ಧರ್ಮತ್ತಡ್ಕ ಶಾಲಾ ಎನ್.ಎಸ್.ಎಸ್( ರಾಷ್ಟ್ರೀಯ ಸೇವಾ ಯೋಜನೆ) ಶಿಬಿರ ಸಜಂಕಿಲ ವಿದ್ಯಾಲಯದಲ್ಲಿ

ಸಜಂಕಿಲ: ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹೈಯರ್ ಸೆಕೆಂಡರಿ ಶಾಲೆ ಧರ್ಮತ್ತಡ್ಕ, ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆಯ ಸಪ್ತದಿನ ಸಹವಾಸ ಶಿಬಿರವು ಡಿಸೆಂಬರ್ 26ರಿಂದ ಜನವರಿ 1ರವರೆಗೆ” ಶ್ರೀ ದುರ್ಗಾಪರಮೇಶ್ವರಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ,ಸಜಂಕಿಲ”ಇಲ್ಲಿ ನಡೆಯಲಿದೆ.ಇಂದು ಸಜಂಕಿಲ ಶಾಲೆಯಲ್ಲಿ ನಡೆದ “ಸಂಘಟಕ ಸಮಿತಿ”ಯ ಸಭೆಯ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಇಲ್ಲಿನ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಆನಂದ.ಕೆ ಇವರು ವಹಿಸಿದರು. ಧರ್ಮತ್ತಡ್ಕ ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷರಾದ ಶ್ರೀ ಅಶೋಕ ಭಂಡಾರಿ ಕುಡಾಲು,ಸಜಂಕಿಲ ಶಾಲೆಯ ಮಾತೃ ಮಂಡಳಿ ಅಧ್ಯಕ್ಷೆ…

Read More

ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆ .ಅರಬಿಕ್ ದಿನಾಚರಣೆ

ಮಂಜೇಶ್ವರ : ಒಂದಲ್ಲ ಒಂದು ವಿಷಯದಲ್ಲಿ ಶೈಕ್ಷಣಿಕ ಕ್ಷೇತ್ರದಲ್ಲಿ ತನ್ನದೇ ಆದ ವಿಭಿನ್ನತೆ ಮೂಡಿಸಿಕೊಂಡು ಗಮನ ಸೆಳೆಯುತ್ತಿರುವ ಕುಂಜತ್ತೂರು ಪೀಸ್ ಕ್ರಿಯೇಟಿವ್ ಆಂಗ್ಲ ಮಾಧ್ಯಮ ಕೇಂದ್ರೀಯ ಶಾಲೆಯಲ್ಲಿ ಗುರುವಾರದಂದು ಅರಬಿಕ್ ದಿನಾಚರಣೆಯನ್ನು ಅತ್ಯಂತ ವೈಭವಯುತವಾಗಿ ಆಚರಿಸಲಾಯಿತು. ಈ ವಿಶೇಷ ಸಂದರ್ಭದಲ್ಲಿ ಸಂಪೂರ್ಣ ಶಾಲಾ ಆವರಣವನ್ನು ಅರಬ್ ನಾಗರೀಕತೆಯನ್ನು ನೆನಪಿಸುವ ರೀತಿಯಲ್ಲಿ ಅಲಂಕರಿಸಿ, ಅರಬ್ ದೇಶದ ಸಾಂಸ್ಕೃತಿಕ ವಾತಾವರಣವನ್ನು ನಿರ್ಮಿಸಲಾಯಿತು. ಕಾರ್ಯಕ್ರಮದ ವಿಶೇಷತೆ ಎಂದರೆ, ಸಂಪೂರ್ಣ ಕಾರ್ಯಕ್ರಮವನ್ನು ಅರಬ್ ಭಾಷೆಯಲ್ಲಿಯೇ ನಡೆಸಲಾಗಿದ್ದು, ವಿದ್ಯಾರ್ಥಿಗಳು ಅರಬ್ ಭಾಷೆಯ ಮೇಲಿನ ತಮ್ಮ…

