ಕೇರಳ ಸರಕಾರದ ಜನ ವಿರೋಧಿ,ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕಾಲ್ನಡೆ ಜಾಥಾ.

ಕೇರಳ ಸರಕಾರದ ಜನ ವಿರೋಧಿ, ಕಾರ್ಮಿಕ ವಿರೋಧಿ ನೀತಿಗೆದುರಾಗಿ ಕೇರಳ ರಾಜ್ಯಾದ್ಯಂತ ನಡೆಯುವ ಕಾಲ್ನಡೆ ಜಾಥ ಅಂಗವಾಗಿ ಮಂಜೇಶ್ವರ ಪಂಚಾಯತ್ ವತಿಯಿಂದ ನಡೆದ ಕಾಲ್ನಡೆ ಜಾಥ ವನ್ನು BMS ಜಿಲ್ಲಾ ಅಧ್ಯಕ್ಷರಾದ ಉಪೇಂದ್ರನ್ ಕೋಟೆಕಣಿ ಉದ್ಘಾಟನೆ ಗೆಯ್ದರು. ಜಾಥಾ ಕ್ಯಾಪ್ಟನ್ ಪ್ರಕಾಶ್ ಕೆ. ಪಿ ರವರ ನೇತ್ತ್ವದಲ್ಲಿ ನಡೆದ ಕಾಲ್ನಡೆ ಜಾಥಾದಲ್ಲಿ ಜಿಲ್ಲಾ ಜೊತೆ ಕಾರ್ಯದರ್ಶಿ ದಿನೇಶ್ ಬಂಬ್ರಾಣ. ಯಶವಂತಿ ಬೆಜ್ಜ ,ವಲಯ ಅಧ್ಯಕ್ಷ ರವಿ ಎಂ ಕೆ ಕೊಲ್ಯೂರು,ರವಿ ಮಜಲ್, ಕಿಶೂರ್ ಶೆಟ್ಟಿ ಕುಂಜತ್ತೂರು, ಶ್ರೀಧರ…

Read More

ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಗೆ ಡೆಸ್ಕ್ ಟಾಪ್ , ಪ್ರಿಂಟರ್ ನೀಡಿದ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆ.

ಮಂಜೇಶ್ವರ : ಜಿ.ವಿ.ಎಚ್.ಎಸ್.ಎಸ್ ಕುಂಜತ್ತೂರು ಶಾಲೆಯಲ್ಲಿ 24ನ್ಯೂಸ್ ಹಾಗೂ ಕೆ ಚಿಟ್ಟಿಲಪ್ಪಿಲ್ಲಿ ಸಂಸ್ಥೆಯವರು ಶಾಲೆಗೆ ದೇಣಿಗೆಯಾಗಿ ನೀಡಿದ 8 ಡೆಸ್ಕ್ ಟಾಪ್ ಹಾಗೂ ಒಂದು ಪ್ರಿಂಟರ್ ಗಳ ಉದ್ಘಾಟನಾ ಸಮಾರಂಭ ಜರುಗಿತು. ಕಾಸರಗೋಡು ಜಿಲ್ಲಾ ಕ್ರೈಂ ಬ್ರಾಂಚ್ ಡಿ. ವೈ. ಎಸ್. ಪಿ. ಶ್ರೀ ಟಿ. ಉತ್ತಮ್ ದಾಸ್ ಇವರು ಕಂಪ್ಯೂಟರ್‌ಗಳ ಉದ್ಘಾಟನಾ ಸಮಾರಂಭವನ್ನು ಉದ್ಘಾಟಿಸಿದರು. ಕುಂಜತ್ತೂರು ಶಾಲೆಯ ಪ್ರಾಂಶುಪಾಲರಾದ ಶ್ರೀ ಶಿಶು ಪಾಲನ್ ಪ್ರಾಸ್ತಾವಿಕ ನುಡಿಗಳನ್ನಾಡಿದರು. ನಂತರ ವಿದ್ಯಾರ್ಥಿಗಳಿಂದ ಲಹರಿ ವಿರುದ್ಧ ಪ್ರತಿಜ್ಞೆ ಕೈಗೊಳ್ಳಲಾಯಿತು. ಈ…

Read More

ಬಾಯಾರು: ಶಾಲಾ ಬಸ್ಸು ಸ್ಕೂಟರ್ ಡಿಕ್ಕಿ .ಇಬ್ಬರು ವಿದ್ಯಾರ್ಥಿಗಳಿಗೆ ಗಂಭೀರ ಗಾಯ.

