ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆರಿಂದ ಮಂಜೇಶ್ವರ ಎನ್ಡಿಎ ಚುನಾವಣಾ ಕಚೇರಿ ಉದ್ಘಾಟನೆ
ಮಂಜೇಶ್ವರ: ಮಂಜೇಶ್ವರ ಮಂಡಲದ ವಿಧಾನಸಭಾ ಕ್ಷೇತ್ರದ ಚುನಾವಣಾ ಕಚೇರಿಯನ್ನು ಮಂಗಲ್ಪಾಡಿ ಪಂಚಾಯತಿನ ಸೊಂಕಲ್ ನಲ್ಲಿ ಕೇಂದ್ರ ಸಚಿವೆ ಕೇರಳ ರಾಜ್ಯ ವಿಧಾನಸಭಾ ಚುನಾವಣೆಯ ಸಹ ಪ್ರಭಾರಿ, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಎನ್ಡಿಎ (NDA) ಚುನಾವಣಾ ಸಮಿತಿ ಕಚೇರಿಯನ್ನು, ವಿಧಾನಸಭಾ ಚುನಾವಣೆಯ ರಾಜ್ಯ ಸಹ-ಪ್ರಭಾರಿಯೂ ಆಗಿರುವ ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಉದ್ಘಾಟಿಸಿದರು ಕೇರಳ ಬಿಜೆಪಿ ರಾಜ್ಯ ಮಾಜಿ ರಾಜ್ಯಾಧ್ಯಕ್ಷರಾದ ಶ್ರೀ ಕೆ ಸುರೇಂದ್ರನ್, ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಪ್ರಭಾರಿ…