Read More

ಉತ್ಸವದ ವೇಳೆ ದೈವದ ಹೊಡೆತಕ್ಕೆ ಯುವಕ ಬೀಳುವ ದೃಶ್ಯ : ಜಾಲತಾಣದಲ್ಲಿ ವೈರಲ್

ಕಾಸರಗೋಡು: ಪಳ್ಳಿಕ್ಕೆರೆಯ ಕ್ಷೇತ್ರದಲ್ಲಿ ಉತ್ಸವದ ಸಂದರ್ಭ ದೈವದ ಹೊಡೆತದಿಂದ ಯುವಕನೊಬ್ಬ ಬೀಳುವ ದೃಶ್ಯ ಜಾಲತಾಣಗಳಲ್ಲಿ ಭಾರೀ ಸದ್ದು ಎಬ್ಬಿಸಿದೆ.ನೀಲೇಶ್ವರ ಪಳ್ಳಿಕ್ಕೆರೆ ಪಾಲರೆಕೀಳಿಲ್ ಶ್ರೀ ವಿಷ್ಣುಮೂರ್ತಿ ಕ್ಷೇತ್ರದಲ್ಲಿ ದೈವದರ್ಶನ ವೇಳೆ ಈ ಘಟನೆ ನಡೆದಿದೆಯೆಂದು ಹೇಳಲಾಗುತ್ತಿದೆ. ಎರಡು ದಿವಸಕ್ಕೆ ಮೊದಲಿನ ರಾತ್ರಿ ಪೂಮರುದನ್ ದೈವದ ವೆಳ್ಳಾಟ ನಡೆಯುತ್ತಿದ್ದಂತೆ ದೈವ ಹೊಡೆದಿರುವುದಾಗಿಯೂ ಈ ವೇಳೆ ಗಾಯಗೊಂಡು ವ್ಯಕ್ತಿ ನೆಲಕ್ಕೆ ಬೀಳುವ ದೃಶ್ಯ ಬಹಿರಂಗಗೊಂಡಿದೆ ಎನ್ನಲಾಗುತ್ತಿದೆ. ನೀಲೇಶ್ವರ ನಿವಾಸಿ ಮನು ಎಂಬವರು ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ತಲುಪಿಸಿ ಚಿಕಿತ್ಸೆ ನೀಡಲಾಯಿತು. ಭಯಪಡಿಸುವ…

Read More

ಹಾಡು ಹಗಲೇ ಯುವಕನ ಅಪಹರಣ

ಕಾಸರಗೋಡು : ನಗರದಲ್ಲಿ ಹಾಡುಹಗಲೇ ಯುವಕನೊಬ್ಬನನ್ನು ಅಪಹರಣಗೈದಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ. ನಗರದ ಕರಂದಕ್ಕಾಡು ಪ್ರದೇಶದ ಪ್ರಸಿದ್ಧ ಹೋಟೆಲಿನ ಸಮೀಪ ಈ ಘಟನೆ ನಡೆದಿದ್ದು, ಆಂಧ್ರಪ್ರದೇಶದ ನೋಂದಣಿ ಹೊಂದಿರುವ ಕಾರಿನಲ್ಲಿ ಬಂದ ತಂಡವು ಯುವಕನನ್ನು ಅಪಹರಿಸಿಕೊಂಡು ಹೋಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಮಾಹಿತಿಯಂತೆ, ಎಪಿ 40 ಇ ಯು1277 ಸಂಖ್ಯೆಯ ಆಂಧ್ರ ನೋಂದಣಿ ಕಾರನ್ನು ಅಪಹರಣಕ್ಕೆ ಬಳಸಲಾಗಿದೆ. ಅಪಹರಣಕ್ಕೊಳಗಾದ ವ್ಯಕ್ತಿಯ ಗುರುತು ಇನ್ನೂ ಪತ್ತೆಯಾಗಿಲ್ಲ.ಘಟನೆಯ ಪ್ರತ್ಯಕ್ಷದರ್ಶಿಗಳು ನೀಡಿದ ಮಾಹಿತಿಯ ಆಧಾರದಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಎಲ್ಲಾ…

Read More

ಗ್ಯಾಸ್ ಲೀಕ್ ಗೆ ಒಳಗಾಗಿ ತೀರ ನಾಶನಷ್ಟ ಅನುಭವಿಸಿದ ಕುಟುಂಬ ,ರಾಜ ಬೆಳ್ಚಪ್ಪಾಡ ಸೇವಾ ಟ್ರಸ್ಟ್ (ರಿ) ಉದ್ಯಾವರ ವತಿಯಿಂದ ಸಾಂತ್ವನ

