ಪ್ರಶಾಂತಿ ವಿದ್ಯಾ ಕೇಂದ್ರ, ಬಾಯಾರು — ಓಣಂ ಹಬ್ಬದ ಸಂಭ್ರಮ
ಬಾಯಾರು: ಪ್ರಶಾಂತಿ ವಿದ್ಯಾ ಕೇಂದ್ರದಲ್ಲಿ 04-09-2025 ರಂದು ಓಣಂ ಹಬ್ಬವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. ಕಾರ್ಯಕ್ರಮದ ಆರಂಭದಲ್ಲಿ ವಿದ್ಯಾರ್ಥಿಗಳು ಓಣಂ ಆಚರಣೆಯ ಮಹತ್ವದ ಮಾತಿನೊಂದಿಗೆ ಪ್ರಾರಂಭವಾಗಿ ಸೊಗಸಾದ ಓಣಂ ಪೂಕಳಂ ರಚಿಸಿ ಅಲಂಕಾರ ದ ವೇದಿಕೆಯಲ್ಲಿ ಈ ತಿಂಗಳ ಮಾಸಪತ್ರಿಕೆಯನ್ನು ಬಿಡುಗಡೆ ಗೊಳಿಸಿದ ಅತಿಥಿಗಳಾದ ಪೆಳತ್ತಡ್ಕ ಶ್ರೀ ರಾಮಕೃಷ್ಣ ಭಟ್ ,ವ್ಯವಸ್ಥಾಪಕರಾದ ಶ್ರೀ ಎಚ್ ಮಹಾಲಿಂಗ ಭಟ್ , ಟ್ರಸ್ಟ್ ಸದಸ್ಯರಾದ ಪಯ್ಯರಕೋಡಿ ಶ್ರೀ ಸದಾಶಿವ ಭಟ್ , ಶಾಲಾ ಪ್ರಾಂಶುಪಾಲರಾದ ಶ್ರೀ ವಾಮನನ್,ಮಾರ್ಗದರ್ಶಕರಾದ ಶ್ರೀ ಕೃಷ್ಣ ನಾಯಾಕ್…