ಮಂಜೇಶ್ವರ : ಬಾಯಾರು ಪೆಟ್ರೋಲ್ ಬಂಕ್ ಮುಂಬಾಗದಲ್ಲಿ ಇಂದು ಬೆಳಿಗ್ಗೆ ಶಾಲಾ ಬಸ್ಸೊಂದು ವಿದ್ಯಾರ್ಥಿಗಳು ಸಂಚರಿಸುತ್ತಿದ್ದ ಸ್ಕೂಟರಿಗೆ ಡಿಕ್ಕಿ ಹೊಡೆದು ಉಂಟಾದ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಗಂಭೀರ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಪೈಕಿ ಒಂದು ವಿದ್ಯಾರ್ಥಿ ಸ್ಥಿತಿ ಚಿಂತಾಜನಕವೆಂದು ಪ್ರತ್ಯಕ್ಷದರ್ಶಿಗಳು ಮಾಹಿತಿ ನೀಡಿದ್ದಾರೆ. ಬಾಯಾರು ಪೊನ್ನಂಗಳ ಮುಜಮ್ಮ ಸಶಾಫತ್ ಸುನ್ನಿ ಶಾಲಾ ಬಸ್ಸು ಸ್ಕೂಟರಿಗೆ ಡಿಕ್ಕಿ ಹೊಡೆದಿದೆ.ಅಪಘಾತದಲ್ಲಿ ಪೈವಳಿಕೆ ಅಕಾಡೆಮಿಕ್ ಶಾಲೆಯ ಪ್ಲಸ್ 2 ವಿದ್ಯಾರ್ಥಿಗಳಾದ ಸಾದಿಖ್ ಹಾಗೂ ಮೊಯಿನುದ್ದೀನ್ ಅಪಘಾತದಿಂದ ಗಾಯಗೊಂಡಿದ್ದಾರೆ.

Read More

ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮಿತಿಯ ರೂಪೀಕರಣ.

ಮೀಯಪದವು:ಕೇರಳ ಪ್ರಾಂತ್ಯ ಕನ್ನಡ ಮಾಧ್ಯಮ ಅಧ್ಯಾಪಕರ ಸಂಘದ ಮಂಜೇಶ್ವರ ಉಪ ಜಿಲ್ಲಾ ಸಮ್ಮೇಳನ ಹಾಗೂ ಮಹಾಸಭೆ ವಿದ್ಯಾವರ್ಧಕ ಪ್ರೌಢ ಶಾಲೆ ಮೀಯಪದವು ಶಾಲೆಯಲ್ಲಿ ಜರಗಿತು. ಈ ಸಂದರ್ಭದಲ್ಲಿ 2025-26ನೇ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರುಅಶೋಕ್ ಕೊಡ್ಲಮೊಗರು ಉಪಜಿಲ್ಲಾ ಘಟಕದ ನೂತನ ಅಧ್ಯಕ್ಷರಾಗಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಬಡಾಜೆ ಇಲ್ಲಿಯ ಶಿಕ್ಷಕರಾದ ಶ್ರೀ ಅಶೋಕ್ ಕುಮಾರ್ ಕೊಡ್ಲಮೊಗರು, ಉಪಾಧ್ಯಕ್ಷರುಗಳಾಗಿ ಶ್ರೀ ಶಿವರಾಮ ಭಟ್ ಮುಖ್ಯ ಶಿಕ್ಷಕರು ಸರಕಾರಿ ಶಾಲೆ ಕಾಯರ್ ಕಟ್ಟೆ , ಶ್ರೀ…

Read More

ಸಾಮ್ರಾಜ್ಯಶಾಹಿ ವಿರುದ್ಧ ಪ್ರತಿಭಟನೆ: ಇಸ್ರೇಯಿಲ್ ನರಮೇಧ ವಿರೋಧಿಸಿ ಸಿಪಿಐಎಂ ನೇತೃತ್ವದಲ್ಲಿ ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ.

