ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ “

ಮಂಜೇಶ್ವರ: ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರಕ್ಕೆ ಚಿತ್ತೈಯಿಸಿದ ಪರಮ ಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿ ” ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನ ರಾಜರಾಜೇಶ್ವರಿ ನಗರ, ಬೆಂಗಳೂರು ಸುಮಾರು 390 ವರ್ಷ್ ಇತಿಹಾಸವಿರುವ ಶ್ರೀ ವಿಧ್ಯಾ ವಿಠ್ಠಲ ದೇವರ ” ಗುಡ್ಡೆಮಠ ” ಬಂಗ್ರ ಮಂಜೇಶ್ವರ, ದೇವಾಲಯಕ್ಕೆ ಬೆಂಗಳೂರು ಶ್ರೀ ಕೈಲಾಸ ಆಶ್ರಮ ಮಹಾಸಂಸ್ಥಾನದ ಸ್ವಾಮೀಜಿಗಳಾದ ಜಗದ್ಗುರು ಶ್ರೀ ಶ್ರೀ ಶ್ರೀ ಜಯೇಂದ್ರ ಪುರಿ ಸ್ವಾಮೀಜಿಯವರು…

Read More

ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ

ಮಂಜೇಶ್ವರ : ವಿದ್ಯಾಭ್ಯಾಸ ರಂಗದಲ್ಲಿ ತನ್ನದೇ ಆದ ಶೈಲಿಯಲ್ಲಿ ಈಗಾಗಲೇ ಜನಮನ್ನನೆಯನ್ನು ಪಡೆದಿರುವ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆಯ 2025-26 ನೇ ಶ್ರೈಕ್ಷಣಿಕ ವರ್ಷದ ಶಾಲಾ ವಾರ್ಷಿಕ ಸ್ನೇಹ ಸಮ್ಮಿಲನ ಸಡಗರ ಸಂಭ್ರಮದೊಂದಿಗೆ ಬೇಕೂರು ಸೀ ಪ್ಯಾಲೇಸ್ ಸಭಾಂಗಣದಲ್ಲಿ ಬಹಳ ಅದ್ದೂರಿಯಾಗಿ ನೆರವೇರಿತು. ತನ್ನದೇ ಆದ ಶೈಲಿಯಲ್ಲಿ ವಿದ್ಯಾರ್ಥಿಗಳನ್ನು ವಿಶ್ವಮಾನವರಾಗಿ ಹಾಗೂ ದೇಶದ ಉತ್ತಮ ಪ್ರಜೆಯನ್ನಾಗಿ ಸಿದ್ಧಪಡಿಸುವ ಗುರಿಯನ್ನು ಇಟ್ಟುಕೊಂಡಿರುವ ಮಹತ್ವಾಕಾಂಕ್ಷಿ ಶಾಲೆಯಲ್ಲೊಂದಾಗಿದೆ ಮಣಿಮುಂಡ ಆಂಗ್ಲ ಮಾಧ್ಯಮ ಶಾಲೆ. 1977ರ ಕಾಲದಲ್ಲಿ ಮಕ್ಕಳಿಗಾಗಿ ನರ್ಸರಿ ಹಾಗೂ ಮಹಿಳೆಯರಿಗಾಗಿ…

Read More

ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಅಪಘಾತ -ಆಸ್ಪತ್ರೆ ಸೇರಿದ ತಾಯಿ, ಮಗಳು

ಉಪ್ಪಳ: ಎತ್ತರ ಪ್ರದೇಶದ ರಸ್ತೆ ಬದಿ ನಿಲ್ಲಿಸಿದ್ದ ಬೊಲೆರೋ ಜೀಪು ಹಿಂದಕ್ಕೆ ಚಲಿಸಿ ಮನೆಯೊಂದರ ಅಂಗಳ ಮೂಲಕ ಸಂಚರಿಸಿದ್ದು ಈ ವೇಳೆ ಜೀಪು ಹರಿದು ತಾಯಿ ಹಾಗೂ ಪುತ್ರಿ ಗಂಭೀರ ಗಾಯಗೊಂಡ ಘಟನೆ ಬೇಕೂರು ಬೊಳುವಾಯಿಯಲ್ಲಿ ನಿನ್ನೆ ಸಂಜೆ ನಡೆದಿದೆ. ಅಪಘಾತದಲ್ಲಿ ಬೊಳುವಾಯಿ ನಿವಾಸಿ ದಿ| ಮಹಾಬಲ ಭಂಡಾರಿಯವರ ಪತ್ನಿ ಜಯಂತಿ ಭಂಡಾರಿ (74), ಪುತ್ರಿ ಸುಮಲತ ಶೆಟ್ಟಿ (47) ಎಂಬಿವರು ಗಾಯಗೊಂಡಿದ್ದಾರೆ. ಇವರನ್ನು ದೇರಳಕಟ್ಟೆಯ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಬೊಳುವಾಯಿಯ ಎತ್ತರ ಪ್ರದೇಶದ ರಸ್ತೆ ಬದಿ ಕೇರಳ…

