ಕಾಸರಗೋಡಿನಲ್ಲಿ ಯುಡಿಎಫ್ ಅಲೆ: ಮಂಜೇಶ್ವರ–ಕಾಸರಗೋಡಿನಲ್ಲಿ ಭರ್ಜರಿ ಗೆಲುವು, ಎಲ್‌ಡಿಎಫ್ ಕುಸಿತ

​ಮಂಜೇಶ್ವರ/ಕಾಸರಗೋಡು: ಕೇರಳ ವಿಧಾನಸಭಾ ಚುನಾವಣೆಯ ಮತ ಎಣಿಕೆಯಲ್ಲಿ ನಿರೀಕ್ಷಿತ ಆಡಳಿತ ವಿರೋಧಿ ಅಲೆ ಅಪ್ಪಳಿಸಿದ್ದು, ಆಡಳಿತಾರೂಢ ಎಲ್‌ಡಿಎಫ್ ಹೀನಾಯ ಸೋಲು ಕಂಡಿದೆ. ಕಾಸರಗೋಡು ಜಿಲ್ಲೆಯಲ್ಲೂ ಈ ಅಲೆ ಸ್ಪಷ್ಟವಾಗಿ ಪ್ರತಿಫಲಿಸಿದ್ದು, ಎಡರಂಗದ ಭದ್ರಕೋಟೆಗಳಾದ ತ್ರಿಕರಿಪುರ ಮತ್ತು ಉದುಮಾದಲ್ಲೂ ಯುಡಿಎಫ್ ಬಿರುಕು ಮೂಡಿಸುವ ಮೂಲಕ ಅಧಿಪತ್ಯ ಸ್ಥಾಪಿಸಿದೆ.​​ದೇಶವೇ ಕುತೂಹಲದಿಂದ ಗಮನಿಸುತ್ತಿದ್ದ ಮಂಜೇಶ್ವರ ಕ್ಷೇತ್ರದಲ್ಲಿ ಯುಡಿಎಫ್ ಅಭ್ಯರ್ಥಿ ಗೆಲುವಿನ ನಗೆ ಬೀರಿದ್ದಾರೆ. ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಸ್ಪರ್ಧೆಯಿಂದಾಗಿ ಹೈವೋಲ್ಟೇಜ್ ಕಣವಾಗಿದ್ದ ಇಲ್ಲಿ, ಯುಡಿಎಫ್ ಅಭ್ಯರ್ಥಿ 26,093 ಮತಗಳ…

Read More

ಕೇರಳದಲ್ಲಿ ಯುಡಿಎಫ್ ಭರ್ಜರಿ ಗೆಲುವು ಸಾಧಿಸಲಿದೆ: ರಾಜ್‌ಮೋಹನ್ ಉಣ್ಣಿತ್ತಾನ್ ಭವಿಷ್ಯವಾಣಿ

ಮಂಜೇಶ್ವರ: ಕೇರಳದ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂಢ ಎಲ್‌ಡಿಎಫ್ (LDF) ಸರ್ಕಾರ ಧೂಳಿಪಟವಾಗಲಿದ್ದು, ಯುಡಿಎಫ್ (UDF) 111ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಮೂಲಕ ಭರ್ಜರಿ ಅಧಿಕಾರಕ್ಕೆ ಬರಲಿದೆ ಎಂದು ಕಾಸರಗೋಡು ಸಂಸದ ರಾಜ್‌ಮೋಹನ್ ಉಣ್ಣಿತ್ತಾನ್ ಭವಿಷ್ಯ ನುಡಿದಿದ್ದಾರೆ. ​ಕೇರಳದ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿರುವ ಈ ಹೇಳಿಕೆಯು, ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಎಷ್ಟರಮಟ್ಟಿಗಿದೆ ಎಂಬುದಕ್ಕೆ ಕನ್ನಡಿ ಹಿಡಿದಿದೆ. ​1977ರ ತುರ್ತು ಪರಿಸ್ಥಿತಿಯ ನಂತರ ನಡೆದ ಚುನಾವಣೆಯಲ್ಲಿ ಉಂಟಾದ ರಾಜಕೀಯ ಧ್ರುವೀಕರಣವನ್ನು ನೆನಪಿಸಿರುವ ಉಣ್ಣಿತ್ತಾನ್, ಅಂದು…

