ಎಲ್ ಡಿ ಎಫ್ ಮೀoಜ ಪಂಚಾಯತ್ ಚುನಾವಣಾ ಸಮಾವೇಶ :
ಮೀಯಪದವು : ಎಲ್ ಡಿ ಎಫ್ ಮೀoಜ ಪಂಚಾಯತ್ ಚುನಾವಣಾ ಸಮಾವೇಶವು ಮೀಯಪದವು ನಾರಾಯಣ ಅಡ್ಯಾಂತ್ತಾಯ.ಸ್ಮಾರಕ ಮಂದಿರದಲ್ಲಿ ನಡೆಯಿತು. ಸಿಪಿಎಂ ಹಿರಿಯ ನೇತಾರ ಕಾಂ : ಬಾಳಪ್ಪ ಬಂಗೇರರ ಅಧ್ಯಕ್ಷತೆಯಲ್ಲಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಕಾಂ : ಬೇಬಿ ಬಾಲಕೃಷ್ಣನ್ ಸಮಾವೇಶವನ್ನು ಉದ್ಘಾಟಿಸಿದರು. ಸಿಪಿಐ ದೇಶೀಯ ಸಮಿತಿ ಸದಸ್ಯರಾದ ಕಾಂ : ಗೋವಿಂದನ್ ಪಳ್ಳಿಕಾಪಿಲ್, ಎಲ್ ಡಿ ಎಫ್ ಮಂಜೇಶ್ವರ ಮಂಡಲ ಸಮಿತಿ ಕನ್ವೀನರ್ ಕಾಂ : ಜಯರಾಮ ಬಲ್ಲoಗುಡೆಲ್, ಸಿಪಿಎಂ ನೇತಾರೆ, ಕಡoಬಾರ್ ಬ್ಲಾಕ್ ಡಿವಿಷನ್…