ಮಂಜೇಶ್ವರ: ಗ್ಯಾಸ್ ಲೀಕ್ ಗೆ ಒಳಗಾಗಿ ತೀರ ನಾಶನಷ್ಟಕ್ಕೆ ಒಳಗಾದ ಕಾಸರಗೋಡು ಕೊಳಕೆಬೈಲ್ ನಿವಾಸಿ ಪುಷ್ಪ ಗಣಪತಿ ಆಚಾರ್ಯ ಅವರ ಮನೆಗೆ ರಾಜ ಬೆಳ್ಚಪ್ಪಾಡ ಸೇವಾ ಟ್ರಸ್ಟ್ (ರಿ) ಉದ್ಯಾವರ ಮಾಡ ಮಂಜೇಶ್ವರ ಇದರ ವತಿಯಿಂದ ಬೇಟಿ ನೀಡಿ ಸಾಂತ್ವನ ನೀಡಲಾಯಿತು. ಈ ಸಂದರ್ಭದಲ್ಲಿ 4 ಕಿಟ್ ಗಳನ್ನು ಹಾಗೂ ದಿನಸಿ ಸಾಮಾಗ್ರಿಗಳ ಸಹಿತ ಬಟ್ಟೆ, ಮಕ್ಕಳ ಕಲಿಕೆಗೆ ಬೇಕಾದ ಪುಸ್ತಕ ಇವುಗಳನ್ನು ನೀಡಲಾಯಿತು.ಈ ಸಂದರ್ಭದಲ್ಲಿ ಸಂಸ್ಥೆಯ ಪೂಜ್ಯ ಗುರುಗಳಾದ ಶ್ರೀ ರಾಜ ಬೆಳ್ಚಪ್ಪಾಡರು, ಹರೀಶ್ ಮೇಘ…

Read More

ಅತ್ತಾವರ ಶ್ರೀ ಶಿವರಾಮರಾಯರ ಮನೆಯ ಹಿರಿಯ ಸದಸ್ಯೆ ಸುಶೀಲಾ ವಿಶ್ವನಾಥ್ ರಾವ್ ರೀಗೆ ಕನ್ನಡ ಭವನದಿಂದ ಗೌರವಾರ್ಪಣೆ.

ಕಾಸರಗೋಡು : ಅವಿಬಜಿತ ದಕ್ಷಿಣ ಕನ್ನಡ ಜಿಲ್ಲೆಯ ರಾಮರಾಜ ಕ್ಷತ್ರಿಯ ಜನಾಂಗದ ಪ್ರಥಮ ಪರಿಷತ್ತು (1932 ಡಿಸೆಂಬರ್ 31,ಶನಿವಾರ )ಮಂಗಳೂರಿನಲ್ಲಿ ಅತ್ತಾವರ ಶಿವರಾಮರಾಯರ ಕಾರ್ಯದರ್ಶಿತ್ವದಲ್ಲಿ ಇವರದೇ ಮನೆ ವಠಾರದಲ್ಲಿ ಶ್ರೀ ಶ್ರೀ ಭಿಕ್ಷು ಡಾ. ಲಕ್ಷ್ಮಣಾನಂದ ಸ್ವಾಮಿಜಿಗಳವರ ಘನ ಅದ್ಯಕ್ಷತೆಯಲ್ಲಿ ನಡೆದಿತ್ತು. ಸಮಾಜದ ಸುಮಾರು 200ಮಂದಿ ದುರೀಣರು ಅಂದು ಪ್ರಥಮ ಪರಿಷತ್ತಿನಲ್ಲಿ ಭಾಗವಹಿಸಿದ್ದರು. ಹರಿದು ಹಂಚಿ ಹೋಗಿದ್ದ ಸಮಾಜ ಬಂಧುಗಳನ್ನು ಒಂದಾಗಿಸಿ, ಮೊಕ್ತೇಸರಿಕೆಯ ಕಟು ಜಾತಿ ಕಟ್ಟುಪಾಡುಗಳ, ಜಾತಿ ವ್ಯವಸ್ಥೆಯ ಹಿಡಿತದಿಂದ, ಕಾಲಮಾನದ ಸಾಮಾಜಿಕ ಬದಲಾವಣೆಗಳಿಗನುಸಾರವಾಗಿ, ಅಂದಿನ…