ಮಂಜೇಶ್ವರ: ಇಸ್ರೇಯಿಲ್ ನಡೆಸುತ್ತಿರುವ ನರಮೇಧವನ್ನು ತೀವ್ರವಾಗಿ ಖಂಡಿಸಿ ಹಾಗೂ ಅದರ ವಿರುದ್ಧ ತಕ್ಷಣ ಕ್ರಮ ತೆಗೆದುಕೊಳ್ಳಬೇಕೆಂದು ಆಗ್ರಹಿಸಿ, ಕುಂಜತೂರಿನಲ್ಲಿ ಸಿಪಿಐಎಂ ನೇತೃತ್ವದಲ್ಲಿ ಸಾಮ್ರಾಜ್ಯಶಾಹಿ ವಿರುದ್ಧ ಬೃಹತ್ ಪ್ರತಿಭಟನೆ, ಮೆರವಣಿಗೆ ಹಾಗೂ ಸಾರ್ವಜನಿಕ ಸಭೆ ಆಯೋಜಿಸಲಾಗಿತ್ತು. ಸಿಪಿಐಎಂ ಮಂಜೇಶ್ವರ ಏರಿಯಾ ಸದಸ್ಯ ಕೆ. ಕಮಲಾಕ್ಷ ಸಭೆಯನ್ನು ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು “ಇಸ್ರೇಯಿಲ್ ನಡೆಸುತ್ತಿರುವ ದಾಳಿಗಳು ಮನುಷ್ಯತ್ವದ ವಿರುದ್ಧದ ಕ್ರೂರ ದಾಳಿಗಳಾಗಿವೆ. ಗಾಜಾ ಮತ್ತು ಪ್ಯಾಲಸ್ತೀನಾ ಜನರ ಮೇಲೆ ನಡೆಯುತ್ತಿರುವ ಹಿಂಸಾಚಾರವನ್ನು ತಕ್ಷಣ ನಿಲ್ಲಿಸಬೇಕು. ಭಾರತ ಸೇರಿದಂತೆ ಎಲ್ಲ…

Read More

ಕಾಸರಗೋಡು,ಬಂದಡ್ಕ :ಬಾಲಸಂಘದ ವಿಲೇಜ್ ಘಟಕ ಅಧ್ಯಕ್ಷೆಯಾಗಿದ್ದ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16 )ನೇಣುಬಿಗಿದು ಆತ್ಮಹತ್ಯೆಗೆ ಶರಣು

ಕಾಸರಗೋಡು : ಬಂದಡ್ಕದಲ್ಲಿ 10ನೇ ತರಗತಿ ಶಾಲಾ ವಿದ್ಯಾರ್ಥಿನಿ ಮಲಗುವ ಕೋಣೆಯಲ್ಲಿ ನೇಣುಬಿಗಿದು ಆತ್ಮಹತ್ಯೆ ನಡೆಸಿರುವ ಘಟನೆ ನಡೆದಿದೆ. ಕುಂಡಾಂಗುಳಿ ಸರಕಾರಿ ಹಯರ್ ಸೆಕಂಡರಿ ಶಾಲೆಯ 10ನೇ ತರಗತಿ ವಿದ್ಯಾರ್ಥಿನಿ ದೇವಕಿ (16)ಆತ್ಮಹತ್ಯೆ ನಡೆಸಸಿದೆ. ಮಂಗಳವಾರ ಬೆಳಿಗ್ಗೆ ಮನೆಯ ಮಲಗುವ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿದ ಸ್ಥಿತಿಯಲ್ಲಿ ಈಕೆಯ ಮೃತದೇಹ ಪತ್ತೆಯಾಯಿತು. ಮೃತ ವಿದ್ಯಾರ್ಥಿನಿ ಬಂದಡ್ಕ ಗ್ರಾಮೀಣ ಬೇಂಕಿನ ಬಳಿಯಲ್ಲಿ ಗಂಜಿ ಕ್ಯಾಂಟೀನ್ ನಡೆಸುವ ಮಹಿಳೆ ಸಾವಿತ್ರಿ ಎಂಬವರ ಮಗಳಾಗಿದ್ದು, ಆತ್ಮಹತ್ಯೇಗೆ ಕಾರಣ ಏನೆಂದು ತಿಳಿದು…

Read More

ಜನರ ಹೃದಯದಿಂದ ಎಡರಂಗ ಅಸ್ತಮಯ- ಕಾಂಗ್ರೆಸ್.

