ಅಭಿವೃದ್ಧಿ ಗೆ ಸ್ಥಳೀಯಡಳಿತದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತನ್ನಿ -ಅಬ್ದುಲ್ಲ ಕುಟ್ಟಿ

ಮಂಜೇಶ್ವರ: ಸ್ಥಳೀಯಡಳಿತ ಚುನಾವಣೆ ಬಿಜೆಪಿ ಯ ಶಕ್ತಿ ಯನ್ನು ಕೇರಳದಲ್ಲಿ ಅನಾವರಣ ಮಾಡಲಿದೆ.ಕಾಂಗ್ರೆಸ್ ಇಂದು ಮುಸ್ಲಿಂ ಜಿಹಾದಿಗಳ ಹಿಡಿತದಲ್ಲಿದೆ, ಪಿನರಾಯಿ ಸರಕಾರ ಶಬರಿಮಲೆ ಅಯ್ಯಪ್ಪ ಸ್ವಾಮಿಯನ್ನೇ ದೋಚಿದೆ. ಸ್ಥಳೀಯ ಅಭಿವೃದ್ಧಿ ಗೆ ಪಿನರಾಯಿ ಸರಕಾರ ಹಿಂದೇಟು ಹಾಕುತ್ತಿದೆ.ಚುನಾವಣೆ ಸಂದರ್ಭದಲ್ಲಿ ಪಂಚಾಯತ್ ಹಾಗೂ ಬ್ಲಾಕ್ ಪಂಚಾಯತ್ ಅಧಿಕಾರಿಗಳನ್ನು ಬದಲಾಯಿಸಿ ಸ್ಥಳೀಯಡಳಿತ ದಲ್ಲಿ ತ್ವರಿತ ವಾಗಿ ಆಗಬೇಕಾದರೆ ಕಾಮಗಾರಿ, ಕೆಲಸ ಗಳನ್ನು ಉದ್ದೇಶ ಪೂರ್ವಕ ತಡೆ ಹಿಡಿಯುತಿದೆ.ಎಂದು ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಶ್ರೀ ಅಬ್ದುಲ್ಲ ಕುಟ್ಟಿ ಹೇಳಿದರು. .ಪ್ರಧಾನಿಗಳ ಮನ್…

Read More

ಸ್ಥಳೀಯಾಡಳಿತ ಚುನಾವಣೆ : ಎಸ್‌ಡಿಪಿಐ ಪಕ್ಷದ ಮೊದಲ ಹಂತದ ಅಭ್ಯರ್ಥಿ ಪಟ್ಟಿ ಬಿಡುಗಡೆ .

ಮಂಜೇಶ್ವರ: ರಾಜ್ಯದಲ್ಲಿ ಸ್ಥಳೀಯಾಡಳಿತ ಚುನಾವಣೆ ಸನ್ನಿಹಿತವಾಗಿರುವ ಹಿನ್ನೆಲೆಯಲ್ಲಿ ಕೇರಳದ ತುತ್ತ ತುದಿಯಲ್ಲಿರುವ ಮಂಜೇಶ್ವರ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಸ್ಥಳೀಯಾಡಳಿತ ಚುನಾವಣಾ ಕದನಕ್ಕೆ ವಿವಿಧ ರಾಜಕೀಯ ಪಕ್ಷಗಳು ಸಿದ್ಧತೆ ನಡೆಸುತ್ತಿರುವ ಮಧ್ಯೆ ಎಸ್‌ಡಿಪಿಐ ಪಕ್ಷ ಮೊದಲ ಹಂತದ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಮಂಜೇಶ್ವರದ ಕಚೇರಿಯಲ್ಲಿ ಅಧಿಕೃತವಾಗಿ ಬಿಡುಗಡೆಗೊಳಿಸಿದೆ. ಈ ಸಲ ಮಂಜೇಶ್ವರ ಪಂಚಾಯತಿನಲ್ಲಿ 3 ಹೊಸ ವಾರ್ಡ್‌ಗಳು ಸೇರಿಕೊಂಡಿದ್ದು, ಒಟ್ಟು 24 ವಾರ್ಡ್‌ಗಳಲ್ಲಿ ಪೈಪೋಟಿ ನಡೆಯಲಿದೆ. ಕಳೆದ ಚುನಾವಣೆಯಲ್ಲಿ 2 ವಾರ್ಡ್‌ಗಳನ್ನು ಗೆದ್ದಿದ್ದ ಎಸ್‌ಡಿಪಿಐ, ಈ ಬಾರಿ ಬಹುತೇಕ…