Read More

ಮತ ಸೌಹಾರ್ದದ ವಿಭಿನ್ನ ಮುಖ: ಜಲೀಲ್ ಕೊಡಿಯಮ್ಮಗೆ ಸನ್ಮಾನ

ಕೊಡಿಯಮ್ಮ: ಇಂದಿನ ಕಾಲದಲ್ಲಿ ಧರ್ಮವು ಮನುಷ್ಯರ ನಡುವೆ ಗಡಿಗಳನ್ನು ನಿರ್ಮಿಸುತ್ತಿರುವ ಸಂದರ್ಭದಲ್ಲೇ, ಕೊಡಿಯಮ್ಮದ ಜಲೀಲ್ ಧರ್ಮಸೌಹಾರ್ದದ ಹೊಸ ಮಾದರಿಯಾಗಿದ್ದಾರೆ.ತಮ್ಮ ಹೆಸರಿನಲ್ಲಿದ್ದ 7 ಸೆಂಟ್ ಜಾಗವನ್ನು ತಮ್ಮ ಮನೆಯ ಬಳಿಯ ಬನಕ್ಕಾಗಿ ಉಚಿತವಾಗಿ ನೀಡಿದ ಜಲೀಲ್ ಅವರ ಮಾನವೀಯ ಕೃತ್ಯಕ್ಕೆ ಬನಕ್ಕಾಗಿ ನಡೆದ ಕಾರ್ಯಕ್ರಮದಲ್ಲಿ ದಾಸ್ ಕುಟುಂಬದ ನಿರ್ವಾಹಕರು ಸನ್ಮಾನ ಸಲ್ಲಿಸಿದರು. ಕಾವು ಸಮಿತಿ ಸದಸ್ಯರು ಜಲೀಲ್ ಅವರಿಗೆ ಉಡುಗೊರೆಯನ್ನೂ ನೀಡಿ ಗೌರವಿಸಿದರು. ಈ ವೇಳೆ, ಜಲೀಲ್ ಕೊಡಿಯಮ್ಮ ಜಮಾಅತ್ ಸಮಿತಿ ಸದಸ್ಯರಾಗಿಯೂ, ಯು.ಎಚ್ ಕ್ಲಬ್ ಅಧ್ಯಕ್ಷರಾಗಿಯೂ ಸೇವೆ…

Read More

ಹಾವುಗಳ ಭಯದ ಕನಸು; ಜನರ ರಕ್ಷಕ ಲೆಂಕಿನಡಕ್ಕದ ಉಬೈದ್ ಮುಸ್ಲಿಯಾರ್

ಪೈವಳಿಕ: ಹಾವುಗಳನ್ನು ಕಂಡರೆ ಹೆದರದವರು ಅಪರೂಪ. ಆದರೆ ಪೈವಳಿಕ ಪಂಚಾಯಿತಿಯ ಲೆಂಕಿನಡಕ್ಕದ ನಿವಾಸಿ ಉಬೈದ್ ಮುಸ್ಲಿಯಾರ್ ಅವರಿಗೆ ಹಾವುಗಳು ಭಯದ ಕನಸಲ್ಲ, ಬದಲಾಗಿ ಅವರೇ ಹಾವುಗಳಿಗೆ ಭಯದ ಕನಸು. ಪ್ರತಿ ದಿನ ಕನಿಷ್ಠ ಹತ್ತು ಕರೆಗಳು ಹಾವು ಹಿಡಿಯಲು ಅವರ ಬಳಿ ಬರುತ್ತವೆ. ಮನೆ ಒಳಗಾಗಲಿ, ಬಾವಿಯೊಳಗಾಗಲಿ ಹಾವು ಕಾಣಿಸಿಕೊಂಡರೆ, ಸ್ಥಳೀಯರಿಗೆ ಮೊದಲು ನೆನಪಾಗುವುದು ಉಬೈದ್ ಮುಸ್ಲಿಯಾರ್ ಅವರೇ. ಯಾವ ಸಮಯದಲ್ಲಾದರೂ ಕರೆ ಮಾಡಿದರೂ “ಇಲ್ಲ” ಎನ್ನುವುದು ಅವರ ಪದಕೋಶದಲ್ಲೇ ಇಲ್ಲ. ಕರೆ ಬಂದ ಕೆಲವೇ ನಿಮಿಷಗಳಲ್ಲಿ…

