ಸ್ತನ ಹಾಗೂ ಬಾಯಿ ಕ್ಯಾನ್ಸರ್ ಜಾಗೃತಿ ಮತ್ತು ತಪಾಸಣಾ ಶಿಬಿರ
ಉಪ್ಪಳ , ಮಾ.11: ಬೀಡಿ ಕಾರ್ಮಿಕರು ಹಾಗೂ ಅಸಂಘಟಿತ ಕಾರ್ಮಿಕರಿಗಾಗಿ ಸ್ತನ ಮತ್ತು ಬಾಯಿ ಕ್ಯಾನ್ಸರ್ ಜಾಗೃತಿ ಹಾಗೂ ತಪಾಸಣಾ ಶಿಬಿರವನ್ನು ಇಂದು ಬೇಕುರಿನಲ್ಲಿ ಆಯೋಜಿಸಲಾಯಿತು.ಬೇಕುರು ಸಮೀಪದ ಸುಬಾಶ್ ನಗರದಲ್ಲಿರುವ ಯುವಶಕ್ತಿ ಫ್ರೆಂಡ್ಸ್ ಸರ್ಕಲ್ ಲೈಬ್ರರಿಯಲ್ಲಿ ಮಧ್ಯಾಹ್ನ 1.30 ಕ್ಕೆ ಶಿಬಿರ ನಡೆಯಿತು.ಈ ಶಿಬಿರವನ್ನು ಬಿಡಬ್ಲ್ಯುಡಬ್ಲ್ಯುಎಫ್ (BWWF) ಡಿಸ್ಪೆನ್ಸರಿ ಮಂಜೇಶ್ವರ ಮತ್ತು ಎಲ್ಡಬ್ಲ್ಯುಒ ಕೇರಳಂ ವತಿಯಿಂದ, ಕೇಂದ್ರ ಸರ್ಕಾರದ ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯದ ಆಶ್ರಯದಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಡಾ. ನಿವೇದಾ ಬಿ.ಆರ್ (MBBS), ಎಂಎಸ್ ಜನರಲ್…