Read More

ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾದ ಶಾಲಾ ವಿದ್ಯಾರ್ಥಿ

ಮಂಜೇಶ್ವರ : ಶಾಲಾ ವಿದ್ಯಾರ್ಥಿಯೊಬ್ಬ ಮನೆಯ ಮಲಗುವ ಕೊಠಡಿಯೊಳಗೆ ನೇಣು ಬಿಗಿದು ಸಾವನ್ನಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ.ಬೆಳ್ಳೂರು ಸರಕಾರಿ ಹೈಯರ್ ಸೆಕೆಂಡರಿ ಶಾಲೆಯ 9ನೇ ತರಗತಿ ಹಾಗೂ ಬೆಳ್ಳೂರು ನೆಟ್ಟಣಿಗೆ ಕುಂಜತ್ತೋಡಿ ನಿವಾಸಿ ಜಯಕರ-ಅನಿತಾ ದಂಪತಿಯ ಪುತ್ರವಿದ್ಯಾರ್ಥಿ ಪ್ರಜ್ವಲ್ (14) ಸಾವನ್ನಪ್ಪಿದ ದುರ್ದೈವಿ. ತಾಯಿ ಅನಿತಾ ಮುಳ್ಳೇರಿಯ ಶಾಲೆಯಲ್ಲಿ ಕಲಿಯುತ್ತಿರುವ ಪುತ್ರಿಯನ್ನು ಕರೆದುಕೊಂಡು ಬರಲು ತೆರಳಿ ಬಳಿಕ ಅವರು ಮರಳಿ ಮನೆಗೆ ತಲುಪಿದಾಗ ಪ್ರಜ್ವಲ್ ಮಲಗುವ ಕೊಠಡಿಯೊಳಗೆ ಶಾಲು ಬಳಸಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾನೆ. ಕೂಡಲೇ ಸ್ಥಳೀಯರು…

Read More

ಪೀಸ್ ಕ್ರಿಯೇಟಿವ್ ಸೆಂಟ್ರಲ್ ಶಾಲೆ ಕುಂಜತ್ತೂರು , ಅಂತರ್ ಶಾಲಾ ಕುರಾನ್ ಪಠಣ, ಅರಬಿಕ್ ಕ್ಯಾಲಿಗ್ರಫಿ ಹಾಗೂ ಅಝಾನ್ ಸ್ಪರ್ಧೆ

ಮಂಜೇಶ್ವರ : ಅರಬಿಕ್ ದಿನಾಚರಣೆಯ ಪೂರ್ವಭಾವಿಯಾಗಿ ಪೀಸ್ ಕ್ರಿಯೇಟಿವ್ ಸೆಂಟ್ರಲ್ ಶಾಲೆ, ಕುಂಜತ್ತೂರು ಇವರ ಆಶ್ರಯದಲ್ಲಿ ಸಿಬಿಎಸ್‌ಇ ಹಾಗೂ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳಿಂದ ಅಂತರಶಾಲಾ ಕುರಾನ್ ಪಠಣ, ಅರಬಿಕ್ ಕ್ಯಾಲಿಗ್ರಫಿ ಹಾಗೂ ಅಝಾನ್ ಸ್ಪರ್ಧೆಗಳು ವಿಜೃಂಭಿಸಿತು. ಸಿಬಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮವು ಅರಬಿಕ್ ದಿನಾಚರಣೆಯ ಭಾಗವಾಗಿ ಆಯೋಜಿಸಲ್ಪಟ್ಟಿದ್ದು, ವಿದ್ಯಾರ್ಥಿಗಳಲ್ಲಿ ಕುರಾನ್ ಅಧ್ಯಯನ, ಅರಬಿಕ್ ಭಾಷೆ ಹಾಗೂ ಇಸ್ಲಾಮಿಕ್ ಸಂಸ್ಕೃತಿಯ ಬಗ್ಗೆ ಅರಿವು…

Read More

ಪೀಸ್ ಕ್ರಿಯೇಟಿವ್ ಸೆಂಟ್ರಲ್ ಶಾಲೆ ಕುಂಜತ್ತೂರು, ಅಂತರಶಾಲಾ ಕುರಾನ್ ಪಠಣ, ಅರಬಿಕ್ ಕ್ಯಾಲಿಗ್ರಫಿ ಹಾಗೂ ಅಝಾನ್ ಸ್ಪರ್ಧೆ