Read More

ನವಂಬರ್ 4ರಂದು ಕನ್ನಡ ಗ್ರಾಮದಲ್ಲಿ ಕಾಸರಗೋಡು “ಗೋ-ಕುಟೀರ”ದ ಭೂಮಿ ಪೂಜೆಗೆ ಗೋ-ಸಂಕಲ್ಪದ ಸಂಭ್ರಮ

ಕಾಸರಗೋಡು: ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ (ರಿ),ಕನ್ನಡ ಗ್ರಾಮ, ಕಾಸರಗೋಡು ಇದರ 35ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ- ಅಭಿನಂದನಾ ಕಾರ್ಯಕ್ರಮದ ಅಂಗವಾಗಿ ಕಾಸರಗೋಡು ಕನ್ನಡ ಗ್ರಾಮದಲ್ಲಿ 2025 ನವಂಬರ್ 4 ಮಂಗಳವಾರದಂದು ಸಂಜೆ ಗಂಟೆ 4:00ಕ್ಕೆ ಎಡನೀರು ಮಠದ ಶ್ರೀ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರು ಕಾಸರಗೋಡು ಗೋ- ಕುಟೀರದ ಭೂಮಿ ಪೂಜೆಯನ್ನು ನೆರವೇರಿಸಲಿದ್ದಾರೆ. ಶಿವರಾಮ ಕಾಸರಗೋಡು 60 ನೇ ವರ್ಷದ ಜನ್ಮ ದಿನೋತ್ಸವವನ್ನು…

Read More

ನವoಬರ್ 4 ರ ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ ಕಾಸರಗೋಡು ಕನ್ನಡ ಗ್ರಾಮದಲ್ಲಿ ಭರದ ಸಿದ್ಧತಾ ಸಭೆ.

ಕೇರಳ- ಕರ್ನಾಟಕ ಕನ್ನಡ ರಾಜ್ಯೋತ್ಸವ, ಕಾಸರಗೋಡು ಕನ್ನಡ ಗ್ರಾಮೋತ್ಸವ ,ಕರಾವಳಿ ಸಾಂಸ್ಕೃತಿಕ ಪ್ರತಿಷ್ಠಾನ ಕನ್ನಡ ಗ್ರಾಮ ಕಾಸರಗೋಡು ಇದರ 35 ನೇ ಸಂಸ್ಥಾಪನಾ ದಿನಾಚರಣೆ ಹಾಗೂ ಕಾಸರಗೋಡು ಕನ್ನಡ ಗ್ರಾಮದ ಸಂಸ್ಥಾಪಕ ಶಿವರಾಮ ಕಾಸರಗೋಡು ಅವರ 60ನೇ ವರ್ಷದ ಜನ್ಮದಿನೋತ್ಸವ ಕಾರ್ಯಕ್ರಮವು 2025 ನವಂಬರ್ 4 ಮಂಗಳವಾರದಂದು ಬೆಳಗ್ಗೆ 10.00 ಕ್ಕೆ ಧ್ವಜಾರೋಹಣ, ಶಿವರಾಮ ಕಾಸರಗೋಡು 60 ಫೋಟೋ ಗ್ಯಾಲರಿ ಉದ್ಘಾಟನೆ ,ಕಾಸರಗೋಡು ಕರ್ನಾಟಕದೊಂದಿಗೆ ವಿಲೀನೀಕರಣಕ್ಕಾಗಿ ಹೋರಾಡಿದ 60 ಮಂದಿ ಕನ್ನಡ ಸತ್ಯಾಗ್ರಹಿಗಳ, ಹೋರಾಟಗಾರರ ಭಾವಚಿತ್ರಕ್ಕೆ ಪುಷ್ಪ…