Read More

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟ

ಮಂಜೇಶ್ವರ ; ಯು ಡಿ ಎಫ್ ಸೀಟು ಹಂಚಿಕೆ ವಿಷಯದಲ್ಲಿ ಭಿನ್ನಮತ ಸ್ಪೋಟಗೊಂಡಿದ್ದು ,ಚುನಾವಣೆಗೆ ದಿನಗಳು ಬಾಕಿ ಉಳಿದಿರುವಾಗಲೇ ರಾಜೀನಾಮೆಯ ಪರ್ವ ಪ್ರಾರಂಭಗೊಂಡಿದೆ.ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಸೇರಿದಂತೆ ಹಲವು ನೇತಾರರು ಮಂಗಳವಾರದಂದು ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಸೀಟು ಧಾರಣೆಯ ಸಂದರ್ಭದಲ್ಲಿ ಮಂಡಲ ಕಾಂಗ್ರೆಸ್ ಅಧ್ಯಕ್ಷರನ್ನು ನಯವಂಚನೆಗೊಳಪಡಿಸಿದ ಮುಸ್ಲಿಂ ಲೀಗ್ ಕೊನೆಗೆ ಮಂಜೇಶ್ವರ ಪಂಚಾಯತಿನ ಮೂರೂ ಬ್ಲಾಕ್ ಸೀಟುಗಳನ್ನು ತನ್ನದಾಗಿಸಿಕೊಂಡಿದ್ದು ಮ್ಯಾಜಿಕ್ ಎನ್ನಬಹುದು. ಮಂಜೇಶ್ವರ ಮಂಡಲ ಕಾಂಗ್ರೆಸ್ ಅಧ್ಯಕ್ಷ ಹನೀಫ್ ಎಂಬವರು ಜನರಲ್ ವಿಭಾಗದ ಬಡಾಜೆ…

Read More

ಬಿಜೆಪಿ ಗೆದ್ದು ಅಧಿಕಾರಕ್ಕೆ ಬರುವ ಪಂಚಾಯತ್ ಗಳಲ್ಲಿ ಕನ್ನಡ ಆಡಳಿತ ಭಾಷೆ -ಆದರ್ಶ ಬಿ ಎಂ

ಪೈವಳಿಕೆ: ಕೇರಳ ಸರಕಾರ ಉದ್ದೇಶ ಪೂರ್ವಕವಾಗಿ ಆಡಳಿತ ಭಾಷೆ ಮಲಯಾಳಂ ಕಡ್ಡಾಯ ಗೊಳಿಸಿ ಗಡಿನಾಡು ಭಾಷಾ ಅಲ್ಪಸಂಖ್ಯಾಕರ ಮೂಲಭೂತ ಹಕ್ಕುಗಳನ್ನು ಸದ್ದಿಲದೇ ದಮನಿಸುತ್ತಿದ್ದಾರೆ.ಪಿನರಾಯಿ ಸರಕಾರ ಆಡಳಿತ ಭಾಷೆಯಾಗಿ ಮಲಯಾಳಂ ಕಡ್ಡಾಯ ಗೊಳಿಸುವಾಗ ನಿಯಮಸಭೆಯ ಚರ್ಚೆಯಲ್ಲಿ ಭಾಗವಹಿಸದ ಮಂಜೇಶ್ವರ ಶಾಸಕರ ಬೇಜವಾಬ್ದಾರಿ ತನ ಖಂಡನಿಯ ಮಾತ್ರವಲ್ಲ ಅಕ್ಷಮ್ಯ ಅಪರಾಧ ಕೂಡ ಎಂದು ಬಿಜೆಪಿ ಮಂಜೇಶ್ವರ ಮಂಡಲ ಅಧ್ಯಕ್ಷ ಆದರ್ಶ ಬಿ ಎಂ ಹೇಳಿದರು. ನಿಯಮ ಸಭೆಯಲ್ಲಿ ಮಲಯಾಳಂ ಕಡ್ಡಾಯ ಗೊಳಿಸುವ ಬಿಲ್ ಮೇಲೆ ಚರ್ಚಿಸದ ಮಂಜೇಶ್ವರ ಶಾಸಕ ಕನ್ನಡ…

Read More

ಶಬರಿಮಲೆ ಶ್ರೀ ಅಯ್ಯಪ್ಪ ಸ್ವಾಮಿಯನ್ನು ಮೊದಲ ದಿನವೇ ಕಣ್ತುಂಬಿಕೊಂಡ 1.36 ಲಕ್ಷ ಭಕ್ತರು…. !