ಮಂಜೇಶ್ವರ : ಅರಬಿಕ್ ದಿನಾಚರಣೆಯ ಪೂರ್ವಭಾವಿಯಾಗಿ ಪೀಸ್ ಕ್ರಿಯೇಟಿವ್ ಸೆಂಟ್ರಲ್ ಶಾಲೆ, ಕುಂಜತ್ತೂರು ಇವರ ಆಶ್ರಯದಲ್ಲಿ ಸಿಬಿಎಸ್‌ಇ ಹಾಗೂ ರಾಜ್ಯ ಪಠ್ಯ ಕ್ರಮದ ವಿದ್ಯಾರ್ಥಿಗಳಿಂದ ಅಂತರಶಾಲಾ ಕುರಾನ್ ಪಠಣ, ಅರಬಿಕ್ ಕ್ಯಾಲಿಗ್ರಫಿ ಹಾಗೂ ಅಝಾನ್ ಸ್ಪರ್ಧೆಗಳು ವಿಜೃಂಭಿಸಿತು. ಸಿಬಿಎಸ್‌ಇ ಹಾಗೂ ರಾಜ್ಯ ಪಠ್ಯಕ್ರಮದ ವಿವಿಧ ಶಾಲೆಗಳ ವಿದ್ಯಾರ್ಥಿಗಳು ಉತ್ಸಾಹದಿಂದ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಪ್ರತಿಭೆಯನ್ನು ಪ್ರದರ್ಶಿಸಿದರು. ಕಾರ್ಯಕ್ರಮವು ಅರಬಿಕ್ ದಿನಾಚರಣೆಯ ಭಾಗವಾಗಿ ಆಯೋಜಿಸಲ್ಪಟ್ಟಿದ್ದು, ವಿದ್ಯಾರ್ಥಿಗಳಲ್ಲಿ ಕುರಾನ್ ಅಧ್ಯಯನ, ಅರಬಿಕ್ ಭಾಷೆ ಹಾಗೂ ಇಸ್ಲಾಮಿಕ್ ಸಂಸ್ಕೃತಿಯ ಬಗ್ಗೆ ಅರಿವು…

Read More

ವೆಳ್ಳಾಟಂನ ಗುರಾಣಿ ಹೊಡೆತ ಪ್ರಕರಣ ಇತ್ಯರ್ಥ…. !

ಕಾಸರಗೋಡು:ವೆಳ್ಳಾಟಂನಲ್ಲಿ ಗುರಾಣಿಯಿಂದ ಹೊಡೆಯುವುದು ಸಂಪ್ರದಾಯವಾಗಿದ್ದು, ಶನಿವಾರದಂದು ಯುವಕನೋರ್ವನಿಗೆ ಬಿದ್ದ ಗುರಾಣಿ ಹೊಡೆತ ಪ್ರಕರಣವನ್ನು ಇತ್ಯರ್ಥ ಮಾಡಲಾಗಿದೆ.ನೀಲೇಶ್ವರದ ಪಲ್ಲಿಕ್ಕರದಲ್ಲಿರುವ ವಿಷ್ಣುಮೂರ್ತಿ ದೇವಸ್ಥಾನದ ಉತ್ಸವದ ವೇಳೆ ನಡೆದ ತೆಯ್ಯಂ ಆಚರಣೆಯಲ್ಲಿ ಮರದ ಗುರಾಣಿಯಿಂದ ತಲೆಗೆ ಬಿದ್ದ ಹೊಡೆತದಿಂದ ಯುವಕನೊಬ್ಬ ಕುಸಿದು ಬಿದ್ದ ಘಟನೆ ಶನಿವಾರ ನಡೆದಿತ್ತು.ತೆಯ್ಯಂ ವೇಳೆ ಸಾಂಪ್ರದಾಯಿಕವಾಗಿ ಒಂದು ಕೈಯಲ್ಲಿ ಕತ್ತಿ ಹಾಗೂ ಇನ್ನೊಂದು ಕೈಯಲ್ಲಿ ಮರದ ಗುರಾಣಿ ಹಿಡಿದು ಲಯಬದ್ಧ ಹಾಗೂ ತೀವ್ರ ಚಲನೆಯಲ್ಲಿ ನರ್ತನ ಇರುತ್ತದೆ. ಸಂಪ್ರದಾಯದ ಭಾಗವಾಗಿ, ತೆಯ್ಯಂ ದೈವ ದೇವಾಲಯದ ಧಾರ್ಮಿಕ ಸಹಾಯಕರಾದ…

Read More
error: Content is protected !!