Read More

ಶೌರ್ಯ ವಿಪತ್ತು ನಿರ್ವಾಹಣಾ ಘಟಕದ ಸದಸ್ಯರಿಂದ -ಮುರತ್ತಣೆ ಮಸಣ ಹಾಗೂ ಸುತ್ತು ಮುತ್ತಲಿನ ಸ್ಥಳದ ಸ್ವಚ್ಛತಾ ಕಾರ್ಯ

ಮಂಜೇಶ್ವರ :ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಬಿ. ಸಿ. ಟ್ರಸ್ಟ್ (ರಿ )ಮಂಜೇಶ್ವರ ಸುಂಕದಕಟ್ಟೆ ವಲಯದ ಶೌರ್ಯ ವಿಪತ್ತು ನಿರ್ವಾಹಣಾ ಘಟಕದ ಸದಸ್ಯರಿಂದ ಮುರತ್ತಣೆ ಮಸಾಣ ಹಾಗೂ ಸುತ್ತು ಮುತ್ತಲಿನ ಸ್ವಚ್ಛತಾ ಕಾರ್ಯವನ್ನು ನಿರ್ವಹಿಸಿದರು.

Read More

ಮಂಜೇಶ್ವರ ಆಟೋ ನಿಲ್ದಾಣ ವಿವಾದ: ಜಿಲ್ಲಾಧಿಕಾರಿ ಆದೇಶವನ್ನು ಗಾಳಿಗೆ ತೂರಿದ ಯು ಎಲ್ ಸಿ ಸಿ ಅಧಿಕೃತರು : ಆಟೋ ಚಾಲಕರಿಗೆ ಬೆಂಬಲವಾಗಿ ಎ ಐ ಟಿ ಯು ಸಿ : ಪ್ರತಿಭಟನೆ : ಸ್ಥಳದಲ್ಲಿ ಸಂಘರ್ಷಾವಸ್ಥೆ : ಕಾಮಗಾರಿ ತಾತ್ಕಾಲಿಕ ತಾತ್ಕಾಲಿಕ ಸ್ಥಗಿತ

ಮಂಜೇಶ್ವರ: ಮಂಜೇಶ್ವರ ರೈಲು ನಿಲ್ದಾಣದ ಸಮೀಪದ ರಾಗಂ ಜಂಕ್ಷನ್ ಸರ್ವೀಸ್ ರಸ್ತೆಯಲ್ಲಿರುವ ಆಟೋ ನಿಲ್ದಾಣಕ್ಕೆ ಸೂಕ್ತ ವ್ಯವಸ್ಥೆ ಕಲ್ಪಿಸುವಂತೆ ಆಗ್ರಹಿಸಿ ಕಳೆದ ಕೆಲ ದಿನಗಳಿಂದ ಆಗ್ರಹಿಸುತ್ತಿದ್ದ ಆಟೋ ಚಾಲಕರ ಮನವಿಗೆ ಸ್ಪಂದನೆ ನೀಡುವ ಬದಲು, ಜಿಲ್ಲಾಧಿಕಾರಿಯವರ ಸೂಚನೆಗೆ ವಿರುದ್ಧವಾಗಿ ಅಧಿಕಾರಿಗಳು ಕೆಲಸ ಆರಂಭಿಸಿದ್ದರಿಂದ ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿದೆ. ಆಟೋ ಚಾಲಕರ ತಂಡವು ನಿಕಟಪೂರ್ವದಲ್ಲಿ ಮಂಜೇಶ್ವರ ತಾಲೂಕಿನ ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿತ್ತು. ಈ ಬಗ್ಗೆ ಜಿಲ್ಲಾಧಿಕಾರಿಗಳು ಯು ಎಲ್ ಸಿ ಸಿ ಗುತ್ತಿಗೆ ಸಂಸ್ಥೆಯ ಅಧಿಕಾರಿಗಳು…

Read More

ದೀಪಾವಳಿ ನೇಮೋತ್ಸವ ಸಂಪನ್ನ.