ಕೋಮುಶಕ್ತಿಗಳ ಬೆಂಬಲದೊಂದಿಗೆ ಕುಟಿಲ ಮತ್ತು ಕೀಳು ತಂತ್ರಗಳ ಮೂಲಕ ಅಧಿಕಾರಕ್ಕೇರಿದ ಎಡರಂಗವು ಜನಹೃದಯಗಳಿಂದ ಶಾಶ್ವತವಾಗಿ ಮರೆಯಾಗುವ ಹಂತದಲ್ಲಿದೆ. ಒಂದು ಕಾಲದಲ್ಲಿ ಶ್ರಮಿಕರು, ಕೃಷಿಕರು, ಭೂರಹಿತರು ಮುಂತಾದ ದಮನಿತ ಜನರಿಗಾಗಿ ಹೋರಾಡುತ್ತಿದ್ದ ಸಿಪಿಎಂ ಇಂದು ಸ್ವತಃ ಶೋಷಕರಾಗಿ ಮಾರ್ಪಟ್ಟದ್ದು ವಿಷಾದಕರ. ಕಂಡ ಕಂಡ ವಿಷಯಗಳಿಗೆ ತೆರಿಗೆ ವಿಧಿಸಿ ಜನರನ್ನು ಚೆನ್ನಾಗಿ ಸುಲಿಗೆ ಮಾಡಿದ ಸಿಪಿಎಂ ಈಗ ಬಹುಕೋಟಿ ವ್ಯವಹಾರಗಳ ಖದೀಮರ ಡಾರ್ಲಿಂಗ್ ಆಗಿ ಮಾರ್ಪಟ್ಟಿದೆ. ಆಡಳಿತದ ಸಕಲ ವಲಯಗಳಲ್ಲೂ ವಿಫಲವಾದ ಎಡರಂಗವು ಇತರರ ಖಾಸಗಿ ಜೀವನಕ್ಕೆ ಇಣುಕಿ ನೋಡುವ…

Read More

ಉಪ್ಪಳ ತುರ್ತಿ ಪಡೆಂಕುಡಿಯ ತರವಾಡಿನಲ್ಲಿ 2026 ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ವಿಶೇಷ ಸಮಾಲೋಚನಾ ಸಭೆ

ಉಪ್ಪಳ ತುರ್ತಿ ಪಡೆಂಕುಡಿಯ ತರವಾಡಿನಲ್ಲಿ 2026 ಏಪ್ರಿಲ್ ತಿಂಗಳಲ್ಲಿ ನಡೆಯಲಿರುವ ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ವಿಶೇಷ ಸಮಾಲೋಚನಾ ಸಭೆ ತರವಾಡು ಕ್ಷೇತ್ರದಲ್ಲಿ ನಡೆಯಿತು. ಸಭೆಯಲ್ಲಿ ಉತ್ತರ ಮಲಬಾರ್ ತೀಯಾ ಕ್ಷೇತ್ರ ಸಂರಕ್ಷಣಾ ಸಮಿತಿ ಇದರ ಜಿಲ್ಲಾ ಅಧ್ಯಕ್ಷರಾದ ಶ್ರೀ ರಾಜನ್ ಪೆರಿಯ ಉಪಸ್ಥಿತರಿದ್ದು ತೆಯ್ಯಂ ಕೆಟ್ಟ್ ಮಹೋತ್ಸವದ ಕುರಿತಾದ ಸಮಗ್ರ ಮಾಹಿತಿ ನೀಡಿದರು.ಸಭೆಯ ಅಧ್ಯಕ್ಷತೆಯನ್ನು ಉಪ್ಪಳ ಶ್ರೀ ಭಗವತಿ ಕ್ಷೇತ್ರದ ಅಧ್ಯಕ್ಷರಾದ ಶ್ರೀ ಸುಕುಮಾರ್ ರವರು ವಹಿಸಿದ್ದರು. ಕಾರ್ಯಕ್ರಮದಲ್ಲಿ ಕ್ಷೇತ್ರ ಆಚಾರ ಪಟ್ಟವರಾದ ಶ್ರೀ ಹರಿಪ್ರಸಾದ್…