ಶಬರಿಮಲೆ: ಕೇರಳದ ಪ್ರಸಿದ್ಧ ಶಬರಿಮಲೆ ಅಯ್ಯಪ್ಪ ಸ್ವಾಮಿ ದೇಗುಲದ ವಾರ್ಷಿಕ ಮಂಡಲ ಯಾತ್ರೆ ಸೋಮವಾರದಿಂದ ವಿಧ್ಯುಕ್ತ ವಾಗಿ ಆರಂಭವಾಯಿತು. ಮೊದಲ ದಿನವೇ 1.36 ಲಕ್ಷ ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸೋಮವಾರ ಶಬರಿಮಲೆ ಋತುವಿನ ಆರಂಭದ ದಿನವಾದ್ದರಿಂದ ಪ್ರಧಾನ ಆರ್ಚಕರ ನೇತೃತ್ವದಲ್ಲಿ ಸಕಲ ಧಾರ್ಮಿಕ ವಿಧಿ ವಿಧಾನಗಳು ನೆರವೇರಿದವು. ಭಾನುವಾರ ಸಂಜೆಯೇ ದೇಗುಲದ ಬಾಗಿಲು ತೆರೆಯಲಾಗಿದ್ದು, ಸೋಮವಾರದಿಂದ 41 ದಿನಗಳ ಮಂಡಲ ಯಾತ್ರೆಗೆ ಚಾಲನೆ ನೀಡಲಾಯಿತು.ಈ ಸಮಯದಲ್ಲಿ ಬೇರೆ ಬೇರೆ ರಾಜ್ಯಗಳ ಲಕ್ಷಾಂತರ ಮಂದಿ ಯಾತ್ರೆ ಕೈಗೊಂಡು…

Read More

ರಾಜ್ಯಮಟ್ಟದ‌ ಆಟೋಟ ಸ್ಪರ್ಧೆಯಲ್ಲಿ ಮಿಂಚಿದ ಪೃಥ್ವಿನ್ ಪ್ರಭು

ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಳದ ಶಾಲೆಯ ವಿದ್ಯಾರ್ಥಿ ಪೃಥ್ವಿನ್ ಪ್ರಭು ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ 600ಮೀಟರ್ ಓಟದಲ್ಲಿ ಐದನೇ ಸ್ಥಾನವನ್ನು ಪಡೆದು ಶಾಲೆ ಕೀರ್ತಿ ತಂದಿದ್ದಾನೆ. ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಸಿ ಪ್ರಮುಖ ಆಟಗಾರನಾಗಿ ಹೊರಹೊಮ್ಮಿದ್ದಾನೆ. ಮಾತ್ರವಲ್ಲ ಕಾಸರಗೋಡು ತಂಡ ರನ್ನರ್ಸ್ ಆಗಿ ಹೊರ ಹೊಮ್ಮಿದೆ.ವಿದ್ಯಾರ್ಥಿಯ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ, ಅಭಿನಂದನೆಗಳನ್ನು ಸಲ್ಲಿಸಿದರು.

Read More

ರಾಜ್ಯಮಟ್ಟದ ಗಣಿತ ಶಾಸ್ತ್ರೋತ್ಸವದಲ್ಲಿ ದ್ವಿತೀಯ ರನ್ನರಪ್ ಪ್ರಶಸ್ತಿ ಮುಡಿಗೇರಿಸಿದ ಎಸ್ ಎ ಟಿ ವಿದ್ಯಾಸಂಸ್ಥೆ