Read More

ಮಂಜೇಶ್ವರದಲ್ಲಿ ಯುಡಿಎಫ್ ಭರ್ಜರಿ ಮುನ್ನಡೆ: ಅಶ್ರಫ್ 10 ಸಾವಿರ ಮತಗಳ ಅಂತರದ ಜಿಗಿತ

ಮಂಜೇಶ್ವರ: ಹತ್ತು ಸಾವಿರದ ಗಡಿ ದಾಟಿದ ಯುಡಿಎಫ್ ಮುನ್ನಡೆ; ಎ.ಕೆ.ಎಂ. ಅಶ್ರಫ್ ನಾಗಾಲೋಟ!​ಮಂಜೇಶ್ವರ: ಮಂಜೇಶ್ವರ ವಿಧಾನಸಭಾ ಕ್ಷೇತ್ರದ ಚುನಾವಣಾ ಕಣದಲ್ಲಿ ನಾಲ್ಕನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಯುಡಿಎಫ್ ಅಭ್ಯರ್ಥಿ ಎ.ಕೆ.ಎಂ. ಅಶ್ರಫ್ ಭರ್ಜರಿ ಮುನ್ನಡೆ ಸಾಧಿಸುವ ಮೂಲಕ ಎದುರಾಳಿಗಳಿಗೆ ಭಾರೀ ಪೈಪೋಟಿ ನೀಡುತ್ತಿದ್ದಾರೆ. ಎ.ಕೆ.ಎಂ. ಅಶ್ರಫ್ ಯುಡಿಎಫ್ (UDF) 26,478 10,288ಕೆ. ಸುರೇಂದ್ರನ್ ಎನ್ ಡಿಎ (NDA) 16,190 —ಕೆ.ಆರ್. ಜಯಾನಂದ ಎಲ್ ಡಿಎಫ್ (LDF) 4,778 ದಶಸಹಸ್ರ ಜಿಗಿತ: ಮತ ಎಣಿಕೆಯ ಆರಂಭದಿಂದಲೂ ಮುನ್ನಡೆ…

Read More

​ಕೇರಳ ಚುನಾವಣಾ ಫಲಿತಾಂಶ: ಎಡಕೋಟೆ ನಡುಗಿಸಿದ ಯುಡಿಎಫ್ ಸುನಾಮಿ: ಕಮಲ ಪಾಳಯದಲ್ಲಿ ಹೊಸ ಸಂಚಲನ

​ ಮಂಜೇಶ್ವರ: ಕೇರಳ ವಿಧಾನಸಭಾ ಚುನಾವಣೆಯ ಮೊದಲ ಎರಡು ಹಂತದ ಮತ ಎಣಿಕೆ ಮುಕ್ತಾಯವಾಗಿದ್ದು, ಇಡೀ ರಾಜ್ಯದಲ್ಲಿ ಯುಡಿಎಫ್ ಅಲೆ ಸ್ಪಷ್ಟವಾಗಿ ಗೋಚರಿಸುತ್ತಿದೆ. ಕಳೆದ ಹತ್ತು ವರ್ಷಗಳಿಂದ ಭದ್ರವಾಗಿದ್ದ ಎಡರಂಗದ ಕೋಟೆ ಈ ಬಾರಿ ಧರಾಶಾಯಿಯಾಗುವ ಲಕ್ಷಣಗಳು ಕಾಣಿಸುತ್ತಿವೆ.​ ಬೆಳಿಗ್ಗೆ 10:20ರ ವೇಳೆಗೆ​ಯುಡಿಎಫ್: 91 ಸ್ಥಾನಗಳಲ್ಲಿ ಮುನ್ನಡೆ​ಎಲ್ ಡಿ ಎಫ್: 46 ಸ್ಥಾನಗಳಲ್ಲಿ ಮುನ್ನಡೆ​ಎನ್ ಡಿಎ: 02 ಸ್ಥಾನಗಳಲ್ಲಿ ಮುನ್ನಡೆ​ ​ ಕಣ್ಣೂರಿನ ಧರ್ಮಡಂ ಕ್ಷೇತ್ರದಲ್ಲಿ ಸ್ವತಃ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರೇ ಆರಂಭಿಕ ಹಿನ್ನಡೆ ಅನುಭವಿಸಿರುವುದು…

