ಕುಂಬಳೆ ಆರಿಕ್ಕಾಡಿ ಟೋಲ್ ಗೇಟ್ ನಿಲ್ಲಿಸಲು ಕೇಂದ್ರ ಸರಕಾರ ನಿರ್ಧಾರ,ಇದುವರೆಗೆ ಸ್ವೀಕರಿಸಿದ ಟೋಲ್ ಹಿಂತಿರುಗಿಸಬೇಕು: ಸಿಪಿಎಎಂ
ಕುಂಬಳೆ: ಕುಂಬಳೆ ಆರಿಕ್ಕಾಡಿ ಟೋಲ್ ಸಂಗ್ರಹ NH 66 ರಸ್ತೆಯಲ್ಲಿ ಯಾತ್ರೆ ಮಾಡುವವರಿಗೆ ಬಾರಿ ತೊಂದರೆ ಉಂಟು ಮಾಡಿದ್ದು,ಇದಕ್ಕೆದುರಾಗಿ ಸಿಪಿಐಎಂ ಹಾಗೂ ಜನಕೀಯ ಪ್ರತಿಭಟನಾ ಸಮಿತಿ ಹೋರಾಟ ಸಮರ ನಡೆಸಿದ್ದು ಬಿಜೆಪಿ ಸರಕಾರಕ್ಕೆ ಬಿಸಿ ಎಬ್ಬಿಸಿದೆ.ಈಗ ಈ ಟೋಲ್ ನಿಲ್ಲಿಸಲು ಆದೇಶ ಹೊರಡಿಸಿದ ಕೇಂದ್ರ ಬಿಜೆಪಿ ಸರಕಾರವು ಇದುವರೆಗೂ ಹಗಲು ರಾತ್ರಿ ಹೋರಾಟ ನಡೆಸಿದ ನಾಗರಿಕರ ಮೇಲೆ ದಾಖಲಿಸಿದ ಕೇಸು ,ಆರ್ಥಿಕ ನಷ್ಟಗಳನ್ನು ಕೂಡ ಪರಿಹರಿಸಬೇಕಾಗಿದೆ.ಇದುವರೆಗೂ ಸಂಗ್ರಹಿಸಿದ ಟೋಲ್ ಯಾತ್ರಿಕರಿಗೆ ಹಿಂತಿರುಗಿಸಲು ಕೇಂದ್ರ ಸರಕಾರ ತಯಾರಾಗಬೇಕೆಂದು ಸಿಪಿಐಎಂ…