Read More

ಡಾ. ವಾಮನ್ ರಾವ್ ಬೇಕಲ್ ರೀಗೆ -ವಿಶ್ವ ರಾಮಕ್ಷತ್ರಿಯ ಮಹಾಸಂಘ ಮಹಾಸಭೆ ಯಲ್ಲಿ ಸನ್ಮಾನ

ಕಾಸರಗೋಡು : ವಿಶ್ವ ರಾಮಕ್ಷತ್ರಿಯ ಮಹಾಸಂಘದ ವತಿಯಿಂದ ದಿನಾಂಕ 14.09.2025ರಂದು ಶ್ರೀ ಸೀತಾ ರಾಮಚಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಸರ್ವ ಸದಸ್ಯರ ದ್ವೈವಾರ್ಷಿಕ ಸರ್ವ ಸದಸ್ಯರ ಸಭೆಯಲ್ಲಿ, ಇತ್ತೀಚಿಗೆ ಸಾಮಾಜಿಕ ಕ್ಷೇತ್ರದಲ್ಲಿನ ಸರ್ವತೋಮುಖ ಸೇವೆಯನ್ನು ಪರಿಗಣಿಸಿ ಲಭಿಸಿದ ಡಾಕ್ಟ್ರೇರೇಟ್ ಪದವಿಯನ್ನು, ಹಾಗೂ ಕಾಸರಗೋಡು ಕನ್ನಡ ಭವನ ಮುಖಾಂತರ ನಡೆಸುತ್ತಿರುವ ಕನ್ನಡ ಪರ, ಶೈಕ್ಷಣಿಕ, ಸಾಮಾಜಿಕ, ಧಾರ್ಮಿಕ ಸೇವೆ, ಕನ್ನಡ ಭವನ ಉಚಿತ ವಸತಿ ಸೌಕರ್ಯ, ಉಚಿತ ಸಾರ್ವಜನಿಕ ವಾಚನಾಲಯ ಸೇವೆ, ಕನ್ನಡ ಭವನ ಪ್ರಕಾಶನ ಮೂಲಕ ರಾಮಕ್ಷತ್ರಿಯ…

Read More

ಹಿಪ್ನೋಟಿಸಂ ಹೆಸರಲ್ಲಿ ಕಿರಿಯ ವಿದ್ಯಾರ್ಥಿಳನ್ನು ಹಿಗ್ಗಾಮುಗ್ಗಾ ಥಳಿಸಿ ಪ್ರಜ್ಞೆ ತಪ್ಪಿಸಿದ ಹಿರಿಯ ವಿದ್ಯಾರ್ಥಿಗಳು : ನೂತನ ಶೈಲಿಯ ರಾಗಿಂಗ್

ಮಂಜೇಶ್ವರ : ಶಾಲಾ ವಿದ್ಯಾರ್ಥಿಗಳು ನೂತನ ರೀತಿಯ ರಾಗಿಂಗ್ ಕಂಡು ಹಿಡಿದಿದ್ದು,ಹಿಪ್ನೋಟಿಸಂ ಹೆಸರಲ್ಲಿ ಹೊಸ ರಾಗಿಂಗ್ ಇದೀಗ ಭಾರೀ ಸುದ್ದಿಯಾಗುತ್ತಿದೆ. ಹಿಪ್ನೋಟಿಸಂ ತೋರಿಸಿ ಕೊಡುವುದಾಗಿ ಹೇಳಿ ಕೆಲವೊಂದು ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ಗಂಭೀರ ಹಲ್ಲೆಗೈದು ಅವರ ಪ್ರಜ್ಞೆ ತಪ್ಪಿಸಿರುವುದು ಆತಂಕಕ್ಕೂ ಸಾರ್ವಜನಿಕ ವಲಯದಲ್ಲಿ ಭಾರೀ ಚರ್ಚೆಗೂ ಗ್ರಾಸವಾಗಿದೆ. ಈ ವಿಷಯ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಲು ಆರಂಭವಾಗುತಿದ್ದಂತೆಯೇ ಸಂಬಂಧಪಟ್ಟ ಶಾಲಾ ಅಧಿಕಾಕಸ್ಥರನ್ನು ಹಾಗೂ ಘಟನೆಗೆ ಕಾರಣರಾದ ವಿದ್ಯಾರ್ಥಿಗಳನ್ನು ಹಾಗೂ ಅವರ ಹೆತ್ತವರನ್ನು ಕುಂಬಳೆ ಪೊಲೀಸರು ಠಾಣೆಗೆ ಕರೆಸಿ…

Read More
error: Content is protected !!