ಮಂಜೇಶ್ವರ: ಮಂಜೇಶ್ವರದ ಶ್ರೀಮದ್ ಅನಂತೇಶ್ವರ ದೇವಳದ ಶಾಲೆಯ ಪ್ರೌಢ ಶಾಲಾ‌ ವಿಭಾಗದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಗಣಿತ ಶಾಸ್ತ್ರೋತ್ಸವದಲ್ಲಿ ಭಾಗವಹಿಸಿ ದ್ವಿತೀಯ ರನ್ನರ್ ಅಪ್ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡರು. ರಾಜ್ಯ ಮಟ್ಟದ ಗಣಿತ ಪಝಲ್ ವಿಭಾಗದಲ್ಲಿ ಧನ್ಯ ಸಿ ಐಲ್ ದ್ವಿತೀಯ ಸ್ಥಾನದೊಂದಿಗೆ ಎ ಗ್ರೇಡ್, ನಂಬರ್ ಚಾರ್ಟ್ ವಿಭಾಗದಲ್ಲಿ ಚೈತ್ರಿಕಾ ಎಮ್ ಎ ಗ್ರೇಡ್, ಗ್ರೂಪ್ ಪ್ರೊಜೆಕ್ಟ್ ನಲ್ಲಿ ಅನುಶ್ರೀ ಮತ್ತು ಶೃಷ್ಠಿ ಶೆಟ್ಟಿ ಎ ಗ್ರೇಡ್, ಅದರ್ ಚಾರ್ಟ್ ವಿಭಾಗದಲ್ಲಿ ವರ್ಷ ಜಿ.ಕೆ ಎ ಗ್ರೇಡ್,…

Read More

ರಾಜ್ಯಮಟ್ಟದ ಕ್ರಿಕೆಟ್ ಪಂದ್ಯಾಟದಲ್ಲಿ ಉತ್ತಮ ಪ್ರದರ್ಶನ ನೀಡಿದ ಎಸ್ ಎ ಟಿ ಶಾಲಾ ವಿದ್ಯಾರ್ಥಿಗಳು

ತಿರುವನಂತಪುರದಲ್ಲಿ ಜರಗಿದ ರಾಜ್ಯ ಮಟ್ಟದ ಸಬ್ ಜೂನಿಯರ್ ವಿಭಾಗದ ಕ್ರಿಕೆಟ್ ಪಂದ್ಯಾಟದಲ್ಲಿ ಎಸ್ ಎ ಟಿ ಪ್ರೌಢಶಾಲೆಯ ಅದ್ವೈತ್ ಮತ್ತು ದೈವಿಕ್ ಕಾಸರಗೋಡು ಜಿಲ್ಲಾ ತಂಡವನ್ನು ಪ್ರತಿನಿಧಿಕರಿಸಿ ಉತ್ತಮ ಪ್ರದರ್ಶನವನ್ನು ನೀಡಿದರು. ರಾಜ್ಯ ಮಟ್ಟದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಮುಖ್ಯೋಪಾಧ್ಯಾಯರು, ಶಿಕ್ಷಕ ವೃಂದ, ರಕ್ಷಕ ಶಿಕ್ಷಕ ಸಂಘ ಅಭಿನಂದನೆಗಳನ್ನು ಸಲ್ಲಿಸಿದರು.

Read More

ಎಲ್ ಡಿ ಎಫ್ ಮಂಜೇಶ್ವರ ಪಂಚಾಯತ್ ಚುನಾವಣಾ ಸಮಾವೇಶ

ಮ0ಜೇಶ್ವರ : ಎಲ್ ಡಿ ಎಫ್ ಮಂಜೇಶ್ವರ ಪಂಚಾಯತ್ ಸಮಾವೇಶ ಟಿವಿ ತೋಮಸ್ ಹಾಲ್ ನಲ್ಲಿ ನಡೆಯಿತು. ಸಮಾವೇಶವನ್ನು ಸಿಪಿಐ ಎಂ ರಾಜ್ಯ ಸಮಿತಿ ಸದಸ್ಯ ಕೆ ಆರ್ ಜಯಾನಂದ ಉದ್ಘಾಟಿಸಿದರು.ಸಿಪಿಐ ನೇತಾರ ದಯಾಕರ ಮಾಡ ಅಧ್ಯಕ್ಷತೆ ವಹಿಸಿದರು. ಸಿಪಿಐ ರಾಜ್ಯ ಸಮಿತಿ ಸದಸ್ಯ ಟಿ ಕೃಷ್ಣನ್, ಜೆ ಡಿ ಎಸ್ ನೇತಾರ ಡಾ. ಖಾದರ್, ಸಿಪಿಐ ನೇತಾರರಾದ ಎಸ್ ರಾಮಚಂದ್ರ ಬಡಾಜೆ, ಶ್ರೀಧರ್ ಮಾಡ,ಸಿಪಿಐ ಎಂ ನೇತಾರರಾದ ಅಶ್ರಫ್ ಕುಂಜತ್ತೂರ್, ಕರುಣಾಕರ ಶೆಟ್ಟಿ ಮೊದಲಾದವರು ಸಮಾವೇಶ…

Read More
error: Content is protected !!