Read More

ತೂಮಿನಾಡಿನಲ್ಲಿ ನೀರಿಗಾಗಿ ಹಾಹಾಕಾರ: ಪಂಚಾಯತ್ ತುರ್ತು ನೆರವು, ಜಲ ಪ್ರಾಧಿಕಾರಕ್ಕೆ ಪ್ರಶ್ನೆ

​ಮಂಜೇಶ್ವರ: ತೂಮಿನಾಡಿನಲ್ಲಿ ಕುಡಿಯುವ ನೀರಿಗೆ ಹಾಹಾಕಾರ: ಪಂಚಾಯತ್‌ನಿಂದ ತುರ್ತು ನೀರು ಸರಬರಾಜು : ಗ್ರಾಮಸ್ಥರಿಂದ ಮೆಚ್ಚುಗೆ : ನಿದ್ರೆಗೆ ಜಾರಿದ ಕೇರಳ ನೀರು ಸರಬರಾಜು ವ್ಯವಸ್ಥೆ ​ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ತೂಮಿನಾಡು ಪ್ರದೇಶದಲ್ಲಿ ಬೇಸಿಗೆಯ ತಾಪದೊಂದಿಗೆ ಕುಡಿಯುವ ನೀರಿನ ಅಭಾವ ದಿನದಿಂದ ದಿನಕ್ಕೆ ತೀವ್ರಗೊಳ್ಳುತ್ತಿದೆ. ಈ ಕಠಿಣ ಪರಿಸ್ಥಿತಿಯನ್ನು ಮನಗಂಡು ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷರು ಹಾಗೂ ವಾರ್ಡ್ ಸದಸ್ಯರಾದ ಇಲ್ಯಾಸ್ ತೂಮಿನಾಡು ಅವರ ವಿಶೇಷ ಮುತುವರ್ಜಿಯಿಂದಾಗಿ ಇದೀಗ ಗ್ರಾಮದ ಮನೆ ಮನೆಗಳಿಗೆ ನೀರಿನ…

Read More

ಬಂದಿಯೊಡ್–ಇಚ್ಚಿಲಂಗೋಡ್ ರಸ್ತೆ ದುಸ್ಥಿತಿ: ಸ್ಥಳೀಯರು ಸಂಕಷ್ಟದಲ್ಲಿ

ಮಂಜೇಶ್ವರ: ಬಂದಿಯೊಡ್–ಇಚ್ಚಿಲಂಗೋಡ್ ಸಂಪರ್ಕ ರಸ್ತೆ ಕಳೆದ ಮೂರು ವರ್ಷಗಳಿಂದ ಸಂಪೂರ್ಣ ಹದಗೆಟ್ಟಿದ್ದು, ನಿವಾಸಿಗಳು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.ರಸ್ತೆ ಹಾಳಾಗಿರುವುದರಿಂದ ಆಟೋ ರಿಕ್ಷಾಗಳು ಈ ಭಾಗಕ್ಕೆ ಬರುವುದಕ್ಕೂ ಹಿಂದೇಟು ಹಾಕುತ್ತಿವೆ. ಆಟೋ ಬಾಡಿಗೆಗೆ ಕರೆ ಮಾಡಿದರೂ ಚಾಲಕರು ಬಾರದ ಪರಿಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆ ಚಾಲಕರ ತಪ್ಪಲ್ಲ, ರಸ್ತೆ ದುಸ್ಥಿತಿಯೇ ಕಾರಣ ಎಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಈ ಪ್ರದೇಶದಲ್ಲಿ ದೇವಸ್ಥಾನ ಹಾಗೂ ಮಸೀದಿ ಇರುವುದರಿಂದ ಜನರ ಸಂಚಾರ ಹೆಚ್ಚಾಗಿದೆ. ವಿಶೇಷವಾಗಿ ಇಚ್ಚಿಲಂಗೋಡ್ ಜುಮಾ ಮಸೀದಿಗೆ ಪ್ರತಿದಿನ…