ಕಾಸರಗೋಡು : ಕಾಸರಗೋಡು ಕೋಟೆ ಭಾಗಿಲಿನಲ್ಲಿರುವ, ಪಳ್ಳದ ಕೊಟ್ಯ ಶ್ರೀ ಧೂಮಾವತಿ, “ದೀಪಾವಳಿ ನೇಮೋತ್ಸವ “ನಾಗರಕಟ್ಟೆಯ, ಕಾಸರಗೋಡು ಕೋಟೆ ಬಾಗಿಲಿನಲ್ಲಿ ಸಮಸ್ತ ಜನ ಸಮುದಾಯದ ಓಗ್ಗೋಡುವಿಕೆಯಲ್ಲಿ ಸಂಪನ್ನವಾಯಿತು. ಪಳ್ಳದ ಕೊಟ್ಯ ತರವಾಡಿನಿಂದ ಬಂದ ಬಂಡಾರ ಮೆರವಣಿಗೆ, ಗುಳಿಗನ ಕೋಲ, 20.10.2025,ರಂದು ನಡೆದ ಧೂಮಾವತಿ ರಾಜನ್ ದೈವ ಕೋಲ, ಊರವರ ಸಹಕಾರದಲ್ಲಿ, ಕಾಸರಗೋಡು ಕೋಟೆ ನಾಯಕರ ಮನೆ ವಂಶಸ್ತರ ನೇತೃತ್ವದಲ್ಲಿ ವಿಜೃಂಭಣೆ ಯಿಂದ ನಡೆಯಿತು. ಉತ್ಸವ ಸಮಿತಿ ಸಹಕರಿಸಿದ ಸಕಲರೀಗೆ ಧನ್ಯವಾದ ಸಮರ್ಪಸಿದೆ.

Read More

ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ – ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರ,ಆಧುನಿಕ ಕಟ್ಟಡದ ಶಿಲಾನ್ಯಾಸ,NHM ನಿಧಿಯಿಂದ ಔಷಧಾಲಯ ಮತ್ತು ವೈಟಿಂಗ್ ಏರಿಯಾ ಉದ್ಘಾಟನೆ

ಮಂಜೇಶ್ವರ : ಕಾಸರಗೋಡು ಅಭಿವೃದ್ಧಿ ಪ್ಯಾಕೇಜ್ ಹಾಗೂ ರಾಷ್ಟ್ರೀಯ ಆರೋಗ್ಯ ಮಿಷನ್ ಅಡಿಯಲ್ಲಿ ಮಂಜೇಶ್ವರ ಸಾರ್ವಜನಿಕ ಆರೋಗ್ಯ ಕೇಂದ್ರಕ್ಕಾಗಿ ನಿರ್ಮಿಸುವ ಆಧುನಿಕ ಕಟ್ಟಡದ ಶಿಲಾನ್ಯಾಸ ಹಾಗೂ NHM ನಿಧಿಯಿಂದ ನಿರ್ಮಿಸಲಾದ ಔಷಧಾಲಯ ಮತ್ತು ವೈಟಿಂಗ್ ಏರಿಯಾವನ್ನು ಗೌರವಾನ್ವಿತ ಆರೋಗ್ಯ ಸಚಿವರಾದ ಶ್ರೀಮತಿ ವೀಣಾ ಜಾರ್ಜ್ ಆನ್ ಮಂಗಳವಾರ ಬೆಳಿಗ್ಗೆ ವಿಡಿಯೋ ಕಾನ್ಸರೆನ್ಸ್ ಮೂಲಕ ಉದ್ಘಾಟಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಮಂಜೇಶ್ವರದ ಗೌರವಾನ್ವಿತ ಶಾಸಕ ಶ್ರೀ ಎ.ಕೆ.ಎಂ ಅಶ್ರಫ್ ವಹಿಸಿದರು.. ಈ ಕಾರ್ಯಕ್ರಮದಲ್ಲಿ ತ್ರಿಸ್ಥರ ಪಂಚಾಯತ್ ಪ್ರತಿನಿಧಿಗಳು, ಆರೋಗ್ಯ ಕಾರ್ಯಕರ್ತರು…

Read More

ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ.

