ಜಿಲ್ಲೆಯ ಹಲವು ಪಂಚಾಯತ್ಗಳಲ್ಲಿ ಎಡರಂಗದ ಆಡಳಿತಕ್ಕೆ ಹಿನ್ನಡೆ- ಮೀಂಜದಲ್ಲೂ ಎಡರಂಗಕ್ಕೆ ಕೈತಪ್ಪಿದ ಆಡಳಿತ
ಮಂಜೇಶ್ವರ: ಜಿಲ್ಲೆಯ ಹಲವು ಪಂಚಾಯತ್ಗಳಲ್ಲಿ ಎಡರಂಗದ ಆಡಳಿತಕ್ಕೆ ಹಿನ್ನಡೆಯಾಗಿರುವಂತೆಯೇ ಮೀಂಜದಲ್ಲೂ ಎಡರಂಗ ಆಡಳಿತ ಕೈತಪ್ಪಿದೆ.ಇಲ್ಲಿ ಕಳೆದಬಾರಿ ಸಿಪಿಐಗೆ 3 ಸೀಟು ಲಭಿಸಿದ್ದು, ಎಡರಂಗಕ್ಕೆ ಒಟ್ಟು 5 ಸ್ಥಾನ ಲಭಿಸಿತ್ತು. ಆದರೆ ಈ ಬಾರಿ ಸಿಪಿಎಂಗೆ ಒಂದು ಸ್ಥಾನ ಮಾತ್ರ ಲಭಿಸಿದೆ. ಕಳೆದಬಾರಿ ಆರು ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ 1 ಸೀಟು ಹೆಚ್ಚಿಸಿಕೊಂಡಿದೆ. ಈ ಬಾರಿ ಇಲ್ಲಿ ಯುಡಿಎಫ್ 9 ಸೀಟುಗಳನ್ನು ಪಡೆದು ಆಡಳಿತವನ್ನು ತನ್ನದಾಗಿಸಿದೆ. ಮಂಜೇಶ್ವರದಲ್ಲಿ ಯುಡಿ ಎಫ್ ಸಂಭ್ರಮಾಚರಣೆ ನಡೆಸಿದೆ. ತೂಮಿನಾಡಿನಿಂದ ಮಂಜೇಶ್ವರ ಅಂಡರ್ ಪಾಸ್…