Read More

​ಮಂಜೇಶ್ವರ: ಹೋಟೆಲ್‌ಗಳ ಮೇಲೆ ಆರೋಗ್ಯ ಇಲಾಖೆ ದಿಢೀರ್ ದಾಳಿ – ಹಳಸಿದ ಆಹಾರ ಪತ್ತೆ

ಮಂಜೇಶ್ವರ: ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ಭಾಗಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ದಿಢೀರ್ ತಪಾಸಣೆ ನಡೆಸಿದ್ದು, ಹಲವು ಹೋಟೆಲ್‌ಗಳಲ್ಲಿ ಅಶುಚಿಯಾದ ಮತ್ತು ಹಳಸಿದ ಆಹಾರ ಪದಾರ್ಥಗಳು ಪತ್ತೆಯಾಗಿವೆ.​​ಮಂಜೇಶ್ವರ ಆರೋಗ್ಯ ಇಲಾಖೆಯ ಅಧಿಕಾರಿ ಹಾಶಿಂ ಅವರ ನೇತೃತ್ವದ ತಂಡವು ತಲಪಾಡಿ, ತೂಮಿನಾಡು ಹಾಗೂ ಉದ್ಯಾವರ ಸೇರಿದಂತೆ ಪಂಚಾಯತ್ ವ್ಯಾಪ್ತಿಯ ಪ್ರಮುಖ ಹೋಟೆಲ್‌ಗಳ ಮೇಲೆ ಈ ಕಾರ್ಯಾಚರಣೆ ನಡೆಸಿತು. ತಪಾಸಣೆಯ ವೇಳೆ ಕಿಚನ್‌ನ ಶುಚಿತ್ವ ಹಾಗೂ ಸಂಗ್ರಹಿಸಿಟ್ಟಿದ್ದ ಆಹಾರ ಪದಾರ್ಥಗಳನ್ನು ಪರಿಶೀಲಿಸಲಾಯಿತು. ಈ ಸಂದರ್ಭದಲ್ಲಿ ಕೆಲವು ಹೋಟೆಲ್‌ಗಳಲ್ಲಿ ಗ್ರಾಹಕರಿಗೆ…

Read More

ಕನಿಲ ಶ್ರೀ ಭಗವತಿ ಕ್ಷೇತ್ರಕ್ಕೆ ಅಕ್ಷಯ ಪಾತ್ರೆ ಸಮರ್ಪಣೆ

ಮಂಜೇಶ್ವರ: ಕನಿಲ ಶ್ರೀ ಭಗವತಿ ಕ್ಷೇತ್ರದ ವಾರ್ಷಿಕೋತ್ಸವ ಜಾತ್ರೆಯ ಅಂಗವಾಗಿ ಮಚ್ಚಾಂಬಾಡಿ ಪಾವೂರು ವಿಭಾಗದ ವತಿಯಿಂದ ಕ್ಷೇತ್ರಕ್ಕೆ ಅಕ್ಷಯ ಪಾತ್ರೆ (ಕೊಪ್ಪರಿಗೆ) ಸಮರ್ಪಿಸಲಾಯಿತು. ಈ ಸಂದರ್ಭದಲ್ಲಿ ಕ್ಷೇತ್ರದ ಗುರಿಕಾರರಾದ ಪುರುಷೋತ್ತಮ ಗುರಿಕಾರ, ಪ್ರಸಾದ್ ಗುರಿಕಾರ, ಜೀರ್ಣೋದ್ಧಾರ ಸಮಿತಿಯ ಉಪಾಧ್ಯಕ್ಷ ಗಣೇಶ್ ಪಾವೂರು, ಪಾವೂರು ವಿಭಾಗದ ಅಧ್ಯಕ್ಷ ಮನೋಜ್ ಕೊಪ್ಪಳ ಉಪಸ್ಥಿತರಿದ್ದರು. ಹಾಗೂ ಜಯರಾಜ್ ಬಜಾಲ್, ಶಿವಕುಮಾರ್ ಬಳ್ಳೂರು, ಸುರೇಶ್ ಬೋಲ್ಯಾಂಗೋಡಿ, ದಿವಾಕರ ಚೌಕಿ, ಸುಧಾಮಣಿ ಅರಿಬೈಲ್, ಮಲ್ಲಿಕಾ ಬೇಕರಿ, ಸರಿತಾ ಕುಂಡಾಪು, ಲಲಿತಾ ತಾವುಡ್ಗೋಳಿ, ಚಿರಶ್ರೀ ಬೇಕರಿ,…

Read More
error: Content is protected !!