ಮಂಜೇಶ್ವರ: ಶ್ರೀರಾಮ್ ಫೈನಾನ್ಸ್ ಲಿಮಿಟೆಡ್ ಉಪ್ಪಳ ಶಾಖೆ ವತಿಯಿಂದ ಎಸ್.ಎ.ಟಿ ಶಾಲೆಯಲ್ಲಿ ಶೈಕ್ಷಣಿಕ ವರ್ಷದಲ್ಲಿ ಶೇಕಡ 60 ಕ್ಕಿಂತ ಅಧಿಕ ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಅವರ ವಿದ್ಯಾಭ್ಯಾಸಕ್ಕೆ ಮತ್ತಷ್ಟು ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ವಿದ್ಯಾರ್ಥಿ ವೇತನ ಕಾರ್ಯಕ್ರಮ ನಡೆಯಿತು. ಝೋನಲ್ ಬಿಸಿನೆಸ್ ಹೆಡ್ ಎಸ್.ಎಫ್. ಎಲ್ ಶ್ರೀಜಿತ್ ಏನ್ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಂಜೇಶ್ವರ ಗ್ರಾಮ ಪಂಚಾಯತ್ ಅಧ್ಯಕ್ಷೆ ಜೀನ್ ಲವೀನಾ ಮೊಂತೇರೊ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯೆ ಅಶ್ವಿನಿ ಎಂ.ಎಲ್ ,ಎಸ್.ಎ.ಟಿ ಶಾಲೆಯ ಮುಖ್ಯೋಪದ್ಯಾನಿ…

Read More

ವರ್ಕಾಡಿ ಪಂಚಾಯತ್ ವ್ಯಾಪ್ತಿಯಲ್ಲಿ ಕಟ್ಟಿಬೆಳೆಸಿ ಜೀವನವನ್ನೇ ಸಂಘಟನೆಗೆ ತೈದ ನಾಯಕ ಕೆ. ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರ ಉದ್ಘಾಟನೆ .

ವರ್ಕಾಡಿ ಪಂಚಾಯತಿನ ಕೊಡ್ಲಮೊಗರು ಪಾತೂರು ಗ್ರಾಮದಲ್ಲಿ ಸಿ ಪಿ ಐ ಎಂ ಪಕ್ಷದ ಸಂಘಟನೆಗಾಗಿ ಹಗಲಿರುಳು ಎನ್ನದೆ ದುಡಿದು ತನ್ನ ಜೀವನವನ್ನೇ ಜನರ ಹಿತಕ್ಕಾಗಿ ಮುಡಿಪಾಗಿರಿಸಿ ಹಲವಾರು ವರ್ಷಗಳ ಕಾಲ ಲೋಕಲ್ ಕಮಿಟಿ ಕಾರ್ಯದರ್ಶಿಯಾಗಿದ್ದ ಶ್ರೀಯುತ ಕೆ. ಪಕೀರ ಶೆಟ್ಟಿಗಾರ್ ರ ಸವಿ ನೆನಪಿಗಾಗಿ ಕೊಡ್ಲಮೊಗರು ಲೋಕಲ್ ಕಮಿಟಿಯವರು ಊರ ಪರವೂರ ದಾನಿಗಳ ಸಹಕಾರದಿಂದ ನಿರ್ಮಿಸಿದ ಸ್ಮಾರಕ ಮಂದಿರದ ಉದ್ಘಾಟನಾ ಸಮಾರಂಭವು ಅಕ್ಟೊಬರ್ -19 ರಂದು ನಡೆಯಿತು. ಕೆ . ಪಕೀರ ಶೆಟ್ಟಿಗಾರ್ ಸ್ಮಾರಕ ಮಂದಿರವನ್ನು ಸಿ.ಪಿ….

Read More
error: Content is protected !!