ಕನ್ನಡ ಭವನದ ವಿದ್ಯಾರ್ಥಿ-ಶಿಕ್ಷಕರ ಪ್ರಶಸ್ತಿ ಪ್ರದಾನ ಸಮಾರಂಭ ಜು. 26ಕ್ಕೆ ಮುಂದೂಡಿಕೆ
ಕಾಸರಗೋಡು:ರಾಮಕ್ಷತ್ರಿಯ ಸಮುದಾಯದ ಸಾಧಕ ವಿದ್ಯಾರ್ಥಿಗಳಿಗೆ ನೀಡಲಾಗುವ “ಭರವಸೆಯ ಬೆಳಕು – ಸ್ಟೂಡೆಂಟ್ ಅಚೀವ್ಮೆಂಟ್ ಅವಾರ್ಡ್” ಹಾಗೂ ಶಿಕ್ಷಕರಿಗೆ ಪ್ರದಾನ ಮಾಡುವ “ಭರವಸೆಯ ಶಿಕ್ಷಣ ರತ್ನ – ಟೀಚರ್ಸ್ ಅಚೀವ್ಮೆಂಟ್ ಅವಾರ್ಡ್ 2026” ಕಾರ್ಯಕ್ರಮವನ್ನು ಜುಲೈ 26ಕ್ಕೆ ಮುಂದೂಡಲಾಗಿದೆ. ಕನ್ನಡ ಭವನ, ಕಾಸರಗೋಡು ವತಿಯಿಂದ ನೀಡಲಾಗುವ ಈ ಪ್ರತಿಭಾ ಪುರಸ್ಕಾರ ಸಮಾರಂಭವು ಈ ಹಿಂದೆ ಪ್ರಕಟಿಸಿದ್ದ ದಿನಾಂಕದ ಬದಲಿಗೆ ಜುಲೈ 26, ಭಾನುವಾರ ನಡೆಯಲಿದೆ ಎಂದು ಕನ್ನಡ ಭವನದ ಸ್ಥಾಪಕ-ಸಂಚಾಲಕರಾದ ಡಾ. ವಾಮನ್ ರಾವ್ ಬೇಕಲ್ ಹಾಗೂ ಸಂಧ್ಯಾ…
