ನಾಗರಕಟ್ಟೆ ಶ್ರೀ ಶಾರದಾ ಭಜನಾಶ್ರಮದಿಂದ ಶೃಂಗೇರಿ ಗುರುಪಾದಪೂಜೆ -ಅನುಗ್ರಹ ಪ್ರಾಪ್ತಿ
ರಾಮಕ್ಷತ್ರಿಯ ಸಮಾಜದ ಪರಮಪೂಜ್ಯ ಗುರುದೇವ ಶ್ರೀ ಶ್ರೀ ಭಿಕ್ಷು ಲಕ್ಷ್ಮಣಾನಂದ ಸ್ವಾಮೀಜಿಗಳವರಿಂದ ಕಾಸರಗೋಡು ಕೋಟೆಯ ಪೂರ್ವ ಭಾಗದಲ್ಲಿನ ನಾಗರಕಟ್ಟೆ ಯಲ್ಲಿ ಸಮಾಜದ ಏಳಿಗೆಗಾಗಿ ಸ್ಥಾಪಿಸಿದ “ಶ್ರೀ ಶಾರದಾ ಭಜನಾಶ್ರಮ ” ಇದರ ಜೀರ್ಣೋದ್ದಾರ, ನೂತನ ನಾಗರಕಟ್ಟೆ, ರಕ್ತೇಶ್ವರಿ ಕಟ್ಟೆ ಪುನರ್ ನಿರ್ಮಾಣ ಹಾಗೂ ಡಿಸೆಂಬರ್ ತಿಂಗಳ ನಾಲ್ಕು, ಐದನೇ ತಾರೀಕಿಗೆ ನಡೆಯುವ ಬ್ರಹ್ಮ ಕಲಶ ಪ್ರಯುಕ್ತ, ಶೃಂಗೇರಿ ಜಗದ್ಗುರು ಶ್ರೀ ಶ್ರೀ ಶ್ರೀ ಭಾರತೀ ತೀರ್ಥ ಮಹಾ ಸ್ವಾಮೀಜಿ ಗಳಿಗೆ ಪಾದಪೂಜೆ, ವಸ್ತ್ರ ಸಂಹಿತೆಯೊಂದಿಗೆ ನೀಡಿ ಪರಮ…