಶೋಭಾ ಬಿ , ಜಿಲ್ಲಾ ಉಪಾಧ್ಯಕ್ಷೆ ಬೇಬಿ ಶೆಟ್ಟಿ, ಏರಿಯಾ ಖಜಾಂಜಿ ಸತೀಶ್ ಎಲಿಯಾನ ಮೊದಲಾದವರು ವೇದಿಕೆಯಲ್ಲಿ ಉಪಸ್ಥಿತರಿದ್ದರು . ಪ್ರಶಾಂತ್ ಕನಿಲ ವರದಿ ಮಂಡಿಸಿ, ಚರ್ಚೆ ಹಾಗೂ ಚರ್ಚೆಗೆ ಉತ್ತರ ನೀಡಿದ ಬಳಿಕ ನೂತನ ಅಧ್ಯಕ್ಷ ರಾಗಿ ಡಿ ಕಮಲಾಕ್ಷ,…

Read More

ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.”

ಕಾಸರಗೋಡು: ಇದೆ ಬರುವ ಜನವರಿ 18 ರಂದು ಕನ್ನಡ ಭವನ ರಜತ ಸಂಭ್ರಮ -ನಾಡು ನುಡಿ ಹಬ್ಬ ಕಾರ್ಯಕ್ರಮ ದಲ್ಲಿ, ಬಹುಮುಖ ಪ್ರತಿಭೆ, ಗಾಯಕಿ ಅನ್ವಿತಾ ಕಾಮತ್ ಕಾಸರಗೋಡು ಇವರಿಗೆ ಕನ್ನಡ ಭವನದ ಪ್ರತಿಷ್ಠಿತ ಅಂತರ್ ರಾಜ್ಯ ಪ್ರಶಸ್ತಿಯಾದ “ಕನ್ನಡ ಪಯಸ್ವಿನಿ ಪ್ರಶಸ್ತಿ 2026.” ಯನ್ನು ಕನ್ನಡ ಭವನ, ನುಳ್ಳಿಪ್ಪಾಡಿ, ಕಾಸರಗೋಡಿನಲ್ಲಿ ನೀಡಿ ಗೌರವಿಸಲಾಗುವುದೆಂದು ಕನ್ನಡ ಭವನ ಸ್ಥಾಪಕಧ್ಯಕ್ಷರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಕಾರ್ಯದರ್ಶಿ ವಸಂತ್ ಕೆರೆಮನೆ ತಿಳಿಸಿದ್ದಾರೆ.

Read More
error: Content is protected !!